IMG 20210909 WA0000 scaled

ಶಿಕ್ಷಕ ವೃತ್ತಿ ಎಂಬುದು ಜ್ಞಾನದ ಸಮುದ್ರ ಇದ್ದಂತೆ….!

ಶಿಕ್ಷಕ ವೃತ್ತಿ ಎಂಬುದು ಜ್ಞಾನದ ಸಮುದ್ರ ಇದ್ದಂತೆ: ಬಂಡೆಪ್ಪ ಖಾಶೆಂಪುರ್ ಬೀದರ್ (ಸೆ.08): ಶಿಕ್ಷಕ ವೃತಿ ಎಂಬುದು ಜ್ಞಾನದ ಸಮುದ್ರ ಇದ್ದಂತೆ. ಈ ವೃತಿಯಲ್ಲಿರುವ ಶಿಕ್ಷಕರು ಅದೆಷ್ಟೋ ಮಕ್ಕಳು ಇಂಜಿನಿಯರ್, ಡಾಕ್ಟರ್, ವಿಜ್ಞಾನಿಗಳು ಸೇರಿದಂತೆ ಇನ್ನಿತರೆ ಉನ್ನತ ಮಟ್ಟದ ಸ್ಥಾನಕ್ಕೆ ಹೋಗಲು ನೆರವಾಗಿದ್ದಾರೆ. ಈಗಿನ ತಂದೆ ತಾಯಿಗಳು ಕೂಡ ತಮ್ಮ ಮಕ್ಕಳನ್ನು ಶಾಲೆಗೆ ಕಳಿಸುವ ಮೂಲಕ ಅವರನ್ನು ಶಿಕ್ಷಣವಂತರನ್ನಾಗಿ ಮಾಡಬೇಕಾಗಿದೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರಾಗಿರುವ ಬೀದರ್ ದಕ್ಷಿಣ ಕ್ಷೇತ್ರದ ಶಾಸಕ ಬಂಡೆಪ್ಪ ಖಾಶೆಂಪುರ್ ರವರು […]

Continue Reading
IMG 20210630 WA0023

ಸಿಡಿಲು ಬಡಿದು ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ಪರಿಹಾರ ವಿತರಣೆ….!

ಖಾಶೆಂಪುರ್: ಸಿಡಿಲು ಬಡಿದು ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ಚೆಕ್ ವಿತರಿಸಿದ ಶಾಸಕ ಬಂಡೆಪ್ಪ ಖಾಶೆಂಪುರ್ ಬೀದರ್ (ಜೂ.30) ಇತ್ತೀಚೆಗೆ ಸಿಡಿಲು ಬಡಿದು ಮೃತಪಟ್ಟಿದ್ದ ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಖಾಶೆಂಪುರ್ (ಪಿ) ಗ್ರಾಮದ ಚಿದಾನಂದ (45)ರವರ ಕುಟುಂಬಕ್ಕೆ ಸರ್ಕಾರದಿಂದ ನೀಡಲಾದ ಐದು ಲಕ್ಷ ರೂ. ಚೆಕ್ ಅನ್ನು ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರಾಗಿರುವ ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಬಂಡೆಪ್ಪ ಖಾಶೆಂಪುರ್ ರವರು ವಿತರಿಸಿದರು. ಬೀದರ್ ತಹಶಿಲ್ದಾರ ಗಂಗಮ್ಮ ನೇತೃತ್ವದಲ್ಲಿ ಬುಧವಾರ ಖಾಶೆಂಪುರ್ (ಪಿ) […]

Continue Reading
IMG 20210531 WA0008

ರೈತರಿಗೆ ಎಕರೆಗೆ ಹತ್ತು ಸಾವಿರ ರು. ಪರಿಹಾರ ಕೊಡಿ….!

*ಯಾರನ್ನು ಬೇಕಾದರೂ ಸಿಎಂ ಮಾಡಿಕೊಳ್ಳಲಿ *ಅಧಿಕಾರಿ- ಜನಪ್ರತಿನಿಧಿಗಳ ತಿಕ್ಕಾಟ ನಿಲ್ಲಲಿ *ರೈತರಿಗೆ ಎಕರೆಗೆ ಹತ್ತು ಸಾವಿರ ರು. ಪರಿಹಾರ ಕೊಡಿ; ಡಿ.ಕೆ. ಶಿವಕುಮಾರ್ ಆಗ್ರಹ* ಹುಬ್ಬಳ್ಳಿ: -ಲಾಕ್ ಡೌನ್, ಮಾರುಕಟ್ಟೆ ಸಮಸ್ಯೆ, ಬೆಂಬಲ ಬೆಲೆ ಇಲ್ಲದೆ ಕಂಗಾಲಾಗಿರುವ ತರಕಾರಿ ಬೆಳೆಗಾರರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು ಅವರ ಧ್ವನಿಯಾಗಿ ಅವರ ಸಮಸ್ಯೆಗಳನ್ನು ಸರ್ಕಾರಕ್ಕೆ ತಲುಪಿಸುವುದಾಗಿ’ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಭರವಸೆ ನೀಡಿದ್ದಾರೆ. ಹುಬ್ಬಳ್ಳಿ-ಧಾರವಾಡದಲ್ಲಿ ಸ್ಥಳೀಯ ರೈತರ ಜಮೀನಿಗೆ ಸೋಮವಾರ ಭೇಟಿ ನೀಡಿ, ಅವರ ಸಂಕಷ್ಟಗಳನ್ನು ಆಲಿಸಿದ ಶಿವಕುಮಾರ್ […]

Continue Reading
IMG 20210227 WA0012

ಬೀದರ್ ನಲ್ಲಿ ಜೆಡಿಎಸ್ ಸಂಘಟನಾ ಸಭೆ….!

