IMG 20250711 WA0022

ನವದೆಹಲಿ : ವಿದ್ಯುತ್ ಚಾಲಿತ ಟ್ರಕ್ ಗಳಿಗೆ (ಇ-ಟ್ರಕ್‌ಗಳು) ಆರ್ಥಿಕ ಉತ್ತೇಜನ ನೀಡುವ ಯೋಜನೆ…..!

  *ಪ್ರಧಾನಿ ಮೋದಿ ಸಂಕಲ್ಪ: ಹಸಿರು ಸಾರಿಗೆಗೆ ಉತ್ತೇಜನ; ಇ-ಟ್ರಕ್ ಆರ್ಥಿಕ ಉತ್ತೇಜನಾ ಯೋಜನೆ ಘೋಷಣೆ* *ಉತ್ತೇಜನ ಯೋಜನೆ ಘೋಷಿಸಿದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ* *ಅರ್ಹ ವಿದ್ಯುತ್ ಟ್ರಕ್‌ಗಳಿಗೆ ಕೇಂದ್ರದಿಂದ ₹9.6 ಲಕ್ಷ ಪ್ರೋತ್ಸಾಹಧನ* *ಪಿಎಂ ಇ-ಡ್ರೈವ್ ಯೋಜನೆಯಿಂದ ಭಾರತದ ಹಸಿರು ಸರಕು ಸಾಗಣೆ ಕ್ರಾಂತಿಗೆ ವೇಗ* *ಈ ಯೋಜನೆಯಡಿಯಲ್ಲಿ SAIL 150 ಇ-ಟ್ರಕ್‌ಗಳನ್ನು ಸಂಗ್ರಹ* *ನವದೆಹಲಿ*: ಸರಕು ಸಾಗಾಣೆ ವಲಯದಲ್ಲಿ ಇಂಗಾಲದ ಹೊರಸೂಸುವಿಕೆಯನ್ನು ಶೂನ್ಯಮಟ್ಟಕ್ಕೆ ಇಳಿಸುವ ತನ್ನ ಬದ್ಧತೆಯನ್ನು ಪುನರುಚ್ಚರಿಸಿರುವ ನರೇಂದ್ರ ಮೋದಿ ಅವರ […]

Continue Reading
IMG 20250710 WA0020 scaled

ನವದೆಹಲಿ : ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ….!

*ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ* *ಶಾಸಕರ ಅಭಿಪ್ರಾಯ ಪಕ್ಷದ ವರಿಷ್ಠರ ತೀರ್ಮಾನವಲ್ಲ* *ನಾವಿಬ್ಬರೂ ವರಿಷ್ಠರ ತೀರ್ಮಾನಕ್ಕೆ ಬದ್ಧ* *ಮುಖ್ಯಮಂತ್ರಿಗಳ ಬದಲಾವಣೆ ಮಾಧ್ಯಮಗಳ ಸೃಷ್ಠಿ – ಊಹಾಪೋಹಗಳಿಗೆ ಆಸ್ಪದವಿಲ್ಲ-ಮುಖ್ಯಮಂತ್ರಿ ಸಿದ್ದರಾಮಯ್ಯ* ನವದೆಹಲಿ,ಜುಲೈ 10 : ಮುಖ್ಯಮಂತ್ರಿಗಳ ಬದಲಾವಣೆಯ ವಿಷಯ ಮಾಧ್ಯಮಗಳ ಸೃಷ್ಠಿಯಾಗಿದ್ದು, ಊಹಾಪೋಹಗಳಿಗೆ ಆಸ್ಪದವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು. ಅವರು ಇಂದು ನವದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದರು. ರಾಜ್ಯದಲ್ಲಿ ಮುಖ್ಯಮಂತ್ರಿಗಳ ಅಧಿಕಾರ ಹಸ್ತಾಂತರಕ್ಕೆ ಸಂಬಂಧಿಸಿದಂತೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸುತ್ತಾ, […]

Continue Reading
IMG 20250709 WA0006 scaled

ನವದೆಹಲಿ : ಡಿಫೆನ್ಸ್‌ ಕಾರಿಡಾರ್‌ಗೆ ಮನವಿ….!

