20260107 095429 scaled

Karnataka : ಮನ ಶಂಕರ ವರಪ್ರಸಾದ್ : Pre Release Event Live

  ಬೆಂಗಳೂರು :  ಮೆಗಾಸ್ಟಾರ್ ಚಿರಂಜೀವಿ ಅಭಿನಯದ ತೆಲಗು ಚಿತ್ರ ಮನ ಶಂಕರ ವರಪ್ರಸಾದ್ ಫ್ರೀ ರಿಲೀಜ್ ಇವೆಂಟ್ ಇಂದು ಹೈದರಾಬಾದ್ ನಲ್ಲಿ‌ ನಡೆಯುತ್ತಿದೆ.. ಸಂಕ್ರಾಂತಿ ಹಬ್ಬ ಕ್ಕೆ ಈ ಚಿತ್ರ ಪ್ರೇಕ್ಷಕರ  ಮುಂದೆ‌ ಬರುತ್ತಿದೆ. ಸಪ್ತಸ್ವರ ದಲ್ಲಿ ನೇರ ಪ್ರಸಾರ ವನ್ನು ವೀಕ್ಷಿಸಿ…..   Pre Release Event Live :    

Continue Reading
IMG 20251223 WA0009 scaled

:  17 ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ : . ಜನವರಿ 29ರಿಂದ ಫೆಬ್ರವರಿ 06ರ ವರೆಗೆ…..!

  17 ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಬಗಳೂರು‌:   17 ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ *ಜನವರಿ 29ರಿಂದ ಫೆಬ್ರವರಿ 06ರ ವರೆಗೆ ನಡೆಯಲಿದೆ*. ಹಿರಿಯ ಚಲನಚಿತ್ರ ಕಲಾವಿದರು, ನಿರ್ದೇಶಕರು ನಿರ್ಮಾಪಕರು ಆದ  *ಶ್ರೀ ಪ್ರಕಾಶ್ ರಾಜ್* ಅವರನ್ನು 17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ (Brand Ambassador) ಆಗಿ ನೇಮಿಸಲಾಗಿದೆ. *ಅಂತರಾಷ್ಟ್ರೀಯ ಚಲನಚಿತ್ರ ಉತ್ಸವದ ಉದ್ಘಾಟನೆ ವಿಧಾನಸೌಧದ ಮುಂಭಾಗದಲ್ಲಿಭವ್ಯ ಮೆಟ್ಟಿಲುಗಳ ಮೇಲೆ ನಡೆಯಲಿದೆ* *ಈ ಬಾರಿಯ ಚಲನಚಿತ್ರೋತ್ಸವದಲ್ಲಿ ಮಹಿಳಾ ಸಬಲೀಕರಣ ಕುರಿತಾದ ಥೀಮ್ ಇರಲಿದೆ* ರಾಜಾಜಿನಗರದ ಲುಲುಮಾಲ್‌ನಲ್ಲಿರುವ ಸಿನಿ […]

Continue Reading
IMG 20250724 161730

ಬೆಂಗಳೂರು : ಪವರ್ ಸ್ಟಾರ್‌ ,ಆಂಧ್ರಪ್ರದೇಶದ ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್ ಅಭಿನಯದ ಹರಿಹರ ವೀರಮಲ್ಲು ಚಿತ್ರ ಇಂದು ತೆಲಗು ಭಾಷೆ ಯ ಜೊತೆಯಲ್ಲಿ ಕನ್ನಡ ಬಾಷೆಯಲ್ಲಿ ಇಂದು ಬಿಡುಗಡೆ ಯಾಗಿ ಯಶಸ್ವಿ ಪ್ರದರ್ಶನ ಕಾಣುತ್ತಿದೆ ಈ ಹಿನ್ನೆಲೆ ಯಲ್ಲಿ ಚಿತ್ರತಂಡ ಸಕ್ಸಸ್ ಮೀಟ್ ನ ಸುದ್ದಿ ಗೋಷ್ಠಿ ನಡೆಸುತ್ತಿದ್ದು ಅದರ ನೇರ ಪ್ರಸಾರ ಸಪ್ತಸ್ವರ ಮಾಧ್ಯಮ ದಲ್ಲಿ ವೀಕ್ಷಿಸಿ… Live ನೋಡಲು‌ ಇಲ್ಲಿ ಕ್ಲಿಕ್ ಮಾಡಿ….

Continue Reading
IMG 20250309 WA0003 scaled

Karnataka : ಚಲನಚಿತ್ರ ಮಸೂದೆ ಅಗತ್ಯ….!

