IMG 20240318 WA0076 scaled

ಶಿವಮೊಗ್ಗ : 28 ಸೀಟು ಗೆಲ್ಲಿಸಿಕೊಡಿ….!

ಎಲ್ಲ 28 ಸೀಟು ಗೆಲ್ಲಿಸಿಕೊಡಿ: ನರೇಂದ್ರ ಮೋದಿ ಬೆಂಗಳೂರು: ದೇಶಾದ್ಯಂತ 400ಕ್ಕೂ ಹೆಚ್ಚು ಕ್ಷೇತ್ರದಲ್ಲಿ ಎನ್.ಡಿ.ಎ. ಗೆಲುವಿನಲ್ಲಿ ಕರ್ನಾಟಕದ ಕೊಡುಗೆ ದೊಡ್ಡದಿರಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತಿಳಿಸಿದರು. ಪ್ರತಿ ಪೋಲಿಂಗ್ ಬೂತಿನಲ್ಲಿ ಕಮಲ ಅರಳುವಂತೆ ನೋಡಿಕೊಳ್ಳಿ ಎಂದು ಮನವಿ ಮಾಡಿದರು.ಶಿವಮೊಗ್ಗದಲ್ಲಿ ಇಂದು ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಭ್ರಷ್ಟಾಚಾರ, ತುಷ್ಟೀಕರಣದ ನೀತಿಯನ್ನು ತನ್ನಾಗಿಸಿದ ಇಂಡಿ ಒಕ್ಕೂಟವು ಬಿಜೆಪಿ ಜನಬೆಂಬಲ ಗಮನಿಸಿ ನಿದ್ದೆಗೆಡುವ ಸ್ಥಿತಿ ಬಂದಿದೆ. ಯಡಿಯೂರಪ್ಪ ಅವರ ತಪೋಭೂಮಿ ಇದು. ಕರ್ನಾಟಕದ 28ರಲ್ಲಿ 28 […]

Continue Reading
20240209 201752

BJP : ಚುನಾವಣೆ ಕುರಿತು ರಾಷ್ಟ್ರೀಯ ಅಧ್ಯಕ್ಷರ ಜೊತೆ ಚರ್ಚೆ….!

  ಚುನಾವಣೆ ಕುರಿತು ರಾಷ್ಟ್ರೀಯ ಅಧ್ಯಕ್ಷರ ಜೊತೆ ಚರ್ಚೆ: ವಿಜಯೇಂದ್ರ ಬೆಂಗಳೂರು: ಇವತ್ತು ನಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ.ನಡ್ಡಾಜೀ ಅವರನ್ನು ಭೇಟಿ ಮಾಡಿ ಮುಂದೆ ಬರುವ ವಿಧಾನಪರಿಷತ್ ಚುನಾವಣಾ ಅಭ್ಯರ್ಥಿಗಳ ವಿಚಾರ ಹಾಗೂ ರಾಜ್ಯಸಭಾ ಚುನಾವಣೆ ಮತ್ತು ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬೇರೆ ಬೇರೆ ವಿಷಯಗಳ ಚರ್ಚೆ ಮಾಡಿದ್ದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು. ದೆಹಲಿಯÀಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ನಾನು ರಾಜ್ಯಾಧ್ಯಕ್ಷನಾಗಿ ಎಲ್ಲರನ್ನು ಜೊತೆ ಸೇರಿಸಿಕೊಂಡು […]

Continue Reading
IMG 20240207 WA0018

ನವದೆಹಲಿ : ಕೇಂದ್ರ ಸರ್ಕಾರದ ಆರ್ಥಿಕ ದೌರ್ಜನ್ಯದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ….!

ಕೇಂದ್ರ ಸರ್ಕಾರದ ಆರ್ಥಿಕ ದೌರ್ಜನ್ಯದ ವಿರುದ್ಧ ನವದೆಹಲಿಯಲ್ಲಿ ಪ್ರತಿಭಟನೆ* ಕೇಂದ್ರದಿಂದ ರಾಜ್ಯಕ್ಕೆ ಅನ್ಯಾಯ- ಐದು ವರ್ಷಗಳಲ್ಲಿ 1.88 ಕೋಟಿ ರೂ. ಕಡಿತ: ಮುಖ್ಯಮಂತ್ರಿ ಸಿದ್ದರಾಮಯ್ಯ* ನವದೆಹಲಿ, ಫೆಬ್ರವರಿ 07: ಕೇಂದ್ರ ಸರ್ಕಾರದ ಮಲತಾಯಿ ಧೋರಣೆಯಿಂದಾಗಿ 2017-18 ರಿಂದ ಕರ್ನಾಟಕಕ್ಕೆ 1,87,867 ಕೋಟಿ ರೂ.ಗಳ ನಷ್ಟವಾಗಿದ್ದು ಇದರಿಂದ ರಾಜ್ಯದ ಸರ್ವತೋಮುಖ ಅಭಿವೃದ್ಧಿಯ ಅವಕಾಶವನ್ನು ತಪ್ಪಿಸಿದಂತಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಕರ್ನಾಟಕ ಮತ್ತು ಕನ್ನಡಿಗರ ಮೇಲೆ ಕೇಂದ್ರ ಸರ್ಕಾರ ಎಸಗಿರುವ ಆರ್ಥಿಕ ದೌರ್ಜನ್ಯದ ಕೇಂದ್ರ ದ ವಿರುದ್ಧ ಜಂತರ್ […]

Continue Reading
20240201 090510

Modi : ​​​​​​​2024-25ನೇ ಸಾಲಿನ ಕೇಂದ್ರ ಮಧ್ಯಂತರ ಬಜೆಟ್ ನಲ್ಲಿ ಏನಿದೆ….!

