IMG 20220815 WA0021

ಆನೇಕಲ್ :75 ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವ…!

75 ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವ: ಆನೇಕಲ್ ಶಾಸಕ ಬಿ.ಶಿವಣ್ಣರಿಂದ ರಾಷ್ಟ್ರ ಧ್ವಜಾರೋಹಣ ಆನೇಕಲ್: ಸ್ವಾತಂತ್ರ್ಯ ದಿನಾಚರಣೆ ಆನೇಕಲ್ ಪುರಸಭೆಯ ಎ ಎಸ್ ಬಿ ಶಾಲಾ ಮೈದಾನದಲ್ಲಿ ಶಾಸಕ ಬಿ.ಶಿವಣ್ಣ ಪುರಸಭೆ ಅಧ್ಯಕ್ಷ ಎನ್.ಎಸ್ ಪದ್ಮನಾಭ ತಹಶಿಲ್ದಾರ್ ಪಿ.ದಿನೇಶ್ ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿದರು.ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯದ ದಿನಾಚರಣೆ ನಡೆಯಿತು. ಶಾಲಾ ಕ್ರೀಡಾಂಗಣದಲ್ಲಿ ನಡೆದ 72ನೇ ಸ್ವಾತಂತ್ರೋತ್ಸವ ಸಂದೇಶ ನೀಡಿದ ಶಾಸಕ ನೂರಾರು ವರ್ಷಗಳ ಬ್ರಿಟೀಷರ ದಾಸ್ಯದಿಂದ ಹೊರ ಬಂದು ನಮ್ಮ […]

Continue Reading
IMG 20220808 WA0040

ಆನೇಕಲ್:ಮಾದಿಗ ಮಹಾ ಸಭಾದ ವತಿಯಿಂದ ಎಸ್.ಎಸ್.ಎಲ್.ಸಿ. ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ….!

ಆನೇಕಲ್: ಸರ್ಜಾಪುರದ ರಾಜಗೋಪಾಲ್ ಕಲ್ಯಾಣ ಮಂಟಪದಲ್ಲಿ ಆಗಸ್ಟ್ 09 ರಂದು ಮಂಗಳವಾರಸ್ವಾಭಿಮಾನಿ ಮಾದಿಗ ಮಹಾ ಸಭಾದ ವತಿಯಿಂದ ಎಸ್.ಎಸ್.ಎಲ್.ಸಿ. ಮತ್ತು ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕಗಳಿಸಿದ ಮಾದಿಗ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿದ್ದು ತಾಲ್ಲೂಕಿನ ಎಲ್ಲಾ ಮಾದಿಗ ಸಮುದಾಯದ ಮುಖಂಡರು ಮತ್ತು ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಮಾದಿಗ ಸಮುದಾಯದ ಹಿರಿಯ ಮುಖಂಡರು ಉದಯ್ ಕುಮಾರ್ ಸುದ್ದಿಗೋಷ್ಠಿಯಲ್ಲಿ ಸಮುದಾಯ ಆರ್ಥಿಕವಾಗಿ ಮತ್ತು ರಾಜಕೀಯವಾಗಿ ಪ್ರಗತಿಯನ್ನು ಕಾಣಬೇಕಾದಲ್ಲಿ ಸಮಾಜವು ಶೈಕ್ಷಣಿಕವಾಗಿ […]

Continue Reading
IMG 20220805 WA0031

ಆನೇಕಲ್:ಸಾಹಿತ್ಯ ಹಾಗೂ ಹಬ್ಬಗಳ ಮಹತ್ವ ಸಂವಾದ…!

