T202109244231

ಪ್ರಧಾನಿ ಮೋದಿ- ಜೋ ಬೈಡನ್ ದ್ವಿಪಕ್ಷೀಯ ಚರ್ಚೆ

ಜಗತ್ತಿನ ಎರಡು ಬಲಿಷ್ಠ ಪ್ರಜಾಪ್ರಭುತ್ವ ರಾಷ್ಟ್ರಗಳ ನಡುವಿನ ಪಾಲುದಾರಿಕೆ ಮುಂದುವರಿಕೆಗೆ ಹೊಸ ಆಯಾಮ ನೀಡುವುದು ಮತ್ತು ಅವುಗಳ ನಿಕಟ ಸಂಬಂಧಗಳನ್ನು ನವೀಕರಿಸುವುದಕ್ಕೆ ಸಂಬಂಧಿಸಿದಂತೆ ಶ್ವೇತಭವನದಲ್ಲಿಂದು ನಡೆದ ನಾಯಕರ ಮೊದಲ ಮುಖಾಮುಖಿ ಸಭೆಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಅಧ್ಯಕ್ಷ ಜೋಸೆಫ್ ಆರ್. ಬೈಡನ್ ಸ್ವಾಗತಿಸಿದರು.ಭಾರತ-ಅಮೆರಿಕ ನಡುವಿನ ಸಂಬಂಧವನ್ನು ಮುನ್ನಡೆಸುವ ಸ್ಪಷ್ಟ ಮುನ್ನೋಟವನ್ನು ನಾಯಕರು ದೃಢೀಕರಿಸಿದರು; ಆಸಿಯಾನ್ ಮತ್ತು ಕ್ವಾಡ್ ಸದಸ್ಯರೂ ಸೇರಿದಂತೆ ಪ್ರಾದೇಶಿಕ ಗುಂಪುಗಳಲ್ಲಿ ಒಟ್ಟಾಗಿ ಕಾರ್ಯನಿರ್ವಹಿಸುವುದು ಮತ್ತು ಕಾರ್ಯತಂತ್ರ ಪಾಲುದಾರಿಕೆ ಅಭಿವೃದ್ಧಿ; ಇಂಡೋ-ಪೆಸಿಫಿಕ್ ಪ್ರದೇಶ […]

Continue Reading
IMG 20210826 WA0030

ಕೇಂದ್ರಸರ್ಕಾರ: ಬಾಕಿ ಪ್ರಕರಣಗಳ ಶೀಘ್ರ ಇತ್ಯರ್ಥಕ್ಕೆ ಆದ್ಯತೆ….!

*ಬಾಕಿ ಪ್ರಕರಣಗಳ ಶೀಘ್ರ ಇತ್ಯರ್ಥಕ್ಕೆ ಆದ್ಯತೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ* ನವದೆಹಲಿ, ಆಗಸ್ಟ್ 26: ಸರ್ವೋಚ್ಛ ನ್ಯಾಯಾಲಯದಲ್ಲಿ ಸುದೀರ್ಘ ಕಾಲದಿಂದ ಬಾಕಿ ಉಳಿದಿರುವ ಜಲ ವಿವಾದಗಳಿಗೆ ಸಂಬಂಧಿಸಿದ ಪ್ರಕರಣಗಳ ಶೀಘ್ರ ಇತ್ಯರ್ಥಕ್ಕೆ ರಾಜ್ಯ ಸರ್ಕಾರ ಎಲ್ಲ ರೀತಿಯ ಪ್ರಯತ್ನ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಇಂದು ಬೆಳಿಗ್ಗೆ ಮಾತನಾಡಿದ ಅವರು, ರಾಜ್ಯದ ನೀರಾವರಿ ಯೋಜನೆಗಳ ಬಗ್ಗೆ ಕಾನೂನು ಮತ್ತು ತಾಂತ್ರಿಕ ತಜ್ಞರೊಂದಿಗೆ ಸುದೀರ್ಘ ಚರ್ಚೆ ನಡೆದಿದ್ದು, ಕೃಷ್ಣಾ ಮೇಲ್ದಂಡೆ ಯೋಜನೆ ಹಾಗೂ […]

Continue Reading
IMG 20210826 WA0031

15ನೇ ಹಣಕಾಸು ಆಯೋಗದ ಅನುದಾನ ಹಂಚಿಕೆ ಹೆಚ್ಚಿಸಲು ಮನವಿ…!