*ಸಿಎಂ ನೇತೃತ್ವದ ನಿಯೋಗದಿಂದ ರಕ್ಷಣಾ ಸಚಿವರ ಭೇಟಿ, 2 ಡಿಫೆನ್ಸ್‌ ಕಾರಿಡಾರ್‌ಗೆ ಮನವಿ* ನವದೆಹಲಿ: ಬೆಂಗಳೂರು ಗ್ರಾಮಾಂತರ-ಕೋಲಾರ-ಚಿಕ್ಕಬಳ್ಳಾಪುರ ಮತ್ತು ಹುಬ್ಬಳ್ಳಿ ಧಾರವಾಡ-ಬೆಳಗಾವಿ-ವಿಜಯಪುರ ಜಿಲ್ಲೆಗಳಿಗೆ ಕೇಂದ್ರ ಸರಕಾರವು ಎರಡು ಪ್ರತ್ಯೇಕ ಡಿಫೆನ್ಸ್‌ ಕಾರಿಡಾರ್‌ ಮಂಜೂರು ಮಾಡಬೇಕೆಂದು ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರಕಾರದ ನಿಯೋಗವು ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರಿಗೆ ಬುಧವಾರ ಇಲ್ಲಿ ಮನವಿ ಸಲ್ಲಿಸಿದೆ. ನಿಯೋಗದಲ್ಲಿ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌, ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ, […]

Continue Reading
IMG 20250623 WA0032

Karntaka : ವಸತಿ ಸಚಿವರ ರಾಜಿನಾಮೆ ಪಡೆಯುವ ಧೈರ್ಯ, ನೈತಿಕತೆ ಸಿಎಂಗೆ ಇದೆಯಾ…..!

*ವಸತಿ ಇಲಾಖೆ ಅಕ್ರಮ; ರಾಜ್ಯ ಸರಕಾರದ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ತೀವ್ರ ವಾಗ್ದಾಳಿ* *ವಸತಿ ಸಚಿವರ ರಾಜಿನಾಮೆ ಪಡೆಯುವ ಧೈರ್ಯ, ನೈತಿಕತೆ ಸಿಎಂಗೆ ಇದೆಯಾ?* *ಕಾಂಗ್ರೆಸ್‌ ದರಬಾರಿನಲ್ಲಿ ಶಾಸಕರ ಪರಿಸ್ಥಿತಿ ತಬರನ ಕಥೆಯಂತಾಗಿದೆ ಎಂದು ಕಿಡಿ* *ಅಲ್ಪಸಂಖ್ಯಾತರ ಹೆಸರಿನಲ್ಲಿ ೬೨೫ ಕೋಟಿ ಗೋಲ್ಮಾಲ್;‌ ಸಂಪುಟ ಒಪ್ಪಿಗೆ ಇಲ್ಲ, ಹಣಕಾಸು ಇಲಾಖೆ ಸಮ್ಮತಿಯೂ ಇಲ್ಲ* *ಸರಕಾರದ ವಿರುದ್ಧ ದಾಖಲೆ ಸಮೇತ ಗಂಭೀರ ಆರೋಪ ಮಾಡಿದ ಕೇಂದ್ರ ಸಚಿವರು* *ರಾಜ್ಯದಲ್ಲಿ ಅಲಿಬಾಬಾ 34 ಕಳ್ಳರು ಇದ್ದಾರೆಂದು ಕಿಡಿ* ನವದೆಹಲಿ: ವಸತಿ ಇಲಾಖೆಯಲ್ಲಿ […]

Continue Reading
images 76

RCB ಸಂಭ್ರಮಾಚರಣೆ : ಮೃತಪಟ್ಟವರಿಗೆ ಪ್ರಧಾನಮಂತ್ರಿ ಸಂತಾಪ

ಬೆಂಗಳೂರಿನಲ್ಲಿ ಸಂಭವಿಸಿದ ದುರಂತದಲ್ಲಿ ಮೃತಪಟ್ಟವರಿಗೆ ಪ್ರಧಾನಮಂತ್ರಿ ಸಂತಾಪ ಬೆಂಗಳೂರಿನಲ್ಲಿ ಸಂಭವಿಸಿದ ದುರಂತದಲ್ಲಿ ಮೃತಪಟ್ಟವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ. ಘಟನೆಯ ಬಗ್ಗೆ ದುಃಖ ವ್ಯಕ್ತಪಡಿಸಿರುವ ಪ್ರಧಾನಿಯವರು, ಮೃತರ ಕುಟುಂಬಗಳಿಗೆ ಸಾಂತ್ವನ ಹೇಳಿದ್ದಾರೆ ಮತ್ತು ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದ್ದಾರೆ. ಈ ಕುರಿತು ಪ್ರಧಾನಮಂತ್ರಿಯವರ ಕಚೇರಿಯು X ನಲ್ಲಿ ಪೋಸ್ಟ್ ನಲ್ಲಿ; “ಬೆಂಗಳೂರಿನಲ್ಲಿ ನಡೆದ ಅವಘಡ ನಿಜಕ್ಕೂ ಹೃದಯವಿದ್ರಾವಕ. ಈ ದುರಂತದ ಸಮಯದಲ್ಲಿ, ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಎಲ್ಲರಿಗೂ ನನ್ನ ಸಾಂತ್ವನಗಳು. ಗಾಯಗೊಂಡವರು […]

