IMG 20210720 WA0013

ನವದೆಹಲಿ: ಕಾಂಗ್ರೆಸ್ ಸಾಮೂಹಿಕ ನಾಯಕತ್ವ ಜಪ….

ದೆಹಲಿ: ರಾಜ್ಯ ಕಾಂಗ್ರೆಸ್ ನಲ್ಲಿ ಯಾವುದೇ ಬಿರುಕು, ಭಿನ್ನಾಭಿಪ್ರಾಯ ಇಲ್ಲ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಪಕ್ಷದಲ್ಲಿ ಒಡಕು ಇದೆ ಎಂಬ ಮಾತುಗಳು ಸತ್ಯಕ್ಜೆ ದೂರ ಎಂದರು. ನಾವೀಗ ಪ್ರತಿಪಕ್ಷದಲ್ಲಿ ಇದ್ದೇವೆ. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಪಕ್ಷ ಅಧಿಕಾರಕ್ಕೆ ಬರಲಿದೆ. ಹೀಗಿರುವಾಗ ಒಡಕಿನ ಮಾತೇಕೆ ಬರುತ್ತದೆ ಎಂದರು. ರಾಜ್ಯ ಕಾಂಗ್ರೆಸ್ ಪ್ರಸ್ತುತ ಬಿಜೆಪಿಯ ದುರಾಡಳಿತ, ಭ್ರಷ್ಟಾಚಾರದ ವಿರುದ್ಧ ಹೋರಾಟ ನಡೆಸುತ್ತಿದೆ. ಸರ್ಕಾರದ ಬಗ್ಗೆ ಜನ […]

Continue Reading
IMG 20210712 003547

ಬಿ ಎಸ್ ಯಡಿಯೂರಪ್ಪ ರಾಜೀನಾಮೆಗೆ ಆಗ್ರಹ…!

ಯಡಿಯೂರಪ್ಪ ರಾಜಿನಾಮೆ ಗೆ ಕಾಂಗ್ರೆಸ್ ಆಗ್ರಹ… ನವದೆಹಲಿ: ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷ ರಾಗಿ ಸುಂದೀಂದ್ರರಾವ್ ಅವರ. ನೇಮಕ ವೇಳೆ ಬ್ರಹ್ಮಾಂಡ ಭ್ರಷ್ಟಾಚಾರ ವನ್ನು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ನವರ ಕುಟುಂಬ ಮಾಡಿದೆ ಎಂದು ಶಾಸಕ ಹಾಗು ಕಾಂಗ್ರೆಸ್ ನ ತಮಿಳುನಾಡು ಉಸ್ತುವಾರಿ ದಿನೇಶ್ ಗುಂಡೂರಾವ್ ಆರೋಪಿಸಿದ್ದಾರೆ.ಮಾಲಿನ್ಯ ನಿಯಂತ್ರಣ ಮಂಡಳಿ ಮಾಜಿ ಅಧ್ಯಕ್ಷ ಸುಧೀಂದ್ರ ರಾವ್ ಅವರನ್ನು 2019ರ ಡಿಸೆಂಬರ್ 30 ರ ನೇಮಕದ ವೇಳೆ ₹16 ಕೋಟಿ ಲಂಚದ ಬೇಡಿಕೆಯ ಒಪ್ಪಂದ ನಡೆದಿತ್ತು.ಈ ಡೀಲ್ […]

Continue Reading
0cb5844a 03e8 4c4f 9641 d53813314df4

COVID 19:ಡಿಸೆಂಬರ್ ಒಳಗೆ ಎಲ್ಲರಿಗೂ ಕೋವಿಡ್ ಲಸಿಕೆ

ಡಿಸೆಂಬರ್ ಒಳಗೆ ಎಲ್ಲರಿಗೂ ಕೋವಿಡ್ ಲಸಿಕೆ – ಸದಾನಂದ ಗೌಡ 30 ಕೋಟಿ ಲಸಿಕೆ ಒದಗಿಸಲಿರುವ ಬಯಲೊಜಿಕಲ್-ಇ ಕಂಪನಿ ಪರೀಕ್ಷಾ ಹಂತದಲ್ಲಿ ಮಕ್ಕಳ ಲಸಿಕೆ ಅಭಿವೃದ್ಧಿ : ಶೀಘ್ರವೇ ಲಭ್ಯತೆ ಸಂಭವ ಲಸಿಕೆ ಬಗ್ಗೆ ಅಪಪ್ರಚಾರ: ಕಾಂಗ್ರೆಸ್ಸಿಗರಿಗೆ ಡಿವಿಎಸ್ ತಪರಾಕಿ ಭಾರತದ ಕೋವಿಡ್ ನಿರ್ವಹಣೆ – ವಿಶ್ವಕ್ಕೇ ಮಾದರಿ ಬೆಂಗಳೂರು, ಜೂನ್ 28 – ಪ್ರಸಕ್ತ ವರ್ಷದ ಡಿಸೆಂಬರ್ ತಿಂಗಳೊಳಗಾಗಿ ಎಲ್ಲರಿಗೂ ಲಸಿಕೆ ಒದಗಿಸಲು ಯೋಜಿಸಲಾಗಿದೆ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ ವಿ […]

