IMG 20221116 WA0000

ಆನೇಕಲ್:ಕನ್ನಡ ಕೊರಳ ಭಾಷೆಯಲ್ಲ ಕರುಳ ಭಾಷೆಯಾಗಿದೆ….!

ಕನ್ನಡ ಕೊರಳ ಭಾಷೆಯಲ್ಲ ಕರುಳ ಭಾಷೆಯಾಗಿದೆ ಎಂದು ವಣಕನಹಳ್ಳಿ ಗ್ರಾಮ ಪಂಚಾಯಿತಿಯ ಅಧ್ಯಕ್ಷ ಶ್ರೀನಿವಾಸ್ ಹೇಳಿದರು. ಅವರು ವಣಕನಹಳ್ಳಿ ಸರ್ಕಾರಿ ಪ್ರಾಥಮಿಕ ಪಾಠಶಾಲೆಯಲ್ಲಿ ಹಮ್ಮಿಕೊಂಡಿದ್ದ ಮಾಸ್ತಿ ವೆಂಕಟೇಶ್ ಅಯ್ಯಂಗಾರ್ ಅವರ ಉಪನ್ಯಾಸ ಕಾರ್ಯಕ್ರಮವನ್ನು ಕುರಿತು ಮಾತನಾಡುತ್ತ ಕನ್ನಡವನ್ನ ಎಲ್ಲಾ ಕಡೆ ಪಸರಿಸಿ ಬಳಸಬೇಕು ಆಗಲೇ ಕನ್ನಡ ಉಳಿಯಲಿಕ್ಕೆ ಸಾಧ್ಯ ಎಂದು ಹೇಳಿದರುಉಪನ್ಯಾಸವನ್ನು ನೀಡಿದ ಗುಮ್ಮಳಾಪುರ ಶಾಲೆಯ ಸಹಾಯಕ ಮುಖ್ಯೋಪಾಧ್ಯಾಯರಾದ ರವಿಚಂದ್ರ ಮಾತನಾಡಿ ಮಾಸ್ತಿಯವರು ಸಾಹಿತ್ಯ ಕ್ಷೇತ್ರದ ಬಹುದೊಡ್ಡ ಆಸ್ತಿಯಾಗಿದ್ದರು ಎಲ್ಲಾ ಕಷ್ಟಗಳನ್ನು ಅನುಭವಿಸಿ ಸಾಹಿತ್ಯ ಕ್ಷೇತ್ರದಲ್ಲಿ ಗಟ್ಟಿಯಾಗಿ […]

Continue Reading
IMG 20221031 WA0004

ಆನೇಕಲ್: ಗ್ರಾಮ ಪಂಚಾಯತಿ ಉಪ ಚುನಾವಣೆ ಫಲಿತಾಂಶ ಪ್ರಕಟ…!

ಆನೇಕಲ್:ಬ್ಯಾಗಡದೇನಹಳ್ಳಿ ಗ್ರಾ. ಪಂ ಕೆಂಪವಡೇರಹಳ್ಳಿ- ದೊಡ್ಡ ಹಾಗಡೆ ಹಾಗೂ ಯಲ್ಲಮ್ಮನ ಪಾಳ್ಯ ಸದಸ್ಯ ನಿಧನದಿಂದ ತೆರವಾದ ಸ್ಥಾನಕ್ಕೆ ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ ಪ್ರಕಟವಾಗಿದ್ದು ಬಿಜೆಪಿ ಬೆಂಬಲಿತ ಅಭ್ಯರ್ಥಿ ಭರ್ಜರಿ ಗೆಲುವು ದಾಖಲಿಸಿದ್ದಾರೆಪರಿಶಿಷ್ಟ ಮೀಸಲು ಕ್ಷೇತ್ರ (ಎಸ್ ಸಿ) ಸ್ಥಾನಕ್ಕೆ ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ರಾಮಸ್ವಾಮಿ ಹಾಗೂ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ಧನಂಜಯ್ ಸ್ಪರ್ಧಿಸಿದ್ದರು.ಬಿಜೆಪಿ ಬೆಂಬಲಿತ ಅಭ್ಯರ್ಥಿ ರಾಮಸ್ವಾಮಿ ಅವರು ತಮ್ಮ ಪ್ರತಿಸ್ಪರ್ಧಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಧನಂಜಯ್ ವಿರುದ್ಧ 145 ಮತಗಳ ಅಂತರದ ಗೆಲುವು ದಾಖಲಿಸಿದ್ದಾರೆಚಲಾಯಿತ […]

Continue Reading
IMG 20221029 WA0019

ಆನೇಕಲ್: ಆರೋಗ್ಯ ತಪಾಸಣಾ ಶಿಬಿರ..!