ಬೀದರ್ ನಲ್ಲಿ ಜೆಡಿಎಸ್ ಸಂಘಟನಾ ಸಭೆ: ಕಲ್ಯಾಣ ಕರ್ನಾಟಕ ಭಾಗದ ನಾಯಕರು ಭಾಗಿ ಬೀದರ್ (ಫೆ.27): ಜಾತ್ಯಾತೀತ ಜನತಾದಳ (ಜೆಡಿಎಸ್) ಬೀದರ್ ಜಿಲ್ಲಾ ಘಟಕದಿಂದ ನಗರದ ಖಾಸಗಿ ಫಂಕ್ಷನ್ ಹಾಲ್ ನಲ್ಲಿ ನಡೆದ ‘ಪಕ್ಷದ ಸಂಘಟನಾ ಸಭೆ’ಯನ್ನು ಸಸಿಗಳಿಗೆ ನೀರು ಹಾಕುವ ಮೂಲಕ ಜೆಡಿಎಸ್ ಪಕ್ಷದ ಹಿರಿಯ ನಾಯಕರು, ಮಾಜಿ ಸಚಿವರುಗಳಾದ ಶಾಸಕ ವೆಂಕಟರಾವ್ ನಾಡಗೌಡ, ಶಾಸಕ ಬಂಡೆಪ್ಪ ಖಾಶೆಂಪುರ್, ಎನ್.ಎಂ ನಬಿರವರು ಉದ್ಘಾಟಿಸಿದರು. ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಮಾಜಿ ಸಚಿವರು, ಸಿಂಧನೂರು ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ […]

Continue Reading
IMG 20210227 WA0002

ಲಂಚ ಕೇಳುವ ಸ್ಥಿತಿ ನನಗೆ ಬಂದಿಲ್ಲ‌….!

*₹10 ರೂ. ಲಂಚ ಪಡೆದಿರುವುದು ಸಾಬೀತಾದರೆ ಸಚಿವ ಸ್ಥಾನಕ್ಕೆ ರಾಜೀನಾಮೆ* ಕೊಪ್ಪಳದಲ್ಲಿ ಸಚಿವ ನಿರಾಣಿ ಬಹಿರಂಗ ಸವಾಲು * ನಮ್ಮ ಫೌಂಡೇಷನ್ ಮೂಲಕವೇ ಸಾವಿರಾರು ಮಂದಿಗೆ ಉದ್ಯೋಗ * ಬೇರೆಯವರ ಬಳಿ ಲಂಚ ಕೇಳುವ ಸ್ಥಿತಿ ನನಗೆ ಬಂದಿಲ್ಲ‌ * ನನ್ನ ಹೆಸರು ದುರುಪಯೋಗಪಡಿಸಿಕೊಂಡರೆ ಕ್ರಮ ಕೊಪ್ಪಳ, Feb 27:  ಎಂ ಆರ್ ಎನ್ ಫೌಂಡೇಷನ್ ಮೂಲಕ ನಾವು ₹5000 ಕೋಟಿ ವ್ಯವಹಾರ ನಡೆಸುತ್ತಿದ್ದು, 75 ಸಾವಿರ ಮಂದಿಗೆ ಉದ್ಯೋಗ ನೀಡಿದ್ದೇವೆ. ನನಗೆ ಯಾರಾದರೂ ₹10 ರೂ. […]

Continue Reading
WhatsApp Image 2020 08 10 at 19.38.55

మనిషి కాదు.. మైనపు బొమ్మ

గత రెండు రోజులుగా సామాజిక మాధ్యమాల్లో ఓ మహిళ మైనపు విగ్రహం వైరల్‌ అవుతోంది. అచ్చం మనిషిని పోలి ఉన్న మైనపు విగ్రహం చూసేందుకు జనాలు ఎగబడుతున్నారు. దీనికి తోడు సామాజిక మాధ్యమాల్లో నెటిజన్లు ప్రశంసల వర్షం కురిపిస్తున్నారు. వివరాలు.. కర్ణాటకలోని కొప్పళ జిల్లాకు చెందిన శ్రీనివాసగుప్తా భార్య కొన్నేళ్ల క్రితం రోడ్డు ప్రమాదంలో చనిపోయింది. భార్యను మర్చిపోలేని శ్రీనివాసగుప్తా ఏకంగా జీవకళ ఉట్టి పడుతున్న ఆమె మైనపు విగ్రహాన్నే తయారు చేయించి ఇంట్లో పెట్టుకోవడంపై నెటిజన్లు […]

Continue Reading