IMG 20220911 WA0012

ಹೈದರಾಬಾದ್‌: ಸಚಿವ ಕೆಟಿಆರ್‌ ಜತೆ ಹೆಚ್.ಡಿ.ಕುಮಾರಸ್ವಾಮಿ ಭೇಟಿ….!

ಹೈದರಾಬಾದ್‌ʼನಲ್ಲಿ ತೆಲಂಗಾಣ ಸಚಿವ ಕೆಟಿಆರ್‌ ಜತೆ ಹೆಚ್.ಡಿ.ಕುಮಾರಸ್ವಾಮಿ ಭೇಟಿಜತೆಯಲ್ಲೇ ಉಪಾಹಾರ ಸೇವಿಸಿದ ಇಬ್ಬರು ನಾಯಕರು ಹೈದರಾಬಾದ್: ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಬೆಳಗ್ಗೆ ಇಂದಿಲ್ಲಿ ತೆಲಂಗಾಣದ ಪೌರಾಡಳಿತ ಹಾಗೂ ನಗರಾಭಿವೃದ್ಧಿ ಖಾತೆ ಸಚಿವ ಕೆ.ಟಿ.ರಾಮಾರಾವ್‌ (ಕೆಟಿಆರ್)‌ ಅವರೊಂದಿಗೆ ಮಾತುಕತೆ ನಡೆಸಿದರು. ಬೆಳಗ್ಗೆ ಇಬ್ಬರೂ ನಾಯಕರು ಉಪಾಹಾರ ಸೇವಿಸಿದ ನಂತರ ತೆಲಂಗಾಣ, ಕರ್ನಾಟಕ ಸೇರಿದಂತೆ ರಾಷ್ಟ್ರ ರಾಜಕಾರಣದ ಬಗ್ಗೆ ಸಮಾಲೋಚನೆ ನಡೆಸಿದರು. ತೆಲಂಗಾಣದ ಮುಖ್ಯಮಂತ್ರಿ ಕೆ.ಚಂದ್ರಶೇಖರ್‌ ರಾವ್‌ ಅವರೊಂದಿಗೆ ಮಾತುಕತೆ ನಡೆಸುವುದಕ್ಕೆ ಮುನ್ನ ಕುಮಾರಸ್ವಾಮಿ ಅವರು ಸಚಿವರು ಮತ್ತು […]

Continue Reading
IMG 20220902 WA0014

ಮಂಗಳೂರು: ಮೋದಿ ಕಾರ್ಯಕ್ರಮ ನೇರಪ್ರಸಾದ- Live.

ನವ ಮಂಗಳೂರು ಬಂದರು ಪ್ರಾಧಿಕಾರದ ವಿವಿಧ ಯೋಜನೆಗಳ ಲೋಕಾರ್ಪಣೆ/ ಶಂಕುಸ್ಥಾಪನೆ ನೆರವೇರಿಸಲು ಮಂಗಳೂರಿಗೆ ಆಗಮಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸ್ವಾಗತಿಸಿದರು.

Continue Reading
ab3483b9 7a3f 4863 8aa9 4526e57ad39b

ಪಾವಗಡ :ಸರ್ಕಾರಿ ಶಾಲೆ ಮಾರಾಟ- ಲೋಕಾಯುಕ್ತ ತನಿಖೆ….!

ಪಾವಗಡ : ಪಟ್ಟಣದ ಬ್ರಿಟಿಷರು ಸ್ಥಾಪಿಸಿದ್ದ ಸರ್ಕಾರಿ ಶಾಲೆಯನ್ನು 65 ಲಕ್ಷ ಕ್ಕೆ ಮಾರಾಟ ಮಾಡುವ ನಿರ್ಣಯವನ್ನು ತಾಲ್ಲೂಕು ಪಂಚಾಯತಿಯಲ್ಲಿ ತೆಗೆದು ಕೊಂಡಿತ್ತು. ಈ ನಿರ್ಣದ ವಿರುದ್ಧ ಕಳೆದ ವರ್ಷ ಆಗಸ್ಟ್‌ ನಲ್ಲಿ ಸಪ್ತಸ್ವರ ದಲ್ಲಿ ಸುದ್ದಿ ಪ್ರಕಟಿಸಿದ್ದೆವು. ಈ ಶಾಲೆಯ ಜಾಗ ತಾಲ್ಲೂಕು ಪಂಚಾಯತಿ ಹೆಸರಿನಲ್ಲಿ ಖಾತೆ ಇದೆ ಇದನ್ನು ಶಿಕ್ಷಣ ಇಲಾಖೆ ಗೆ ವರ್ಗಾವಣೆ ಆಗಬೇಕು. ಜಿಲ್ಲಾಪಂಚಾಯತಿ ಸಿಇಓ ವಿಧ್ಯಾಕುಮಾರಿ ಯವರು ಈ ಪ್ರಕರಣದಲ್ಲಿ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಅದರೆ ತಾಲ್ಲೂಕು ಪಂಚಾಯತಿ ಇಓ ಶಾಲೆ […]

