IMG 20221214 WA0016

ನವ ದೆಹಲಿ: ಗಡಿ ವಿವಾದ-ಸಾಮರಸ್ಯ ನಿರ್ವಹಣೆಗೆ ಸಚಿವರ ಸಮಿತಿ ರಚನೆ

ಸಾಮರಸ್ಯ ನಿರ್ವಹಣೆಗೆ ಸಚಿವರ ಸಮಿತಿ ರಚನೆ ಕೇಂದ್ರ ಗೃಹ ಸಚಿವರ ಸೂಚನೆ- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನವದೆಹಲಿ , ಡಿಸೆಂಬರ್ 14 : ಕರ್ನಾಟಕ ಹಾಗೂ ಮಹಾರಾಷ್ಟ್ರ ರಾಜ್ಯಗಳಲ್ಲಿ ಸಾಮರಸ್ಯ ನಿರ್ವಹಣೆಗೆ ತಲಾ ಮೂರು ಸಚಿವರನ್ನು ನೇಮಿಸಿಕೊಳ್ಳಲು ಸೂಚಿಸಿದ್ದಾರೆ. ಗಡಿ ವಿವಾದದ ವಿಷಯಗಳನ್ನು ಬಗ್ಗೆ ಆದಷ್ಟು ಬೇಗನೆ ಚರ್ಚಿಸಿ ಬಗೆಹರಿಸಿಕೊಳ್ಳಲು ಕೇಂದ್ರ ಗೃಹ ಸಚಿವರು ಸೂಚಿಸಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ನವದೆಹಲಿಯಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು. ಇಂದು ಕೇಂದ್ರ ಗೃಹ ಸಚಿವರು […]

Continue Reading
IMG 20221123 WA0055

ಕಾಂಗ್ರೆಸ್ : ಮತದಾರರ ಮಾಹಿತಿ ಕಳವು ಪ್ರಕರಣ ಕೇಂದ್ರ ಚುನಾವಣಾ ಆಯೋಗಕ್ಕೆ ದೂರು…!

ನವದೆಹಲಿ: ಮತದಾರರ ಮಾಹಿತಿ ಕಳವು, ಮಾರಾಟ, ನಿರ್ದಿಷ್ಟ ಮತದಾರರ ಹೆಸರು ಅಳಿಸಿ ಹಾಕಿರುವುದು ಸೇರಿದಂತೆ ಕರ್ನಾಟಕದಲ್ಲಿ ನಡೆದಿರುವ ಮತದಾರರ ಪಟ್ಟಿ ಹಗರಣ ಕುರಿತು ನವದೆಹಲಿಯಲ್ಲಿ ಕೇಂದ್ರ ಚುನಾವಣೆ ಆಯೋಗದ ಆಯುಕ್ತ ರಾಜೀವ್ ಕುಮಾರ್ ಅವರಿಗೆ ಬುಧವಾರ ಕಾಂಗ್ರೆಸ್ ನಿಯೋಗ ದೂರನ್ನು ನೀಡಿದರು. ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ಪ್ರಚಾರ ಸಮಿತಿ ಅಧ್ಯಕ್ಷ ಎಂ ಬಿ ಪಾಟೀಲ್, ಸಂವಹನ ಮತ್ತು ಸಾಮಾಜಿಕ ಜಾಲಾತಾಣ ವಿಭಾಗದ ಅಧ್ಯಕ್ಷ ಪ್ರಿಯಾಂಕ್ ಖರ್ಗೆ, […]