ಆನೇಕಲ್: ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಸಾಹಿತ್ಯ ಹಾಗೂ ಹಬ್ಬಗಳ ಮಹತ್ವ ಸಂವಾದ ಕಾರ್ಯಕ್ರಮವನ್ನು ಆನೇಕಲ್ ಪಟ್ಟಣದ ಕಂಬಿ ಮೂರ್ತಿರವರ ಮನೆಯಲ್ಲಿ ಆಯೋಜಿಸಲಾಗಿತ್ತು.ಕಾರ್ಯಕ್ರಮವನ್ನು ನಿವೃತ್ತ ಮುಖ್ಯೋಪಾಧ್ಯಾಯರಾದ ಕೆ. ಮಾದಯ್ಯ ರವರು ಉದ್ಘಾಟನೆ ಮಾಡಿದರು.ಕಾರ್ಯಕ್ರಮದಲ್ಲಿ ವಿಶ್ವಚೇತನ ಕಾಲೇಜಿನ ಪ್ರಾಧ್ಯಾಪಕರಾದ ರವಿಕುಮಾರ್ ರವರು ಸಾಹಿತ್ಯ ಹಾಗೂ ಹಬ್ಬಗಳ ಮಹತ್ವ ದ ಬಗ್ಗೆ ವಿಚಾರ ಮಂಡಿಸಿ ಮಾತನಾಡಿದ ಅವರು ಹಬ್ಬಗಳು ವೈಜ್ಞಾನಿಕ ಹಾಗೂ ವೈಚಾರಿಕತೆಯಿಂದ ಕೂಡಿವೆ ನೋಡುವ ದೃಷ್ಟಿ ವಿಶಾಲವಾಗಿರಬೇಕು ಎಂದು ತಿಳಿಸಿದರು. ಹಬ್ಬ ಹರಿದಿನಗಳು ಮನುಷ್ಯ ಸಂಬಂಧಗಳನ್ನು ಹೆಚ್ಚಿಸುತ್ತದೆ, ಉತ್ತಮ […]

Continue Reading
IMG 20220804 WA0048

ಆನೇಕಲ್: ವರಮಹಾಲಕ್ಷ್ಮಿ ಹಬ್ಬ…!

ಆನೇಕಲ್: ವರಮಹಾಲಕ್ಷ್ಮಿ ಹಬ್ಬ ದಿಂದ ದುಬಾರಿಯಾಯ್ತು ಹೂವು, ಹಣ್ಣು, ತರಕಾರಿ. ಆನೇಕಲ್ ನ ಮಾರುಕಟ್ಟೆಯಲ್ಲಿ ಬೆಲೆ ಏರಿಕೆ ನಡುವಲ್ಲೂ ಹೂ – ಹಣ್ಣು ಖರೀದಿಸಲು ಜನದಟ್ಟಣೆ ಕಂಡು ಬಂತು. ಇದಲ್ಲದೆ ಹಬ್ಬದ ಸಲುವಾಗಿ ಪೂಜಾ ಸಾಮಗ್ರಿಗಳನ್ನು ಮಾರಲು ಹಲವೆಡೆ ರಸ್ತೆ ಬದಿಗಳಲ್ಲೇ ಮಿನಿ ಮಾರುಕಟ್ಟೆಗಳು ಹುಟ್ಟಿಕೊಂಡಿದ್ದು, ಇಲ್ಲಿಯೂ ಖರೀದಿಯ ಭರಾಟೆ ಜೋರಾಗಿ ನಡೆದಿದೆ. ಈ ಬಾರಿಯ ವರಮಹಾಲಕ್ಷ್ಮಿ ಹಬ್ಬಕ್ಕೆ ಕನಕಾಂಬರದ ಬೆಲೆ ಗಗನಕ್ಕೇರಿದೆ. ಮಲ್ಲಿಗೆ, ಮಳ್ಳೆ ಮತ್ತಿತರ ಹೂ, ಬಾಳೆಹಣ್ಣು ಸೇರಿದಂತೆ ಹಲವು ಹೂವು, ಹಣ್ಣುಗಳ ಬೆಲೆ […]

Continue Reading
IMG 20220802 WA0019

ಆನೇಕಲ್: ಕವಿದಿನ ಕವಿತೆಗಳ ಉತ್ಸವ….!

