IMG 20211111 WA0048

ಬಿಟ್ ಕಾಯಿನ್ ವಿಚಾರದ ಬಗ್ಗೆ ತಲೆ ಕೆಡಿಸಿಕೊಳ್ಳಬೇಡಿ ನಿಷ್ಠೆ, ದಿಟ್ಟತನದಿಂದ ಕೆಲಸ ಮಾಡಿ ಬೊಮ್ಮಾಯಿ ನಾಯಕತ್ವಕ್ಕೆ ಮೋದಿ ಸಮರ್ಥನೆ….!

ಬಸವರಾಜ ಬೊಮ್ಮಾಯಿಗೆ ಮೋದಿ ಅಭಯ ಬಿಟ್ ಕಾಯಿನ್ ವಿಚಾರದ ಬಗ್ಗೆ ತಲೆ ಕೆಡಿಸಿಕೊಳ್ಳಬೇಡಿ ನಿಷ್ಠೆ, ದಿಟ್ಟತನದಿಂದ ಕೆಲಸ ಮಾಡಿ ಬೊಮ್ಮಾಯಿ ನಾಯಕತ್ವಕ್ಕೆ ಮೋದಿ ಸಮರ್ಥನೆ ಮಾತು ನವದೆಹಲಿ:ಬಿಟ್-ಕಾಯಿನ್ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಅಭಯ ನೀಡಿದ್ದಾರೆ. ಬಿಟ್ ಕಾಯಿನ್ ವಿಚಾರವಾಗಿ ತಲೆಕೆಡಿಸಿಕೊಳ್ಳದೆ ಜನಪರ ಕೆಲಸ ಮಾಡಿ ಎಂದು ಹೇಳುವ ಮೂಲಕ ಬೊಮ್ಮಾಯಿ ಅವರ ನಾಯಕತ್ವವನ್ನು ಸಮರ್ಥಿಸಿದ್ದಾರೆ. ನವದೆಹಲಿಯಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ನೂರು […]

Continue Reading
IMG 20211110 WA0028

ಜನಸಾಮಾನ್ಯರ ಮುಖ್ಯಮಂತ್ರಿ….!

ಜನಸಾಮಾನ್ಯರ ಮುಖ್ಯಮಂತ್ರಿ ನವ ದೆಹಲಿ:  ರಾಜ್ಯದ ಜನತೆ ನನ್ನನ್ನು ಒಬ್ಬ ಜನಸಾಮಾನ್ಯರ ಮುಖ್ಯಮಂತ್ರಿ ಎಂದು ಸ್ಮರಿಸಲು ಬಯಸುವುದಾಗಿ ತಿಳಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯದ ಕಟ್ಟಕಡೆಯ ವ್ಯಕ್ತಿಯನ್ನು ಮುಖ್ಯವಾಹಿನಿಗೆ ತಂದವನು ಎಂದು ಜನ ಗುರುತಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ ಎಂದರು. ರಾಜ್ಯದ ಜನ ಫಲಾನುಭವಿ ಗಳಿಗಿಂತ ಪಾಲುದಾರರಾಗಬೇಕು ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ನವದೆಹಲಿಯಲ್ಲಿ ಟೈಮ್ಸ್ ನೌವ್ ಸಮಿಟ್ ನಲ್ಲಿ ಭಾಗವಹಿಸಿದ ಸಂದರ್ಭದಲ್ಲಿ ಕರ್ನಾಟಕವನ್ನು ಹೇಗೆ ಮುನ್ನಡೆಸಲು ಬಯಸುವಿರಿ ಎಂಬ ಪ್ರಶ್ನೆಗೆ ಮುಖ್ಯಮಂತ್ರಿಗಳು ನೀಡಿದ ಪ್ರತಿಕ್ರಿಯೆ […]

Continue Reading
IMG 20211021 215408

ಭಾರತ ಇಂದು ಶತಕೋಟಿ ಕೊರೊನಾ ಲಸಿಕೆ ಪೂರೈಸಿದ ಮಹತ್ವದ ಮೈಲಿಗಲ್ಲು ಸಾಧಿಸಿದೆ….!