Continue Reading
E40YlbjVUAQsGrF

Modi: ಪ್ರಧಾನಿ ಮೋದಿಯವರ 78 ನೇ ‘ಮನ್ ಕಿ ಬಾತ್’

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ದಿನಾಂಕ 27.06 2021ರಂದು ಮಾಡಿದ ‘ಮನ್ ಕಿ ಬಾತ್’ 78 ನೇ ಕಂತಿನ ಭಾಷಣದ ಕನ್ನಡ ಅವತರಣಿಕೆ ನನ್ನ ಪ್ರಿಯ ದೇಶವಾಸಿಗಳೇ, ನಮಸ್ಕಾರ. ಸಾಮಾನ್ಯವಾಗಿ ಮನದ ಮಾತಿನಲ್ಲಿ ನಿಮ್ಮ ಪ್ರಶ್ನೆಗಳ ಸುರಿಮಳೆಯೇ ಇರುತ್ತದೆ. ಈ ಬಾರಿ ಸ್ವಲ್ಪ ಭಿನ್ನವಾದದ್ದೇನಾದರೂ ಮಾಡೋಣ ಎಂದು ನಾನು ಯೋಚಿಸಿದೆ. ನಾನು ನಿಮಗೆ ಪ್ರಶ್ನೆ ಕೇಳುತ್ತೇನೆ. ಹಾಗಾದರೆ ಗಮನವಿಟ್ಟು ನನ್ನ ಪ್ರಶ್ನೆ ಕೇಳಿ. ….Olympic ನಲ್ಲಿ ವೈಯಕ್ತಿಕ ಚಿನ್ನದ ಪದಕ ಸಾಧಿಸಿದ ಪ್ರಥಮ ಭಾರತೀಯ ಯಾರು? ….Olympic […]

Continue Reading
E4o CkkX0AIpL3j

ಜಮ್ಮು ಕಾಶ್ಮೀರಕ್ಕೆ ರಾಜ್ಯದ ಸ್ಥಾನಮಾನ- ಪ್ರಧಾನಿ ಮೋದಿ ಭರವಸೆ

ನವದೆಹಲಿ:- ಜಮ್ಮು ಕಾಶ್ಮೀರಕ್ಕೆ ರಾಜ್ಯದ ಸ್ಥಾನಮಾನ ನೀಡುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಭರವಸೆ ನೀಡಿದ್ದಾರೆ ಎಂದು ಜಮ್ಮು-ಕಾಶ್ಮೀರ ರಾಜಕೀಯ ಪಕ್ಷಗಳ ನಾಯಕು ತಿಳಿಸಿದ್ದಾರೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದಲ್ಲಿ  ಇಂದು ನಡೆದ ಮಹತ್ವದ ಸಭೆಯಲ್ಲಿ ಜಮ್ಮು-ಕಾಶ್ಮೀರದ ಪ್ರಮುಖ ರಾಜಕೀಯ ಪಕ್ಷಗಳ  ನಾಯಕರು ಭಾಗವಹಿಸುತ್ತಿದ್ದರು. ಮೋದಿಯವರೊಂದಿಗೆ ನಡೆದ ಸುದೀರ್ಘ ಚರ್ಚೆಯ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಈ ನಾಯಕರು ರಾಜ್ಯದ ಸ್ಥಾನ ಮಾನವನ್ನು ನೀಡುತ್ತೇವೆ ಎಂದು ಸಂಸತ್ತಿನಲ್ಲಿ ಭರವಸೆ ನೀಡಿದ್ದೆವು ಆಮಾತಿಗೆ ಕಟಿಬದ್ಧರಾಗಿದ್ದೇವೆ ಎಂದು […]

Continue Reading
IMG 20210620 201101

7ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ: ಮೋದಿ ಮಾತು ಮುಂಜಾನೆ 6:30 ಸಪ್ತಸ್ವರ ದಲ್ಲಿ ನೇರಪ್ರಸಾರ – Live ವೀಕ್ಷಿಸಿ

ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು , ಜೂನ್21ರಂದು ಬೆಳಿಗ್ಗೆ 6.30ಕ್ಕೆ 7ನೇ ಅಂತರಾಷ್ಟ್ರೀಯ ಯೋಗದಿನಾಚರಣೆ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಲಿದ್ದು ಅದರ ನೇರ ಪ್ರಸಾರ ಸಪ್ತಸ್ವರ ದಲ್ಲಿ……. ಪ್ರಧಾನಿ ನರೇಂದ್ರ ಮೋದಿ ಅವರ ಮಾತುಗಳು ಇಲ್ಲಿದೆ….. ನೇರ ಪ್ರಸಾರ ವೀಕ್ಷಿಸಲು ಮೇಲೆ ಕ್ಲಿಕ್ ಮಾಡಿ

Continue Reading
IMG 20210620 201101

7ನೇ ಅಂತರಾಷ್ಟ್ರೀಯ ಯೋಗ ದಿನ : ಮೋದಿ ಮಾತು…..!

ನಾಳೆ 7ನೇ ಅಂತರಾಷ್ಟ್ರೀಯ ಯೋಗ ದಿನ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಲಿರುವ ಪ್ರಧಾನಿ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ನಾಳೆ, ಜೂನ್21ರಂದು ಬೆಳಿಗ್ಗೆ 6.30ಕ್ಕೆ 7ನೇ ಅಂತರಾಷ್ಟ್ರೀಯ ಯೋಗದಿನಾಚರಣೆ ಕಾರ್ಯಕ್ರಮವನ್ನು ಉದ್ದೇಶಿಸಿಮಾತನಾಡಲಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ, “ನಾಳೆ, ಜೂನ್21ರಂದು ನಾವು 7ನೇ ಯೋಗ ದಿನವನ್ನುಆಚರಿಸುತ್ತಿದ್ದೇವೆ. ‘ಕ್ಷೇಮಕ್ಕಾಗಿ ಯೋಗʼ ಈ ವರ್ಷದಕಾರ್ಯಕ್ರಮದ ವಿಷಯವಾಗಿದ್ದು, ದೈಹಿಕ ಮತ್ತುಮಾನಸಿಕ ಕ್ಷೇಮಕ್ಕಾಗಿ ಯೋಗಾಭ್ಯಾಸದ ಬಗ್ಗೆ ಇದುಗಮನ ಹರಿಸುತ್ತದೆ. ನಾಳೆ ಬೆಳಿಗ್ಗೆ ಸುಮಾರು 6:30ಕ್ಕೆಯೋಗ ದಿನಾಚರಣೆಯನ್ನು ಉದ್ದೇಶಿಸಿಮಾತನಾಡುತ್ತೇನೆ.” ಎಂದು ತಿಳಿಸಿದ್ದಾರೆ.

Continue Reading
Black Fungus in Covid patients

Covid 19: ದೇಶಾದ್ಯಂತ ಸೋಂಕು ಇಳಿಕೆ..!

ಕಳೆದ 24 ತಾಸುಗಳಲ್ಲಿ ದೇಶಾದ್ಯಂತ 60,753 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ನವದೆಹಲಿ: ಕೊರೊನಾ ಸೋಂಕಿನ ವಿರುದ್ಧ ನಿರಂತರ ಹೋರಾಟ ನಡೆಸುತ್ತಾ ಬಂದಿರುವ ಭಾರತ ಸರ್ಕಾರ, ಇದೀಗ ಸೋಂಕಿನ ಪ್ರಮಾಣವನ್ನು ಗಣನೀಯವಾಗಿ ನಿಯಂತ್ರಣಕ್ಕೆ ತರುವಲ್ಲಿ ಯಶಸ್ವಿಯಾಗುತ್ತಿದೆ. ದೇಶಾದ್ಯಂತ ಕೊರೊನಾ ಸಕ್ರಿಯ ಪ್ರಕರಣಗಳ ಪ್ರಮಾಣ ಇದೀಗ 8 ಲಕ್ಷ ಮಟ್ಟಕ್ಕಿಂತ ಕೆಳಕ್ಕೆ ತಗ್ಗಿದ್ದು, ಅದೀಗ 74 ದಿನಗಳ ನಂತರ 7,60,019ಕ್ಕೆ ಇಳಿಕೆ ಕಂಡಿದೆ. ಕಳೆದ 24 ತಾಸುಗಳಲ್ಲಿ ದೇಶಾದ್ಯಂತ 60,753 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ದೇಶದಲ್ಲಿ ಇಲ್ಲಿಯ […]

Continue Reading
IMG 20210618 110809

ಕೇಬಲ್ ಟೆಲಿವಿಷನ್ ಜಾಲದ ನಿಯಮಗಳಿಗೆ ತಿದ್ದುಪಡಿ…..!

