IMG 20240121 WA0011

ಪಾವಗಡ : ʻದೇವರʼ  ಆಸ್ತಿ  ನುಂಗಿದ  ಭೂ ಕಳ್ಳರು…..!

ಶಿವಪ್ಪನಿಗೂ ಸಂಕಷ್ಟ : ಕಾಣೆಯಾದ  ʻ ನೀಲಕಂಠೇಶ್ವರ – ಕೋಟೇಶ್ವರ ʼ  ಆಸ್ತಿ ʻದೇವರʼ  ಆಸ್ತಿ  ನುಂಗಿದ  ಭೂ ಕಳ್ಳರು…..! ಕಲಿಯುಗ : ಧರ್ಮ ಮತ್ತು ನ್ಯಾಯ ವ್ಯವಸ್ಯೆಯಲ್ಲಿ  ʻ ಧನ ʼಬಲವೇ ಪ್ರಧಾನವಾಗುವುದು ಭಾಗ-1 ಪಾವಗಡ ತಾಲ್ಲೂಕಿನಲ್ಲಿ ಇತ್ತೀಚಿನ ದಿನಗಳಲ್ಲಿ ಬಹಳಷ್ಟು ಭೂಕಳ್ಳತನ ಪ್ರಕರಣಗಳು ಹೊರಬರುತ್ತಿವೆ. ಕಾನೂನು ಯಾರಿಗೂ ತಿಳಿದಿರುವುದಿಲ್ಲ ನಾವು ಹಣವಂತರು – ರಾಜಕೀಯವಾಗಿ ಬಲಾಢ್ಯರು  ನಾವು ಏನು ಮಾಡಿದರು ನಡೆಯುತ್ತದೆ ಎನ್ನುವ ಅಹಂ ನಿಂದ, ತಾಲ್ಳೂಕಿನ ಕೆಲ ಗುಂಪುಗಳು ಅಧಿಕಾರಿಗಳನ್ನು ಬುಕ್‌ ಮಾಡಿಕೊಂಡು […]

Continue Reading
image001X58BFTAA

ಜಗತ್ತು ಇಂದು ಭಾರತದ ಕಡೆಗೆ ಭರವಸೆಯ ಭಾವನೆಯಿಂದ ನೋಡುತ್ತಿದೆ….!

ಕೇಂದ್ರ ಸಚಿವ ಶ್ರೀ ಅನುರಾಗ್ ಠಾಕೂರ್ ಅವರಿಂದ  ಭಾರತ ಸರ್ಕಾರದ 2024ರ ಕ್ಯಾಲೆಂಡರ್ ಬಿಡುಗಡೆ   ಪಾರದರ್ಶಕತೆ ಮತ್ತು ಹೊಣೆಗಾರಿಕೆ ಸರ್ಕಾರದ ಧ್ಯೇಯವಾಕ್ಯವಾಗಿದ್ದು, ಭಾರತವನ್ನು ದುರ್ಬಲ ಐದರಿಂದ ಅಗ್ರ ಐದು ಆರ್ಥಿಕತೆಗೆ ಕೊಂಡೊಯ್ಯಲಾಗಿದೆ: ಶ್ರೀ ಅನುರಾಗ್ ಠಾಕೂರ್ ಜಗತ್ತು ಇಂದು ಭಾರತದ ಕಡೆಗೆ ಭರವಸೆಯ ಭಾವನೆಯಿಂದ ನೋಡುತ್ತಿದೆ: ಶ್ರೀ ಠಾಕೂರ್ ಕೇಂದ್ರ ಸಚಿವ ಶ್ರೀ ಅನುರಾಗ್ ಸಿಂಗ್ ಠಾಕೂರ್ ಅವರು ಇಂದು “ಹಮಾರಾ ಸಂಕಲ್ಪ ವಿಕಸಿತ ಭಾರತ್” ( ನಮ್ಮ ಸಂಕಲ್ಪ ವಿಕಸಿತ ಭಾರತ) ಎನ್ನುವ ವಿಷಯದೊಂದಿಗೆ ಭಾರತ […]

Continue Reading
IMG 20231221 WA0018

ನವದೆಹಲಿ: ಜೆಡಿಎಸ್‌ – ಬಿಜೆಪಿ ನಡುವೆ ಕ್ಷೇತ್ರ ಹಂಚಿಕೆ ಯಾವುದೇ ಗೊಂದಲವಿಲ್ಲ….!

//ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾದ ಹೆಚ್.ಡಿ.ದೇವೇಗೌಡರು & ಹೆಚ್.ಡಿ.ಕುಮಾರಸ್ವಾಮಿ// ಮಹತ್ವದ ವಿಷಯಗಳ ಬಗ್ಗೆ ಪ್ರಧಾನಿಗಳ ಜತೆ ಚರ್ಚಿಸಿದ ನಾಯಕರು ಕಾಡುಗೊಲ್ಲರಿಗೆ ಮೀಸಲು, ಕೊಬರಿ ಖರೀದಿ, ನೀರಾವರಿ ಯೋಜನೆಗಳ ಬಗ್ಗೆ ಪ್ರಧಾನಿಗಳ ಜತೆ ಚರ್ಚಿಸಿದ ಮಾಜಿ ಪ್ರಧಾನಿಗಳು //ಹೆಚ್‌ಡಿಕೆ ಸುದ್ದಿಗೋಷ್ಠಿ ಮುಖ್ಯಾಂಶಗಳು//*ಜನವರಿ ಅಂತ್ಯಕ್ಕೆ ಕ್ಷೇತ್ರ ಹಂಚಿಕೆ*ಲೋಕಸಭೆ ಚುನಾವಣೆಗೆ ಸ್ಪರ್ಧೆ ಮಾಡಲ್ಲ*ನಿಖಿಲ್‌ 28 ಕ್ಷೇತ್ರಗಳಲ್ಲಿ ಪ್ರಚಾರ ಮಾಡುತ್ತಾರೆ*ಮಲ್ಲಿಕಾರ್ಜುನ ಖರ್ಗೆ ನಡೆ ಬಗ್ಗೆ ಕಟು ಟೀಕೆ ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಹಾಗೂ ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು, ಮಾಜಿ ಮುಖ್ಯಮಂತ್ರಿ […]

Continue Reading
IMG 20231221 WA0006

ನವದೆಹಲಿ: ರೂ. 18171 ಕೋಟಿ ಬರ ಪರಿಹಾರಕ್ಕೆ ರಾಜ್ಯದ ಮನವಿ….!

ರಾಜ್ಯ ಬರಗಾಲ ಪರಿಹಾರ ಮನವಿಯ ತೀರ್ಮಾನಕ್ಕೆ ಡಿ.23 ರಂದು ಕೇಂದ್ರದ ಸಭೆ: ಕೃಷ್ಣ ಬೈರೇಗೌಡ ಮಾಹಿತಿ • ಕೇಂದ್ರ ಸಚಿವ ಅಮಿತ್ ಶಾ ನೇತೃತ್ವದಲ್ಲಿ ನಡೆಯಲಿರುವ ಸಭೆ• ರೂ. 18171 ಕೋಟಿ ಬರ ಪರಿಹಾರಕ್ಕೆ ಮನವಿ ಸಲ್ಲಿಸಿರುವ ರಾಜ್ಯ• ನ್ಯಾಫೆಡ್ ಮುಖಾಂತರ ಕೊಬ್ಬರಿ ಬೆಳೆ ಖರೀದಿಗೂ ಮನವಿ• ಸಕಾರಾತ್ಮಕವಾಗಿ ಸ್ಪಂದಿಸಿರುವ ಕೇಂದ್ರ ಸಚಿವರು ಕರ್ನಾಟಕ ವಾರ್ತೆ ನವದೆಹಲಿ ಡಿಸೆಂಬರ್- 20 ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆಗೊಳಿಸುವ ಸಂಬಂಧ ಕೇಂದ್ರ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಡಿ.23 ರಂದು […]

Continue Reading
IMG 20231220 WA0011

ನವದಡಹಲಿ : ಬರ ಪರಿಹಾರ ಬಿಡುಗಡೆ ಮಾಡಲು ಆಗ್ರಹ

ಕೇಂದ್ರ ಗೃಹ ಸಚಿವ ಅಮಿತ್‌ ಷಾ ಭೇಟಿ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯಕೂಡಲೇ ಉನ್ನತ ಮಟ್ಟದ ಸಭೆ ನಡೆಸಿ, ಪರಿಹಾರ ಬಿಡುಗಡೆ ಮಾಡಲು ಆಗ್ರಹ ನವದೆಹಲಿ, ಡಿಸೆಂಬರ್‌ 20 : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ಭೇಟಿಯಾಗಿ ಪ್ರಕೃತಿ ವಿಕೋಪ ಕುರಿತಂತೆ ಉನ್ನತ ಮಟ್ಟದ ಸಮಿತಿ ಸಭೆಯನ್ನು ಕೂಡಲೇ ಕರೆದು, ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆಗೆ ಕ್ರಮ ವಹಿಸುವಂತೆ ಆಗ್ರಹಿಸಿದರು.ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ತಲೆದೋರಿದ್ದು, 236 ತಾಲ್ಲೂಕುಗಳಲ್ಲಿ 223 ತಾಲ್ಲೂಕುಗಳು […]

Continue Reading
IMG 20231219 WA0004

New Delhi: ಶೀಘ್ರ ಬರ ಪರಿಹಾರ ಒದಗಿಸಲು ಒತ್ತಾಯ….!