Continue Reading
IMG 20221111 WA0056

Modi : ಕೆಂಪೇಗೌಡ ಅವರ ಕಲ್ಪನೆಯಂತೆಯೇ ಬೆಂಗಳೂರು ಪ್ರಗತಿಯ ಹಾದಿಯಲ್ಲಿ ಮುನ್ನಡೆಯುತ್ತಿದೆ    

ಕೆಂಪೇಗೌಡ ಅವರ ಕಲ್ಪನೆಯಂತೆಯೇ ಬೆಂಗಳೂರು ಪ್ರಗತಿಯ ಹಾದಿಯಲ್ಲಿ ಮುನ್ನಡೆಯುತ್ತಿದೆ            – ನರೇಂದ್ರ ಮೋದಿಬೆಂಗಳೂರು, ನವೆಂಬರ್ 11  (ಕರ್ನಾಟಕ ವಾರ್ತೆ) :ನಾಡಪ್ರಭು ಕೆಂಪೇಗೌಡ ಅವರ ಅದ್ಭುತ ಹಾಗೂ ಅದ್ವಿತೀಯ ಕಲ್ಪನೆಯಂತೆಯೇ ಬೆಂಗಳೂರು ಪ್ರಗತಿಯ ಹಾದಿಯಲ್ಲಿ ಮುನ್ನಡೆಯುತ್ತಿದೆ ಎಂದು ಪ್ರಕಟಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ವಾಣಿಜ್ಯ, ಸಂಸ್ಕøತಿ ಹಾಗೂ ಸವಲತ್ತುಗಳ ಕ್ಷೇತ್ರಗಳಲ್ಲಿ ಕೆಂಪೇಗೌಡರ ದೂರದೃಷ್ಠಿಯ ಲಾಭವನ್ನು ಬೆಂಗಳೂರು ಪಡೆದಿದೆ ಎಂದು ಇಲ್ಲಿ ಇಂದು ಬಣ್ಣಿಸಿದರು. ನಗರದ ಸಮೀಪದಲ್ಲಿರುವ ಕೆಂಪೇಗೌಡ ಅಂತಾರಾಷ್ಟ್ರೀಯ […]

Continue Reading
IMG 20221111 WA0038

Modi: ಕೆಂಪೇಗೌಡರ ಪ್ರಗತಿ ಪ್ರತಿಮೆ ಲೋಕಾರ್ಪಣೆ ನೇರಪ್ರಸಾರ- Live..

ಬೆಂಗಳೂರು: ರಾಜ್ಯದ ಗಮನ ಸೆಳೆದಿರುವ ಕೆಂಪೇಗೌಡರ ಪ್ರಗತಿ ಪ್ರತಿಮೆ ಇಂದು ಲೋಕಾರ್ಪಣೆಯಾಗುತ್ತಿದೆ. ಉದ್ಗಾಟನೆಯಾದ ನಂತರ ಬಹಿರಂಗ ಸಭೆ ಸಹ ನಡೆಯಲಿದೆ ಇದರ ನೇರ ಪ್ರಸಾರ – LIve

Continue Reading
FB IMG 1668135825621

Modi: ಕೆಂಪೇಗೌಡರ ಪ್ರಗತಿ ಪ್ರತಿಮೆ ಲೋಕಾರ್ಪಣೆ ನೇರಪ್ರಸಾರ- Live..

ಬೆಂಗಳೂರು: ರಾಜ್ಯದ ಗಮನ ಸೆಳೆದಿರುವ ಕೆಂಪೇಗೌಡರ ಪ್ರಗತಿ ಪ್ರತಿಮೆ ಇಂದು ಲೋಕಾರ್ಪಣೆಯಾಗುತ್ತಿದೆ. ಉದ್ಗಾಟನೆಯಾದ ನಂತರ ಬಹಿರಂಗ ಸಭೆ ಸಹ ನಡೆಯಲಿದೆ ಇದರ ನೇರ ಪ್ರಸಾರ – LIve

Continue Reading
IMG 20221011 WA0029

Karnataka:ಬಾದಾಮಿಯಲ್ಲಿ ಐಟಿಸಿ ಪಂಚತಾರಾ ಹೋಟೆಲ್‌ ಸ್ಥಾಪನೆಗೆ ಸಲಹೆ….!