ಆನೇಕಲ್: ಯಮರೆ ಗ್ರಾಮದಲ್ಲಿ ಡಾ”ಪುನೀತ್ ರಾಜ್ ಕುಮಾರ್ ರವರ ಪ್ರಥಮ ವರ್ಷದ ಪುಣ್ಯತಿಥಿ ದಿನದಂದು ಎಲ್.ವಿ ಆಸ್ವತ್ರೆ ಮತ್ತು ಎಲ್.ವಿ ಡೈಯಾಗ್ನೋಸ್ಟಿಕ್ ಕೇಂದ್ರದ ಉದ್ಘಾಟನೆ ಕಾರ್ಯಕ್ರಮ ಹಮ್ಮಿಕೊಂಡಿದ್ದರು ಇದೇ ಸಂಧರ್ಭದಲ್ಲಿ ಗಂದದಗುಡಿ ಚಿತ್ರ ಬಿಡುಗಡೆ ಪ್ರಯುಕ್ತ 15 ದಿನಗಳ ಕಾಲ ಉಚಿತ ಆರೋಗ್ಯ ತಪಾಸಣೆ ಶಿಭಿರವನ್ನು ಶ್ರೀ ಶಿರಡಿ ಸಾಯಿ ಬಾಬಾ ಇಂಟರ್ ನ್ಯಾಷನಲ್ ಪೌಂಡೇಷನ್ ಮತ್ತು ಎಲ್ ವಿ ಆಸ್ವತ್ರೆ ಸಹಯೋಗದಲ್ಲಿ ಆಯೋಜಿಸಲಾಗಿದ್ದು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಅತಿಥಿಗಳು ಡಾ” ಪುನೀತ್ ರಾಜ್ ಕುಮಾರ್ ರವರ ಬಾವಚಿತ್ರಕ್ಕೆ […]

Continue Reading
Screenshot 2022 10 25 23 45 40 502 com.google.android.apps .nbu .files

ಆನೇಕಲ್:ಕರ್ನಾಟಕ ರಿಪಬ್ಲಿಕನ್ ಸೇನಾ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ…!

ಆನೇಕಲ್: ತಾಲೂಕಿನ ಕರ್ನಾಟಕ ರಿಪಬ್ಲಿಕನ್ ಸೇನಾ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ ಮತ್ತು ಸೇರ್ಪಡೆ ಕಾರ್ಯಕ್ರಮ ಆನೇಕಲ್ಲಿನ ಚಂದಾಪುರ ರಸ್ತೆಯ ಕಾವಲ ಹೊಸಹಳ್ಳಿಯ ಅಂಬೇಡ್ಕರ್ ಭವನದಲ್ಲಿ ಕೆ.ಆರ್.ಎಸ್ ನಾ ರಾಜ್ಯಾಧ್ಯಕ್ಷ ಜಿಗಣಿ ಶಂಕರ್ ಸಮುದಾಯದ ಸರ್ವರನ್ನು ವಿಶ್ವಾಸಕ್ಕೆ ಪಡೆದು ಸಂಘಟಿಸಲು ನೂತನ ಪದಾಧಿಕಾರಿಗಳು ಮುಂದಾಗಬೇಕು ಎಂದು ಸಲಹೆ ನೀಡಿ ಪದಾಧಿಕಾರಿಗಳ ಆಯ್ಕೆ ಮಾಡಿ ಸನ್ಮಾನಿಸಿದರು. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅದ್ಯಕ್ಷರಾಗಿ ಹೊಂಪಲಘಟ್ಟ ರವಿ,ಆನೇಕಲ್ ತಾಲ್ಲೂಕು ಅದ್ಯಕ್ಷರಾಗಿ ಜಾಲಿ ವೆಂಕಟೇಶ್,ಕಾರ್ಮಿಕರ ಜಿಲ್ಲಾ ಅದ್ಯಕ್ಷರಾಗಿ ರಾಜು ಕಲ್ಕೆರೆ,ತಾಲ್ಲೂಕು ಮಹಿಳಾ ಘಟಕದ […]

Continue Reading
IMG 20221025 WA0001

ಮಧುಗಿರಿ: ಶೈಕ್ಷಣಿಕ ಜಿಲ್ಲೆಯ ಅಖಿಲ್ ದೇವರಾಜ್ ರಾಜ್ಯ ಮಟ್ಟಕ್ಕೆ ಆಯ್ಕೆ…!