Continue Reading
IMG 20220714 WA0049

ಕಾಂಗ್ರೆಸ್‌ನ ಭಾರತ್ ಜೋಡೋ ಯಾತ್ರೆ….!

ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ಭಾರತ್ ಜೋಡೋ ಯಾತ್ರೆ ಯೋಜನೆ ಕುರಿತು ಎಐಸಿಸಿ ಪದಾಧಿಕಾರಿಗಳೊಂದಿಗೆ ಎಲ್ಲಾ ಪ್ರದೇಶ ಕಾಂಗ್ರೆಸ್ ಸಮಿತಿಗಳು ಮತ್ತು ಸಂಘಟನೆಗಳ ಮುಂಚೂಣಿ ಅಧ್ಯಕ್ಷರು ನವದೆಹಲಿಯಲ್ಲಿ ಇಂದು ಸಭೆ ನಡೆಸಿದರು. ಭಾರತ್ ಜೋಡೋ ಯಾತ್ರೆಯು ಅಕ್ಟೋಬರ್ 2, 2022 ರಂದು ಪ್ರಾರಂಭವಾಗಲಿದೆ ಎಂದು ಉದಯಪುರ ಚಿಂತನ್ ಶಿವರ್‌ನಲ್ಲಿ ಘೋಷಣೆ ಮಾಡಲಾಗಿತ್ತು. ಆದರೆ ಮೋದಿ ಸರ್ಕಾರ ಮತ್ತು ಬಿಜೆಪಿ ನಮ್ಮ ದೇಶದ ಪ್ರಜಾಪ್ರಭುತ್ವ, ನಮ್ಮ ದೇಶದ ಸಂವಿಧಾನ, ಹಾಗೂ ರಾಷ್ಟ್ರೀಯ ಸಂಸ್ಥೆಗಳ ಮೇಲೆ ಪದೇ ಪದೇ […]

Continue Reading
images 11

ಕೇದ್ರಸರ್ಕಾರ: ಪೆಟ್ರೋಲ್- ಡೀಸೆಲ್‌- ಸಿಲೆಂಡರ್ ಬೆಲೆ ಯಲ್ಲಿ ಭಾರಿ ಇಳಿಕೆ….!

ಬೆಂಗಳೂರು: ‌ಪೆಟ್ರೋಲ್ – ಡೀಸಲ್ ಮೇಲಿನ ಅಬಕಾರಿ ಸುಂಕವನ್ನು ಕೇಂದ್ರ ಸರ್ಕಾರ ಕಡಿಮೆ ಮಾಡಿದೆ. ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರ್ 8 ರೂಪಾಯಿ ಕಡಿಮೆ ಮಾಡಿದ್ದಾರೆ ಇದರಿಂದ ಪ್ರತಿ ಲೀಟರ್ 9.5 ರೂಪಾಯಿ ಯಾಗಲಿದೆ ಎನ್ನಲಾಗಿದೆ. ಇನ್ನು ಡೀಸಲ್ ಬೆಲೆ 7 ರೂಪಾಯಿ ಕಡಿಮೆ ಯಾಗಲಿದೆ. ಅಡಿಗೆ ಅನಿಲ‌ ಬೆಲೆ ಯಲ್ಲಿ‌ 200 ರೂಪಾಯಿ ಕಡಿಮೆ ಆಗಲಿದೆ, ವರ್ಷಕ್ಜೆ 12 ಸಿಲಿಂಡರ್ ಗೆ 200 ಸಹಾಯ ಧನ ನೀಡಲಿದೆ. ಕೇಂದ್ರ ಸಚಿವರಾದ ನಿರ್ಮಲ ಸೀತರಾಮನ್ […]

