20260107 095429 scaled

Karnataka : ಮನ ಶಂಕರ ವರಪ್ರಸಾದ್ : Pre Release Event Live

  ಬೆಂಗಳೂರು :  ಮೆಗಾಸ್ಟಾರ್ ಚಿರಂಜೀವಿ ಅಭಿನಯದ ತೆಲಗು ಚಿತ್ರ ಮನ ಶಂಕರ ವರಪ್ರಸಾದ್ ಫ್ರೀ ರಿಲೀಜ್ ಇವೆಂಟ್ ಇಂದು ಹೈದರಾಬಾದ್ ನಲ್ಲಿ‌ ನಡೆಯುತ್ತಿದೆ.. ಸಂಕ್ರಾಂತಿ ಹಬ್ಬ ಕ್ಕೆ ಈ ಚಿತ್ರ ಪ್ರೇಕ್ಷಕರ  ಮುಂದೆ‌ ಬರುತ್ತಿದೆ. ಸಪ್ತಸ್ವರ ದಲ್ಲಿ ನೇರ ಪ್ರಸಾರ ವನ್ನು ವೀಕ್ಷಿಸಿ…..   Pre Release Event Live :    

Continue Reading
image002OWBR

New Delhi : ಬುಲೆಟ್ ರೈಲು ಮಧ್ಯಮ ವರ್ಗದವರಿಗೆ ಕೈಗೆಟುಕುವ ದರದ ಪ್ರಯಾಣವನ್ನು ಒದಗಿಸಲಿದೆ:….!

ಮುಂಬೈ-ಅಹಮದಾಬಾದ್ ಬುಲೆಟ್ ರೈಲು ಯೋಜನೆ: ಮಹಾರಾಷ್ಟ್ರದ ಪಾಲ್ಘರ್‌ ನಲ್ಲಿ ಮೊದಲ ಪರ್ವತ ಸುರಂಗ ಕೊರೆಯುವಿಕೆಯಲ್ಲಿ ಯಶಸ್ಸು ಸಾಧಿಸಲಾಗಿದೆ: ಶ್ರೀ ಅಶ್ವಿನಿ ವೈಷ್ಣವ್ ಬುಲೆಟ್ ರೈಲು ಮಧ್ಯಮ ವರ್ಗದವರಿಗೆ ಕೈಗೆಟುಕುವ ದರದ ಪ್ರಯಾಣವನ್ನು ಒದಗಿಸಲಿದೆ: ಶ್ರೀ ಅಶ್ವಿನಿ ವೈಷ್ಣವ್ ಮುಂಬೈ-ಅಹಮದಾಬಾದ್ ಹೈಸ್ಪೀಡ್ ರೈಲು ಯೋಜನೆಯು ಕಾರಿಡಾರ್ ಉದ್ದಕ್ಕೂ ಆರ್ಥಿಕ ಚಟುವಟಿಕೆಗಳಿಗೆ ಉತ್ತೇಜನ ನೀಡಲಿದೆ ಮತ್ತು ಉದ್ಯೋಗ ಸೃಷ್ಟಿ ಮಾಡಲಿದೆ ಬುಲೆಟ್ ರೈಲಿನಲ್ಲಿ ಮುಂಬೈ-ಅಹಮದಾಬಾದ್ ಪ್ರಯಾಣವು ಕೇವಲ 1 ಗಂಟೆ 58 ನಿಮಿಷಗಳನ್ನು ತೆಗೆದುಕೊಳ್ಳುತ್ತದೆ ನವದೆಹಲಿ ,:   ಮಹಾರಾಷ್ಟ್ರದ ಪಾಲ್ಘರ್‌ […]

Continue Reading
ಐದನೇ ರಾಷ್ಟ್ರೀಯ ಮುಖ್ಯ ಕಾರ್ಯದರ್ಶಿಗಳ ಸಮ್ಮೇಳನ

ಐದನೇ ರಾಷ್ಟ್ರೀಯ ಮುಖ್ಯ ಕಾರ್ಯದರ್ಶಿಗಳ ಸಮ್ಮೇಳನ : ಕರ್ನಾಟಕವನ್ನು ಪ್ರತಿನಿಧಿಸಿದ ಡಾ. ಶಾಲಿನಿ ರಜನೀಶ್….!