ಕೇಂದ್ರ ಹಣಕಾಸು ಸಚಿವರನ್ನು ಭೇಟಿ ಮಾಡಿದ ಮುಖ್ಯಮಂತ್ರಿ: ಜಿ.ಎಸ್.ಟಿ. ಪರಿಹಾರ ವಿಸ್ತರಣೆ ಹಾಗೂ 15ನೇ ಹಣಕಾಸು ಆಯೋಗದ ಅನುದಾನ ಹಂಚಿಕೆ ಹೆಚ್ಚಿಸಲು ಮನವಿ ಬೆಂಗಳೂರು, ಆಗಸ್ಟ್ 26- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ಕೇಂದ್ರ ಸರ್ಕಾರದಿಂದ ಜಿ.ಎಸ್.ಟಿ. ಪರಿಹಾರವನ್ನು ಇನ್ನೂ ಮೂರು ವರ್ಷಗಳಿಗೆ ಮುಂದುವರೆಸುವಂತೆ ಹಾಗೂ 15ನೇ ಹಣಕಾಸು ಆಯೋಗದ ಅನುದಾನ ಹಂಚಿಕೆ ಹೆಚ್ಚಿಸುವಂತೆ ಮನವಿ ಮಾಡಿದರು. ಕೋವಿಡ್ ಸಾಂಕ್ರಾಮಿಕ ದಿಂದಾಗಿ ರಾಜ್ಯಗಳ ತೆರಿಗೆ ಸಂಗ್ರಹ […]

Continue Reading
IMG 20210825 WA0007

ಕೇಂದ್ರ ಸಚಿವರೊಂದಿಗೆ ಮುಖ್ಯಮಂತ್ರಿಗಳ ಭೇಟಿ: ಅಂತರರಾಜ್ಯ ಜಲ ವಿವಾದ – ಕೃಷಿ ಅಭಿವೃದ್ಧಿ ಕುರಿತು ಚರ್ಚೆ…!

*ಕೇಂದ್ರ ಸಚಿವರೊಂದಿಗೆ ಮುಖ್ಯಮಂತ್ರಿಗಳ ಭೇಟಿ:* *ಅಂತರರಾಜ್ಯ ಜಲ ವಿವಾದ ಹಾಗೂ ಕೃಷಿ ಅಭಿವೃದ್ಧಿ ಕುರಿತು ಚರ್ಚೆ* ನವದೆಹಲಿ, ಆಗಸ್ಟ್ 25: ಕರ್ನಾಟಕ ಸರ್ಕಾರದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಕೇಂದ್ರ ಸಚಿವರೊಂದಿಗೆ ಸಭೆ ನಡೆಸಿ,ವಿವಿಧ ವಿಷಯಗಳ ಬಗ್ಗೆ ಚರ್ಚಿಸಿದರು. ಕೇಂದ್ರ ಸಚಿವರೊಂದಿಗೆ ತಮ್ಮ ಭೇಟಿಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಕೃಷಿ ಸಚಿವರೊಂದಿಗೆ ಕರ್ನಾಟಕದಲ್ಲಿ ಕೃಷಿ ಪದ್ಧತಿ ಮತ್ತು ಕೃಷಿ ಅಭಿವೃದ್ಧಿಯ ಬಗ್ಗೆ ಚರ್ಚಿಸಲಾಯಿತು. ಕರ್ನಾಟಕದಲ್ಲಿ 2021-22 ರ ಮುಂಗಾರು ಹಂಗಾಮಿಗೆ ಬೆಂಬಲ ಬೆಲೆ […]

Continue Reading
974947e0 f2e8 484f b04d 1b5d9aa0f6c4

ರಾಜೀವ್‌ ಗಾಂಧಿ 77 ಹುಟ್ಟುಹಬ್ಬದ ಅಂಗವಾಗಿ ಫೋಟೊ ಪ್ರದರ್ಶನ…!

ಮಾಜಿ ಪ್ರಧಾನಿ ರಾಜೀವ್‌ ಗಾಂಧಿಯವರ 77 ನೇ ಹುಟ್ಟುಹಬ್ಬದ ಅಂಗವಾಗಿ ನವದೆಹಲಿಯಲ್ಲಿ ಇಂದು ಅಖಿಲಭಾರತೀಯ ಯುವ ಕಾಂಗ್ರೇಸ್‌ ವತಿಯಿಂದ ಫೋಟೊ ಪ್ರದರ್ಶನವನ್ನು ಆಯೋಜಿಸಿತ್ತು. ಈ ಪ್ರದರ್ಶನವನ್ನು ಕಾಂಗ್ರೇಸ್‌ ವರಿಷ್ಠರಾದ ರಾಹುಲ್‌ ಗಾಂಧಿ ಉದ್ಗಾಟಿಸಿದರು. ಈ ಸಂದರ್ಭದಲ್ಲಿ ಅಖಿಲ ಭಾರತ ಯುವ ಕಾಂಗ್ರೇಸ್‌ ಅಧ್ಯಕ್ಷರಾದ ಬಿ ವಿ ಶ್ರೀವಿವಾಸ್‌ ಹಾಜರಿದ್ದರು.