*16 ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಸಮಾರೋಪ* *ಚಲನಚಿತ್ರ ಮಸೂದೆ ಅಗತ್ಯ – ಸಚಿವ ಸಂತೋಷ ಲಾಡ್* ಬೆಂಗಳೂರು (ಕರ್ನಾಟಕ ವಾರ್ತೆ) ಮಾರ್ಚ್ 08: ಚಲನಚಿತ್ರ ಸಶಕ್ತ ಮಾಧ್ಯಮವಾಗಿದ್ದು, ಏಕಪರದೆಯ ಚಿತ್ರಮಂದಿರಗಳ ಸಂಖ್ಯೆ ಇಳಿಮುಖವಾಗುತ್ತಿರುವುದು ಕಳವಳದ ಸಂಗತಿಯಾಗಿದೆ, ಜಗತ್ತಿನ ಇತರೆ ರಾಷ್ಟ್ರಗಳಲ್ಲಿ ಚಿತ್ರಮಂದಿರಗಳ ಸಂಖ್ಯೆ ಹೆಚ್ಚಾಗುತ್ತಿರುವದನ್ನು ತುಲನಾತ್ಮಕವಾಗಿ ಅಧ್ಯಯನ ಮಾಡಿ, ಚಿತ್ರರಂಗದ ಉಳಿವು ಮತ್ತು ಬೆಳವಣಿಗೆಗೆ ಎಲ್ಲರೂ ಪಣತೊಡಬೇಕು.ಪೈರಸಿ ಹಾವಳಿ ತಡೆಯಬೇಕು ಎಂದು ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ಹೇಳಿದರು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ,ಕರ್ನಾಟಕ […]

Continue Reading
IMG 20240229 WA0045 scaled

ವಿಶ್ವದ ಬದುಕು ಸಂಸ್ಕೃತಿ ತಿಳಿಯಲು ಅಂತಾರಾಷ್ಟ್ರೀಯ ಚಿತ್ರೋತ್ಸವ ನೆರವಾಗುತ್ತದೆ….!

*ವಿಶ್ವದ ಬದುಕು ಸಂಸ್ಕೃತಿ ತಿಳಿಯಲು ಅಂತಾರಾಷ್ಟ್ರೀಯ ಚಿತ್ರೋತ್ಸವ ನೆರವಾಗುತ್ತದೆ: ಸಿಎಂ ಸಿದ್ದರಾಮಯ್ಯ* *ಅಂಬೇಡ್ಕರ್ ಮತ್ತು ಇವರ ಮೌಲ್ಯಗಳ ಕುರಿತಾದ ಸಿನಿಮಾಗಳಿಗೆ ಅಗತ್ಯವಾದ ಎಲ್ಲಾ ರೀತಿಯ ನೆರವನ್ನು ನೀಡಲಾಗುವುದು : ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ* ಬೆಂಗಳೂರು ಫೆ 29: ವಿಶ್ವದ ಬದುಕು ಸಂಸ್ಕೃತಿ ತಿಳಿಯಲು ಮತ್ತು ನಮ್ಮ ಸಮಾಜವನ್ನು ಇನ್ನಷ್ಟು ಮಾನವೀಯಗೊಳಿಸಲು ಅಂತಾರಾಷ್ಟ್ರೀಯ ಚಿತ್ರೋತ್ಸವ ನೆರವಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ನುಡಿದರು. ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್ ನಲ್ಲಿ 15 ನೇ ಬೆಂಗಳೂರು ಅಂತಾರಾಷ್ಟ್ರೀಯ ಸಿನಿಮೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು. […]

Continue Reading
20221024 122210

Waltair Veerayya: ದೀಪಾವಳಿ ಧಮಾಕ ನೀಡಿದ ಮೆಗಾಸ್ಟಾರ್‌ ಚಿರಂಜೀವಿ…!

