ಬಿಟ್ ಕಾಯಿನ್ ವಿಚಾರದ ಬಗ್ಗೆ ತಲೆ ಕೆಡಿಸಿಕೊಳ್ಳಬೇಡಿ ನಿಷ್ಠೆ, ದಿಟ್ಟತನದಿಂದ ಕೆಲಸ ಮಾಡಿ ಬೊಮ್ಮಾಯಿ ನಾಯಕತ್ವಕ್ಕೆ ಮೋದಿ ಸಮರ್ಥನೆ….!
ಬಸವರಾಜ ಬೊಮ್ಮಾಯಿಗೆ ಮೋದಿ ಅಭಯ ಬಿಟ್ ಕಾಯಿನ್ ವಿಚಾರದ ಬಗ್ಗೆ ತಲೆ ಕೆಡಿಸಿಕೊಳ್ಳಬೇಡಿ ನಿಷ್ಠೆ, ದಿಟ್ಟತನದಿಂದ ಕೆಲಸ ಮಾಡಿ ಬೊಮ್ಮಾಯಿ ನಾಯಕತ್ವಕ್ಕೆ ಮೋದಿ ಸಮರ್ಥನೆ ಮಾತು ನವದೆಹಲಿ:ಬಿಟ್-ಕಾಯಿನ್ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಅಭಯ ನೀಡಿದ್ದಾರೆ. ಬಿಟ್ ಕಾಯಿನ್ ವಿಚಾರವಾಗಿ ತಲೆಕೆಡಿಸಿಕೊಳ್ಳದೆ ಜನಪರ ಕೆಲಸ ಮಾಡಿ ಎಂದು ಹೇಳುವ ಮೂಲಕ ಬೊಮ್ಮಾಯಿ ಅವರ ನಾಯಕತ್ವವನ್ನು ಸಮರ್ಥಿಸಿದ್ದಾರೆ. ನವದೆಹಲಿಯಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ನೂರು […]
Continue Reading