IMG 20260603 WA0051

Karnataka : ರಾಜ್ಯದ ನೂತನ ಮುಖ್ಯಮಂತ್ರಿಗಳಾಗಿ ಡಿ.ಕೆ.ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ…..!

*ರಾಜ್ಯದ ನೂತನ ಮುಖ್ಯಮಂತ್ರಿಗಳಾಗಿ ಡಿ.ಕೆ.ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ* *ಅಧಿಕಾರಪದ ಮತ್ತು ಗೋಪ್ಯಾತಾ ಪ್ರಮಾಣ ವಚನ ಬೋಧಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್* *ನೂತನ ಮುಖ್ಯಮಂತ್ರಿಗಳ ಸಂಪುಟದ 12 ಮಂತ್ರಿಮಂಡಲದ ಸದಸ್ಯರು, ಉಪ ಮುಖ್ಯಮಂತ್ರಿ ಪ್ರಮಾಣ ವಚನ ಸ್ವೀಕಾರ* ಬೆಂಗಳೂರು, ಜೂನ್ 03, (ಕರ್ನಾಟಕ ವಾರ್ತೆ) :ರಾಜ್ಯದ ನೂತನ ಮುಖ್ಯಮಂತ್ರಿಗಳಾಗಿ ಸನ್ಮಾನ್ಯ ಡಿ.ಕೆ. ಶಿವಕುಮಾರ್ ಅವರು ಇಂದು ವೀರ ಗಂಗಾಧರ ಅಜ್ಜಯ್ಯನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಇಂದು ಲೋಕಭವನದ ಗಾಜಿನ ಮನೆಯಲ್ಲಿ ಹಮ್ಮಿಕೊಳ್ಳಲಾದ ಸರಳ ಸಮಾರಂಭದಲ್ಲಿ, […]

Continue Reading
IMG 20260603 WA0010

Karnataka : ರಾಜ್ಯದ 25 ಮುಖ್ಯಮಂತ್ರಿ ಯಾಗಿ ಡಿ.ಕೆ ಶಿವಕುಮಾರ್ ಪದಗ್ರಹಣ – ನೇರಪ್ರಸಾರ- Live

ಮುಖ್ಯಮಂತ್ರಿ ಯಾಗಿ ಡಿಕೆ ಶಿವಕುಮಾರ್ ಜೊತೆಗೆ 12-15 ಶಾಸಕರು ಇಂದು ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಯಿದೆ. ಉಪಮುಖ್ಯಮಂತ್ರಿ ಯಾಗಿ ಜಿ ಪರಮೇಶ್ವರ್ ಪ್ರಮಾಣ ವಚನ ಸ್ವೀಕರಿಸಿದರು. ಲೋಕಭವನದ ಗ್ಲಾಸ್ ಹೌಸ್‌ನಲ್ಲಿ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿದೆ. ನೇರಪ್ರಸಾರ – Live ,ನೋಡಲು ಕ್ಲಿಕ್ ಮಾಡಿ

Continue Reading
IMG 20260530 WA0065 scaled

Karnataka : ಜೂನ್ 3 ರಂದು ಡಿ ಕೆ ಶಿವಕುಮಾರ್  ಮುಖ್ಯಮಂತ್ರಿ ಯಾಗಿ ಪದಗ್ರಹಣ…..!