ಭಾರತ ಇಂದು ಶತಕೋಟಿ ಡೋಸ್ ಕೊರೊನಾ ಲಸಿಕೆ ಪೂರೈಸುವ ಮೂಲಕ ಮಹತ್ತರ ಮೈಲಿಗಲ್ಲು ಸಾಧಿಸಿತು.ಭಾರತದಲ್ಲಿ ವಿತರಿಸಲಾಗಿರುವ ಲಸಿಕೆಯ ಪ್ರಮಾಣ ಅಮೆರಿಕಾ ಮತ್ತು ಐರೋಪ್ಯ ರಾಷ್ಟ್ರಗಳ ಒಟ್ಟು ಲಸಿಕೆಗಿಂತ ಹೆಚ್ಚಾಗಿದೆ. ಈ ನೂರು ಕೋಟಿ ಡೋಸ್ ಗಳಲ್ಲಿ ಕರ್ನಾಟಕದ ಪಾಲು 6.21 ಕೋಟಿ ಡೋಸ್. ಜನವರಿ 16ರಂದು ಆರಂಭವಾದ ಲಸಿಕಾ ಅಭಿಯಾನ ಕೇವಲ 9 ತಿಂಗಳುಗಳಲ್ಲಿ ಶತಕೋಟಿ ಪೂರೈಸುವ ಮೂಲಕ ವಿಶ್ವದ ಅತ್ಯಂತ ದೊಡ್ಡ ಹಾಗೂ ವೇಗವಾದ ಲಸಿಕಾ ಅಭಿಯಾನ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಈ ಮಹತ್ತರ ಸಾಧನೆಗೆ […]

Continue Reading
IMG 20211021 WA0050

ರಕ್ಷಣಾ ಉತ್ತನ್ನಗಳ ರಫ್ತಿಗೆ ಉತ್ತೇಜನ: ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್

ರಕ್ಷಣಾ ಉತ್ತನ್ನಗಳ ರಫ್ತಿಗೆ ಉತ್ತೇಜನ: ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಬೆಂಗಳೂರು,  ಅಕ್ಟೋಬರ್ 21, 2021(ಕರ್ನಾಟಕ ವಾರ್ತೆ): 2025 ನೇ ಇಸವಿಯ ವೇಳೆಗೆ ದೇಶವು 35,000 ಕೋಟಿ ರೂಗಳ ರಕ್ಷಣಾ ಉತ್ಪನ್ನಗಳ ರಫ್ತು ಮಾಡುವ ಗುರಿಯನ್ನು ಹೊಂದಿದೆ ಎಂದು ಕೇಂದ್ರ ರಕ್ಷಣಾ ಸಚಿವರಾದ ರಾಜ್‍ನಾಥ್ ಸಿಂಗ್ ತಿಳಿಸಿದರು. ಬೆಂಗಳೂರಿಗೆ ಎರಡು ದಿನಗಳ ಭೇಟಿಗಾಗಿ ಆಗಮಿಸಿರುವ ಅವರು ಇಂದು ಹೋಟೆಲ್ ತಾಜ್ ವೆಸ್ಟೆಂಡ್‍ನಲ್ಲಿ ಆಯೋಜಿಸಲಾಗಿದ್ದ ರಕ್ಷಣಾ ಇಲಾಖೆಯ ಪರಾಮರ್ಶನ ಸಮಿತಿಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪಾಲ್ಗೊಂಡು ಮಾತನಾಡುತ್ತಾ, ರಕ್ಷಣಾ ಇಲಾಖೆಯು […]

Continue Reading
IMG 20211008 WA0031

ಬಿಜೆಪಿ ಈಗ ಎಲ್ಲಾ ವರ್ಗದವರ ಪಕ್ಷ….!

ಬಿಜೆಪಿ ಈಗ ಎಲ್ಲಾ ವರ್ಗದವರ ಪಕ್ಷ ಉತ್ತಮ ಆಡಳಿತ ನೀಡಿ ಮತ್ತೊಮ್ಮೆ ಬಿಜೆಪಿಯನ್ನು ರಾಜ್ಯದಲ್ಲಿ ಅಧಿಕಾರಕ್ಕೆ ತರುವುದೇ ನನ್ನ ಗುರಿ ಮುಖ್ಯಮಂತ್ರಿ ‌ಬಸವರಾಜ ಬೊಮ್ಮಾಯಿ‌ ನವದೆಹಲಿ: ಭಾರತೀಯ ಜನತಾಪಕ್ಷ ಈಗ ಕರ್ನಾಟಕದಲ್ಲಿ ಕೇವಲ ಒಂದು ಸಮುದಾಯಕ್ಕೆ ಸೀಮಿತವಾಗಿಲ್ಲ. ಅದು ಸಮಾಜದ ಎಲ್ಲ ವರ್ಗದವರಿಗೂ ತಲುಪಿ ಅವರ ಬೆಂಬಲವನ್ನು ಗಳಿಸಿರುವ ಪಕ್ಷವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಶುಕ್ರವಾರ ನವದೆಹಲಿಯಲ್ಲಿ ನಡೆದ ಇಂಡಿಯಾ ಟುಡೇ ಕಾನ್ಕಲೇವ್ ನಲ್ಲಿ ಅವರು ಮಾತನಾಡಿದರು. ಉತ್ತರ ಕರ್ನಾಟಕ ಭಾಗದಿಂದ ಹಲವಾರು ಜನ […]