ಮೆಗಾಸ್ಟಾರ್ ಚಿರಂಜೀವಿ ಅಭಿನಯದ‌154 ನೇ ಚಿತ್ರ ವಾಲ್ತೆರು ವೀರಯ್ಯ ಚಿತ್ರದ ಟೈಟಲ್ ಮತ್ತು‌ಟೀಸರ್‌ ಬಿಡುಗಡೆಯಾಗಿದೆ.ಚಿರಂಜೀವಿ ಮಾಸ್ ಲುಕ್ ನಲ್ಲಿ ಕಾಣಿಸಿಕೊಳ್ಳುವ ಮೂಲಕ ಅಭಿಮಾನಿಗಳಿಗೆ ದೀಪಾವಳಿ ಧಮಾಕ ನೀಡಿದ್ದಾರೆ ವಾಲ್ಟೇರ್ ವೀರಯ್ಯ ಮುಂಬರುವ ಭಾರತೀಯ ತೆಲುಗು ಭಾಷೆಯ ಆಕ್ಷನ್ ಚಿತ್ರವಾಗಿದ್ದು, ಇದನ್ನು ಕೆ. ಎಸ್. ರವೀಂದ್ರ ನಿರ್ದೇಶಿಸಿದ್ದಾರೆ ಮಸ್ ಮಹರಾಜ ರವಿತೇಜ, ಶ್ರುತಿ ಹಾಸನ್, ಬಾಬಿ ಸಿಂಹ ಮತ್ತು ಕ್ಯಾಥರೀನ್ ತ್ರೇಸಾ ನಟಿಸಿರುವ ಈ ಚಿತ್ರವನ್ನು ಮೈತ್ರಿ ಮೂವೀ ಮೇಕರ್ಸ್ ನಿರ್ಮಿಸಿದ್ದಾರೆ.

Continue Reading
20220911 170200

ತೆಲುಗು ಸಿನಿಮಾ ರಂಗದ ರೆಬೆಲ್ ಸ್ಟಾರ್ ಕೃಷ್ಣಂರಾಜು ನಿಧನ…!

ತೆಲುಗು ಸಿನಿಮಾ ರಂಗದ ರೆಬೆಲ್ ಸ್ಟಾರ್ ಎಂದೇ ಖ್ಯಾತರಾಗಿದ್ದ ಉಪ್ಪಲಪತ್ತಿ ವೆಂಕಟ ಕೃಷ್ಣಂರಾಜು (83 ವರ್ಷ) (Krishnam Raju) ಭಾನುವಾರ ನಸುಕಿನ 3:25ಕ್ಕೆ ತಮ್ಮ ನಿವಾಸದಲ್ಲಿ ನಿಧನರಾಗಿದ್ದು ಈ ಬಗ್ಗೆ ಕುಟುಂಬದ ಮೂಲಗಳು ಮಾಹಿತಿ ನೀಡಿವೆ. ತೆಲುಗು ಚಿತ್ರರಂಗದ ದಿಗ್ಗಜ ನಟ ಕೃಷ್ಣಂರಾಜು ಅವರು ಕೆಲ ದಿನಗಳಿಂದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. 83 ವರ್ಷದ ನಟ ಹೈದರಾಬಾದ್‌ನಲ್ಲಿ ಕೊನೆಯುಸಿರೆಳೆದಿದ್ದಾರೆ. ಕೃಷ್ಣಂರಾಜು ನಿಧನಕ್ಕೆ ಹಲವು ಸಿನಿ ನಟರು, ಗಣ್ಯರು ಮತ್ತು ಅಭಿಮಾನಿಗಳು ಟ್ವೀಟ್ […]

Continue Reading
IMG 20211031 WA0034

ಸಕಲ ಸರ್ಕಾರಿ ಗೌರವಗಳೊಂದಿಗೆ ಮಣ್ಣಲ್ಲಿ ಮಣ್ಣಾದ ಪುನೀತ್ ರಾಜಕುಮಾರ್…

ಸಕಲ ಸರ್ಕಾರಿ ಗೌರವಗಳೊಂದಿಗೆ ಮಣ್ಣಲ್ಲಿ ಮಣ್ಣಾದ ಪುನೀತ್ ರಾಜಕುಮಾರ್ ಬೆಂಗಳೂರು, ಅಕ್ಟೋಬರ್ 31( ಕರ್ನಾಟಕ ವಾರ್ತೆ ) : ಮೇರು ನಟ ಡಾ ರಾಜ್ ಕುಮಾರ್ ಅವರ ಕಿರಿಯ ಪುತ್ರ ಸುಪ್ರಸಿದ್ಧ ನಟ ಪುನೀತ್ ರಾಜಕುಮಾರ್ ಅವರ ಪಾರ್ಥಿವ ಶರೀರಕ್ಕೆ ಸಕಲ ಸರ್ಕಾರಿ ಗೌರವಗಳೊಂದಿಗೆ ನಗರದ ಶ್ರೀ ಕಂಠೀರವ ಸ್ಟುಡಿಯೋಸ್ ಆವರಣದಲ್ಲಿರುವ ಡಾ ರಾಜ್ ಕುಮಾರ್ ಅವರ ಸಮಾಧಿಯ ಸಮೀಪವೇ ಇಂದು ಬೆಳಿಗ್ಗೆ ಅಂತ್ಯಸಂಸ್ಕಾರ ನೆರವೇರಿಸಲಾಯಿತು. ಭದ್ರತಾ ಕಾರಣಗಳು ಹಿನ್ನೆಲೆಯಲ್ಲಿ ಕುಟುಂಬಸ್ಥರ ಸಹಮತಿ ಪಡೆದು ಪ್ರಕಟಿಸಿದ ಸಮಯಕ್ಕೆ […]