Continue Reading
20220105 221010

ಪ್ರಧಾನಮಂತ್ರಿಗಳ ಪಂಜಾಬ್ ಭೇಟಿ ವೇಳೆ ಭದ್ರತಾ ಲೋಪ

ಪ್ರಧಾನಮಂತ್ರಿಗಳ ಪಂಜಾಬ್ ಭೇಟಿ ವೇಳೆ ಭದ್ರತಾ ಲೋಪ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬೆಳಿಗ್ಗೆ ಬಟಿಂಡಾಗೆ ಬಂದಿಳಿದರು, ಅವರು ಅಲ್ಲಿಂದ ಹೆಲಿಕಾಪ್ಟರ್ ಮೂಲಕ ಹುಸ್ಸೈನಿವಾಲಾದಲ್ಲಿನ ರಾಷ್ಟ್ರೀಯ ಹುತಾತ್ಮರ ಸ್ಮಾರಕಕ್ಕೆ ತೆರಳಬೇಕಾಗಿತ್ತು. ಆದರೆ ಮಳೆ ಮತ್ತು ಆಗಸದಲ್ಲಿ ಏನೂ ಸ್ಪಷ್ಟವಾಗಿ ಗೋಚರಿಸದ ಕಾರಣಕ್ಕೆ ಪ್ರಧಾನಮಂತ್ರಿ ಅವರು ಹವಾಮಾನ ತಿಳಿಯಾಗಲಿ ಎಂದು ಸುಮಾರು 20 ನಿಮಿಷಗಳ ಕಾಲ ಕಾಯುತ್ತಿದ್ದರು. ಹವಾಮಾನ ಸ್ಥಿತಿ ಸುಧಾರಿಸದ ಕಾರಣ, ಅವರು ರಸ್ತೆ ಮೂಲಕವೇ ರಾಷ್ಟ್ರೀಯ ಹುತಾತ್ಮರ ಸ್ಮಾರಕಕ್ಕೆ ಭೇಟಿ ನೀಡಲು ನಿರ್ಧರಿಸಿದರು, […]

Continue Reading
20211226 151758

ಪ್ರಧಾನಿ ನರೇಂದ್ರ ಮೋದಿಯವರ 84 ನೇ ಮನ್ ಕಿ ಬಾತ್….

ಪ್ರಧಾನಿ ನರೇಂದ್ರ ಮೋದಿಯವರು ದಿನಾಂಕ 26-12-2021 ರಂದು ಮಾಡಿದ ಮನ್ ಕಿ ಬಾತ್ ನ 2.0 – 84ನೇ ಕಂತಿನ ಭಾಷಣದ ಕನ್ನಡ ಅವತರಣಿಕೆ ನನ್ನ ಪ್ರಿಯ ದೇಶಬಾಂಧವರೆ, ನಮಸ್ಕಾರ. ಈಗ ನೀವು 2021 ರ ಬೀಳ್ಕೊಡುಗೆ ಮತ್ತು 2022 ರ ಸ್ವಾಗತಕ್ಕೆ ಸಿದ್ಧರಾಗಿರಬಹುದು. ಹೊಸ ವರ್ಷದಲ್ಲಿ ಪ್ರತಿ ವ್ಯಕ್ತಿ, ಪ್ರತಿ ಸಂಸ್ಥೆ ಮುಂಬರುವ ವರ್ಷದಲ್ಲಿ ಮತ್ತಷ್ಟು ಅಭಿವೃದ್ಧಿಯ ಮತ್ತು ಸುಧಾರಣೆಯ ಸಂಕಲ್ಪಗೈಯ್ಯುತ್ತಾರೆ. ಕಳೆದ 7 ವರ್ಷಗಳಲ್ಲಿ ನಮ್ಮ ಈ ಮನದ ಮಾತು ಕೂಡಾ ವ್ಯಕ್ತಿಗಳ, ಸಮಾಜದ […]