ಜೂನ್ 3 ರಂದು ಡಿ ಕೆ ಶಿವಕುಮಾರ್  ಮುಖ್ದಮಂತ್ರಿ ಯಾಗಿ . ಪದಗ್ರಹಣ… ಕಾಂಗ್ರೆಸ್ ಶಾಸಕಾಂಗ ಪಕ್ಷದ ನೂತನ ನಾಯಕರಾಗಿ ಡಿ ಕೆ ಶಿವಕುಮಾರ್ ಅವರು ಆಯ್ಕೆ ಆಗಿದ್ದಾರೆ. ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ನಿಯುಕ್ತರಾದ ಡಿ.ಕೆ.ಶಿವಕುಮಾರ್ ಅವರಿಗೆ ರಣದೀಪ್ ಸಿಂಗ್ ಸುರ್ಜೇವಾಲ ಅಭಿನಂದನೆ* ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಶನಿವಾರ ನಡೆದ ಸಭೆಯಲ್ಲಿ ನೂತನ ಆಯ್ಕೆ ನಡೆಯಿತು. ಹೊಸ ಶಾಸಕಾಂಗ ಪಕ್ಷದ ನಾಯಕರಾಗಿ ಡಿ ಕೆ ಶಿವಕುಮಾರ್ ಅವರ ಹೆಸರನ್ನು ಸಿಎಂ ಸಿದ್ದರಾಮಯ್ಯ ಅವರು ಸೂಚಿಸಿದರು. ಡಾ. ಜಿ […]

Continue Reading
IMG 20260528 WA0008

Karnataka: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ…..? ಪತ್ರಿಕಾಗೋಷ್ಠಿ ನೇರಪ್ರಸಾರ- LIVE

ಹೈಕಮಾಂಡ್ ಸೂಚನೆಯಂತೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ನಿರ್ಧಾರ ಮತ್ತು ಮುಂದಿನ ಎರಡು ವರ್ಷಗಳ ಕಾಲ ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ ಎಂದು ಪ್ರಕಟಿಸುವ ಸಲುವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆದ ಪತ್ರಿಕಾಗೋಷ್ಠಿ ನೇರಪ್ರಸಾರ- LIVE Video – ನೋಡಲು ಇಲ್ಲಿ ಕ್ಲಿಕ್ ಮಾಡಿ ಸಿದ್ದರಾಮಯ್ಯ ಅವರು ಇಂದು ಬ್ರೇಕ್ ಫಾಸ್ಟ್ ಮೀಟಿಂಗ್ ನಲ್ಲಿ ತಾವು ರಾಜೀನಾಮೆ ನೀಡುವುದಾಗಿ ಘೋಷಿಸಿದರು. ಈ ವೇಳೆ ಅವರು ಭಾವುಕರಾದರು ಎಂದು ತಿಳಿದುಬಂದಿದೆ. ಡಿಕೆ ಶಿವಕುಮಾರ್ ಮುಂದಿನ ಸಿಎಂ ಎಂದು ಸಚಿವ ಎಚ್ […]

Continue Reading
IMG 20260419 WA0025 scaled

New Delhi : ಡಿಎಂಕೆ ಸ್ವಾರ್ಥಕ್ಕೆ ದಕ್ಷಿಣ ರಾಜ್ಯಗಳ ಹಿತ ಬಲಿ….!

*ಡಿಎಂಕೆ ಸ್ವಾರ್ಥಕ್ಕೆ ದಕ್ಷಿಣ ರಾಜ್ಯಗಳ ಹಿತ ಬಲಿ: ಹೆಚ್.ಡಿ. ಕುಮಾರಸ್ವಾಮಿ ಆರೋಪ* *ತಿದ್ದುಪಡಿ ಮಸೂದೆಗಳನ್ನು ಬೆಂಬಲಿಸದೇ ಯುಟರ್ನ್‌ ಹೊಡೆದ ಡಿಎಂಕೆಯಿಂದ 5 ರಾಜ್ಯಗಳಿಗೆ ಅನ್ಯಾಯ* *ನಾನು ದಕ್ಷಿಣದ ಜನಪ್ರತಿನಿಧಿಯಾಗಿ ಹೇಳುತ್ತಿದ್ದೇನೆ; ಡಿಲಿಮಿಟೇಶನ್‌ʼನಿಂದ 5 ರಾಜ್ಯಗಳಿಗೆ ಅನ್ಯಾಯವಾಗುತ್ತಿರಲಿಲ್ಲ* *ದೊಡ್ಡ ಬ್ರದರ್‌ (ಸ್ಟಾಲಿನ್), ಚಿಕ್ಕ ಬ್ರದರ್‌‌ (ರಾಹುಲ್‌ ಗಾಂಧಿ) ನಡುವೆ ಹೊಂದಾಣಿಕೆ ಇಲ್ಲ* ಮನಸೋಇಚ್ಛೆ ಜಿಬಿಎ ಕೆಟಗಿರಿ ಮಾಡಿಕೊಂಡ ಕಾಂಗ್ರೆಸ್ಸಿಗೆ ಡಿಲಿಮಿಟೇಶನ್‌ ಪ್ರಶ್ನಿಸುವ ನೈತಿಕತೆ ಇಲ್ಲ* *ಜೆಡಿಎಸ್‌ʼಗೆ ಜಮೀರ್‌; ಮಾಡಿದ ತಪ್ಪುಗಳನ್ನೇ ಮತ್ತೆ ಮಾಡುವುದಿಲ್ಲ* *ನವದೆಹಲಿ 19 ಏಪ್ರಿಲ್ 2026* […]