ಬಾದಾಮಿಯಲ್ಲಿ ಐಟಿಸಿ ಪಂಚತಾರಾ ಹೋಟೆಲ್‌ ಸ್ಥಾಪನೆಗೆ ಸಚಿವ ನಿರಾಣಿ ಸಲಹೆ ಹೊಸದಿಲ್ಲಿ, ಅ.11 ಐತಿಹಾಸಿಕ ಪ್ರವಾಸಿ ತಾಣ ಬಾದಾಮಿ‌ಯಲ್ಲಿ ಪಂಚತಾರಾ ಹೋಟೆಲ್ ಸ್ಥಾಪಿಸಲು ಐಟಿಸಿ ಮುಖ್ಯಸ್ಥರಿಗೆ ಬೃಹತ್ ಮತ್ತು ಮಧ್ಯಮ‌ ಕೈಗಾರಿಕಾ ಸಚಿವ ಮುರುಗೇಶ ಆರ್. ನಿರಾಣಿ ಸಲಹೆ ನೀಡಿದ್ದಾರೆ. ಜಾಗತಿಕ ಹೂಡಿಕೆದಾರ ಸಮಾವೇಶದ ರೋಡ್‌ಶೋ ಭಾಗವಾಗಿ ದಿಲ್ಲಿಯಲ್ಲಿ ಮಂಗಳವಾರ ಆಯೋಜಿಸಿದ್ದ ಸಭೆಯಲ್ಲಿ, ಐಟಿಸಿಯ ಸಿಎಂಡಿ ಸಂಜೀವ್ ಪುರಿ, ಕಂಪನಿಯ ಉಪಾಧ್ಯಕ್ಷ ಅನಿಲ್ ರಜಪುತ್ ಅವರನ್ನು ಸಚಿವರು ಭೇಟಿಯಾಗಿ ಈ ಕುರಿತು ‌ಮಾತುಕತೆ ನಡೆಸಿದರು. ‘ಬಾದಾಮಿ, ಐಹೊಳೆ […]

Continue Reading
20221010 111124

ಸಮಾಜವಾದಿ ಪಕ್ಷದ ಸ್ಥಾಪಕ ಮುಲಾಯಂ ಸಿಂಗ್ ಯಾದವ್ ನಿಧನ…!

ಲಕ್ನೊ:  ಸಮಾಜವಾದಿ ಪಕ್ಷದ ಸ್ಥಾಪಕ ಮುಲಾಯಂ ಸಿಂಗ್ ಯಾದವ್ ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ತೀವ್ರ ಅನಾರೋಗ್ಯದಿಂದ ಕೆಲ ದಿನಗಳ ಹಿಂದೆ ಗುರುಗ್ರಾಮದ ಮೇದಾಂತ ಆಸ್ಪತ್ರೆ ಆಸ್ಪತ್ರೆಗೆ ದಾಖಲಾಗಿದ್ದರು ಇಂದು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಅವರಿಗೆ 82 ವರ್ಷ ವಯಸ್ಸಾಗಿತ್ತು. ಅವರು ಮೂರು ಬಾರಿ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿದ್ದರು.  ಮುಲಾಯಂ ಸಿಂಗ್‌ ಯಾದವ್ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ ಬೆಂಗಳೂರು, ಅಕ್ಟೋಬರ್ 10: ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ, ಸಮಾಜವಾದಿ ಪಕ್ಷದ ಸಂಸ್ಥಾಪಕ ಮುಲಾಯಂ ಸಿಂಗ್‌ ಯಾದವ್ ಅವರ […]

Continue Reading
20220925 234201

Godfather : ಗಾಡ್ ಫಾದರ್ ಚಿತ್ರದ ಸಕ್ಸಸ್ ಮೀಟ್ – ನೇರಪ್ರಸಾರ- Live..

ಮೆಗಾಸ್ಟಾರ್ ಚಿರಂಜೀವಿ ಅಭಿನಯದ ಗಾಡ್ ಫಾದರ್ ಚಿತ್ರ ಪ್ರಪಂಚಾದ್ಯಂತ ಯಶಸ್ವಿಯಾಗಿ ಪ್ರದರ್ಶನ ಕಾಣುತ್ತಿದ್ದು ಕಲೆಕ್ಷನ್ ಸುನಾಮಿ ಎಬ್ಬಿಸಿದೆ. ಚಿತ್ರ ಯಶಸ್ವಿ ಯಾದ ಹಿನ್ನೆಲೆಯಲ್ಲಿ ಚಿತ್ರತಂಡದ ಸುದ್ದಿ ಗೋಷ್ಠಿ ನೇರಪ್ರಸಾರ…