ಕನ್ನಡ ಸಾಹಿತ್ಯ ಪರಿಷತ್ತು ಆನೇಕಲ್ ವಿಧಾನಸಭಾ ಕ್ಷೇತ್ರದ ವತಿಯಿಂದ ಬೊಮ್ಮಸಂದ್ರದ ಸರ್ಕಾರಿ ಮಾದರಿ ಪ್ರಾಥಮಿಕ ಪಾಠಶಾಲೆಯಲ್ಲಿ ಕವಿ ದಿನ ಕವಿತೆಗಳ ಉತ್ಸವ ಎಂಬ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು ಕಾರ್ಯಕ್ರಮದ ಉದ್ಘಾಟನೆಯನ್ನು ಪುರಸಭೆಯ ಅಧ್ಯಕ್ಷರಾದ ಗೋಪಾಲ್ ನೆರವೇರಿಸಿದರು ಪುರಸಭೆಯ ಅಧ್ಯಕ್ಷ ಗೋಪಾಲ್ ಮಾತನಾಡಿ ಕವಿಯ ಆಲೋಚನಾ ಶಕ್ತಿ ವಿಭಿನ್ನವಾಗಿರುತ್ತದೆ ಎಲ್ಲಾ ವಿಷಯಗಳನ್ನು ಲೋಕಭಿರಾಮವಾಗಿ ವಿಚಾರಿಸುತ್ತ ಮಾತನಾಡುವಂತಹ ಗುಣವುಳ್ಳವನಾಗಿದ್ದಾನೆ ಎಂದು ಬಣ್ಣಿಸಿದರು ಎಲ್ಲಾ ಭಾಷೆಗಳಿಗಿಂತ ಕನ್ನಡ ಭಾಷೆಯನ್ನು ಸುಲಭವಾಗಿ ಕಲಿಯಬಹುದು ಕನ್ನಡ ನಾಡಿನಲ್ಲಿ ವಾಸವಾಗಿರುವ ಹೊರ ರಾಜ್ಯದ ಎಲ್ಲಾ ಭಾಷಿಕರು […]

Continue Reading
IMG 20220731 WA0059

ಆನೇಕಲ್ : ಬಿಲ್ಲಾಪುರ ಗ್ರಾಮಪಂಚಾಯತಿ ಗ್ರಾಮ ಸಭೆ….!

ಆನೇಕಲ್: ಬಿಲ್ಲಾಪುರ ಗ್ರಾಮ ಪಂಚಾಯತಿ ಯ 2022- 23 ನೇ ಸಾಲಿನ ಮೊದಲನೆ ಸುತ್ತಿನ ಗ್ರಾಮ ಸಭೆ ಬೂರುಗುಂಟೆ ಗ್ರಾಮದಲ್ಲಿ ನಡೆಯಿತು. ಗ್ರಾಮಸಭೆಯು ಕೃಷಿ ಇಲಾಖಾ ಅಧಿಕಾರಿಗಳಾದ ಧನಂಜಯ ಮಾರ್ಗದರ್ಶಿ ಅಧಿಕಾರಿಯಾಗಿ, ಪಂಚಾಯತಿ ಅಧ್ಯಕ್ಷೆ ಜೈತೂನ್ ಭಿ ಅಧ್ಯಕ್ಷತೆಯನ್ನು ವಹಿಸಿದ್ದರು.ಸಭೆಯಲ್ಲಿ ಕಂದಾಯ, ತೋಟಗಾರಿಕೆ, ಕೃಷಿ, ಬೆಸ್ಕಾಂ, ಆರೋಗ್ಯ, ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಭಾಗವಹಿಸಿ ಸರ್ಕಾರದ ಯೋಜನೆಗಳನ್ನು ಗ್ರಾಮ ಸಭೆಗೆ ವಿವರಿಸಿದರು.ಪಂಚಾಯತ್‌ ಬಿಲ್ ಕಲೆಕ್ಟರ್ ರವಿಕುಮಾರ್ ರವರು 2021-22 ನೇ ಸಾಲಿನ ವರದಿ ಮಂಡಿಸಲಾಗಿ ಅಂಗೀಕಾರಗೊಂಡಿತು. ವಾರ್ಡ್ […]

Continue Reading
Screenshot 2022 07 30 22 35 31 123 com.google.android.apps .nbu .files

Bangalore: ಬಿಬಿಎಂಪಿ ಚುನಾವಣೆ ಗೆ ‘ಕೈ’ ಪಡೆ ಆಗ್ರಹ…!

