IMG 20240630 WA0008

ನವದೆಹಲಿ : ರಾಜ್ಯದ ಪ್ರಮುಖ ಯೋಜನೆಗಳ ಅನುಮೋದನೆ….!

* ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಬಜೆಟ್ 2023-2024 ನಲ್ಲಿ ಘೋಷಿಸಿದಂತೆ 5300 ಕೋಟಿ ರೂ.ಗಳ ಬಿಡುಗಡೆ ಗೆ ಮನವಿ *ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಸಿಎಂ* ನವದೆಹಲಿ, ಜೂನ್ 28: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ರಾಜ್ಯದ ಪ್ರಮುಖ ಯೋಜನೆಗಳ ಅನುಮೋದನೆ ಕುರಿತು ಮನವಿ ಮಾಡಿದ್ದಾರೆ. *ಪ್ರಮುಖ ನೀರಾವರಿ ಯೋಜನೆಗಳು* ಬೆಂಗಳೂರು ನಗರಕ್ಕೆ ಕುಡಿಯುವ ನೀರು ಒದಗಿಸುವ ಹಾಗೂ 400 ಮೆ.ವ್ಯಾ ವಿದ್ಯುತ್ ಉತ್ಪಾದನೆ ಮಾಡುವ ಮೇಕೆದಾಟು […]

Continue Reading
IMG 20240610 WA0015

ಮೋದಿ : ಹೊಸ ಸರ್ಕಾರದ ಮೊದಲ ನಿರ್ಧಾರ, ಕೃಷಿಕರ ಕಲ್ಯಾಣ…..!

ಪಿ ಎಂ ಕಿಸಾನ್ ನಿಧಿ ಬಿಡುಗಡೆಗೆ ಸಂಬಂಧಿಸಿದ ಮೊದಲ ಕಡತ ಸಹಿ ಮಾಡಿದ ಪ್ರಧಾನಮಂತ್ರಿ ಹೊಸ ಸರ್ಕಾರದ ಮೊದಲ ನಿರ್ಧಾರ, ಕೃಷಿಕರ ಕಲ್ಯಾಣಕ್ಕೆ ಸರ್ಕಾರದ ಬದ್ಧತೆಯ ಪ್ರತೀಕ ರೈತರ ಕಲ್ಯಾಣಕ್ಕೆ ತಮ್ಮ ಸರ್ಕಾರ ಸಂಪೂರ್ಣವಾಗಿ ಬದ್ಧವಾಗಿರುವ ಕಾರಣ, ಅಧಿಕಾರ‌ ವಹಿಸಿಕೊಂಡ ಬಳಿಕ ಮೊದಲು ಕೃಷಿ ಸಂಬಂಧಿತ ಕಡತಕ್ಕೆ ಸಹಿ – ಪ್ರಧಾನ ಮಂತ್ರಿ ಭವಿಷ್ಯದಲ್ಲಿ ರೈತರು ಮತ್ತು ಕೃಷಿ ವಲಯ ಸಂಬಂಧಿತವಾಗಿ ಇನ್ನೂ ಹೆಚ್ಚು ಕಾರ್ಯೋನ್ಮುಖ – ಪ್ರಧಾನಿ ನರೇಂದ್ರ ಮೋದಿ ನವದೆಹಲಿ : – ಮೂರನೇ […]

Continue Reading
IMG 20240504 WA0010

BJP : ದೇಶದ ಸಮಗ್ರ ಅಭಿವೃದ್ಧಿ, ಸುರಕ್ಷತೆಗೆ ಮೋದಿಜೀ ಗ್ಯಾರಂಟಿಯನ್ನು ಬೆಂಬಲಿಸಿ….!

  ದೇಶದ ಸಮಗ್ರ ಅಭಿವೃದ್ಧಿ, ಸುರಕ್ಷತೆಗೆ ಮೋದಿಜೀ ಗ್ಯಾರಂಟಿಯನ್ನು ಬೆಂಬಲಿಸಿ: ಅಮಿತ್ ಶಾ ಬೆಂಗಳೂರು: ಕುಟುಂಬವಾದದ ಕಾಂಗ್ರೆಸ್ ಬೇಕೇ? ಪರಂಪರೆ ಕಾಪಾಡುವ ಬಿಜೆಪಿ ಬೇಕೇ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಪ್ರಶ್ನಿಸಿದರು. ಹುಕ್ಕೇರಿಯಲ್ಲಿ ಇಂದು ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಭಾಷಣ ಮಾಡಿದ ಅವರು, ಮೋದಿಜೀಗೆ 10 ವರ್ಷ ಬೆಂಬಲ ನೀಡಿದ್ದೀರಿ ಎಂದರಲ್ಲದೆ, ಅಯೋಧ್ಯೆಯಲ್ಲಿ ರಾಮಮಂದಿರ ಮಾಡಬೇಕಿತ್ತೇ ಎಂದು ಪ್ರಶ್ನಿಸಿ ‘ಹೌದು’ ಎಂದು ಜನರಿಂದ ಉತ್ತರ ಪಡೆದರು. ಕಾಂಗ್ರೆಸ್ ಪಕ್ಷವು ರಾಮಮಂದಿರ ನಿರ್ಮಾಣ ವಿಚಾರವನ್ನು […]

Continue Reading
images 32

Karnataka : ಸಿ ಇ ಟಿ ಮರು ಪರೀಕ್ಷೆ ಇಲ್ಲ..!