Continue Reading
IMG 20221005 WA0028

ಬಿಜೆಪಿ-ಕಾಂಗ್ರೆಸ್ ಮುಕ್ತ ಕರ್ನಾಟಕ; ಹೆಚ್ಡಿಕೆ-ಕೆಸಿಆರ್ ಸಂಕಲ್ಪ

ಬಿಆರ್ ಎಸ್-ಜೆಡಿಎಸ್ ಮೈತ್ರಿ ವಿಧಾನಸಭೆ-ಲೋಕಸಭೆ ಚುನಾವಣೆ ಒಟ್ಟಾಗಿ ಎದುರಿಸುತ್ತೇವೆ ಎಂದ ಹೆಚ್.ಡಿ.ಕುಮಾರಸ್ವಾಮಿ ಹೆಜ್ಜೆಹೆಜ್ಜೆಗೂ ಹೆಚ್ಡಿಕೆ ವಿಶ್ವಾಸ ಪಡೆದ ಕೆಸಿಆರ್ಬಿಜೆಪಿ-ಕಾಂಗ್ರೆಸ್ ಮುಕ್ತ ಕರ್ನಾಟಕ – ಹೆಚ್ಡಿಕೆ, ಕೆಸಿಆರ್ ಸಂಕಲ್ಪ ಹೈದರಾಬಾದ್: ತೆಲಂಗಾಣದ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರ ನೇತೃತ್ವದ ʼಭಾರತ್ ರಾಷ್ಟ್ರ ಸಮಿತಿʼ (BRS) ಜತೆ ಜಾತ್ಯತೀತ ಜನತಾದಳವೂ ಮಿತ್ರಪಕ್ಷವಾಗಿ ಸಕ್ರಿಯವಾಗಿ ಕೆಲಸ ಮಾಡಲಿದೆ ಹಾಗೂ ಮುಂದಿನ ವಿಧಾನಸಭೆ, ಲೋಕಸಭೆ ಚುನಾವಣೆಗಳನ್ನು ಒಟ್ಟಾಗಿ ಎದುರಿಸಲಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು. ಹೈದರಾಬಾದ್ʼನಲ್ಲಿ ತೆಲಂಗಾಣ ರಾಷ್ಟ್ರ ಸಮಿತಿ […]

Continue Reading
Telecom workshop

ಸೈಬರ್ ಅಪರಾಧ ತಡೆಗೆ ಶೀಘ್ರ ಕ್ರಮ – “ಟಾಫ್‌ಕಾಪ್ ” ತಂತ್ರಜ್ಞಾನ ಜಾರಿ…!