ಐದನೇ ರಾಷ್ಟ್ರೀಯ ಮುಖ್ಯ ಕಾರ್ಯದರ್ಶಿಗಳ ಸಮ್ಮೇಳನ ಏಕೈಕ ಮಹಿಳಾ ಮುಖ್ಯ ಕಾರ್ಯದರ್ಶಿಗಳಾಗಿ ಕರ್ನಾಟಕವನ್ನು ಪ್ರತಿನಿಧಿಸಿದ ಡಾ. ಶಾಲಿನಿ ರಜನೀಶ್ ಬೆಂಗಳೂರು, ಡಿಸೆಂಬರ್ 29, (ಕರ್ನಾಟಕ ವಾರ್ತೆ) :ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಇತ್ತೀಚೆಗೆ ನವದೆಹಲಿಯಲ್ಲಿ ನಡೆದ ಐದನೇ ರಾಷ್ಟ್ರೀಯ ಮುಖ್ಯ ಕಾರ್ಯದರ್ಶಿಗಳ ಸಮ್ಮೇಳನದಲ್ಲಿ ಕರ್ನಾಟಕ ರಾಜ್ಯದ ಮುಖ್ಯ ಕಾರ್ಯದರ್ಶಿಯವರಾದ ಡಾ. ಶಾಲಿನಿ ರಜನೀಶ್ ಅವರು ಏಕೈಕ ಮಹಿಳಾ ಮುಖ್ಯ ಕಾರ್ಯದರ್ಶಿಯಾಗಿ ಭಾಗವಹಿಸಿದ್ದು ವಿಶೇಷವಾಗಿತ್ತು. ಮೂರು ದಿನಗಳ ಕಾಲ ನಡೆದ ಈ ಸಮ್ಮೇಳನದಲ್ಲಿ ದೇಶದ ವಿವಿಧ […]

Continue Reading
IMG 20251227 WA0016 scaled

ನವದೆಹಲಿ : ಜನವರಿ 5 ರಿಂದ ದೇಶಾದ್ಯಂತ ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆ ಬಚಾವ್ ಆಂದೋಲನ….!

*ಜನವರಿ 5 ರಿಂದ ದೇಶಾದ್ಯಂತ ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆ ಬಚಾವ್ ಆಂದೋಲನ- ಮುಖ್ಯಮಂತ್ರಿ ಸಿದ್ದರಾಮಯ್ಯ* ನವದೆಹಲಿ, ಡಿಸೆಂಬರ್ 27: ಕೇಂದ್ರ ಸರ್ಕಾರ ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯನ್ನು ವಿಬಿ_ ಜಿ ರಾಮ್ _ ಜಿ ಎಂದು ಬದಲಾಯಿಸಲಾಗಿದ್ದು ಜನವರಿ ಐದರಿಂದ ದೇಶಾದ್ಯಂತ ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆ ಬಚಾವ್ ಆಂದೋಲನವನ್ನು ಕೈಗೊಳ್ಳಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು. *ಸರ್ಕಾರಿ […]

Continue Reading
20251221 192118

New delhi : ವಿಕಸಿತ ಭಾರತ – ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) ಖಾತ್ರಿ ಮಸೂದೆ 2025ಗೆ ರಾಷ್ಟ್ರಪತಿ ಅಂಕಿತ

ವಿಕಸಿತ ಭಾರತ – ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) ಖಾತ್ರಿ (ವಿಬಿ – ಜಿ ರಾಮ್ ಜಿ) ಮಸೂದೆ 2025ಗೆ ರಾಷ್ಟ್ರಪತಿ ಅಂಕಿತ ಕಾಯ್ದೆಯಡಿ ಕಡ್ಡಾಯ ಉದ್ಯೋಗ ಖಾತ್ರಿ ದಿನಗಳು 125ಕ್ಕೆ ಹೆಚ್ಚಳ ಭವಿಷ್ಯವನ್ನು ಮುನ್ನಡೆಸಲಿರುವ ಪಂಚಾಯತ್ ಗಳು – ಗ್ರಾಮಸಭಾ ಮತ್ತು ಪಂಚಯತ್ ಗಳಿಗೆ ಯೋಜನೆ ರೂಪಿಸುವ ಅಧಿಕಾರ ವಿಕಸಿತ ಭಾರತ – ಜಿ ರಾಮ್ ಜಿ, ವಿಕಸಿತ ಭಾರತ @2047 ಮುನ್ನೋಟಕ್ಕೆ ಪೂರಕ ಗ್ರಾಮೀಣ ಉದ್ಯೋಗ ನೀತಿಯಲ್ಲಿ ಮಹತ್ವದ ಮೈಲಿಗಲ್ಲು ತರುವ ಪರಿವರ್ತನಾತ್ಮಕ […]

