IMG 20230925 WA0029

ಆನೇಕಲ್: ಎಲ್ಲಾ ಗ್ರಾಮಗಳಿಗೂ ಕಾವೇರಿ ನೀರು….!

ಹೈಟೆಕ್‌ ಕ್ರೀಡಾಂಗಣ ನಿರ್ಮಾಣಕ್ಕೆ 10ಕೋಟಿ ರೂ. ಅನುದಾನ ಮಂಜೂರು: ಉಪಮುಖ್ಯಮಂತ್ರಿ ಡಿ. ಕೆ ಶಿವಕುಮಾರ್ ಬೆಂಗಳೂರು ನಗರ ಜಿಲ್ಲೆ ಸೆ.25 ( ಕರ್ನಾಟಕ ವಾರ್ತೆ ) :- ಬೆಂಗಳೂರು ನಗರ ಜಿಲ್ಲೆಯಲ್ಲಿ ಹೈಟೆಕ್‌ ಕ್ರೀಡಾಂಗಣ ನಿರ್ಮಾಣಕ್ಕೆ 10ಕೋಟಿ ರೂ. ಅನುದಾನ ಮಂಜೂರು ಮಾಡಲಾಗುವುದು ಹಾಗೂ ಇದರ ಸಂಬಂಧವಾಗಿ ಮಾನ್ಯ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಹಣ ಬಿಡುಗಡೆ ಮಾಡಲಾಗುವುದು ಎಂದು ಮಾನ್ಯ ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ. ಕೆ ಶಿವಕುಮಾರ್ ಭರವಸೆ ನೀಡಿದರು. ಅವರು […]

Continue Reading
IMG 20230715 133906 scaled

ಆನೇಕಲ್‌ : 28 ಗ್ರಾಮ ಪಂಚಾಯತಿ ನೂತನ ಸಾರಥಿಗಳ ಆಯ್ಕೆಗೆ ಮಹೂರ್ತ ಫಿಕ್ಸ್….!

‌ ಆನೇಕಲ್‌ : ತಾಲ್ಲೂಕಿನ 28 ಗ್ರಾಮಪಂಚಾಯತಿಯ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ಚುನಾವಣೆಯ ದಿನಾಂಕಗಳನ್ನು ಜಿಲ್ಲಾಡಳಿತ ನಿಗದಿಪಡಿಸಿದೆ. ಆಗಸ್ಟ್‌ ೦7 ರಂದು ಚುನಾವಣೆಗಳು ಆರಂಭವಾಗಿ ಆಗಸ್ಟ್‌ 12 ರಂದು ಮುಕ್ತಾಯವಾಗಲಿವೆ, ಅಧ್ಯಕ್ಷ- ಉಪಾಧ್ಯಕ್ಷರ ಮೀಸಲಾತಿ ಈಗಾಗಲೆ ಪ್ರಕಟವಾಗಿದೆ. ಚುನಾವಣೆಗಳು ಆಗಸ್ಟ್‌ ತಿಂಗಳಲ್ಲಿ ನೆಡೆಯಲಿದೆ  

Continue Reading
IMG 20230312 WA0002

ಬೆಂಗಳೂರು:ಜನೋಪಯೋಗಿ ಶಾಸಕರಿಗೆ ನಿಮ್ಮ ಆಶೀರ್ವಾದ ಇರಲಿ….!

