images 11

ಕೇದ್ರಸರ್ಕಾರ: ಪೆಟ್ರೋಲ್- ಡೀಸೆಲ್‌- ಸಿಲೆಂಡರ್ ಬೆಲೆ ಯಲ್ಲಿ ಭಾರಿ ಇಳಿಕೆ….!

ಬೆಂಗಳೂರು: ‌ಪೆಟ್ರೋಲ್ – ಡೀಸಲ್ ಮೇಲಿನ ಅಬಕಾರಿ ಸುಂಕವನ್ನು ಕೇಂದ್ರ ಸರ್ಕಾರ ಕಡಿಮೆ ಮಾಡಿದೆ. ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರ್ 8 ರೂಪಾಯಿ ಕಡಿಮೆ ಮಾಡಿದ್ದಾರೆ ಇದರಿಂದ ಪ್ರತಿ ಲೀಟರ್ 9.5 ರೂಪಾಯಿ ಯಾಗಲಿದೆ ಎನ್ನಲಾಗಿದೆ. ಇನ್ನು ಡೀಸಲ್ ಬೆಲೆ 7 ರೂಪಾಯಿ ಕಡಿಮೆ ಯಾಗಲಿದೆ. ಅಡಿಗೆ ಅನಿಲ‌ ಬೆಲೆ ಯಲ್ಲಿ‌ 200 ರೂಪಾಯಿ ಕಡಿಮೆ ಆಗಲಿದೆ, ವರ್ಷಕ್ಜೆ 12 ಸಿಲಿಂಡರ್ ಗೆ 200 ಸಹಾಯ ಧನ ನೀಡಲಿದೆ. ಕೇಂದ್ರ ಸಚಿವರಾದ ನಿರ್ಮಲ ಸೀತರಾಮನ್ […]

Continue Reading
20220105 221010

ಪ್ರಧಾನಮಂತ್ರಿಗಳ ಪಂಜಾಬ್ ಭೇಟಿ ವೇಳೆ ಭದ್ರತಾ ಲೋಪ

ಪ್ರಧಾನಮಂತ್ರಿಗಳ ಪಂಜಾಬ್ ಭೇಟಿ ವೇಳೆ ಭದ್ರತಾ ಲೋಪ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬೆಳಿಗ್ಗೆ ಬಟಿಂಡಾಗೆ ಬಂದಿಳಿದರು, ಅವರು ಅಲ್ಲಿಂದ ಹೆಲಿಕಾಪ್ಟರ್ ಮೂಲಕ ಹುಸ್ಸೈನಿವಾಲಾದಲ್ಲಿನ ರಾಷ್ಟ್ರೀಯ ಹುತಾತ್ಮರ ಸ್ಮಾರಕಕ್ಕೆ ತೆರಳಬೇಕಾಗಿತ್ತು. ಆದರೆ ಮಳೆ ಮತ್ತು ಆಗಸದಲ್ಲಿ ಏನೂ ಸ್ಪಷ್ಟವಾಗಿ ಗೋಚರಿಸದ ಕಾರಣಕ್ಕೆ ಪ್ರಧಾನಮಂತ್ರಿ ಅವರು ಹವಾಮಾನ ತಿಳಿಯಾಗಲಿ ಎಂದು ಸುಮಾರು 20 ನಿಮಿಷಗಳ ಕಾಲ ಕಾಯುತ್ತಿದ್ದರು. ಹವಾಮಾನ ಸ್ಥಿತಿ ಸುಧಾರಿಸದ ಕಾರಣ, ಅವರು ರಸ್ತೆ ಮೂಲಕವೇ ರಾಷ್ಟ್ರೀಯ ಹುತಾತ್ಮರ ಸ್ಮಾರಕಕ್ಕೆ ಭೇಟಿ ನೀಡಲು ನಿರ್ಧರಿಸಿದರು, […]

Continue Reading
20211226 151758

ಪ್ರಧಾನಿ ನರೇಂದ್ರ ಮೋದಿಯವರ 84 ನೇ ಮನ್ ಕಿ ಬಾತ್….

