ನವದೆಹಲಿ:ನವ ಕರ್ನಾಟಕದಿಂದ ನವ ಭಾರತ ನಿರ್ಮಾಣ ಸಂಕಲ್ಪ ಯಶಸ್ವಿ…!
ನವ ಕರ್ನಾಟಕದಿಂದ ನವ ಭಾರತ ನಿರ್ಮಾಣ ಸಂಕಲ್ಪ ಯಶಸ್ವಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೆಹಲಿ: ಪರಮಪೂಜ್ಯರ ಆಶೀರ್ವಾದದೊಂದಿಗೆ ಕರ್ನಾಟಕವನ್ನು ಮುನ್ನಡೆಸುವ ಸಂಕಲ್ಪದಿಂದ ಮುನ್ನೆಡೆಯುತ್ತಿದ್ದೇನೆ. ನವ ಕರ್ನಾಟಕದಿಂದ ನವ ಭಾರತ ನಿರ್ಮಾಣ ಸಂಕಲ್ಪ ಯಶಸ್ವಿಯಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಇಂದು ದೆಹಲಿ ಕರ್ನಾಟಕ ಸಂಘದ 75 ವರ್ಷದ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಟಾಲ್ಕಟೋರ ಸಭಾಂಗಣದಲ್ಲಿ ಆಯೋಜಿಸಿದ ಬಾರಿಸು ಕನ್ನಡ ಡಿಂಡಿಮ ಸಾಂಸ್ಕೃತಿಕ ಉತ್ಸವದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ನನಗೆ ದೂರ ದಿಲ್ಲಿಯಲ್ಲಿ ಕನ್ನಡದ ಕಂಪು ಬಹಳ […]
Continue Reading