ಜನೋಪಯೋಗಿ ಶಾಸಕರಿಗೆ ನಿಮ್ಮ ಆಶೀರ್ವಾದ ಇರಲಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಬೆಂಗಳೂರು: ಕೃಷ್ಣಪ್ಪ ಅವರು ನಿಮ್ಮ ಜೊತೆಗೆ ಇದ್ದು, ನಿಮ್ಮ ಶ್ರೇಯೋಭಿವೃದ್ಧಿಗೆ ನಿರಂತರವಾಗಿ ಕಂಕಣಬದ್ದವಾಗಿ ಕೆಲಸ ಮಾಡುವ ಜನೋಪಯೋಗಿ ಶಾಸಕ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹೇಳಿದರು. ಇಂದು ಉತ್ತರಹಳ್ಳಿಯ ಊರು ಹಬ್ಬದಲ್ಲಿ ಅವರು ಪಾಲ್ಗೊಂಡು ಮಾತನಾಡಿದರು. ಕೃಷ್ಣಪ್ಪ ಅವರು ಜನಪ್ರಿಯ ಶಾಸಕರು ಅಂತ ನಾನು ಹೇಳಿಲ್ಲ. ಯಾಕೆ ಅಂತ ಕೇಳಿದರೆ, ಏನು ಕೆಲಸ ಮಾಡದೇ ಜನಪ್ರಿಯ ಶಾಸಕರು ಅಂತ ಹೇಳಿಕೊಂಡು ಮೇಲೆ ಹೋದವರು ತುಂಬ ಜನರು […]

Continue Reading
IMG 20230205 WA0031

ಕರ್ನಾಟಕ ರಣಧೀರರ ವೇದಿಕೆಯ ನೂತನ ಕೇಂದ್ರ ಕಚೇರಿ ಉದ್ಘಾಟನೆ

ಕರ್ನಾಟಕ ರಣಧೀರರ ವೇದಿಕೆಯ ನೂತನ ಕೇಂದ್ರ ಕಚೇರಿ ಉದ್ಘಾಟನೆ ಶ್ರೀ ಶ್ರೀ ಸಿದ್ದಲಿಂಗ ಮಹಾ ಸ್ವಾಮೀಜಿ ರವರ ದಿವ್ಯ ಸಾನಿಧ್ಯದಲ್ಲಿ ಕೇಂದ್ರ ಕಚೇರಿ ಉದ್ಘಾಟನೆ. ನೆಲಮಂಗಲ : ನಗರಸಭೆ ವ್ಯಾಪ್ತಿಯಲ್ಲಿ ಬರುವ ಜಕ್ಕಸಂದ್ರದ ಬ್ರಹ್ಮಣರ ಬೀದಿಯಲ್ಲಿ ಕರ್ನಾಟಕ ರಣಧೀರ ವೇದಿಕೆಯ ನೂತನ ಕೇಂದ್ರ ಕಚೇರಿಯನ್ನು ಸಂಘಟನೆಯ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಕೆ ಆರ್ ಶಂಕರ್ ಗೌಡ್ರು ನೇತೃತ್ವದಲ್ಲಿ ಉದ್ಘಾಟನೆ ಮಾಡಲಾಯಿತು.. ಇದೇ ಸಂದರ್ಭದಲ್ಲಿ ನಾಡಿನ ಒಳಿತಿಗಾಗಿ ನಾಡ ದೇವತೆಯಾದ ಶ್ರೀ ಭುವನೇಶ್ವರಿ ದೇವಿಗೆ ವಿವಿಧ ರೀತಿಯ ಪೂಜಾ ಕೈಂಕರ್ಯಗಳೊಂದಿಗೆ […]

Continue Reading
IMG 20230115 WA0030

ಆನೇಕಲ್:ಮೆಣಸಿಗನಹಳ್ಳಿ ನ್ಯಾಯಬೆಲೆ ಅಂಗಡಿಗೆ ಚಾಲನೆ…!

