IMG 20211208 WA0043

ಬಿಪಿನ್ ರಾವತ್ ನಿಧನಕ್ಕೆ ಗಣ್ಯರ ಸಂತಾಪ…

ಬಿಪಿನ್ ರಾವತ್ ನಿಧನಕ್ಕೆ ಗಣ್ಯರ ಸಂತಾಪ… *ಜನರಲ್ ಬಿಪಿನ್ ರಾವತ್ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ* ಬೆಂಗಳೂರು, ಡಿಸೆಂಬರ್ 8- ದೇಶದ ಸೇನಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಜನರಲ್ ರಾವತ್, ಅವರ ಪತ್ನಿ ಹಾಗೂ ಇತರ ಸೇನಾ ಸಿಬ್ಬಂದಿ ಸೇನಾ ಹೆಲಿಕಾಪ್ಟರ್ ದುರಂತದಲ್ಲಿ ಸಾವನ್ನಪ್ಪಿರುವುದು ಅತ್ಯಂತ ಆಘಾತಕಾರಿ ಹಾಗೂ ದುರದೃಷ್ಟಕರ. ಭಗವಂತನು ಮೃತರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಕುಟುಂಬದವರಿಗೆ ಈ ಆಘಾತವನ್ನು ಸಹಿಸುವ ಶಕ್ತಿ ನೀಡಲಿ […]

Continue Reading
IMG 20211130 WA0031

ಹಾಸನಕ್ಕೆ ಐ ಐ ಟಿ ಬೇಕು – ದೇವೇಗೌಡರ ಮನವಿ…!

ನವ ದೆಹಲಿಯ: ಮಾಜಿ ಪ್ರಧಾನ ಮಂತ್ರಿ ಹೆಚ್.ಡಿ. ದೇವೇಗೌಡ ಅವರು ಪ್ರಧಾನಿ ನರೇಂದ್ರ ಮೋದಿ ಭೇಟಿ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು ಹಾಸನದಲ್ಲಿ ಐಐಟಿ ಸ್ಥಾಪನೆ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದೆ ನಾನೇ ಪ್ರಧಾನಿಯವರ ಭೇಟಿಗೆ ಕಾಲಾವಕಾಶ ಕೇಳಿದ್ದೆ  ಮೊದಲಿನಿಂದಲೂ ಪ್ರಧಾನಿ ನನ್ನ ಜೊತೆ ಆತ್ಮೀಯವಾಗೆ ನಡೆದುಕೊಂಡಿದ್ದಾರೆ ಹಾಸನ ಕ್ಕೆ ಐ ಐ ಟಿ ಬೇಕು ಅಂತ ಶಿಕ್ಷಣ ಸಚಿವರಿಗೆ ಪತ್ರ ಬರೆದಿದ್ದೆ ಆದರೆ ಕೇಂದ್ರ ಶಿಕ್ಷಣ ಸಚಿವರು ಆಗುವುದಿಲ್ಲ ಎಂದಿದ್ದರು ಹಾಗಾಗಿ […]

Continue Reading
FFLVh04VIAYBSzM 1637993664763 1637993680012

ಕೋವಿಡ್ 19: ಹೊಸ ರೂಪಾಂತರಿಯ ಹಿನ್ನೆಲೆಯಲ್ಲಿ ಜಾಗರೂಕರಾಗಿರುವುದು ಅಗತ್ಯ: ಪ್ರಧಾನಮಂತ್ರಿ ನರೇಂದ್ರ ಮೋದಿ

ಹೊಸ ರೂಪಾಂತರಿಯ ಹಿನ್ನೆಲೆಯಲ್ಲಿ ಜಾಗರೂಕರಾಗಿರುವುದು ಅಗತ್ಯ: ಪ್ರಧಾನಮಂತ್ರಿ ನರೇಂದ್ರ ಮೋದಿ ನವದೆಹಲಿ:.ಇಂದು ಬೆಳಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕೋವಿಡ್-19 ಕುರಿತಂತೆ ಸಾರ್ವಜನಿಕ ಆರೋಗ್ಯ ಸನ್ನದ್ಧತೆ ಮತ್ತು ಲಸಿಕೆ ಸಂಬಂಧಿತ ಪರಿಸ್ಥಿತಿಯನ್ನು ಪರಾಮರ್ಶಿಸಲು ಸುಮಾರು 2 ಗಂಟೆಗಳ ಕಾಲ ನಡೆದ ಸಮಗ್ರ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಕೋವಿಡ್-19 ಸೋಂಕುಗಳು ಮತ್ತು ಪ್ರಕರಣಗಳ ಜಾಗತಿಕ ಸ್ಥಿತಿ ಕುರಿತಂತೆ ಪ್ರಧಾನಮಂತ್ರಿಯವರಿಗೆ ವಿವರಿಸಲಾಯಿತು. ಸಾಂಕ್ರಾಮಿಕ ರೋಗ ಪ್ರಾರಂಭವಾದಾಗಿನಿಂದ ವಿಶ್ವದಾದ್ಯಂತ ದೇಶಗಳು ಹಲವು ಬಾರಿ ಕೋವಿಡ್-19 ಪ್ರಕರಣಗಳ ಏರಿಕೆಗಳನ್ನು ಅನುಭವಿಸಿವೆ ಎಂದು ಅಧಿಕಾರಿಗಳು […]