Continue Reading
IMG 20210806 232831

ನವದೆಹಲಿ: ಅನ್ನದಾತರ ಅಳಲು ಆಲಿಸಿದ ಸಂಸದ ಡಿ.ಕೆ. ಸುರೇಶ್

*ವರ್ಷದಿಂದ ಪ್ರತಿಭಟನೆ ನಡೆಸುತ್ತಿರುವ ಅನ್ನದಾತರ ಅಳಲು ಆಲಿಸಿದ ಸಂಸದ ಡಿ.ಕೆ. ಸುರೇಶ್* ನವದೆಹಲಿ:ಕೇಂದ್ರ ಸರಕಾರದ ರೈತ ವಿರೋಧಿ ನೀತಿ, ಕರಾಳ ಕಾಯ್ದೆಗಳನ್ನು ವಿರೋಧಿಸಿ ಕಳೆದೊಂದು ವರ್ಷದಿಂದ ಹರಿಯಾಣ, ದೆಹಲಿ ಗಡಿಭಾಗದ ಕುಂದಲಿಯಲ್ಲಿ ಸುದೀರ್ಘ ಪ್ರತಿಭಟನೆ ನಡೆಸುತ್ತಿರುವ ರೈತರು ಹಾಗೂ ರೈತ ಮುಖಂಡರನ್ನು ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದ ಸದಸ್ಯ ಡಿ.ಕೆ. ಸುರೇಶ್ ಅವರು ಶುಕ್ರವಾರ ಭೇಟಿ ಮಾಡಿ, ಅವರ ಯೋಗಕ್ಷೇಮ ವಿಚಾರಿಸಿದರು. ಈ ಸಮಯದಲ್ಲಿ ಪ್ರತಿಭಟನಾನಿರತ ರೈತರು ತಮ್ಮ ಸಮಸ್ಯೆ, ದುಃಖ-ದುಮ್ಮಾನಗಳನ್ನು ಸಂಸದರಾದ ಸುರೇಶ್ ಅವರ ಬಳಿ […]

Continue Reading
IMG 20210805 WA0009

ನವದೆಹಲಿ: ಮೋದಿ ಸರ್ಕಾರದ ವಿರುದ್ಧ ಯೂತ್ ಕಾಂಗ್ರೆಸ್ ಪ್ರತಿಭಟನೆ….!

 ಮೋದಿ ಸರ್ಕಾರದ ವಿರುದ್ಧ ಯೂತ್ ಕಾಂಗ್ರೆಸ್ ಪ್ರತಿಭಟನೆ….! ನವದೆಹಲಿ: ಮೋದಿ ಸರ್ಕಾರದಿಂದ ನಿರಂತರ ಪೆಟ್ರೋಲ್ , ಡೀಸೆಲ್ ಬೆಲೆ ಏರಿಕೆ ಹಾಗೂ ಕೃಷಿ ಮಸೂದೆ ಹಿಂದಕ್ಕೆ ಪಡೆಯಲು ಆಗ್ರಹಿಸಿ ಅಖಿಲ ಭಾರತ ಯೂತ್ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ರಾಹುಲ್ ಗಾಂಧಿ ಸೇರಿದಂತೆ ಹಿರಿಯ ಕಾಂಗ್ರೆಸ್ ನಾಯಕರು ಪ್ರತಿಭಟನೆ ಯಲ್ಲಿ ಪಾಲ್ಗೊಂಡಿದ್ದರು. ನವದೆಹಲಿ ಯ ಜಂತರ್ ಮಂತರ್ ನಲ್ಲಿ ಮುಷ್ಕರ ‌ನಡೆಸುತ್ತಿದ್ದ ಕಾಂಗ್ರೆಸ್ ನ ಇಬ್ಬರು ಎಂಪಿ, ಹಾಗೂ ಸೇರಿದಂತೆ 589 ಯೂತ್‌  ಕಾಂಗ್ರೆಸ್ […]