ಬೆಂಗಳೂರು: ಕಳೆದ ಎರಡು ವರ್ಷಗಳಿಂದ ಸರ್ಕಾರ ಬಿಬಿಎಂಪಿ ಚುನಾವಣೆ ಮಾಡಿಲ್ಲ. ಇತ್ತೀಚಿಗಷ್ಟೇ ಸುಪ್ರೀಂ ಕೋರ್ಟ್ 7 ದಿನಗಳ ಒಳಗಾಗಿ ಮೀಸಲಾತಿ ಪಟ್ಟಿ ಪ್ರಕಟಿಸಿ ಚುನಾವಣಾ ಪ್ರಕ್ರಿಯೆ ಆರಂಭಿಸಬೇಕು ಎಂದು ತಿಳಿಸಿದ್ದಾರೆ. ಆ ತೀರ್ಪನ್ನು ಕಾಂಗ್ರೆಸ್ ಸ್ವಾಗತಿಸುತ್ತದೆ. ಪ್ರತಿ ಬಾರಿ ಸರ್ಕಾರ ಚುನಾವಣೆಯನ್ನು ಮುಂದೂಡುತ್ತಲೇ ಬಂದಿದ್ದು ಇದರಿಂದ ಸರ್ಕಾರಕ್ಕೆ ಹಿನ್ನಡೆಯಾಗಿದೆ. ಬಿಬಿಎಂಪಿಗೆ ಜನಪ್ರತಿನಿಧಿಗಳ ಅಗತ್ಯವಿದೆ. ಕಾಂಗ್ರೆಸ್ ನ ಅಧಿಕಾರ ವಿಕೇಂದ್ರೀಕರಣದ ಆಶಯಕ್ಕೆ ಈ ತೀರ್ಪು ಜಯ ಸಿಕ್ಕಂತಾಗಿದೆ. ಸ್ಥಳೀಯ ಸಂಸ್ಥೆಗಳನ್ನು ಉತ್ತೇಜಿಸಿ ಅವುಗಳನ್ನು ಬಲಪಡಿಸುವ ಯೋಚನೆ ಸರ್ಕಾರಕ್ಕಿಲ್ಲ. ಇವರಿಗೆ […]

Continue Reading
IMG 20220731 WA0000

ಆನೇಕಲ್:ಮನ ಮನೆ ಸಾಹಿತ್ಯ ಕಾರ್ಯಕ್ರಮ ಹಾಗೂ ಟಿಪಿ ಕೈಲಾಸ ಜಯಂತಿ….!

ಕನ್ನಡ ಸಾಹಿತ್ಯ ಪರಿಷತ್ ಆನೇಕಲ್ ವಿಧಾನಸಭಾ ಕ್ಷೇತ್ರದ ವತಿಯಿಂದ ಆನೇಕಲ್ ಪಟ್ಟಣದ ಜೈ ಭೀಮ್ ನಗರದ ಚುಟುಕು ಶಂಕರ್ ರವರ ಮನೆಯಲ್ಲಿ ಮನ ಮನೆ ಸಾಹಿತ್ಯ ಕಾರ್ಯಕ್ರಮ ಹಾಗೂ ಟಿಪಿ ಕೈಲಾಸ ಜಯಂತಿ ಯನ್ನು ಏರ್ಪಡಿಸಲಾಗಿತ್ತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ಆದೂರು ಪ್ರಕಾಶ್ ವಹಿಸಿದ್ದರು.ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿ ಮಾತನಾಡಿದ ಡಾ|| ವೈಲಾಯ್ ಗಡಿನಾಡಿನ ಹಳ್ಳಿಗಳಲ್ಲಿ ಕನ್ನಡದ ಬೇರುಗಳು ಬಲಗೊಳ್ಳಬೇಕು ವ್ಯಾಕರಣವಿಲ್ಲದ ಭಾಷೆ ಜಗತ್ತಿನಲ್ಲಿ ಯಾವುದಾದರೂ ಇದ್ದರೆ ಅದು ಇಂಗ್ಲೀಷ್ ಭಾಷೆ ಎಂದು ತಿಳಿಸಿದರು.ಪ್ರಪಂಚದಲ್ಲಿ ಎಲ್ಲೂ […]