​​​​​​​2024-25ನೇ ಸಾಲಿನ ಕೇಂದ್ರ ಮಧ್ಯಂತರ ಬಜೆಟ್ ನ ಸಾರಾಂಶ ಭಾರತದ ನೈಜ ಜಿಡಿಪಿ 2023-24ನೇ ಸಾಲಿನಲ್ಲಿ ಶೇಕಡಾ 7.3 ರಷ್ಟು ಬೆಳವಣಿಗೆಯಾಗಲಿದೆ ಎಂದು ಅಂದಾಜಿಸಲಾಗಿದೆ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರು ಸಂಸತ್ತಿನಲ್ಲಿ 2024-2025 ನೇ ಸಾಲಿನ ಕೇಂದ್ರ ಮಧ್ಯಂತರ ಬಜೆಟ್ ಅನ್ನು ಮಂಡಿಸಿದರು ಮುಂದಿನ ವರ್ಷಕ್ಕೆ ಬಂಡವಾಳ ವೆಚ್ಚವನ್ನು ಶೇಕಡಾ 11.1 ರಷ್ಟು ಹೆಚ್ಚಳದೊಂದಿಗೆ ರೂ 11,11,111 ಕೋಟಿಗೆ ಹೆಚ್ಚಿಸಲಾಗುತ್ತಿದೆ, ಇದು ಜಿಡಿಪಿಯ ಶೇಕಡಾ 3.4 ಆಗಿರುತ್ತದೆ 2024-25 ರಲ್ಲಿನ […]

Continue Reading
20240201 090510

ಬಜೆಟ್ : ಕೇಂದ್ರ ದ ಮಧ್ಯಂತರ ಬಜೆಟ್ ನೇರಪ್ರಸಾರ- Live

ಕೇಂದ್ರ ಸರ್ಕಾರ ಇಂದು ಮಧ್ಯಂತರ ಬಜೆಟ್ (Interim Budget ) ನೇರ ಪ್ರಸಾರ. ದೇಶ ದ ಎಲ್ಲಾ ವರ್ಗದ ಜನರು ಬಹಳಷ್ಟು ನಿರೀಕ್ಷೆ ಗಳನ್ನು ಇಟ್ಟುಕೊಂಡಿದ್ದಾರೆ. ಚುನಾವಣಾ ವರ್ಷವಾದ (Election Year) ಕಾರಣ ಪೂರ್ಣ ಪ್ರಮಾಣದ ಬಜೆಟ್ ಮಂಡನೆಗೆ ಅವಕಾಶ ಇರುವುದಿಲ್ಲ. ಕೇವಲ ಲೇಖಾನುದಾನ ಮಾತ್ರ ಮಂಡಿಸಲಾಗುತ್ತದೆ. ಚುನಾವಣೆ ಮುಗಿದು ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತ್ರ ಪೂರ್ಣ ಪ್ರಮಾಣದ ಬಜೆಟ್ ಮಂಡಿಸಲಾಗುತ್ತದೆ.

Continue Reading
20240125 221500

ಬಿಜೆಪಿ: ನನ್ನ ಮನೆಗೆ ಸಂತಸದಿಂದ ಮತ್ತೆ ಮರಳಿದ್ದೇನೆ….!

ಬಿಜೆಪಿಯ ನನ್ನ ಮನೆಗೆ ಸಂತಸದಿಂದ ಮತ್ತೆ ಮರಳಿದ್ದೇನೆ: ಜಗದೀಶ್ ಶೆಟ್ಟರ್ ಬೆಂಗಳೂರು: ದೇಶಕ್ಕೆ ಸುರಕ್ಷತೆ ಮತ್ತು ಹೆಚ್ಚಿನ ಶಕ್ತಿ ತುಂಬಲು ನರೇಂದ್ರ ಮೋದಿಯವರು ಮತ್ತೊಮ್ಮೆ ಪ್ರಧಾನಿ ಆಗಬೇಕೆಂದು ಆಶಿಸಿ ಬಿಜೆಪಿಗೆ ಮತ್ತೆ ಮರಳಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ತಿಳಿಸಿದರು. ನಗರದ ವಿಮಾನನಿಲ್ದಾಣದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ರಾಷ್ಟ್ರದ -ರಾಜ್ಯದ ನಾಯಕರು ಗೌರವ ಕೊಟ್ಟಿದ್ದಾರೆ. ಯಾವುದೇ ಕಂಡಿಷನ್ ಹಾಕಿ ನಾನು ಬಿಜೆಪಿ ಸೇರಿಲ್ಲ ಎಂದು ಅವರು ಪ್ರಶ್ನೆಗೆ ಉತ್ತರ ಕೊಟ್ಟರು. […]

Continue Reading
IMG 20240122 WA0047

Modi : ಮುಂದಿನ ಒಂದು ಸಾವಿರ ವರ್ಷಗಳವರೆಗೆ ನಾವು ಭಾರತದ ಅಡಿಪಾಯವನ್ನು ಹಾಕಬೇಕಾಗಿದೆ….!