Continue Reading
20251214 184152

BJP : ರಾಷ್ಟ್ರೀಯ ಕಾರ್ಯಾಧ್ಯಕ್ಷರನ್ನಾಗಿ  ಬಿಹಾರ ದ  ಸಚಿವ ನಿತಿನ್ ನಬಿನ್ ನೇಮಕ

ಬಿಜೆಪಿ  ರಾಷ್ಟ್ರೀಯ ಕಾರ್ಯಾಧ್ಯಕ್ಷರನ್ನಾಗಿ  ಬಿಹಾರ ದ  ಸಚಿನಿತಿನ್ ನಬಿನ್ ನೇಮಕ ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷರಾಗಿ ಬಿಹಾರ ಸಚಿವ ನಿತಿನ್ ನಬಿನ್ ನೇಮಕ, ಪ್ರಧಾನಿ ಮೋದಿ ಅಭಿನಂದನೆ  ಅತ್ಯಂತ ಕಿರಿಯ, ಯುವ ನಾಯಕನಿಗೆ ಮಣೆಹಾಕಲಾಗಿದೆ. ನವದೆಹಲಿ :  “ಭಾರತೀಯ ಜನತಾ ಪಕ್ಷದ ಸಂಸದೀಯ ಮಂಡಳಿಯು ಬಿಹಾರ ಸರ್ಕಾರದಲ್ಲಿ ಸಚಿವರಾಗಿರುವ ನಿತಿನ್ ನಬಿನ್ ಅವರನ್ನು ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಕಾರ್ಯಧ್ಯಕ್ಷರಾಗಿ  ತಕ್ಷಣದಿಂದ ಜಾರಿಗೆ ಬರುವಂತೆ ನೇಮಿಸಿದೆ” ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಅಧಿಸೂಚನೆಯಲ್ಲಿ ತಿಳಿಸಿದ್ದಾರೆ […]

Continue Reading
images 2

New Delhi : ನಕಲಿ ಸುದ್ದಿ ಮತ್ತು ಡೀಪ್ ಫೇಕ್ ಗಳನ್ನು ಎದುರಿಸಲು ಸಾಂಸ್ಥಿಕ ಚೌಕಟ್ಟನ್ನು ಬಲವರ್ಧನೆಗೊಳಿಸಿದ ಸರ್ಕಾರ…!

* ಮಾಧ್ಯಮ ವೇದಿಕೆಗಳಲ್ಲಿ ನಕಲಿ ಸುದ್ದಿ ಮತ್ತು ಡೀಪ್ ಫೇಕ್ ಗಳನ್ನು ಎದುರಿಸಲು ಸಾಂಸ್ಥಿಕ ಚೌಕಟ್ಟನ್ನು ಬಲವರ್ಧನೆಗೊಳಿಸಿದ ಸರ್ಕಾರ *ಸೃಜನಶೀಲ ಸ್ವಾತಂತ್ರ್ಯವನ್ನು ರಕ್ಷಿಸುವಾಗ ದಾರಿ ತಪ್ಪಿಸುವ ಮಾಹಿತಿಯ ವಿರುದ್ಧ ಸರ್ಕಾರದಿಂದ ಕ್ರಮ * ಕೇಂದ್ರ ಸರ್ಕಾರಕ್ಕೆ ಸಂಬಂಧಿಸಿದ ಅಧಿಕೃತ ಸುದ್ದಿಗಳನ್ನು ಪರಿಶೀಲಿಸುವ ಮತ್ತು ನಕಲಿ ಸುದ್ದಿಗಳನ್ನು ಎದುರಿಸಲಿರುವ ಪಿಐಬಿಯ ಫ್ಯಾಕ್ಟ್‌ ಚಕ್‌ ಘಟಕ ನವದೆಹಲಿ ‌:  ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಸಂವಿಧಾನದ 19(1)ನೇ ವಿಧಿಯ ಅಡಿಯಲ್ಲಿ ರಕ್ಷಿಸಲಾಗಿದೆ. ಮಾಧ್ಯಮ ವೇದಿಕೆಗಳಲ್ಲಿ ನಕಲಿ, ಸುಳ್ಳು, ದಾರಿತಪ್ಪಿಸುವ ಮಾಹಿತಿ ಮತ್ತು ಕೃತಕ […]