Continue Reading
IMG 20210805 WA0011

ಬಿಜೆಪಿ ನಾಯಕರ ವಿರುದ್ಧ ಭ್ರಷ್ಟಾಚಾರ ಆರೋಪ ಬಂದಾಗ ಐಟಿ, ಇಡಿ ಎಲ್ಲಿದ್ದವು- ಡಿಕೆಶಿ

*ಬಿಜೆಪಿ ನಾಯಕರ ವಿರುದ್ಧ ಭ್ರಷ್ಟಾಚಾರ ಆರೋಪ ಬಂದಾಗ ಐಟಿ, ಇಡಿ ಎಲ್ಲಿದ್ದವು?: ಡಿ.ಕೆ. ಶಿವಕುಮಾರ್ ಪ್ರಶ್ನೆ* ನವದೆಹಲಿ: ಆಪರೇಷನ್ ಕಮಲ, ಸಮ್ಮಿಶ್ರ ಸರ್ಕಾರ ಬೀಳಿಸಿ ಬಿಜೆಪಿ ಸರ್ಕಾರ ರಚಿಸುವಲ್ಲಿ ಬಿಜೆಪಿ ನಾಯಕರು ಹಣ ಖರ್ಚು ಮಾಡಿದ ಬಗ್ಗೆ ಆರೋಪ ಕೇಳಿ ಬಂದಾಗ ಆದಾಯ ತೆರಿಗೆ, ಜಾರಿ ನಿರ್ದೇಶನಾಲಯ ಸಂಸ್ಥೆಗಳು ಎಲ್ಲಿದ್ದವು? ಬಿಜೆಪಿಯವರ ವ್ಯವಹಾರಗಳೆಲ್ಲಾ ಸರಿಯಾಗಿದ್ದಾವಾ..?’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಪ್ರಶ್ನಿಸಿದ್ದಾರೆ. ಕಾಂಗ್ರೆಸ್ ಶಾಸಕ ಜಮೀರ್ ಅಹಮದ್ ಖಾನ್ ಅವರ ನಿವಾಸ, ಕಚೇರಿ ಮೇಲೆ […]

Continue Reading
IMG 20210730 WA0005

ಪ್ರವಾಹ, ಕೋವಿಡ್ ನಿಯಂತ್ರಣ ಆದ್ಯತೆ: ಮುಖ್ಯಮಂತ್ರಿ

ಮುಖ್ಯಮಂತ್ರಿ ದೆಹಲಿ ಪ್ರವಾಸ: ಪ್ರಧಾನಿ, ಕೇಂದ್ರ ಸಚಿವರ ಭೇಟಿ ಪ್ರವಾಹ ಹಾಗೂ ಕೋವಿಡ್ ನಿಯಂತ್ರಣ ಆದ್ಯತೆ ಬೆಂಗಳೂರು, ಜುಲೈ 30-ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ ಅವರು ಇಂದು ನವದೆಹಲಿಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಹಲವು ಕೇಂದ್ರ ಸಚಿವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದ ವಿವಿಧ ವಿಷಯಗಳ ಕುರಿತು ಚರ್ಚಿಸಿದರು. ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾದ ಮುಖ್ಯಮಂತ್ರಿಯವರು, ತಮ್ಮನ್ನು ಈ ಹುದ್ದೆಗೆ ಆಯ್ಕೆ ಮಾಡಿದ್ದಕ್ಕೆ ಕೃತಜ್ಞತೆ ಸಲ್ಲಿಸಿದರು ಹಾಗೂ ಪ್ರಧಾನಿಯವರ ನಿರೀಕ್ಷೆಗೆ ತಕ್ಕಂತೆ ಕೆಲಸ ನಿರ್ವಹಿಸುವುದಾಗಿ […]

Continue Reading
IMG 20210720 222521

ನವದೆಹಲಿ: ಸೈಕಲ್‌ ನಲ್ಲಿ ಸಂಸತ್ ಗೆ ತೆರಳಿದ ಸಂಸದರು

ಕೇಂದ್ರ ಸರಕಾರದಿಂದ ಪೆಟ್ರೋಲ್, ಡೀಸೆಲ್ ಬೆಲೆ ನಿರಂತರ ಏರಿಕೆ ಖಂಡಿಸಿ ಸಂಸದ ಡಿ.ಕೆ. ಸುರೇಶ್ ಅವರು ನವದೆಹಲಿಯ ತಮ್ಮ ನಿವಾಸದಿಂದ ಸಂಸತ್ ಭವನಕ್ಕೆ ಮಂಗಳವಾರ ಸೈಕಲ್ ನಲ್ಲಿ ತೆರಳುವ ಮೂಲಕ ಪ್ರತಿಭಟನೆ ದಾಖಲಿಸಿದರು.

Continue Reading