ಮಧುಗಿರಿ ಶೈಕ್ಷಣಿಕ ಜಿಲ್ಲೆಯ ಕ್ರೀಡಾಕೂಟದಲ್ಲಿ 1500 ಮೀಟರ್ ಓಟದಲ್ಲಿ ಭಾಗವಹಿಸಿದ ವಿದ್ಯಾರ್ಥಿ ಅಖಿಲ್ ದೇವರಾಜ್ ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ.ಆಯ್ಕೆ ಮಧುಗಿರಿ. ಮಧುಗಿರಿ ಶೈಕ್ಷಣಿಕ ಜಿಲ್ಲೆಯ ಶಿರಾ ತಾಲ್ಲೂಕಿನಲ್ಲಿ ನಡೆದ ಜಿಲ್ಲಾ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದ ಐ.ಡಿ.ಹಳ್ಳಿ ಹೋಬಳಿ ಬ್ರಹ್ಮಸಮುದ್ರ ಸುವರ್ಣಮುಖಿ ಪ್ರೌಢಶಾಲೆಯಲ್ಲಿ ಎಂಟನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಅಖಿಲ್ ದೇವರಾಜ್ ಎಂಬ ವಿದ್ಯಾರ್ಥಿಯು ಇತ್ತೀಚೆಗೆ ನಡೆದ ಮಧುಗಿರಿ ಶೈಕ್ಷಣಿಕ ಜಿಲ್ಲೆಯ ಕ್ರೀಡಾಕೂಟದಲ್ಲಿ 1500 ಮೀಟರ್ ಓಟದಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುತ್ತಾನೆ. ಜಿಲ್ಲಾ ಮಟ್ಟದ […]

Continue Reading
IMG 20221024 WA0015

ಆನೇಕಲ್: ಕರ್ನಾಟಕ ರಿಪಬ್ಲಿಕ್ ಸೇನಾ ಜಿಲ್ಲಾ ಮತ್ತು ತಾಲೂಕು ನೂತನ ಪದಾಧಿಕಾರಿಗಳ ಆಯ್ಕೆ…!

ಆನೇಕಲ್: ತಾಲೂಕಿನ ಕರ್ನಾಟಕ ರಿಪಬ್ಲಿಕನ್ ಸೇನಾ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ ಮತ್ತು ಸೇರ್ಪಡೆ ಕಾರ್ಯಕ್ರಮ ಆನೇಕಲ್ಲಿನ ಚಂದಾಪುರ ರಸ್ತೆಯ ಕಾವಲ ಹೊಸಹಳ್ಳಿಯ ಅಂಬೇಡ್ಕರ್ ಭವನದಲ್ಲಿ ಕೆ.ಆರ್.ಎಸ್ ನಾ ರಾಜ್ಯಾಧ್ಯಕ್ಷ ಜಿಗಣಿ ಶಂಕರ್ ಸಮುದಾಯದ ಸರ್ವರನ್ನು ವಿಶ್ವಾಸಕ್ಕೆ ಪಡೆದು ಸಂಘಟಿಸಲು ನೂತನ ಪದಾಧಿಕಾರಿಗಳು ಮುಂದಾಗಬೇಕು ಎಂದು ಸಲಹೆ ನೀಡಿ ಪದಾಧಿಕಾರಿಗಳ ಆಯ್ಕೆ ಮಾಡಿ ಸನ್ಮಾನಿಸಿದರು. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅದ್ಯಕ್ಷರಾಗಿ ಹೊಂಪಲಘಟ್ಟ ರವಿ,ಆನೇಕಲ್ ತಾಲ್ಲೂಕು ಅದ್ಯಕ್ಷರಾಗಿ ಜಾಲಿ ವೆಂಕಟೇಶ್,ಕಾರ್ಮಿಕರ ಜಿಲ್ಲಾ ಅದ್ಯಕ್ಷರಾಗಿ ರಾಜು ಕಲ್ಕೆರೆ,ತಾಲ್ಲೂಕು ಮಹಿಳಾ ಘಟಕದ […]

Continue Reading
IMG 20221023 WA0003

ಆನೇಕಲ್: ಮಹಿಳೆಯರಿಗೆ ಕಾನೂನು ಅರಿವು ಕಾರ್ಯಾಗಾರ…!