Continue Reading
20211213 232751

ವಾರಾಣಾಸಿಯಲ್ಲಿ ಶ್ರೀ ಕಾಶಿ ಧಾಮ ಉದ್ಘಾಟಿಸಿದ ಪ್ರಧಾನಿ

ವಿಶ್ವನಾಥ ಧಾಮ ಕೇವಲ ಒಂದು ಭವ್ಯ ಕಟ್ಟಡವಲ್ಲ. ಇದು ಭಾರತದ ಸನಾತನ ಸಂಸ್ಕೃತಿಯ ಪ್ರತೀಕ. ಇದು ನಮ್ಮ ಆಧ್ಯಾತ್ಮದ ಆತ್ಮದ ಸಂಕೇತ. ಇದು ಭಾರತದ ಪ್ರಾಚೀನತೆ, ಸಂಪ್ರದಾಯಗಳು, ಭಾರತದ ಶಕ್ತಿ ಮತ್ತು ಕ್ರಿಯಾಶೀಲತೆಯ ಸಂಕೇತವಾಗಿದೆ” “ಮೊದಲು ದೇವಾಲಯದ ಪ್ರದೇಶವು ಕೇವಲ 3000 ಚದರ ಅಡಿ ಇತ್ತು, ಇದೀಗ 5 ಲಕ್ಷ ಚದರ ಅಡಿಗೆ ವಿಸ್ತರಣೆಗೊಂಡಿದೆ. ಈಗ 50 ಸಾವಿರದಿಂದ 75 ಸಾವಿರ ಭಕ್ತರು ದೇವಾಲಯಕ್ಕೆ ಮತ್ತು ದೇವಾಲಯದ ಪ್ರಾಂಗಣಕ್ಕೆ ಭೇಟಿ ನೀಡಬಹುದು” “ಕಾಶಿ ವಿಶ್ವನಾಥ ಧಾಮದ ಸಮರ್ಪಣೆಯು […]

Continue Reading
IMG 20211213 WA0050

ಹೆಚ್‌.ಡಿ.ದೇವೇಗೌಡರ ಜೀವನಾಧಾರಿತ ಕೃತಿ ಬಿಡುಗಡೆ…

ಹೆಚ್‌.ಡಿ.ದೇವೇಗೌಡರ ಜೀವನಾಧಾರಿತ ಕೃತಿ; ‘ಫರೋಸ್ ಇನ್ ಎ ಫೀಲ್ಡ್: ದಿ ಅನ್ಎಕ್ಸ್ಫ್ಲೋರ್ಡ್ ಲೈಫ್ ಆಫ್ ಹೆಚ್.ಡಿ.ದೇವೇಗೌಡʼ ಬಿಡುಗಡೆ*ಮಣ್ಣಿನ ಮಗನ ರಾಜಕೀಯ ಜೀವನ ಮೆಲುಕು ಹಾಕಿದ ಖ್ಯಾತ ವಕೀಲ ಫಾಲಿ ಎಫ್ ನಾರಿಮನ್*ಭಾಷಣ ಮಾಡುತ್ತಲೇ ಗದ್ಗದಿತರಾದ ಫಾರೂಕ್ ಅಬ್ದುಲ್ಲಾ ನವದೆಹಲಿ: ಮಾಜಿ ಪ್ರಧಾನಮಂತ್ರಿಗಳಾದ ಹೆಚ್.ಡಿ.ದೇವೇಗೌಡರ ಜೀವನ ಆಧಿರಿಸಿ ಹಿರಿಯ ಪತ್ರಕರ್ತ ಸುಗತಾ ಶ್ರೀನಿವಾಸರಾಜು ಅವರು ಬರೆದಿರುವ ‘ಫರೋಸ್ ಇನ್ ಎ ಫೀಲ್ಡ್: ದಿ ಅನ್ಎಕ್ಸ್ಫ್ಲೋರ್ಡ್ ಲೈಫ್ ಆಫ್ ಹೆಚ್.ಡಿ.ದೇವೇಗೌಡʼ (Furrows in a Field: The Unexplored Life […]

Continue Reading