Continue Reading
T202109244231

ಪ್ರಧಾನಿ ಮೋದಿ- ಜೋ ಬೈಡನ್ ದ್ವಿಪಕ್ಷೀಯ ಚರ್ಚೆ

ಜಗತ್ತಿನ ಎರಡು ಬಲಿಷ್ಠ ಪ್ರಜಾಪ್ರಭುತ್ವ ರಾಷ್ಟ್ರಗಳ ನಡುವಿನ ಪಾಲುದಾರಿಕೆ ಮುಂದುವರಿಕೆಗೆ ಹೊಸ ಆಯಾಮ ನೀಡುವುದು ಮತ್ತು ಅವುಗಳ ನಿಕಟ ಸಂಬಂಧಗಳನ್ನು ನವೀಕರಿಸುವುದಕ್ಕೆ ಸಂಬಂಧಿಸಿದಂತೆ ಶ್ವೇತಭವನದಲ್ಲಿಂದು ನಡೆದ ನಾಯಕರ ಮೊದಲ ಮುಖಾಮುಖಿ ಸಭೆಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಅಧ್ಯಕ್ಷ ಜೋಸೆಫ್ ಆರ್. ಬೈಡನ್ ಸ್ವಾಗತಿಸಿದರು.ಭಾರತ-ಅಮೆರಿಕ ನಡುವಿನ ಸಂಬಂಧವನ್ನು ಮುನ್ನಡೆಸುವ ಸ್ಪಷ್ಟ ಮುನ್ನೋಟವನ್ನು ನಾಯಕರು ದೃಢೀಕರಿಸಿದರು; ಆಸಿಯಾನ್ ಮತ್ತು ಕ್ವಾಡ್ ಸದಸ್ಯರೂ ಸೇರಿದಂತೆ ಪ್ರಾದೇಶಿಕ ಗುಂಪುಗಳಲ್ಲಿ ಒಟ್ಟಾಗಿ ಕಾರ್ಯನಿರ್ವಹಿಸುವುದು ಮತ್ತು ಕಾರ್ಯತಂತ್ರ ಪಾಲುದಾರಿಕೆ ಅಭಿವೃದ್ಧಿ; ಇಂಡೋ-ಪೆಸಿಫಿಕ್ ಪ್ರದೇಶ […]

Continue Reading
IMG 20210826 WA0030

ಕೇಂದ್ರಸರ್ಕಾರ: ಬಾಕಿ ಪ್ರಕರಣಗಳ ಶೀಘ್ರ ಇತ್ಯರ್ಥಕ್ಕೆ ಆದ್ಯತೆ….!

*ಬಾಕಿ ಪ್ರಕರಣಗಳ ಶೀಘ್ರ ಇತ್ಯರ್ಥಕ್ಕೆ ಆದ್ಯತೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ* ನವದೆಹಲಿ, ಆಗಸ್ಟ್ 26: ಸರ್ವೋಚ್ಛ ನ್ಯಾಯಾಲಯದಲ್ಲಿ ಸುದೀರ್ಘ ಕಾಲದಿಂದ ಬಾಕಿ ಉಳಿದಿರುವ ಜಲ ವಿವಾದಗಳಿಗೆ ಸಂಬಂಧಿಸಿದ ಪ್ರಕರಣಗಳ ಶೀಘ್ರ ಇತ್ಯರ್ಥಕ್ಕೆ ರಾಜ್ಯ ಸರ್ಕಾರ ಎಲ್ಲ ರೀತಿಯ ಪ್ರಯತ್ನ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಇಂದು ಬೆಳಿಗ್ಗೆ ಮಾತನಾಡಿದ ಅವರು, ರಾಜ್ಯದ ನೀರಾವರಿ ಯೋಜನೆಗಳ ಬಗ್ಗೆ ಕಾನೂನು ಮತ್ತು ತಾಂತ್ರಿಕ ತಜ್ಞರೊಂದಿಗೆ ಸುದೀರ್ಘ ಚರ್ಚೆ ನಡೆದಿದ್ದು, ಕೃಷ್ಣಾ ಮೇಲ್ದಂಡೆ ಯೋಜನೆ ಹಾಗೂ […]

Continue Reading
IMG 20210826 WA0031

15ನೇ ಹಣಕಾಸು ಆಯೋಗದ ಅನುದಾನ ಹಂಚಿಕೆ ಹೆಚ್ಚಿಸಲು ಮನವಿ…!