ಮೆಣಸಿಗನಹಳ್ಳಿ ನ್ಯಾಯಬೆಲೆ ಅಂಗಡಿಗೆ ಚಾಲನೆ: ಶಾಸಕ ಬಿ.ಶಿವಣ್ಣ ಆನೇಕಲ್ ತಾಲ್ಲೂಕಿನ ವಣಕನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೆಣಸಿಗನಹಳ್ಳಿ ಗ್ರಾಮದಲ್ಲಿ ಶಾಸಕ ಬಿ.ಶಿವಣ್ಣ ರವರು ಸರ್ಕಾರಿ ನ್ಯಾಯಬೆಲೆ ಅಂಗಡಿ ಉಪ ಕೇಂದ್ರಕ್ಕೆ ಚಾಲನೆ ನೀಡಿದರು. ಸುಮಾರು 4 ದಶಕಗಳಿಂದ ಪಡಿತರಕ್ಕಾಗಿ ಓಡಾಡಬೇಕಿದ್ದ ಗ್ರಾಮದ ಗ್ರಾಮಸ್ಥರು ನಿಟ್ಟುಸಿರುಬಿಟ್ಟಂತಾಗಿದೆ.ತಾಲ್ಲೂಕಿನ ಕಸಬಾ ಹೋಬಳಿ ವ್ಯಾಪ್ತಿಯ ಮೆಣಸಿಗನಹಳ್ಳಿ ಗ್ರಾಮಸ್ಥರು ಪಡಿತರ ಪಡೆಯಲು ಪ್ರತಿ ತಿಂಗಳು ಪರದಾಡಬೇಕಿತ್ತು. ಈ ಗ್ರಾಮಗಳಿಗೆ ಸೂಕ್ತ ಸಾರಿಗೆ ವ್ಯವಸ್ಥೆ ಇಲ್ಲದ ಕಾರಣದಿಂದ ಪಡಿತರ ತರುವ ಸಂದರ್ಭದಲ್ಲಿ ಇನ್ನಿಲ್ಲದ ತೊಂದರೆ ಅನುಭವಿಸುವಂತಾಗಿತ್ತು.ದ್ವಿಚಕ್ರ […]

Continue Reading
IMG 20221204 WA0000

ಆನೇಕಲ್:ಸಂವಿಧಾನ ಪ್ರಜಾಪ್ರಭುತ್ವ ರಕ್ಷಣೆ – ವಿಚಾರ ಸಂಕಿರಣ

ಆನೇಕಲ್ ಡಿ.03: ಸಂವಿಧಾನ ಮತ್ತು ಪ್ರಜಾಪ್ರಭುತ್ವದ ರಕ್ಷಣೆಗಾಗಿ ಡಾ|| ಬಿ.ಆರ್.ಅಂಬೇಡ್ಕರ್ ರವರ 66ನೇ ಪರಿನಿಬ್ಬಾಣದ ದಿನದ ಅಂಗವಾಗಿ ಡಿಸೆಂಬರ್-06 ರಂದು ದಿ ಅಲುಮ್ನಿ ಸಭಾಂಗಣ ವಿಶ್ವೇಶ್ವರಯ್ಯ ಇಂಜಿನಿಯರಿಂಗ್ ಕಾಲೇಜ್ ಕೆ.ಆರ್.ಸರ್ಕಲ್ ಬೆಂಗಳೂರಿನಲ್ಲಿ ನಡೆಯುವ ರಾಜ್ಯದ ದಲಿತ ಸಂಘಟನೆಗಳ ಸ್ವಾಭಿಮಾನಿ ಒಕ್ಕೂಟ ರಾಜ್ಯ ಸಮಿತಿ ವತಿಯಿಂದ ವಿಚಾರ ಸಂಕಿರಣ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು. ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪರಿವರ್ತನವಾದ) ರಾಜ್ಯ ಮುಖಂಡ ಎಂ ಗೋವಿಂದರಾಜು ಹೇಳಿದ್ದಾರೆ.ಇದು ಚಂದಾಪುರದ ಕೀರ್ತನ ಹೋಟೆಲ್ ನ ಸಭಾಂಗಣದಲ್ಲಿ ಸುದ್ದಿಗೋಷ್ಟಿ ನಡೆಸಿ ಈ […]

Continue Reading
IMG 20221125 120549 scaled

ಆನೇಕಲ್:ಅತ್ತಿಬೆಲೆ ಗಡಿ ಗೋಪುರಕ್ಕೆ ಟಿಪ್ಪರ್ ಲಾರಿ ಡಿಕ್ಕಿ ಗೋಪುರ ಸರಿಪಡಿಸಲು ಆಗ್ರಹಿಸಿ ಪ್ರತಿಭಟನೆ…!