ಪ್ರಧಾನಿ ನರೇಂದ್ರ ಮೋದಿಯವರು ದಿನಾಂಕ 26-12-2021 ರಂದು ಮಾಡಿದ ಮನ್ ಕಿ ಬಾತ್ ನ 2.0 – 84ನೇ ಕಂತಿನ ಭಾಷಣದ ಕನ್ನಡ ಅವತರಣಿಕೆ ನನ್ನ ಪ್ರಿಯ ದೇಶಬಾಂಧವರೆ, ನಮಸ್ಕಾರ. ಈಗ ನೀವು 2021 ರ ಬೀಳ್ಕೊಡುಗೆ ಮತ್ತು 2022 ರ ಸ್ವಾಗತಕ್ಕೆ ಸಿದ್ಧರಾಗಿರಬಹುದು. ಹೊಸ ವರ್ಷದಲ್ಲಿ ಪ್ರತಿ ವ್ಯಕ್ತಿ, ಪ್ರತಿ ಸಂಸ್ಥೆ ಮುಂಬರುವ ವರ್ಷದಲ್ಲಿ ಮತ್ತಷ್ಟು ಅಭಿವೃದ್ಧಿಯ ಮತ್ತು ಸುಧಾರಣೆಯ ಸಂಕಲ್ಪಗೈಯ್ಯುತ್ತಾರೆ. ಕಳೆದ 7 ವರ್ಷಗಳಲ್ಲಿ ನಮ್ಮ ಈ ಮನದ ಮಾತು ಕೂಡಾ ವ್ಯಕ್ತಿಗಳ, ಸಮಾಜದ […]

Continue Reading
20211213 232751

ವಾರಾಣಾಸಿಯಲ್ಲಿ ಶ್ರೀ ಕಾಶಿ ಧಾಮ ಉದ್ಘಾಟಿಸಿದ ಪ್ರಧಾನಿ

ವಿಶ್ವನಾಥ ಧಾಮ ಕೇವಲ ಒಂದು ಭವ್ಯ ಕಟ್ಟಡವಲ್ಲ. ಇದು ಭಾರತದ ಸನಾತನ ಸಂಸ್ಕೃತಿಯ ಪ್ರತೀಕ. ಇದು ನಮ್ಮ ಆಧ್ಯಾತ್ಮದ ಆತ್ಮದ ಸಂಕೇತ. ಇದು ಭಾರತದ ಪ್ರಾಚೀನತೆ, ಸಂಪ್ರದಾಯಗಳು, ಭಾರತದ ಶಕ್ತಿ ಮತ್ತು ಕ್ರಿಯಾಶೀಲತೆಯ ಸಂಕೇತವಾಗಿದೆ” “ಮೊದಲು ದೇವಾಲಯದ ಪ್ರದೇಶವು ಕೇವಲ 3000 ಚದರ ಅಡಿ ಇತ್ತು, ಇದೀಗ 5 ಲಕ್ಷ ಚದರ ಅಡಿಗೆ ವಿಸ್ತರಣೆಗೊಂಡಿದೆ. ಈಗ 50 ಸಾವಿರದಿಂದ 75 ಸಾವಿರ ಭಕ್ತರು ದೇವಾಲಯಕ್ಕೆ ಮತ್ತು ದೇವಾಲಯದ ಪ್ರಾಂಗಣಕ್ಕೆ ಭೇಟಿ ನೀಡಬಹುದು” “ಕಾಶಿ ವಿಶ್ವನಾಥ ಧಾಮದ ಸಮರ್ಪಣೆಯು […]

Continue Reading
IMG 20211213 WA0050

ಹೆಚ್‌.ಡಿ.ದೇವೇಗೌಡರ ಜೀವನಾಧಾರಿತ ಕೃತಿ ಬಿಡುಗಡೆ…

ಹೆಚ್‌.ಡಿ.ದೇವೇಗೌಡರ ಜೀವನಾಧಾರಿತ ಕೃತಿ; ‘ಫರೋಸ್ ಇನ್ ಎ ಫೀಲ್ಡ್: ದಿ ಅನ್ಎಕ್ಸ್ಫ್ಲೋರ್ಡ್ ಲೈಫ್ ಆಫ್ ಹೆಚ್.ಡಿ.ದೇವೇಗೌಡʼ ಬಿಡುಗಡೆ*ಮಣ್ಣಿನ ಮಗನ ರಾಜಕೀಯ ಜೀವನ ಮೆಲುಕು ಹಾಕಿದ ಖ್ಯಾತ ವಕೀಲ ಫಾಲಿ ಎಫ್ ನಾರಿಮನ್*ಭಾಷಣ ಮಾಡುತ್ತಲೇ ಗದ್ಗದಿತರಾದ ಫಾರೂಕ್ ಅಬ್ದುಲ್ಲಾ ನವದೆಹಲಿ: ಮಾಜಿ ಪ್ರಧಾನಮಂತ್ರಿಗಳಾದ ಹೆಚ್.ಡಿ.ದೇವೇಗೌಡರ ಜೀವನ ಆಧಿರಿಸಿ ಹಿರಿಯ ಪತ್ರಕರ್ತ ಸುಗತಾ ಶ್ರೀನಿವಾಸರಾಜು ಅವರು ಬರೆದಿರುವ ‘ಫರೋಸ್ ಇನ್ ಎ ಫೀಲ್ಡ್: ದಿ ಅನ್ಎಕ್ಸ್ಫ್ಲೋರ್ಡ್ ಲೈಫ್ ಆಫ್ ಹೆಚ್.ಡಿ.ದೇವೇಗೌಡʼ (Furrows in a Field: The Unexplored Life […]