Continue Reading
IMG 20250522 WA0006

ನವದೆಹಲಿ : ಪಿಎಂ ಇ-ಡ್ರೈವ್; ಬೆಂಗಳೂರಿಗೆ 4500 ಎಲೆಕ್ಟ್ರಿಕ್ ಬಸ್ ಹಂಚಿಕೆ….!

*ಪಿಎಂ ಇ-ಡ್ರೈವ್; ಬೆಂಗಳೂರಿಗೆ 4500 ಎಲೆಕ್ಟ್ರಿಕ್ ಬಸ್ ಹಂಚಿಕೆ ಭರವಸೆ ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ* *ಮೊದಲ ಹಂತದಲ್ಲಿ ಸಿಂಹಪಾಲು, ಉಳಿಕೆ ಹಂತಗಳಲ್ಲಿ ಬಸ್ ಹಂಚಿಕೆ* *ರಾಷ್ಟ್ರದ 5 ನಗರಗಳಿಗೆ 10,900 ಎಲೆಕ್ಟ್ರಿಕ್ ಬಸ್ ಹಂಚಿಕೆ* ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷೆ ಯೋಜನೆ ಪಿಎಂ ಇ-ಡ್ರೈವ್ ಅಡಿಯಲ್ಲಿ ಮೊದಲ ಹಂತದಲ್ಲಿಯೇ ರಾಷ್ಟ್ರದ ಐದು ಪ್ರಮುಖ ನಗರಗಳಿಗೆ 10,900 ಎಲೆಕ್ಟ್ರಿಕ್ ಬಸ್ ಗಳನ್ನು ಹಂಚಿಕೆ ಮಾಡಲು ನಿರ್ಧರಿಸಲಾಗಿದೆ. ಈ ಪೈಕಿ ಬೆಂಗಳೂರು ನಗರಕ್ಕೆ 4500 ಬಸ್ ಗಳನ್ನು ಹಂಚಿಕೆ […]

Continue Reading
20250509 222006

ನವದೆಹಲಿ : ತುರ್ತು ಪ್ರಕರಣಗಳನ್ನು ಎದುರಿಸಲು ವೈದ್ಯಕೀಯ ಸನ್ನದ್ಧತೆಯ ಸಿದ್ದತೆ…!

* ಕೇಂದ್ರ ಆರೋಗ್ಯ ಸಚಿವರಾದ ಶ್ರೀ ಜೆ ಪಿ ನಡ್ಡಾ ಅವರ ಅಧ್ಯಕ್ಷತೆಯಲ್ಲಿ ತುರ್ತು ಆರೋಗ್ಯ ವ್ಯವಸ್ಥೆಗಳ ಸನ್ನದ್ಧತೆಯ ಕುರಿತು ಉನ್ನತ ಮಟ್ಟದ ಪರಿಶೀಲನಾ ಸಭೆ * ದೇಶಾದ್ಯಂತ ಆರೋಗ್ಯ ವ್ಯವಸ್ಥೆಗಳು ಮತ್ತು ಸಂಪನ್ಮೂಲಗಳನ್ನು ಬಲಪಡಿಸಲು ತೆಗೆದುಕೊಳ್ಳಲಾದ ತುರ್ತು ಮತ್ತು ಸಮಗ್ರ ಕ್ರಮಗಳ ಕುರಿತು ಮಾಹಿತಿ ಒದಗಿಸಲಾಯಿತು ನವದೆಹಲಿ :  ಕೇಂದ್ರ ಆರೋಗ್ಯ ಸಚಿವರಾದ ಶ್ರೀ ಜೆ ಪಿ ನಡ್ಡಾ ಅವರ ಅಧ್ಯಕ್ಷತೆಯಲ್ಲಿ ತುರ್ತು ಆರೋಗ್ಯ ವ್ಯವಸ್ಥೆಗಳ ಸನ್ನದ್ಧತೆಯನ್ನು ಪರಿಶೀಲಿಸಲು ಆರೋಗ್ಯ ಸಚಿವಾಲಯದ ಹಿರಿಯ ಅಧಿಕಾರಿಗಳೊಂದಿಗೆ ಉನ್ನತ […]

Continue Reading
SAVE 20250507 220927 scaled

India : ಸತ್ಯದ ಮೇಲೆ ಅಪಪ್ರಚಾರದ ದಾಳಿ….!

