ನವ ದೆಹಲಿ: ಗಡಿ ವಿವಾದ-ಸಾಮರಸ್ಯ ನಿರ್ವಹಣೆಗೆ ಸಚಿವರ ಸಮಿತಿ ರಚನೆ
ಸಾಮರಸ್ಯ ನಿರ್ವಹಣೆಗೆ ಸಚಿವರ ಸಮಿತಿ ರಚನೆ ಕೇಂದ್ರ ಗೃಹ ಸಚಿವರ ಸೂಚನೆ- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನವದೆಹಲಿ , ಡಿಸೆಂಬರ್ 14 : ಕರ್ನಾಟಕ ಹಾಗೂ ಮಹಾರಾಷ್ಟ್ರ ರಾಜ್ಯಗಳಲ್ಲಿ ಸಾಮರಸ್ಯ ನಿರ್ವಹಣೆಗೆ ತಲಾ ಮೂರು ಸಚಿವರನ್ನು ನೇಮಿಸಿಕೊಳ್ಳಲು ಸೂಚಿಸಿದ್ದಾರೆ. ಗಡಿ ವಿವಾದದ ವಿಷಯಗಳನ್ನು ಬಗ್ಗೆ ಆದಷ್ಟು ಬೇಗನೆ ಚರ್ಚಿಸಿ ಬಗೆಹರಿಸಿಕೊಳ್ಳಲು ಕೇಂದ್ರ ಗೃಹ ಸಚಿವರು ಸೂಚಿಸಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ನವದೆಹಲಿಯಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು. ಇಂದು ಕೇಂದ್ರ ಗೃಹ ಸಚಿವರು […]
Continue Reading