Continue Reading
IMG 20211120 WA0021

ವಾರಣಾಸಿಯಲ್ಲಿ ಕರ್ನಾಟಕ ರೇಷ್ಮೆ ಮಾರುಕಟ್ಟೆ ಕಾರ್ಯಾರಂಭ…!

*ವಾರಣಾಸಿ ಪ್ರವಾಸ ಫಲಪ್ರದ-ಸಚಿವ ಡಾ.ನಾರಾಯಣ ಗೌಡ* *ಶೀಘ್ರದಲ್ಲೇ ಯುಪಿ ಸರ್ಕಾರದ ಜೊತೆ ಎಂಒಯು- ಡಿಸೆಂಬರ್‌ ಅಂತ್ಯಕ್ಕೆ ವಾರಣಾಸಿಯಲ್ಲಿ ಕರ್ನಾಟಕ ರೇಷ್ಮೆ ಮಾರುಕಟ್ಟೆ ಕಾರ್ಯಾರಂಭ* ಬೆಂಗಳೂರು, ನ.20: ಕರ್ನಾಟಕ ರೇಷ್ಮೆ ಮಾರುಕಟ್ಟೆ ವಿಸ್ತರಣೆ ಸಂಬಂಧ ಉತ್ತರ ಪ್ರದೇಶದ ವಾರಣಾಸಿಗೆ ಕೈಗೊಂಡಿದ್ದ ಪ್ರವಾಸ ಫಲಪ್ರವಾಗಿದೆ ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ ಅವರು ತಿಳಿಸಿದ್ದಾರೆ. ಉತ್ತರ ಪ್ರದೇಶದಲ್ಲಿ ಸುಮಾರು 3 ಸಾವಿರ ಮೆಟ್ರಿಕ್ ಟನ್ ರೇಷ್ಮೆಗೆ ಬೇಡಿಕೆ ಇದೆ. ಸುಮಾರು 18,189 ಕುಟುಂಬಗಳು ರೇಷ್ಮೆ […]

Continue Reading
IMG 20211114 WA0024

ಸುಭದ್ರ ರಾಷ್ಟ್ರ ನಿರ್ಮಾಣಕ್ಕೆ ಸಮರ್ಥ ಕೇಂದ್ರ ಮತ್ತು ರಾಜ್ಯಗಳು ಅಗತ್ಯ…!

*ದಕ್ಷಿಣ ವಲಯ ಪರಿಷತ್ತಿನ 29 ನೇ ಸಭೆ:* *ಸುಭದ್ರ ರಾಷ್ಟ್ರ ನಿರ್ಮಾಣಕ್ಕೆ ಸಮರ್ಥ ಕೇಂದ್ರ ಮತ್ತು ರಾಜ್ಯಗಳು ಅಗತ್ಯ*- *ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ* ತಿರುಪತಿ, ನವೆಂಬರ್14: ಸುಭದ್ರ ರಾಷ್ಟ್ರ ನಿರ್ಮಾಣಕ್ಕೆ ಸಮರ್ಥ ಕೇಂದ್ರ ಮತ್ತು ರಾಜ್ಯಗಳ ಅಗತ್ಯವಿದೆ. ನಾವು ಪರಸ್ಪರ ಸಹಕಾರದೊಂದಿಗೆ ಕೆಲಸ ಮಾಡಿದರೆ ಹಲವು ವರ್ಷಗಳಿಂದ ಬಾಕಿ ಉಳಿದಿರುವ ಹಲವಾರು ಸಮಸ್ಯೆಗಳನ್ನು ಬಗೆ ಹರಿಸಿಕೊಳ್ಳಬಹುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಆಂಧ್ರ ಪ್ರದೇಶದ ತಿರುಪತಿಯಲ್ಲಿ ಇಂದು ನಡೆದ ದಕ್ಷಿಣ ವಲಯ ಪರಿಷತ್ತಿನ 29 ನೇ […]

Continue Reading
IMG 20211111 WA0048

ಬಿಟ್ ಕಾಯಿನ್ ವಿಚಾರದ ಬಗ್ಗೆ ತಲೆ ಕೆಡಿಸಿಕೊಳ್ಳಬೇಡಿ ನಿಷ್ಠೆ, ದಿಟ್ಟತನದಿಂದ ಕೆಲಸ ಮಾಡಿ ಬೊಮ್ಮಾಯಿ ನಾಯಕತ್ವಕ್ಕೆ ಮೋದಿ ಸಮರ್ಥನೆ….!