ಕೇಬಲ್ ಟೆಲಿವಿಷನ್ ಜಾಲದ ನಿಯಮಗಳಿಗೆ ತಿದ್ದುಪಡಿ ಟಿವಿ ಪ್ರಸಾರದ ಸಾರ್ವಜನಿಕ ಕುಂದುಕೊರತೆ/ ದೂರುಗಳ ಪರಿಹರಿಸಲು ಶಾಸನಾತ್ಮಕ ವ್ಯವಸ್ಥೆ ಕೇಂದ್ರ ಸರ್ಕಾರದಿಂದ ಸ್ವಯಂ ನಿಯಂತ್ರಕ ಕಾಯಗಳ ಗುರುತಿಸುವಿಕೆ ಕೇಬಲ್ ಟೆಲಿವಿಷನ್ ನೆಟ್ ವರ್ಕ್ ನಿಯಮ 1994ಕ್ಕೆ ತಿದ್ದುಪಡಿ ಮಾಡಿ ಕೇಂದ್ರ ಸರ್ಕಾರ ಇಂದು ಅಧಿಸೂಚನೆ ಹೊರಡಿಸಿದ್ದು, ಆ ಮೂಲಕ ಕೇಬಲ್ ಟೆಲಿವಿಷನ್ ನೆಟ್ವರ್ಕ್ ಕಾಯಿದೆ, 1995ರ ನಿಬಂಧನೆಗಳಿಗೆ ಅನುಗುಣವಾಗಿ ಟೆಲಿವಿಷನ್ ವಾಹಿನಿಗಳು ಪ್ರಸಾರ ಮಾಡುವ ವಸ್ತುವಿಷಯಕ್ಕೆ ಸಂಬಂಧಿಸಿದ ನಾಗರಿಕರ ಕುಂದುಕೊರತೆ/ದೂರುಗಳ ಪರಿಹಾರಕ್ಕಾಗಿ ಶಾಸನಬದ್ಧ ಕಾರ್ಯವಿಧಾನವನ್ನು ಒದಗಿಸುತ್ತದೆ. ಹಾಲಿ ನಿಯಮಗಳ […]

Continue Reading
ea5d90f2 6dc8 4b3a 978f b61f8b4f563d

ರಾಜ್ಯಕ್ಕೆ ಇಂದು 15,520 ವಯಲ್ಸ್ ಎಂಫೊಟೆರಿಸಿನ್-ಬಿ ಹಂಚಿಕೆ -ಡಿವಿಎಸ್

‌ ಈ ವರ್ಷದ ಡಿಸೆಂಬರ್ ಒಳಗೆ 3 ಯೂರಿಯಾ ಕಾರ್ಖಾನೆ ಪುನಶ್ಚೇತನ ರಾಜ್ಯಕ್ಕೆ ಇಂದು 15,520 ವಯಲ್ಸ್ ಎಂಫೊಟೆರಿಸಿನ್-ಬಿ ಹಂಚಿಕೆ – ಸದಾನಂದ ಗೌಡ ರಾಮಗುಂಡಂ ಸ್ಥಾವರಕ್ಕೆ ಹೊಸ ಬಂಡವಾಳ ಹೂಡಿಕೆ ನೀತಿಯ ಲಾಭ ವಿಸ್ತರಣೆ ನವದೆಹಲಿ, ಜೂನ್ 9 – ಎರಡು ದಿನಗಳ ಮುಂಚೆ ರಾಜ್ಯಕ್ಕೆ 9750 ವಯಲ್ಸ್ ಎಂಫೊಟೆರಿಸಿನ್-ಬಿ ಹಂಚಿದ್ದ ಕೇಂದ್ರವು ಇಂದು 15,520 ವಯಲ್ಸ್ ಒದಗಿಸಿದೆ. ಇದರೊಂದಿಗೆ ರಾಜ್ಯಕ್ಕೆ ಇದುವರೆಗೆ 40,470 ವಯಲ್ಸ್ ಎಂಫೊಟೆರಿಸಿನ್-ಬಿ ಒದಗಿಸಿದಂತಾಗಿದೆ. ಕಪ್ಪುಶಿಲೀಂದ್ರ ರೋಗದ ಚಿಕಿತ್ಸೆಗೆ ಈ ಔಷಧವನ್ನು […]

Continue Reading