ಶತಮಾನಗಳ ತಾಳ್ಮೆ, ಅಪರಿಮಿತ ತ್ಯಾಗ, ಪರಿತ್ಯಾಗ ಮತ್ತು ತಪಸ್ಸಿನ ನಂತರ ನಮ್ಮ ಶ್ರೀರಾಮ ಇಲ್ಲಿದ್ದಾನೆ” “22ನೇ ಜನವರಿ 2024 ಕ್ಯಾಲೆಂಡರ್ ನಲ್ಲಿ ಕೇವಲ ಒಂದು ದಿನಾಂಕವಲ್ಲ, ಇದು ಹೊಸ ‘ಕಾಲ ಚಕ್ರ’ದ ಆರಂಭವಾಗಿದೆ” “ನ್ಯಾಯದ ಘನತೆಯನ್ನು ಕಾಪಾಡಿದ್ದಕ್ಕಾಗಿ ನಾನು ಭಾರತೀಯ ನ್ಯಾಯಾಂಗಕ್ಕೆ ಧನ್ಯವಾದ ಹೇಳುತ್ತೇನೆ. ನ್ಯಾಯದ ಪ್ರತಿರೂಪವಾದ ಭಗವಾನ್ ರಾಮನ ದೇವಾಲಯವನ್ನು ನ್ಯಾಯಯುತವಾಗಿ ನಿರ್ಮಿಸಲಾಗಿದೆ” “ನನ್ನ 11 ದಿನಗಳ ಉಪವಾಸ ಮತ್ತು ಆಚರಣೆಯಲ್ಲಿ, ನಾನು ಶ್ರೀರಾಮನು ನಡೆದಾಡಿದ ಸ್ಥಳಗಳನ್ನು ಸ್ಪರ್ಶಿಸಲು ಪ್ರಯತ್ನಿಸಿದೆ” “ಸಮುದ್ರದಿಂದ ಸರಯೂ ನದಿಯವರೆಗೆ, ರಾಮನ […]

Continue Reading
20240122 070203

ಅಯೋಧ್ಯೆ:ಗರ್ಭಗುಡಿಯಲ್ಲಿರಾಮ್ಲಲ್ಲಾನ ಪ್ರತಿಷ್ಠಾಪನೆ- ನೇರಪ್ರಸಾರ ( Live )

ಅಯೋಧ್ಯೆ ರಾಮಮಂದಿರ:   ಗರ್ಭಗುಡಿಯಲ್ಲಿ ರಾಮ್ ಲಲ್ಲಾನ ಪ್ರತಿಷ್ಠಾಪನೆ ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯವು ಇಂದು ಪ್ರಧಾನಿ ನರೇಂದ್ರ ಮೋದಿ ಮತ್ತು ಇತರ ಗಣ್ಯರ ಸಮ್ಮುಖದಲ್ಲಿ ಉದ್ಘಾಟನೆಯಾಗಿದೆ.  ಗರ್ಭಗುಡಿಯಲ್ಲಿ ರಾಮ್ ಲಲ್ಲಾನ ಪ್ರತಿಷ್ಠಾಪನೆ (ಪ್ರಾಣ ಪ್ರತಿಷ್ಠೆ) ನಡೆಯಲಿದೆ. ಗರ್ಭ-ಗೃಹ), ಜನವರಿ 24 ರಿಂದ ದೇವಾಲಯವು ಭಕ್ತರಿಗೆ ತೆರೆದಿರುತ್ತದೆ. ಭಾರತದ ಶತಮಾನದ ಇತಿಹಾಸದ ಸಂಕೀರ್ಣ ಕೆತ್ತನೆಗಳಿಂದ ಅಲಂಕರಿಸಲ್ಪಟ್ಟ ರಾಮ ಜನ್ಮಭೂಮಿ ದೇವಾಲಯದ ಭವ್ಯತೆಯನ್ನು ಭಕ್ತರು ವೀಕ್ಷಿಸಬಹುದು. ಸರಿ, ಇದು ಕೇವಲ ಕಟ್ಟಡವಲ್ಲ ಆದರೆ ಶತಮಾನಗಳಿಂದ ಭಾರತದ ಹೃದಯಭಾಗದಲ್ಲಿ ನೆಲೆಸಿರುವ […]

Continue Reading