ಬಸವರಾಜ ಬೊಮ್ಮಾಯಿಗೆ ಮೋದಿ ಅಭಯ ಬಿಟ್ ಕಾಯಿನ್ ವಿಚಾರದ ಬಗ್ಗೆ ತಲೆ ಕೆಡಿಸಿಕೊಳ್ಳಬೇಡಿ ನಿಷ್ಠೆ, ದಿಟ್ಟತನದಿಂದ ಕೆಲಸ ಮಾಡಿ ಬೊಮ್ಮಾಯಿ ನಾಯಕತ್ವಕ್ಕೆ ಮೋದಿ ಸಮರ್ಥನೆ ಮಾತು ನವದೆಹಲಿ:ಬಿಟ್-ಕಾಯಿನ್ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಅಭಯ ನೀಡಿದ್ದಾರೆ. ಬಿಟ್ ಕಾಯಿನ್ ವಿಚಾರವಾಗಿ ತಲೆಕೆಡಿಸಿಕೊಳ್ಳದೆ ಜನಪರ ಕೆಲಸ ಮಾಡಿ ಎಂದು ಹೇಳುವ ಮೂಲಕ ಬೊಮ್ಮಾಯಿ ಅವರ ನಾಯಕತ್ವವನ್ನು ಸಮರ್ಥಿಸಿದ್ದಾರೆ. ನವದೆಹಲಿಯಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ನೂರು […]

Continue Reading
IMG 20211110 WA0028

ಜನಸಾಮಾನ್ಯರ ಮುಖ್ಯಮಂತ್ರಿ….!

ಜನಸಾಮಾನ್ಯರ ಮುಖ್ಯಮಂತ್ರಿ ನವ ದೆಹಲಿ:  ರಾಜ್ಯದ ಜನತೆ ನನ್ನನ್ನು ಒಬ್ಬ ಜನಸಾಮಾನ್ಯರ ಮುಖ್ಯಮಂತ್ರಿ ಎಂದು ಸ್ಮರಿಸಲು ಬಯಸುವುದಾಗಿ ತಿಳಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯದ ಕಟ್ಟಕಡೆಯ ವ್ಯಕ್ತಿಯನ್ನು ಮುಖ್ಯವಾಹಿನಿಗೆ ತಂದವನು ಎಂದು ಜನ ಗುರುತಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ ಎಂದರು. ರಾಜ್ಯದ ಜನ ಫಲಾನುಭವಿ ಗಳಿಗಿಂತ ಪಾಲುದಾರರಾಗಬೇಕು ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ನವದೆಹಲಿಯಲ್ಲಿ ಟೈಮ್ಸ್ ನೌವ್ ಸಮಿಟ್ ನಲ್ಲಿ ಭಾಗವಹಿಸಿದ ಸಂದರ್ಭದಲ್ಲಿ ಕರ್ನಾಟಕವನ್ನು ಹೇಗೆ ಮುನ್ನಡೆಸಲು ಬಯಸುವಿರಿ ಎಂಬ ಪ್ರಶ್ನೆಗೆ ಮುಖ್ಯಮಂತ್ರಿಗಳು ನೀಡಿದ ಪ್ರತಿಕ್ರಿಯೆ […]

Continue Reading
IMG 20211021 215408

ಭಾರತ ಇಂದು ಶತಕೋಟಿ ಕೊರೊನಾ ಲಸಿಕೆ ಪೂರೈಸಿದ ಮಹತ್ವದ ಮೈಲಿಗಲ್ಲು ಸಾಧಿಸಿದೆ….!

