ನವದೆಹಲಿ: ಎಲ್ ನಿನೋ’ ಪ್ರಭಾವ – ದೇಶಾದ್ಯಂತ ವಾಡಿಕೆಗಿಂತ ಕಡಿಮೆ ಮಳೆ
ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಹಾಗೂ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವರಾದ ಶ್ರೀ ಶಿವರಾಜ್ ಸಿಂಗ್ ಚೌಹಾಣ್ ಅವರಿಂದ ‘ಎಲ್ ನಿನೋ’ ಕಾರಣದಿಂದಾಗಿ ದೇಶದ ಕೆಲವು ಭಾಗಗಳಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಿರುವ ಪರಿಸ್ಥಿತಿ ಮತ್ತು ಅದರ ಪರಿಣಾಮಗಳ ಪರಾಮರ್ಶೆ ದೇಶಾದ್ಯಂತ ಮುಂಗಾರು ಮಳೆಯ ಪರಿಸ್ಥಿತಿ ಮತ್ತು ಎಲ್ ನಿನೋ ಕಾರಣದಿಂದಾಗಿ ಕೆಲವು ಪ್ರದೇಶಗಳಲ್ಲಿ ಎದುರಾಗಬಹುದಾದ ಸಂಭಾವ್ಯ ಬರ ಪರಿಸ್ಥಿತಿಯನ್ನು ಸರ್ಕಾರವು ನಿರಂತರವಾಗಿ ಮೇಲ್ವಿಚಾರಣೆ ಮಾಡುತ್ತಿದೆ ದೇಶಾದ್ಯಂತ ಇರುವ […]
Continue Reading