ಆನೇಕಲ್: ಬೆಂಗಳೂರು ಗ್ರಾಮಾಂತರ ಜಿಲ್ಲೆ ಕೇಂದ್ರ ವಲಯ ಅಪಾರ ಪೊಲೀಸ್ ಅಧೀಕ್ಷಕರು ಎಂ.ಎಲ್ ಪುರುಷೋತ್ತಮ್ ರವರ ಅಧ್ಯಕ್ಷತೆಯಲ್ಲಿ ಅತ್ತಿಬೆಲೆ ಠಾಣಾ ವ್ಯಾಪ್ತಿಯ ಫಸ್ಟ್ ಸ್ಟೆಪ್ಸ್ ಬೇಬಿ ವೇರ್ ಗಾರ್ಮೆಂಟ್ಸ್ ಕಾರ್ಮಿಕರಿಗೆ ಮಹಿಳೆಯರ ಮತ್ತು ಮಕ್ಕಳ ಮೇಲಿನ ದೌರ್ಜನ್ಯದ ಪ್ರಕರಣಗಳ ಬಗ್ಗೆ ಕಾನೂನು ಅರಿವು ಮೂಡಿಸುವ ಕಾರ್ಯಕ್ರಮ ನಡೆಯಿತು. ಮಹಿಳೆಯರ ಸುರಕ್ಷ ತೆ ಹಾಗೂ ರಕ್ಷ ಣೆಗಾಗಿ ಹಲವಾರು ಕಾನೂನುಗಳಿದ್ದು ಇವುಗಳ ಸದುಪಯೋಗ ಪಡೆದುಕೊಳ್ಳುವ ಕುರಿತಂತೆ ಮಹಿಳೆಯರಲ್ಲಿ ಜಾಗೃತಿ ಮೂಡಿಸುವ ಕಾರ್ಯಗಳು ಹೆಚ್ಚೆಚ್ಚು ಆಗ ಬೇಕಿದೆ. ಮಹಿಳಾ ರಕ್ಷಣೆ […]

Continue Reading
Screenshot 2022 09 26 22 35 01 532 com.google.android.apps .nbu .files

ಆನೇಕಲ್:ಸರ್ಕಾರಿ ಆಸ್ಪತ್ರೆಯ ಅವ್ಯವಸ್ಥೆ ಖಂಡಿಸಿ ಪ್ರತಿಭಟನೆ…!

ಆನೇಕಲ್: 100 ಹಾಸಿಗೆಗಳ ಸರ್ಕಾರಿ ಆಸ್ಪತ್ರೆಯ ಅವ್ಯವಸ್ಥೆ ಖಂಡಿಸಿ, ಆನೇಕಲ್ ಸರ್ವೆ ಇಲಾಖೆ ಮತ್ತು ಪೊಲೀಸ್ ಇಲಾಖೆ ಸಿಬ್ಬಂದಿ ಕೊರತೆ ಖಂಡಿಸಿ ಪ್ರತಿಭಟನೆ.ಸಾರ್ವಜನಿಕ ಆಸ್ಪತ್ರೆ ಯಲ್ಲಿ ರೋಗಿಗಳಿಗೆ ಆಂಬುಲೆನ್ಸ್ ವ್ಯವಸ್ಥೆ, ಔಷಧಿಗಳು, ಆಸ್ಪತ್ರೆಯಲ್ಲಿ ನರ್ಸ್ ಕೊರತೆ, ಪಾರ್ಕಿಂಗ್ ವ್ಯವಸ್ಥೆ ಬಗ್ಗೆ ಕರ್ನಾಟಕ ರಿಪಬ್ಲಿಕನ್ ಸೇನಾ ಆನೇಕಲ್ ತಾಲೂಕು ಅಧ್ಯಕ್ಷ ಹೊಂಪಲಘಟ್ಟ ರವಿ ಹಾಗೂ ತಾಲೂಕು ಸಮಿತಿ ಕಾರ್ಯಕರ್ತರು ದಿನಾಂಕ 29-09 2022 ರಂದು ಸರ್ಕಾರಿ ಆಸ್ಪತ್ರೆ ಮುಂಭಾಗ ಜಿಗಣಿ ಶಂಕರ್ ನೇತೃತ್ವದಲ್ಲಿ ಪ್ರತಿಭಟನೆ ಎಂದು ಪತ್ರಿಕಾ ಗೋಷ್ಠಿಯಲ್ಲಿ […]

Continue Reading
IMG 20220924 WA0011

ಆನೇಕಲ್: ಪುರಸಭೆಯಲ್ಲಿ ಪೌರ ಕಾರ್ಮಿಕರ ದಿನಾಚರಣೆ….!