ಭಾರತ ಇಂದು ಶತಕೋಟಿ ಡೋಸ್ ಕೊರೊನಾ ಲಸಿಕೆ ಪೂರೈಸುವ ಮೂಲಕ ಮಹತ್ತರ ಮೈಲಿಗಲ್ಲು ಸಾಧಿಸಿತು.ಭಾರತದಲ್ಲಿ ವಿತರಿಸಲಾಗಿರುವ ಲಸಿಕೆಯ ಪ್ರಮಾಣ ಅಮೆರಿಕಾ ಮತ್ತು ಐರೋಪ್ಯ ರಾಷ್ಟ್ರಗಳ ಒಟ್ಟು ಲಸಿಕೆಗಿಂತ ಹೆಚ್ಚಾಗಿದೆ. ಈ ನೂರು ಕೋಟಿ ಡೋಸ್ ಗಳಲ್ಲಿ ಕರ್ನಾಟಕದ ಪಾಲು 6.21 ಕೋಟಿ ಡೋಸ್. ಜನವರಿ 16ರಂದು ಆರಂಭವಾದ ಲಸಿಕಾ ಅಭಿಯಾನ ಕೇವಲ 9 ತಿಂಗಳುಗಳಲ್ಲಿ ಶತಕೋಟಿ ಪೂರೈಸುವ ಮೂಲಕ ವಿಶ್ವದ ಅತ್ಯಂತ ದೊಡ್ಡ ಹಾಗೂ ವೇಗವಾದ ಲಸಿಕಾ ಅಭಿಯಾನ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಈ ಮಹತ್ತರ ಸಾಧನೆಗೆ […]

Continue Reading
IMG 20211021 WA0050

ರಕ್ಷಣಾ ಉತ್ತನ್ನಗಳ ರಫ್ತಿಗೆ ಉತ್ತೇಜನ: ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್

ರಕ್ಷಣಾ ಉತ್ತನ್ನಗಳ ರಫ್ತಿಗೆ ಉತ್ತೇಜನ: ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಬೆಂಗಳೂರು,  ಅಕ್ಟೋಬರ್ 21, 2021(ಕರ್ನಾಟಕ ವಾರ್ತೆ): 2025 ನೇ ಇಸವಿಯ ವೇಳೆಗೆ ದೇಶವು 35,000 ಕೋಟಿ ರೂಗಳ ರಕ್ಷಣಾ ಉತ್ಪನ್ನಗಳ ರಫ್ತು ಮಾಡುವ ಗುರಿಯನ್ನು ಹೊಂದಿದೆ ಎಂದು ಕೇಂದ್ರ ರಕ್ಷಣಾ ಸಚಿವರಾದ ರಾಜ್‍ನಾಥ್ ಸಿಂಗ್ ತಿಳಿಸಿದರು. ಬೆಂಗಳೂರಿಗೆ ಎರಡು ದಿನಗಳ ಭೇಟಿಗಾಗಿ ಆಗಮಿಸಿರುವ ಅವರು ಇಂದು ಹೋಟೆಲ್ ತಾಜ್ ವೆಸ್ಟೆಂಡ್‍ನಲ್ಲಿ ಆಯೋಜಿಸಲಾಗಿದ್ದ ರಕ್ಷಣಾ ಇಲಾಖೆಯ ಪರಾಮರ್ಶನ ಸಮಿತಿಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪಾಲ್ಗೊಂಡು ಮಾತನಾಡುತ್ತಾ, ರಕ್ಷಣಾ ಇಲಾಖೆಯು […]

Continue Reading
IMG 20211008 WA0031

ಬಿಜೆಪಿ ಈಗ ಎಲ್ಲಾ ವರ್ಗದವರ ಪಕ್ಷ….!

ಬಿಜೆಪಿ ಈಗ ಎಲ್ಲಾ ವರ್ಗದವರ ಪಕ್ಷ ಉತ್ತಮ ಆಡಳಿತ ನೀಡಿ ಮತ್ತೊಮ್ಮೆ ಬಿಜೆಪಿಯನ್ನು ರಾಜ್ಯದಲ್ಲಿ ಅಧಿಕಾರಕ್ಕೆ ತರುವುದೇ ನನ್ನ ಗುರಿ ಮುಖ್ಯಮಂತ್ರಿ ‌ಬಸವರಾಜ ಬೊಮ್ಮಾಯಿ‌ ನವದೆಹಲಿ: ಭಾರತೀಯ ಜನತಾಪಕ್ಷ ಈಗ ಕರ್ನಾಟಕದಲ್ಲಿ ಕೇವಲ ಒಂದು ಸಮುದಾಯಕ್ಕೆ ಸೀಮಿತವಾಗಿಲ್ಲ. ಅದು ಸಮಾಜದ ಎಲ್ಲ ವರ್ಗದವರಿಗೂ ತಲುಪಿ ಅವರ ಬೆಂಬಲವನ್ನು ಗಳಿಸಿರುವ ಪಕ್ಷವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಶುಕ್ರವಾರ ನವದೆಹಲಿಯಲ್ಲಿ ನಡೆದ ಇಂಡಿಯಾ ಟುಡೇ ಕಾನ್ಕಲೇವ್ ನಲ್ಲಿ ಅವರು ಮಾತನಾಡಿದರು. ಉತ್ತರ ಕರ್ನಾಟಕ ಭಾಗದಿಂದ ಹಲವಾರು ಜನ […]

Continue Reading