ಬೆಂಗಳೂರು:-   ಟೆಲಿಕಾಂ ಉದ್ಯಮ ಜಗತ್ತಿನಲ್ಲಿ  ಅತ್ಯಂತ ವೇಗವಾಗಿ ಬೆಳೆಯುತ್ತಿದ್ದು, ಅದರೊಂದಿಗೆ ಸೈಬರ್ ಅಪರಾಧಗಳು ಸಹ  ಅದೇ ವೇಗದಲ್ಲಿ ದಾಖಲಾಗುತ್ತಿರುವುದು ತೀವ್ರ ಕಳವಳಕಾರಿ ಸಂಗತಿ. ಇದರ ನಿಯಂತ್ರಣಕ್ಕಾಗಿ ಶೀಘ್ರದಲ್ಲಿ “ಟಾಫ್‌ಕಾಪ್” ವಿನೂತನ ತಂತ್ರಜ್ಞಾನ ಜಾರಿಗೊಳಿಸಲಾಗುವುದೆಂದು ಕೆಂದ್ರ ದೂರಸಂಪರ್ಕ ಸಚಿವಾಲಯದ ಪ್ರಧಾನ ಕಾರ್ಯದರ್ಶಿ, ಹಿರಿಯ ಐಎಎಸ್ ಅಧಿಕಾರಿ  ಕೆ. ರಾಜಾರಾಮನ್ ಹೇಳಿದರು. ದೂರಸಂಪರ್ಕ ಸುರಕ್ಷತೆ ಕುರಿತು ಬೆಂಗಳೂರಿನಲ್ಲಿ  ಆರಂಭಗೊಂಡ ಎರಡು ದಿನಗಳ ಅಖಿಲ ಭಾರತ ಮಟ್ಟದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು,  ಟೆಲಿಕಾಂ ಉದ್ಯಮ ದಿನದಿಂದ ದಿನಕ್ಕೆ ವ್ಯಾಪಕವಾಗಿ ಬೆಳೆದು ಅದರ ಲಾಭ ಜಗತ್ತಿನ ಎಲ್ಲ ನಾಗರಿಕರಿಗೆ ವಿಫುಲವಾಗಿ ದೊರೆಯುತ್ತಿದೆ. ಇದು ತಂತ್ರಜ್ಞಾನದ ವ್ಯಾಪಕ ಬೆಳವಣಿಗೆಯ ಕುರುಹು ಆಗಿದೆ. ಆದರೆ ತಂತ್ರಜ್ಞಾನದ ಬೆಳವಣಿಗೆಯ ಜೊತೆಗೆ ಇದೇ ತಂತ್ರಜ್ಞಾನದ ದುರುಪಯೋಗವೂ ನಡೆಯುತ್ತಿರುವುದು ಆಂತಕಕಾರಿಯಾಗಿದೆ ಎಂದರು. ತಂತ್ರಜ್ಞಾನ ಬಳಿಸಿಕೊಂಡು ಸೈಬರ್ ಅಪರಾಧ ಪ್ರಕರಣಗಳು ನಿತ್ಯವೂ ದೊಡ್ಡ ಸಂಖ್ಯೆಯಲ್ಲಿ ದಾಖಲಾಗುತ್ತಿವೆ. ಇದರಿಂದ ನಾಗರಿಕರಿಗೆ ಬಹಳ ತೊಂದರೆಯಾಗುತ್ತಿದೆ. ಇದನ್ನು ನಿಯಂತ್ರಿಸಲು ಕೇಂದ್ರ ಸರ್ಕಾರ ಹಾಗೂ ದೂರಸಂಪರ್ಕ ಇಲಾಖೆ ಹಲವಾರು ಉಪಕ್ರಮಗಳನ್ನು ಕೈಗೊಂಡಿದೆ. ಸೈಬರ್ ಅಪರಾಧಗಳನ್ನು ಮಟ್ಟಹಾಕಲು ಹಾಗೂ ನಾಗರಿಕರಿಗೆ ಸುರಕ್ಷತೆಗಳನ್ನು ಸ್ಥಿರೀಕರಣಗೊಳಿಸಲು “ಟಾಫ್‌ಕಾಪ್” ಎಂಬ ವಿನೂತನ ತಂತ್ರಜ್ಞಾನ ಆಧಾರಿತ ಉಪಕ್ರಮವನ್ನು ಶೀಘ್ರದಲ್ಲಿಯೇ ಜಾರಿಗೊಳಿಸಲಾಗುವುದು. ತನ್ಮೂಲಕ ಟೆಲಿಕಾಂ ಕ್ಷೇತ್ರದಲ್ಲಿ ನಾಗರಿಕರಿಕರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದರು. ಈ ನಿಟ್ಟಿನಲ್ಲಿ  ದೂರಸಂಪರ್ಕ ಇಲಾಖೆ ಹಾಗೂ ಕಾನೂನು ಜಾರಿ ಅಧಿಕಾರಿಗಳ ಮಧ್ಯೆ ಸಹಕಾರ ಹಾಗೂ ಸಮನ್ವಯತೆ ಸಾಧಿಸಲಾಗುವುದು. ಇಂತಹ ಕಾರ್ಯಾಗಾರಗಳು ಇಲಾಖೆಯ ಅಧಿಕಾರಿಗಳ ದಕ್ಷತೆ ಹಾಗೂ ನೈಪುಣ್ಯತೆ ಹೆಚ್ಚಿಸಲು ಸಹಕಾರಿಯಾಗಲಿದ್ದು, ಸುರಕ್ಷತೆ ಕುರಿತು ಚರ್ಚೆ ನಡೆಸಿ ಹೊಸ ಆವಿಷ್ಕಾರಗಳತ್ತ ಮುಖಮಾಡಲು ಅನುಕೂಲವಾಗಲಿವೆ ಎಂದು ರಾಜಾರಾಮನ್ ವಿಶ್ವಾಸ ವ್ಯಕ್ತಪಡಿಸಿದರು. […]

Continue Reading