* ಪಠ್ಯಕ್ರಮದ ಹೊರತಾದ ಪ್ರಶ್ನೆಗಳನ್ನು ಕೆಸಿಇಟಿ 2024 ರ ಮೌಲ್ಯ ಮಾಪನಕ್ಕೆ ಪರಿಗಣಿಸುವುದಿಲ್ಲ. * ಕೆಸಿಇಟಿ 2024 ಕ್ಕೆ ಮರು ಪರೀಕ್ಷೆ ನಡೆಸಲಾಗುವುದಿಲ್ಲ. ಬೆಂಗಳೂರು : ಪಠ್ಯಕ್ರಮದ ಹೊರತಾದ ಪ್ರಶ್ನೆಗಳನ್ನು ಕೆಸಿಇಟಿ 2024 ರ ಮೌಲ್ಯ ಮಾಪನಕ್ಕೆ ಪರಿಗಣಿಸುವುದಿಲ್ಲ.ಕೆಸಿಇಟಿ 2024 ಕ್ಕೆ ಮರು ಪರೀಕ್ಷೆ ನಡೆಸಲಾಗುವುದಿಲ್ಲ. ಎಂಬ ಸ್ಪಷ್ಟಣೆಯನ್ಬು ನೀಡಿದೆ. ಉನ್ನತ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಶ್ರೀಕರ್ ಅವರು ಪತ್ರಿಕಾ ಪ್ರಕಟಣೆಯ ಮೂಲಕ ವಿಧ್ಯಾರ್ಥಿ ಗಳ ಪೋಷಕರ ಗೊಂದಲಗಳಿಗೆ ತೆರೆ ಎಳೆದಿದ್ದಾರೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರವು […]

Continue Reading
9ee40382 f3e9 49cb 84b7 a0150eefdd5a

ಚಿತ್ರದುರ್ಗ ಲೋಕಸಭೆ : ಕೋಟೆನಾಡಲ್ಲಿ ʻ ಗಂಡಸರು ʼ  ಇಲ್ಲವೇ ….?

ಜನಾರ್ಧನ ಸ್ವಾಮಿ ಗೆ ಬಿ ಫಾರಂ ನಿರಾಕರಣೆ  ಕೋಟೆನಾಡಲ್ಲಿ ʻ ಗಂಡಸರು ʼ  ಇಲ್ಲವೇ ….? ಕರ್ನಾಟಕ ರಾಜ್ಯದ ಇತಿಹಾಸ ಪುಟಗಳಲ್ಲಿ ಚಿತ್ರದುರ್ಗ ಕ್ಕೆ ತನ್ನದೆ ಆದ ಸ್ಥಾನವಿದೆ. ಮದಕರಿನಾಯಕ ಆಳ್ವಿಕೆ ಮಾಡಿದ ಗಂಡೆದೆಯ ನಾಡು ವೀರ ವನಿತೆ  ಒನಕೆ ಓಬವ್ವನ ನೆಲೆ ಬೀಡು ಚಿತ್ರದುರ್ಗ ನಗರವು ಪುರಾಣದ ಪ್ರಕಾರ ಶ್ರೀಕೃಷ್ಣ ಜಾಂಬವತಿಯ ಪುತ್ರನಾದ ಚಿತ್ರಕೇತು ಆಳ್ವಿಕೆ ಮಾಡಿದ ಪ್ರದೇಶ. ಚಿತ್ರದುರ್ಗದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಲ್ಲುಬೆಟ್ಟಗಳಿಂದ ಹಾಗೂ ಹುಲ್ಲುಗಾವಲು ಗಳಿಂದ ಕೂಡಿದ ದುರ್ಗಮ ಪ್ರದೇಶವಾಗಿತ್ತು. ಅಂತಹ ದುರ್ಗಮ […]

Continue Reading
IMG 20240415 WA0008

Karnataka : ಮೈಸೂರು – ಮೋದಿ ಕಿ ಗ್ಯಾರಂಟಿಯೇ ಬಿಜೆಪಿ ಸಂಕಲ್ಪಪತ್ರ….!

ಮೋದಿ ಕಿ ಗ್ಯಾರಂಟಿಯೇ ಬಿಜೆಪಿ ಸಂಕಲ್ಪಪತ್ರ: ನರೇಂದ್ರ ಮೋದಿ ಬೆಂಗಳೂರು: ಮೋದಿ ಕಿ ಗ್ಯಾರಂಟಿಯೇ ಬಿಜೆಪಿ ಸಂಕಲ್ಪಪತ್ರ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಪ್ರಕಟಿಸಿದರು.ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಇಂದು ಮೈಸೂರಿನಲ್ಲಿ ‘ವಿಕಸಿತ ಭಾರತಕ್ಕೆ ವಿಜಯ ಸಂಕಲ್ಪ’ ಸಂಬಂಧಿತ ಬೃಹತ್ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು. ಈ ಮೂಲಕ ಪ್ರಧಾನಿ ಮೋದಿಯವರು ಮೈಸೂರಿನಲ್ಲಿ ಸಂಜೆ ಮಹಾರಾಜ ಕಾಲೇಜು ಮೈದಾನದಲ್ಲಿ ಏರ್ಪಡಿಸಿರುವ ಬಹಿರಂಗ ಸಮಾವೇಶದಲ್ಲಿ ಎನ್‍ಡಿಎ ಕೂಟದ ಚುನಾವಣಾ ಪ್ರಚಾರಕ್ಕೆ ಅಧಿಕೃತವಾಗಿ ಚಾಲನೆ ನೀಡಿದರು. 3 ಕೋಟಿ ಹೊಸ […]

Continue Reading