ಆನೇಕಲ್: ಅತ್ತಿಬೆಲೆಯ ಗಡಿಯಲ್ಲಿರುವ ಕರ್ನಾಟಕದ ಗಡಿ ಗೋಪುರ ಕಟ್ಟಡಕ್ಕೆ ಗುರುವಾರ ರಾತ್ರಿ ತಮಿಳುನಾಡಿನ ಹೊಸೂರು ಕಡೆಯಿಂದ ರಾಜ್ಯಕ್ಕೆ ಬರುತ್ತಿದ್ದ ಟಿಪ್ಪರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ‌‌ ಗಡಿ ಗೋಪುರ‌ ಹಾನಿಗೊಳಗಾಗಿದೆ. ಲಾರಿ ಚಾಲಕನ ಬೇಜವಾಬ್ದಾರಿಯಿಂದ ಗೋಪುರಕ್ಕೆ ಡಿಕ್ಕಿ ಯಾಗಿದೆ ಗಡಿ ಗೋಪುರದ ಒಂದು ಭಾಗದ ಕಟ್ಟಡ ಕೆಳಗೆ ಬಿದ್ದಿದೆ. ಶಿಥಿಲಗೊಂಡಿರುವ ಕರ್ನಾಟಕದ ಗಡಿ ಗೋಪುರದ ಕಟ್ಟಡವನ್ನು ಸರಿಪಡಿಸುವಂತೆ‌ ಆಗ್ರಹಿಸುವಂತೆ ಆಗ್ರಹಿಸಿ ಕನ್ನಡಪರ ಸಂಘಟನೆಗಳು ಇಂದು ಗಡಿ‌ಗೋಪುರದ‌ ಮುಂಭಾಗ ಪ್ರತಿಭಟನೆಯನ್ನು ನಡೆಸಿದರು. ರಾಷ್ಠೀಯ ಹೆದ್ದಾರಿ ಪ್ರಾದಿಕಾರದವರು ಮತ್ತು ರಾಜ್ಯ […]

Continue Reading
IMG 20221120 WA0024

ಆನೇಕಲ್ : ಭಾರತಿ ಶಾಲೆ 2001-02ನೇ ಸಾಲಿನ ವಿದ್ಯಾರ್ಥಿಗಳಿಂದ ಗುರುವಂದನ ಕಾರ್ಯಕ್ರಮ…!

ಆನೇಕಲ್ : ಕತ್ತಲನ್ನು ಓಡಿಸುವ ಶಕ್ತಿಯೇ ಗುರು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಆದೂರು ಪ್ರಕಾಶ್ ಹೇಳಿದರು – ಭಾರತಿ ಶಾಲೆಯ 2001 2002ನೇ ಸಾಲಿನ ವಿದ್ಯಾರ್ಥಿಗಳು ಏರ್ಪಡಿಸಿದ್ದ ಗುರುವಂದನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ ಭೌತಿಕ ಶರೀರ ಸಂಪತ್ತು ನಶ್ವರ ಆದರೆ ಗುರು ಕಲಿಸಿದ ವಿದ್ಯೆಯು ಅಮರತ್ವದೆಡೆಗೆ ಕೊಂಡೊಯ್ಯುತ್ತದೆ ವ್ಯಕ್ತಿಯ ಜೀವನದಲ್ಲಿ ಗುರು ಪ್ರವೇಶವಾಗದಿದ್ದರೆ ಅವನ ಬದುಕು ಅಪೂರ್ಣವಾಗುತ್ತದೆ ಎಂದು ತಿಳಿಸಿದೆ.ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ವಹಿಸಿದ್ದ ರಾಜಾಪುರದ ಡಾ. ರಾಜೇಶ್ವರ ಶಿವಾಚಾರ್ಯ ಸ್ವಾಮಿಗಳು ಮಾತನಾಡಿ ಗುರು […]

Continue Reading
IMG 20221120 WA0010

ಆನೇಕಲ್ : ಕನ್ನಡ ಜಾಗೃತಿ ವೇದಿಕೆಯಿಂದ ಕನ್ನಡ ರಾಜ್ಯೋತ್ಸವ….!