ಪೌರ ಕಾರ್ಮಿಕರ ದಿನಾಚರಣೆ ಆನೇಕಲ್ ಪುರಸಭೆ ಆವರಣದಲ್ಲಿ ಸಡಗರ ಸಂಭ್ರಮದಿಂದ ಆಚರಿಸಲಾಯಿತು. ಪೌರ ಕಾರ್ಮಿಕರ ದಿನಾಚರಣೆಯ ಸಮಾರಂಭಕ್ಕೆ ಪುರಸಭೆ ಅಧ್ಯಕ್ಷ ಆನೇಕಲ್ ಪುರಸಭೆ ಅಧ್ಯಕ್ಷ ಎನ್.ಎಸ್ ಪದ್ಮನಾಭ ರವರ ಅಧ್ಯಕ್ಷರು ಮತ್ತು ಪುರಸಭೆ ಸದಸ್ಯರು ಚಾಲನೆ ನೀಡಿ ಶುಭ ಹಾರೈಸಿದರು. ಇದೇ ಸಂಧರ್ಭದಲ್ಲಿ ಪೌರ ಕಾರ್ಮಿಕರಿಗೆ ನೆನಪಿನ ಕಾಣಿಕೆ,ಗೌರವ ಧನ ಚೆಕ್ ವಿತರಣೆ ಮತ್ತು ಕ್ರೀಡಾಕೂಟದಲ್ಲಿ ಗೆಲುವು ಸಾದಿಸಿದ ಪೌರ ಕಾರ್ಮಿಕರಿಗೆ ಬಹುಮಾನ ವಿತರಣೆ ಗೌರವ ಪೂರ್ವಕವಾಗಿ ಸನ್ಮಾನಿಸಿ ಅಭಿನಂದಿಸಲಾಯಿತು. ಪುರಸಭೆ ಅಧ್ಯಕ್ಷ ಎನ್.ಎಸ್. ಪದ್ಮನಾಭ್ ರವರು […]

Continue Reading
IMG 20220916 WA0065

ಬೀದಿ ಬದಿ ವ್ಯಾಪಾರಿಗಳನ್ನು ಬೀದಿಪಾಲು ಮಾಡಿರುವ ಅದಿಕಾರಿಗಳ ದೋರಣೆ ಖಂಡಿಸಿ ಪ್ರತಿಭಟನೆ…!

ಆನೇಕಲ್:  ಬೀದಿ ಬದಿ ವ್ಯಾಪಾರಿಗಳನ್ನು ಬೀದಿಪಾಲು ಮಾಡಿರುವ ಅದಿಕಾರಿಗಳ ದೋರಣೆ ಖಂಡಿಸಿ ಆರ್.ಪಿ.ಐ. ಮತ್ತು ಎಸ್.ಎಸ್.ಡಿ ಹಾಗೂ ಡಿಎಸ್‌ಎಸ್ ಪ್ರತಿಭಟನೆ ನಡೆಸಿದರು ಬೆಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ದೊಡ್ಡ ತೋಗೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೀಲಾದ್ರಿ ರಸ್ತೆಯಲ್ಲಿ ಸಣ್ಣ ಪುಟ್ಟ ವ್ಯಾಪಾರ ಮಾಡುತ್ತಿದ್ದ ಬೀದಿ ಬದಿ ವ್ಯಾಪಾರಿಗಳನ್ನು ಬೀದಿಪಾಲು ಮಾಡಿರುವ ಅದಿಕಾರಿಗಳ ವಿರುದ್ದ ಕಾನೂನಿನ ಶಿಸ್ತು ಕ್ರಮ ಜರುಗಿಸಲು ಹಾಗೂ ಈ ಹಿಂದೆ ವ್ಯಾಪಾರ ಮಾಡುತ್ತಿದ್ದ ಜಾಗದಲ್ಲಿಯೇ ಬೀದಿ ಬದಿ ವ್ಯಾಪಾರಿಗಳಿಗೆ ವ್ಯಾಪಾರ ಮಾಡಲು ಸ್ಥಳಾವಕಾಶ […]

Continue Reading