Continue Reading
IMG 20211208 WA0043

ಬಿಪಿನ್ ರಾವತ್ ನಿಧನಕ್ಕೆ ಗಣ್ಯರ ಸಂತಾಪ…

ಬಿಪಿನ್ ರಾವತ್ ನಿಧನಕ್ಕೆ ಗಣ್ಯರ ಸಂತಾಪ… *ಜನರಲ್ ಬಿಪಿನ್ ರಾವತ್ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ* ಬೆಂಗಳೂರು, ಡಿಸೆಂಬರ್ 8- ದೇಶದ ಸೇನಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಜನರಲ್ ರಾವತ್, ಅವರ ಪತ್ನಿ ಹಾಗೂ ಇತರ ಸೇನಾ ಸಿಬ್ಬಂದಿ ಸೇನಾ ಹೆಲಿಕಾಪ್ಟರ್ ದುರಂತದಲ್ಲಿ ಸಾವನ್ನಪ್ಪಿರುವುದು ಅತ್ಯಂತ ಆಘಾತಕಾರಿ ಹಾಗೂ ದುರದೃಷ್ಟಕರ. ಭಗವಂತನು ಮೃತರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಕುಟುಂಬದವರಿಗೆ ಈ ಆಘಾತವನ್ನು ಸಹಿಸುವ ಶಕ್ತಿ ನೀಡಲಿ […]

Continue Reading
IMG 20211130 WA0031

ಹಾಸನಕ್ಕೆ ಐ ಐ ಟಿ ಬೇಕು – ದೇವೇಗೌಡರ ಮನವಿ…!

ನವ ದೆಹಲಿಯ: ಮಾಜಿ ಪ್ರಧಾನ ಮಂತ್ರಿ ಹೆಚ್.ಡಿ. ದೇವೇಗೌಡ ಅವರು ಪ್ರಧಾನಿ ನರೇಂದ್ರ ಮೋದಿ ಭೇಟಿ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು ಹಾಸನದಲ್ಲಿ ಐಐಟಿ ಸ್ಥಾಪನೆ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದೆ ನಾನೇ ಪ್ರಧಾನಿಯವರ ಭೇಟಿಗೆ ಕಾಲಾವಕಾಶ ಕೇಳಿದ್ದೆ  ಮೊದಲಿನಿಂದಲೂ ಪ್ರಧಾನಿ ನನ್ನ ಜೊತೆ ಆತ್ಮೀಯವಾಗೆ ನಡೆದುಕೊಂಡಿದ್ದಾರೆ ಹಾಸನ ಕ್ಕೆ ಐ ಐ ಟಿ ಬೇಕು ಅಂತ ಶಿಕ್ಷಣ ಸಚಿವರಿಗೆ ಪತ್ರ ಬರೆದಿದ್ದೆ ಆದರೆ ಕೇಂದ್ರ ಶಿಕ್ಷಣ ಸಚಿವರು ಆಗುವುದಿಲ್ಲ ಎಂದಿದ್ದರು ಹಾಗಾಗಿ […]

Continue Reading
FFLVh04VIAYBSzM 1637993664763 1637993680012

ಕೋವಿಡ್ 19: ಹೊಸ ರೂಪಾಂತರಿಯ ಹಿನ್ನೆಲೆಯಲ್ಲಿ ಜಾಗರೂಕರಾಗಿರುವುದು ಅಗತ್ಯ: ಪ್ರಧಾನಮಂತ್ರಿ ನರೇಂದ್ರ ಮೋದಿ

ಹೊಸ ರೂಪಾಂತರಿಯ ಹಿನ್ನೆಲೆಯಲ್ಲಿ ಜಾಗರೂಕರಾಗಿರುವುದು ಅಗತ್ಯ: ಪ್ರಧಾನಮಂತ್ರಿ ನರೇಂದ್ರ ಮೋದಿ ನವದೆಹಲಿ:.ಇಂದು ಬೆಳಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕೋವಿಡ್-19 ಕುರಿತಂತೆ ಸಾರ್ವಜನಿಕ ಆರೋಗ್ಯ ಸನ್ನದ್ಧತೆ ಮತ್ತು ಲಸಿಕೆ ಸಂಬಂಧಿತ ಪರಿಸ್ಥಿತಿಯನ್ನು ಪರಾಮರ್ಶಿಸಲು ಸುಮಾರು 2 ಗಂಟೆಗಳ ಕಾಲ ನಡೆದ ಸಮಗ್ರ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಕೋವಿಡ್-19 ಸೋಂಕುಗಳು ಮತ್ತು ಪ್ರಕರಣಗಳ ಜಾಗತಿಕ ಸ್ಥಿತಿ ಕುರಿತಂತೆ ಪ್ರಧಾನಮಂತ್ರಿಯವರಿಗೆ ವಿವರಿಸಲಾಯಿತು. ಸಾಂಕ್ರಾಮಿಕ ರೋಗ ಪ್ರಾರಂಭವಾದಾಗಿನಿಂದ ವಿಶ್ವದಾದ್ಯಂತ ದೇಶಗಳು ಹಲವು ಬಾರಿ ಕೋವಿಡ್-19 ಪ್ರಕರಣಗಳ ಏರಿಕೆಗಳನ್ನು ಅನುಭವಿಸಿವೆ ಎಂದು ಅಧಿಕಾರಿಗಳು […]