ಆನೇಕಲ್ : ಕನ್ನಡ ಜಾಗೃತಿ ವೇದಿಕೆಯಿಂದ ಕನ್ನಡ ರಾಜ್ಯೋತ್ಸವದ ಅಂಗವಾಗಿ ಯುವ ಜನೋತ್ಸವ ಮತ್ತು ಯುವ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಕನ್ನಡ ಜಾಗೃತಿ ವೇದಿಕೆ ರಾಜ್ಯ ಘಟಕದ ಅಧ್ಯಕ್ಷ ಮಂಜುನಾಥ ದೇವ ಮಾತನಾಡಿ ನೆಲ,ಜಲ,ನಾಡು, ನುಡಿ ವಿಚಾರದಲ್ಲಿ ರಾಜಕೀಯ ಸಲ್ಲದು. ಉದ್ಯೋಗ, ಶಿಕ್ಷಣ ಕನ್ನಡಿಗರಿಗೆ ದೊರೆಯುವಂತಾಗಬೇಕು. ಸರೋಜಿನಿ ಮಹಿಷಿ ವರದಿ ಜಾರಿಯಾಗಬೇಕು. ನಿರಂತರವಾಗಿ ಕನ್ನಡ ಜಾಗೃತಿ ವೇದಿಕೆಯು ಕನ್ನಡಿಗರ ಜಾಗೃತಿಗಾಗಿ ಹೋರಾಟ ನಡೆಸಿದೆ. ಯುವ ಸಮುದಾಯದಲ್ಲಿ ಕನ್ನಡ ಪ್ರಜ್ಞೆಯನ್ನು ಮೂಡಿಸಲು ಯುವ ಜನೋತ್ಸವವನ್ನು ಆಯೋಜಿಸಲಾಗಿದೆ ಎಂದರು.ಕನ್ನಡ ಚಳವಳಿ […]

Continue Reading
IMG 20221117 WA0028

ಆನೇಕಲ್ :66 ನೇ ಕರ್ನಾಟಕ ರಾಜ್ಯೋತ್ಸವ ಅಚರಣೆ.

ಆನೇಕಲ್: ಕನ್ನಡ ಜಾಗೃತಿ ವೇದಿಕೆಯ ರಾಜ್ಯಾಧ್ಯಕ್ಷರಾದ ಕೆ.ಮಂಜುನಾಥ್ ದೇವ ಇವರ ಸಂಯುಕ್ತಾಶ್ರಯದಲ್ಲಿ ದಿನಾಂಕ19/11/2022 ರ ಶನಿವಾರ ಬೆಳಗ್ಗೆ 10.30ಕ್ಕೆ ಆನೇಕಲ್ ನಗರದ ಎ.ಎಸ್.ಬಿ ಕಾಲೇಜು ಆಟದ ಮೈದಾನದಲ್ಲಿ 66 ನೇ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ, ಸಾಧಕರಿಗೆ ಸನ್ಮಾನ, ಪ್ರತಿಭಾ ಪುರಸ್ಕಾರ ಹಾಗೂ ನಾಡಿನ ಯುವಕರಲ್ಲಿ ಕನ್ನಡ ನಾಡು ನುಡಿ ನೆಲ ಜಲ ಭಾಷೆ ಹೋರಾಟ ಮತ್ತು ಇತಿಹಾಸದ ಬಗ್ಗೆ ಜಾಗೃತಿ ಮೂಡಿಸಲು ದೊಡ್ಡ ಮಟ್ಟದಲ್ಲಿ ಆಯೋಜಿಸಲಾಗಿದೆ. ಶನಿವಾರ ಬೆಳಿಗ್ಗೆ 10.30 ಕ್ಕೆ ಕನ್ನಡ ಜಾಗೃತಿ ವೇದಿಕೆಯ ರಾಜ್ಯಾಧ್ಯಕ್ಷ […]

Continue Reading