Continue Reading
20260328 092034

New Delhi : ತಪ್ಪು ಮಾಹಿತಿ ಮತ್ತು ವದಂತಿಗಳ ಹರಡುವಿಕೆಯ ವಿರುದ್ಧ ಕ್ರಮ….!

* ಪಶ್ಚಿಮ ಏಷ್ಯಾ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಉದ್ಭವಿಸಿರುವ ಪರಿಸ್ಥಿತಿಯ ಸಿದ್ಧತೆಗಳ ಪರಿಶೀಲನೆಗಾಗಿ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಮಂತ್ರಿ ಸಭೆ ನಡೆಸಿದರು * ಪಶ್ಚಿಮ ಏಷ್ಯಾದ ಬಿಕ್ಕಟ್ಟಿನಿಂದ ಉದ್ಭವಿಸಿರುವ ಪರಿಸ್ಥಿತಿಯನ್ನು “ಟೀಮ್ ಇಂಡಿಯಾ” ಆಗಿ ಒಟ್ಟಾಗಿ ಕೆಲಸ ಮಾಡುವ ಮೂಲಕ ದೇಶವು ಯಶಸ್ವಿಯಾಗಿ ಜಯಿಸಲಿದೆ ಎಂದು ಪ್ರಧಾನಮಂತ್ರಿ ವಿಶ್ವಾಸ ವ್ಯಕ್ತಪಡಿಸಿದರು * ಆರ್ಥಿಕ ಮತ್ತು ವ್ಯಾಪಾರ ಸ್ಥಿರತೆಯನ್ನು ಕಾಪಾಡುವುದು, ಇಂಧನ ಭದ್ರತೆಯನ್ನು ಖಚಿತಪಡಿಸುವುದು, ನಾಗರಿಕರ ಹಿತಾಸಕ್ತಿಗಳನ್ನು ರಕ್ಷಿಸುವುದು ಮತ್ತು ಕೈಗಾರಿಕೆ ಹಾಗೂ ಪೂರೈಕೆ ಸರಪಳಿಗಳನ್ನು ಬಲಪಡಿಸುವುದು ಸರ್ಕಾರದ ಆದ್ಯತೆಗಳಾಗಿವೆ ಎಂದು ಪ್ರಧಾನಮಂತ್ರಿ […]

Continue Reading
Screenshot 20260327 155146

ಕಾಂಗ್ರೆಸ್ : ಮುಖ್ಯಮಂತ್ರಿ ಸಿದ್ದರಾಮಯ್ಯ ನವರ ಸುದ್ದಿ ಗೋಷ್ಠಿ ನೇರಪ್ರಸಾರ – Live

ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಶ್ರೀ ರಣದೀಪ್ ಸಿಂಗ್ ಸುರ್ಜೇವಾಲ, ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿಗಳಾದ ಶ್ರೀ ಡಿಕೆ ಶಿವಕುಮಾರ್ ಹಾಗೂ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಅವರು ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗೋಷ್ಠಿ ನೇರಪ್ರಸಾರ Watch live

Continue Reading
20260316 215627

ನವದೆಹಲಿ : ಸಂಸದೀಯ ವ್ಯವಸ್ಥೆಗೆ ಮಾರಕವಾಗುವ ನಡವಳಿಕೆ ಬೇಡ; ಕಾಂಗ್ರೆಸ್ ಸದಸ್ಯರಿಗೆ ತಿಳಿವಳಿಕೆ ಹೇಳುವಂತೆ ಒತ್ತಾಯ…!