Continue Reading
IMG 20251203 WA0014 scaled

NewDelhi : ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಬೇಡಿಕೆ ಬಹುತೇಕ ಈಡೇರಿಕೆಗೆ ಕೇಂದ್ರ ಸಮ್ಮತಿ….!

  *ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಬೇಡಿಕೆ ಬಹುತೇಕ ಈಡೇರಿಕೆಗೆ ಕೇಂದ್ರ ಸಮ್ಮತಿ* *ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಮನವಿ ಮೇರೆಗೆ ಪ್ರತಿಭಟನೆ ನಿಲ್ಲಿಸಿ ದೆಹಲಿಗೆ ಬಂದ ನೌಕರರ ಪ್ರಮುಖರು* *ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಅನ್ನಪೂರ್ಣದೇವಿ, ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರೊಂದಿಗೆ ಚರ್ಚೆ* *ನೌಕರರ ಪ್ರಮುಖರ ಜತೆ ಅನ್ನಪೂರ್ಣದೇವಿ ಅವರನ್ನು ಭೇಟಿಯಾಗಿ ಚರ್ಚಿಸಿದ ಹೆಚ್ಡಿಕೆ* *ನವದೆಹಲಿ:* ಅಂಗನವಾಡಿ, ಅಕ್ಷರ ದಾಸೋಹ ಹಾಗೂ ಆಶಾ ಕಾರ್ಯಕರ್ತೆಯರ ಸಮಸ್ಯೆಗಳ ಬಗ್ಗೆ ಕೇಂದ್ರದ ಮಹಿಳಾ ಮತ್ತು […]

Continue Reading
IMG 20251203 WA0002

BJP : ಬ್ರೇಕ್ ಫಾಸ್ಟ್ ಮೀಟಿಂಗ್ ಬರೀ ಟೀಸರ್….!

*ಬ್ರೇಕ್ ಫಾಸ್ಟ್ ಮೀಟಿಂಗ್ ಬರೀ ಟೀಸರ್ :ಬಸವರಾಜ ಬೊಮ್ಮಾಯಿ* *ರಾಜ್ಯ ಕಾಂಗ್ರೆಸ್ ಬೆಳವಣಿಗೆ ಹೈಕಮಾಂಡ್ ಗೆ ಅವಕಾಶ ಮತ್ತು ಸವಾಲು ಎರಡೂ ಇದೆ: ಬಸವರಾಜ ಬೊಮ್ಮಾಯಿ* ನವದೆಹಲಿ: ಸಿಎಂ ಡಿಸಿಎಂ ನಡುವಿನ ಬ್ರೇಕ್ ಫಾಸ್ಟ್ ಮೀಟಿಂಗ್ ಬರೀ ಟೀಸರ್, ಸಿನೆಮಾ ಇನ್ನೂ ಬಾಕಿ ಇದೆ. ಕೆಲವೇ ದಿನಗಳಲ್ಲಿ ಚಿತ್ರ ಬಿಡುಗಡೆಯಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ವ್ಯಂಗ್ಯವಾಡಿದ್ದಾರೆ. ನವ ದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೆಲವೇ ದಿನದಲ್ಲಿ ಕಾಂಗ್ರೆಸ್ ಪರಿಸ್ಥಿತಿ ಏನು ಎನ್ನುವುದು […]

Continue Reading