Continue Reading
IMG 20211120 WA0021

ವಾರಣಾಸಿಯಲ್ಲಿ ಕರ್ನಾಟಕ ರೇಷ್ಮೆ ಮಾರುಕಟ್ಟೆ ಕಾರ್ಯಾರಂಭ…!

*ವಾರಣಾಸಿ ಪ್ರವಾಸ ಫಲಪ್ರದ-ಸಚಿವ ಡಾ.ನಾರಾಯಣ ಗೌಡ* *ಶೀಘ್ರದಲ್ಲೇ ಯುಪಿ ಸರ್ಕಾರದ ಜೊತೆ ಎಂಒಯು- ಡಿಸೆಂಬರ್‌ ಅಂತ್ಯಕ್ಕೆ ವಾರಣಾಸಿಯಲ್ಲಿ ಕರ್ನಾಟಕ ರೇಷ್ಮೆ ಮಾರುಕಟ್ಟೆ ಕಾರ್ಯಾರಂಭ* ಬೆಂಗಳೂರು, ನ.20: ಕರ್ನಾಟಕ ರೇಷ್ಮೆ ಮಾರುಕಟ್ಟೆ ವಿಸ್ತರಣೆ ಸಂಬಂಧ ಉತ್ತರ ಪ್ರದೇಶದ ವಾರಣಾಸಿಗೆ ಕೈಗೊಂಡಿದ್ದ ಪ್ರವಾಸ ಫಲಪ್ರವಾಗಿದೆ ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ ಅವರು ತಿಳಿಸಿದ್ದಾರೆ. ಉತ್ತರ ಪ್ರದೇಶದಲ್ಲಿ ಸುಮಾರು 3 ಸಾವಿರ ಮೆಟ್ರಿಕ್ ಟನ್ ರೇಷ್ಮೆಗೆ ಬೇಡಿಕೆ ಇದೆ. ಸುಮಾರು 18,189 ಕುಟುಂಬಗಳು ರೇಷ್ಮೆ […]

Continue Reading
IMG 20211114 WA0024

ಸುಭದ್ರ ರಾಷ್ಟ್ರ ನಿರ್ಮಾಣಕ್ಕೆ ಸಮರ್ಥ ಕೇಂದ್ರ ಮತ್ತು ರಾಜ್ಯಗಳು ಅಗತ್ಯ…!

*ದಕ್ಷಿಣ ವಲಯ ಪರಿಷತ್ತಿನ 29 ನೇ ಸಭೆ:* *ಸುಭದ್ರ ರಾಷ್ಟ್ರ ನಿರ್ಮಾಣಕ್ಕೆ ಸಮರ್ಥ ಕೇಂದ್ರ ಮತ್ತು ರಾಜ್ಯಗಳು ಅಗತ್ಯ*- *ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ* ತಿರುಪತಿ, ನವೆಂಬರ್14: ಸುಭದ್ರ ರಾಷ್ಟ್ರ ನಿರ್ಮಾಣಕ್ಕೆ ಸಮರ್ಥ ಕೇಂದ್ರ ಮತ್ತು ರಾಜ್ಯಗಳ ಅಗತ್ಯವಿದೆ. ನಾವು ಪರಸ್ಪರ ಸಹಕಾರದೊಂದಿಗೆ ಕೆಲಸ ಮಾಡಿದರೆ ಹಲವು ವರ್ಷಗಳಿಂದ ಬಾಕಿ ಉಳಿದಿರುವ ಹಲವಾರು ಸಮಸ್ಯೆಗಳನ್ನು ಬಗೆ ಹರಿಸಿಕೊಳ್ಳಬಹುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಆಂಧ್ರ ಪ್ರದೇಶದ ತಿರುಪತಿಯಲ್ಲಿ ಇಂದು ನಡೆದ ದಕ್ಷಿಣ ವಲಯ ಪರಿಷತ್ತಿನ 29 ನೇ […]

Continue Reading