ಸತ್ಯದ ಮೇಲೆ ಅಪಪ್ರಚಾರದ ದಾಳಿ: ಆಪರೇಷನ್ ಸಿಂಧೂರ್‌ ಗೆ ಅಪಪ್ರಚಾರದ ಮೂಲಕ ಪಾಕಿಸ್ತಾನದ ಪ್ರತಿಕ್ರಿಯೆ ನವದೆಹಲಿ :  ‘ಆಪರೇಷನ್ ಸಿಂಧೂರ್’ ಅಡಿಯಲ್ಲಿ ಭಾರತದ ನಿರ್ಣಾಯಕ ದಾಳಿಯ ನಂತರ, ಪಾಕಿಸ್ತಾನವು ಪೂರ್ಣ ಪ್ರಮಾಣದ ತಪ್ಪು ಮಾಹಿತಿಯ ದಾಳಿಯನ್ನು ಪ್ರಾರಂಭಿಸಿದೆ – ಸುಳ್ಳುಗಳು ಮತ್ತು ಡಿಜಿಟಲ್ ಸೃಷ್ಟಿಗಳ ಸುರಿಮಳೆಯೊಂದಿಗೆ ಗಮನವನ್ನು ಬೇರೆಡೆಗೆ ತಿರುಗಿಸಲು ಮತ್ತು ನಿರೂಪಣೆಯನ್ನು ನಿಯಂತ್ರಿಸಲು ಹತಾಶ ಪ್ರಯತ್ನ ನಡೆಸಿದೆ. ಭಾರತೀಯ ಸಶಸ್ತ್ರ ಪಡೆಗಳ ಕೇಂದ್ರೀಕೃತ ಮತ್ತು ಪರಿಣಾಮಕಾರಿ ಸೇನಾ ಕಾರ್ಯಾಚರಣೆಯಾಗಿ ಪ್ರಾರಂಭವಾದದ್ದು ಈಗ ಗೊಂದಲಮಯ ಆನ್‌ಲೈನ್ ಅಪಪ್ರಚಾರ […]

Continue Reading
20250423 060315

ಕಾಶ್ಮೀರ : ಉಗ್ರರ ಅಟ್ಟಹಾಸ – ಪ್ರವಾಸಿಗರ ಬಲಿ….!

ಸಚಿವ ಸಂತೋಷ್ ಲಾಡ್ ಗೆ ಜವಬ್ದಾರಿ ಸಿದ್ದರಾಮಯ್ಯ : ಮಡಿದ ಎಲ್ಲರ ಆತ್ಮಕ್ಕೆ ಶಾಂತಿ ಸಿಗಲಿ ಭಯೋತ್ಪಾದನೆ ಎಂದಿಗೂ ಭಾರತವನ್ನು ಅಧೀರಗೊಳಿಸುವುದಿ ಪಹಲ್ಗಾಮ್(ಜಮ್ಮು ಮತ್ತು ಕಾಶ್ಮೀರ):ಜಮ್ಮು-ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯ ಪಹಲ್ಗಾಮ್ ನಬೈಸರನ್ ಕಣಿವೆಯಲ್ಲಿ ಉಗ್ರರು ಅಟ್ಟಹಾಸ ಮೆರೆದಿದ್ದಾರೆ. ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ನಡೆದ ಉಗ್ರರ ದಾಳಿಯಲ್ಲಿ ಕರ್ನಾಟಕ, ಒಡಿಶಾ ಸೇರಿದಂತೆ ವಿವಿಧ ಕಡೆಗಳಿಂದ ಪ್ರವಾಸಕ್ಕೆ ತೆರಳಿದ್ದ 27 ಮಂದಿ ಬಲಿಯಾಗಿದ್ದಾರೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಪಾಕ್ ಮೂಲದ ಭಯೋತ್ಪಾದಕರು ದುಷ್ಕೃತ್ಯ ಎಸಗಿದ್ದಾರೆ. ಪ್ರವಾಸಿಗರ ಮೇಲೆ ಗುಂಡಿನ ದಾಳಿಯ […]

Continue Reading