ಕೇಂದ್ರ ಹಣಕಾಸು ಸಚಿವರನ್ನು ಭೇಟಿ ಮಾಡಿದ ಮುಖ್ಯಮಂತ್ರಿ: ಜಿ.ಎಸ್.ಟಿ. ಪರಿಹಾರ ವಿಸ್ತರಣೆ ಹಾಗೂ 15ನೇ ಹಣಕಾಸು ಆಯೋಗದ ಅನುದಾನ ಹಂಚಿಕೆ ಹೆಚ್ಚಿಸಲು ಮನವಿ ಬೆಂಗಳೂರು, ಆಗಸ್ಟ್ 26- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ಕೇಂದ್ರ ಸರ್ಕಾರದಿಂದ ಜಿ.ಎಸ್.ಟಿ. ಪರಿಹಾರವನ್ನು ಇನ್ನೂ ಮೂರು ವರ್ಷಗಳಿಗೆ ಮುಂದುವರೆಸುವಂತೆ ಹಾಗೂ 15ನೇ ಹಣಕಾಸು ಆಯೋಗದ ಅನುದಾನ ಹಂಚಿಕೆ ಹೆಚ್ಚಿಸುವಂತೆ ಮನವಿ ಮಾಡಿದರು. ಕೋವಿಡ್ ಸಾಂಕ್ರಾಮಿಕ ದಿಂದಾಗಿ ರಾಜ್ಯಗಳ ತೆರಿಗೆ ಸಂಗ್ರಹ […]

Continue Reading
IMG 20210825 WA0007

ಕೇಂದ್ರ ಸಚಿವರೊಂದಿಗೆ ಮುಖ್ಯಮಂತ್ರಿಗಳ ಭೇಟಿ: ಅಂತರರಾಜ್ಯ ಜಲ ವಿವಾದ – ಕೃಷಿ ಅಭಿವೃದ್ಧಿ ಕುರಿತು ಚರ್ಚೆ…!

*ಕೇಂದ್ರ ಸಚಿವರೊಂದಿಗೆ ಮುಖ್ಯಮಂತ್ರಿಗಳ ಭೇಟಿ:* *ಅಂತರರಾಜ್ಯ ಜಲ ವಿವಾದ ಹಾಗೂ ಕೃಷಿ ಅಭಿವೃದ್ಧಿ ಕುರಿತು ಚರ್ಚೆ* ನವದೆಹಲಿ, ಆಗಸ್ಟ್ 25: ಕರ್ನಾಟಕ ಸರ್ಕಾರದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಕೇಂದ್ರ ಸಚಿವರೊಂದಿಗೆ ಸಭೆ ನಡೆಸಿ,ವಿವಿಧ ವಿಷಯಗಳ ಬಗ್ಗೆ ಚರ್ಚಿಸಿದರು. ಕೇಂದ್ರ ಸಚಿವರೊಂದಿಗೆ ತಮ್ಮ ಭೇಟಿಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಕೃಷಿ ಸಚಿವರೊಂದಿಗೆ ಕರ್ನಾಟಕದಲ್ಲಿ ಕೃಷಿ ಪದ್ಧತಿ ಮತ್ತು ಕೃಷಿ ಅಭಿವೃದ್ಧಿಯ ಬಗ್ಗೆ ಚರ್ಚಿಸಲಾಯಿತು. ಕರ್ನಾಟಕದಲ್ಲಿ 2021-22 ರ ಮುಂಗಾರು ಹಂಗಾಮಿಗೆ ಬೆಂಬಲ ಬೆಲೆ […]

Continue Reading
974947e0 f2e8 484f b04d 1b5d9aa0f6c4

ರಾಜೀವ್‌ ಗಾಂಧಿ 77 ಹುಟ್ಟುಹಬ್ಬದ ಅಂಗವಾಗಿ ಫೋಟೊ ಪ್ರದರ್ಶನ…!

ಮಾಜಿ ಪ್ರಧಾನಿ ರಾಜೀವ್‌ ಗಾಂಧಿಯವರ 77 ನೇ ಹುಟ್ಟುಹಬ್ಬದ ಅಂಗವಾಗಿ ನವದೆಹಲಿಯಲ್ಲಿ ಇಂದು ಅಖಿಲಭಾರತೀಯ ಯುವ ಕಾಂಗ್ರೇಸ್‌ ವತಿಯಿಂದ ಫೋಟೊ ಪ್ರದರ್ಶನವನ್ನು ಆಯೋಜಿಸಿತ್ತು. ಈ ಪ್ರದರ್ಶನವನ್ನು ಕಾಂಗ್ರೇಸ್‌ ವರಿಷ್ಠರಾದ ರಾಹುಲ್‌ ಗಾಂಧಿ ಉದ್ಗಾಟಿಸಿದರು. ಈ ಸಂದರ್ಭದಲ್ಲಿ ಅಖಿಲ ಭಾರತ ಯುವ ಕಾಂಗ್ರೇಸ್‌ ಅಧ್ಯಕ್ಷರಾದ ಬಿ ವಿ ಶ್ರೀವಿವಾಸ್‌ ಹಾಜರಿದ್ದರು.

Continue Reading