*ಸಂಸತ್ ಕಲಾಪಕ್ಕೆ ಕಾಂಗ್ರೆಸ್ ಸೇರಿ ಪ್ರತಿಪಕ್ಷ ಸದಸ್ಯರ ಅಡ್ಡಿ* *ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ರ* *ಸಂಸದೀಯ ವ್ಯವಸ್ಥೆಗೆ ಮಾರಕವಾಗುವ ನಡವಳಿಕೆ ಬೇಡ; ಕಾಂಗ್ರೆಸ್ ಸದಸ್ಯರಿಗೆ ತಿಳಿವಳಿಕೆ ಹೇಳುವಂತೆ ಒತ್ತಾಯ* *ಸಂಸತ್ತಿನ ಮೆಟ್ಟಿಲುಗಳ ಮೇಲೆ ಕೂತು ಚಹಾ ಸೇವನೆ, ಬಿಸ್ಕತ್ತು, ಪಕೋಡಾ ತಿನ್ನುವುದು ಸರಿಯಾದ ನಡವಳಿಕೆ ಅಲ್ಲ* *ನವದೆಹಲಿ 16 ಮಾರ್ಚ್ 2026*ಸಂ ಸತ್ ಅಧಿವೇಶನದಲ್ಲಿ ವಿಪಕ್ಷಗಳಿಂದ, ಅದರಲ್ಲಿಯೂ ಕಾಂಗ್ರೆಸ್ ಸದಸ್ಯರಿಂದ ಕಲಾಪಕ್ಕೆ ತೀವ್ರ ಅಡ್ಡಿ ಉಂಟಾಗುತ್ತಿರುವ ಬಗ್ಗೆ ತೀವ್ರ […]

Continue Reading
20260218 062740

Modi : ನರೇಂದ್ರ ಮೋದಿಯವರು ಕೃತಕ ಬುದ್ಧಿಮತ್ತೆ (ಎಐ) ಕುರಿತು ಏನಂತಾರೆ….!

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಕೃತಕ ಬುದ್ಧಿಮತ್ತೆ (ಎಐ) ಕುರಿತು ಎ ಎನ್‌ ಐ ಸುದ್ದಿಸಂಸ್ಥೆಗೆ ನೀಡಿದ ಸಂದರ್ಶನದ ಕನ್ನಡ ಅನುವಾದ 1. ಭಾರತವು ಜಾಗತಿಕ ದಕ್ಷಿಣದ ಭಾಗದಲ್ಲಿ ಮೊದಲ ಬಾರಿಗೆ ‘ಎಐ ಇಂಪ್ಯಾಕ್ಟ್ ಶೃಂಗಸಭೆ 2026’ ಅನ್ನು ಆಯೋಜಿಸುತ್ತಿದೆ. ಈ ಶೃಂಗಸಭೆಯ ಧ್ಯೇಯವಾಕ್ಯ ‘ಸರ್ವಜನ ಹಿತಾಯ, ಸರ್ವಜನ ಸುಖಾಯ’ (ಎಲ್ಲರ ಕಲ್ಯಾಣ, ಎಲ್ಲರ ಸಂತೋಷ). ಈ ಶೃಂಗಸಭೆಯ ದೃಷ್ಟಿಕೋನವೇನು ಮತ್ತು ಈ ಧ್ಯೇಯವಾಕ್ಯವನ್ನೇ ಏಕೆ ಆರಿಸಲಾಗಿದೆ? ಉತ್ತರ: ಇಂದು ಕೃತಕ ಬುದ್ಧಿಮತ್ತೆ (ಎಐ) ನಾಗರಿಕತೆಯ ಒಂದು […]

Continue Reading