ಬೆಂಗಳೂರು:ಜನೋಪಯೋಗಿ ಶಾಸಕರಿಗೆ ನಿಮ್ಮ ಆಶೀರ್ವಾದ ಇರಲಿ….!
ಜನೋಪಯೋಗಿ ಶಾಸಕರಿಗೆ ನಿಮ್ಮ ಆಶೀರ್ವಾದ ಇರಲಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಂಗಳೂರು: ಕೃಷ್ಣಪ್ಪ ಅವರು ನಿಮ್ಮ ಜೊತೆಗೆ ಇದ್ದು, ನಿಮ್ಮ ಶ್ರೇಯೋಭಿವೃದ್ಧಿಗೆ ನಿರಂತರವಾಗಿ ಕಂಕಣಬದ್ದವಾಗಿ ಕೆಲಸ ಮಾಡುವ ಜನೋಪಯೋಗಿ ಶಾಸಕ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಇಂದು ಉತ್ತರಹಳ್ಳಿಯ ಊರು ಹಬ್ಬದಲ್ಲಿ ಅವರು ಪಾಲ್ಗೊಂಡು ಮಾತನಾಡಿದರು. ಕೃಷ್ಣಪ್ಪ ಅವರು ಜನಪ್ರಿಯ ಶಾಸಕರು ಅಂತ ನಾನು ಹೇಳಿಲ್ಲ. ಯಾಕೆ ಅಂತ ಕೇಳಿದರೆ, ಏನು ಕೆಲಸ ಮಾಡದೇ ಜನಪ್ರಿಯ ಶಾಸಕರು ಅಂತ ಹೇಳಿಕೊಂಡು ಮೇಲೆ ಹೋದವರು ತುಂಬ ಜನರು […]
Continue Reading