Continue Reading
IMG 20211030 164524

ಪುನೀತ್ ರಾಜ್ ಕುಮಾರ್ ಅಂತ್ಯಕ್ರಿಯೆಗೆ ಕುಟುಂಬದ ಸದಸ್ಯರು ಹಾಗೂ ಗಣ್ಯರಿಗೆ ಮಾತ್ರ ಅವಕಾಶ….!

*ಪುನೀತ್ ರಾಜ್ ಕುಮಾರ್ ಅಂತ್ಯಕ್ರಿಯೆಗೆ ಕುಟುಂಬದ ಸದಸ್ಯರು ಹಾಗೂ ಗಣ್ಯರಿಗೆ ಮಾತ್ರ ಅವಕಾಶ:*ಸಿಎಂ* ಬೆಂಗಳೂರು, ಅ 30: ಪುನೀತ್ ರಾಜ್ ಕುಮಾರ್ ಅವರ ಕುಟುಂಬದವರ ಇಚ್ಛೆಯಂತೆ ಕಂಠೀರವ ಸ್ಟುಡಿಯೋದಲ್ಲಿ ಅಂತ್ಯಕ್ರಿಯೆಗೆ ಕುಟುಂಬದ ಸದಸ್ಯರು ಹಾಗೂ ಕೆಲವು ಗಣ್ಯರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಮಾಧ್ಯಮದವರಿಗೆ ಇಂದು ಈ ಬಗ್ಗೆ ಮಾಹಿತಿ ನೀಡಿದ ಅವರು, ಕಂಠೀರವ ಕ್ರೀಡಾಂಗಣದಿಂದ ಪಾರ್ಥಿವ ಶರೀರದ ಮೆರವಣಿಗೆ ನಾಳೆ ಬೆಳಿಗ್ಗೆ 5.30 ರಿಂದ 6.30 ವೇಳೆಗೆ ಹೊರಟು […]

Continue Reading
IMG 20211030 WA0004

ಪುನೀತ್ ರಾಜ್‌ಕುಮಾರ್ ಅಂತ್ಯಕ್ರಿಯೆ ನಾಳೆ ನಡೆಸಲು ತೀರ್ಮಾನ: ಸಿಎಂ

ಪುನೀತ್ ರಾಜ್‌ಕುಮಾರ್ ಅಂತ್ಯಕ್ರಿಯೆ ನಾಳೆ ನಡೆಸಲು ತೀರ್ಮಾನ: ಸಿಎಂ ಬೆಂಗಳೂರು, ಅ.30: ಪುನೀತ್ ರಾಜ್ ಕುಮಾರ್ ಅವರ ಅಂತ್ಯಕ್ರಿಯೆಯನ್ನು ನಾಳೆ ನಡೆಸಲು ತೀಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಪ್ರಕಟಿಸಿದರು. ಇಂದು ಮಧ್ಯಾಹ್ನ ಕಂಠೀರವ ಕ್ರೀಡಾಂಗಣದಲ್ಲಿ ಪುನೀತ್ ಅವರ ಸಹೋದರರಾದ ಶಿವರಾಜ್ ಕುಮಾರ್ ಮತ್ತ ರಾಘವೇಂದ್ರ ರಾಜ್ ಕುಮಾರ್ ಅವರೊಂದಿಗೆ ಈ ಬಗ್ಗೆ ಇಂದು ಸಮಾಲೋಚನೆ ನಡೆಸಿದ ನಂತರ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಅವರು ಮಾಧ್ಯಮಗಳಿಗೆ ಹೇಳಿಕೆ ನೀಡಿದರು. ಪುನೀತ್ ಅವರ ಪುತ್ರಿ ಈಗಾಗಲೇ […]

Continue Reading