Continue Reading
IMG 20220725 WA0052

Bangalore:ಸಂಚಾರ ದಟ್ಟಣೆ ನಿರ್ವಹಣೆಗೆ ಕ್ರಮ…! ಬೆಂಗಳೂರಿನಲ್ಲಿ ಸಂಚಾರ ದಟ್ಟಣೆ ನಿರ್ವಹಣೆಗೆ ಸಂಬಂಧಿಸಿದಂತೆ ವಿವಿಧ ಇಲಾಖೆಗಳ ಜೊತೆ ಸಮನ್ವಯ ಸಭೆ: ಬೆಂಗಳೂರು: ನಗರದಲ್ಲಿ ಪರಿಶೀಲನೆ ನಡೆಸಿರುವ ಪ್ರಮುಖ ಜಂಕ್ಷನ್ ಗಳಲ್ಲಿ ಸಾಕಷ್ಟು ಕೆಲಸಗಳಾಗಿದ್ದು, ಸಂಚಾರಿ ಪೊಲೀಸ್ ಇಲಾಖೆಯ ಪ್ರಾಥಮಿಕ ವರದಿ ಪ್ರಕಾರ ಬೇರೆ ಬೇರೆ ಸಮಯದಲ್ಲಿ ಸಾಂದ್ರತೆಗೆ ಅನುಗುಣವಾಗಿ ಸಂಚಾರ ದಟ್ಟಣೆಯು ಶೇ. 15 ರಿಂದ ಶೇ. 40 ರಷ್ಟು ಸುಧಾರಣೆ ಕಂಡಿದೆ ಎಂದು ಮುಖ್ಯ ಆಯಕ್ತರಾದ ತುಷಾರ್ ಗಿರಿ ನಾಥ್ ರವರು ತಿಳಿಸಿದರು. ಬಿಬಿಎಂಪಿ ವ್ಯಾಪ್ತಿಯಲ್ಲಿ ಸಂಚಾರ […]

Continue Reading
IMG 20220716 WA0024

ಆನೇಕಲ್:ಸಾಹಿತ್ಯ ಮತ್ತು ಕೃಷಿ ಮಹಿಳೆಯರೊಂದಿಗೆ ಸಂವಾದ ಕಾರ್ಯಕ್ರಮ…!

ಕನ್ನಡ ಸಾಹಿತ್ಯ ಪರಿಷತ್ತು ಆನೇಕಲ್ ವಿಧಾನಸಭಾ ಕ್ಷೇತ್ರ ಹಾಗೂ ಗಮನ ಮಹಿಳಾ ಸಮೂಹ ವತಿಯಿಂದ ಗಡಿನಾಡ ಗ್ರಾಮಗಳಲ್ಲಿ ಸಾಹಿತ್ಯ ಮತ್ತು ಕೃಷಿ ಮಹಿಳೆಯರೊಂದಿಗೆ ಸಂವಾದ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತುಕಾರ್ಯಕ್ರಮದ ಉದ್ಘಾಟನೆಯನ್ನು ವಣಕನಹಳ್ಳಿ ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷರು ಹಾಲಿ ಸದಸ್ಯರಾದ ಚೈತ್ರ ಬಾಬು ನೆರವೇರಿಸಿದರು ಗ್ರಾಮ ಪಂಚಾಯತಿ ಸದಸ್ಯರಾದ ಚೈತ್ರ ಹೋರಾಟಗಾರ್ತಿ ಮಮತಾ ಯಜಮಾನ್ ನೆರಳೂರು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರಾದ ವಿಜಯಕುಮಾರಿ ಕಸಾಪ ಅಧ್ಯಕ್ಷರಾದ ಆದೂರು ಪ್ರಕಾಶ್ ಇದ್ದರುವಣಕನಹಳ್ಳಿ ಗ್ರಾಮ ಪಂಚಾಯತಿ ಮಾಜಿ ಉಪಾಧ್ಯಕ್ಷರು ಹಾಲಿ […]

Continue Reading