ಶಿವಮೊಗ್ಗ : 28 ಸೀಟು ಗೆಲ್ಲಿಸಿಕೊಡಿ….!
ಎಲ್ಲ 28 ಸೀಟು ಗೆಲ್ಲಿಸಿಕೊಡಿ: ನರೇಂದ್ರ ಮೋದಿ ಬೆಂಗಳೂರು: ದೇಶಾದ್ಯಂತ 400ಕ್ಕೂ ಹೆಚ್ಚು ಕ್ಷೇತ್ರದಲ್ಲಿ ಎನ್.ಡಿ.ಎ. ಗೆಲುವಿನಲ್ಲಿ ಕರ್ನಾಟಕದ ಕೊಡುಗೆ ದೊಡ್ಡದಿರಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತಿಳಿಸಿದರು. ಪ್ರತಿ ಪೋಲಿಂಗ್ ಬೂತಿನಲ್ಲಿ ಕಮಲ ಅರಳುವಂತೆ ನೋಡಿಕೊಳ್ಳಿ ಎಂದು ಮನವಿ ಮಾಡಿದರು.ಶಿವಮೊಗ್ಗದಲ್ಲಿ ಇಂದು ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಭ್ರಷ್ಟಾಚಾರ, ತುಷ್ಟೀಕರಣದ ನೀತಿಯನ್ನು ತನ್ನಾಗಿಸಿದ ಇಂಡಿ ಒಕ್ಕೂಟವು ಬಿಜೆಪಿ ಜನಬೆಂಬಲ ಗಮನಿಸಿ ನಿದ್ದೆಗೆಡುವ ಸ್ಥಿತಿ ಬಂದಿದೆ. ಯಡಿಯೂರಪ್ಪ ಅವರ ತಪೋಭೂಮಿ ಇದು. ಕರ್ನಾಟಕದ 28ರಲ್ಲಿ 28 […]
Continue Reading