ತುರ್ತಾಗಿ ಉನ್ನತ ಮಟ್ಟದ ಸಭೆ ನಡೆಸಿ, ಬರ ಪರಿಹಾರ ಒದಗಿಸಲು ಪ್ರಧಾನಿ ಮೋದಿ ಅವರಿಗೆ ಒತ್ತಾಯಿಸಿದ್ದೇವೆ: ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿ ಡಿ 19: ಗೃಹ ಸಚಿವ ಅಮಿತ್ ಶಾ ನೇತೃತ್ವದ ಹೈ ಪವರ್ ಸಮಿತಿ ಸಭೆಯನ್ನು ತುರ್ತಾಗಿ ನಡೆಸಿ, ಶೀಘ್ರ ಬರ ಪರಿಹಾರ ಒದಗಿಸಲು ಪ್ರಧಾನಿ ಮೋದಿ ಅವರಿಗೆ ಒತ್ತಾಯಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಪ್ರಧಾನಿ ಮೋದಿ ಅವರ ಭೇಟಿ ಬಳಿಕ ಮಾಧ್ಯಮದವರ ಜತೆ ಮಾತನಾಡಿ ವಿವರ ನೀಡಿದರು. ರಾಜ್ಯಕ್ಕೆ ಬರ ಪರಿಹಾರ ಸಿಗಬೇಕು […]

Continue Reading
IMG 20231204 WA0015

ನಾಲ್ಕು ರಾಜ್ಯಗಳ ಚುನಾವಣಾ ಫಲಿತಾಂಶ, ಕರ್ನಾಟಕ ಕಾಂಗ್ರೆಸ್ ಗೂ ಎಚ್ಷರಿಕೆ ಗಂಟೆ

ಅಧಿವೇಶನದ ನಂತರ ಉಚಿತ ಕೊಡುಗೆ ವೈಫಲ್ಯಗಳ ವಿರುದ್ದ ಜನಾಂದೋಲನ : ಬಸವರಾಜ ಬೊಮ್ಮಾಯಿ* *ನಾಲ್ಕು ರಾಜ್ಯಗಳ ಚುನಾವಣಾ ಫಲಿತಾಂಶ, ಕರ್ನಾಟಕ ಕಾಂಗ್ರೆಸ್ ಗೂ ಎಚ್ಷರಿಕೆ ಗಂಟೆ: ಬಸವರಾಜ ಬೊಮ್ಮಾಯಿ* ಬೆಂಗಳೂರು: ನಾಲ್ಕು ರಾಜ್ಯಗಳ ಚುನಾವಣೆ ಫಲಿತಾಂಶ ಲೋಕಸಭೆ ಚುನಾವಣೆಯ ದಿಕ್ಸೂಚಿಯಾಗಿದ್ದು, ಪ್ರಧಾನಿ ನರೇಂದ್ರ ಮೋದಿಯವರ ವರ್ಚಸ್ಸು ಮತ್ತಷ್ಟು ಹೆಚ್ಚಾಗಿದ್ದು, ಕರ್ನಾಟಕ ಕಾಂಗ್ರೆಸ್ ಗೂ ಎಚ್ಚರಿಕೆಯ ಗಂಟೆಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಮಾಧ್ಯಮಗಳಿಗೆ ಮಾತನಾಡಿದ ಅವರು, ಪಂಚ ರಾಜ್ಯಗಳ ಚುನಾವಣೆ ಲೋಕಸಭೆ ಚುನಾವಣೆ ಗಿಂತ […]

Continue Reading
images 3

ಚೀನಾ ಮತ್ತೋಂದು ಸಾಂಕ್ರಾಮಿಕ ರೋಗ: ರಾಜ್ಯಗಳನ್ನು ಎಚ್ಚರಿಸಿದ ಕೇಂದ್ರ….!

ಚೀನಾದಲ್ಲಿ ಹೊರಹೊಮ್ಮುತ್ತಿರುವ ಸಾರ್ವಜನಿಕ ಆರೋಗ್ಯ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಉಸಿರಾಟದ ಕಾಯಿಲೆಗಳ ವಿರುದ್ಧ ಸನ್ನದ್ಧತಾ ಕ್ರಮಗಳನ್ನು ಪೂರ್ವಭಾವಿಯಾಗಿ ಪರಿಶೀಲಿಸಲು ಕೇಂದ್ರ ಆರೋಗ್ಯ ಸಚಿವಾಲಯ ನಿರ್ಧರಿಸಿದೆ ಸಾರ್ವಜನಿಕ ಆರೋಗ್ಯ ಮತ್ತು ಆಸ್ಪತ್ರೆ ಸನ್ನದ್ಧತಾ ಕ್ರಮಗಳನ್ನು ತಕ್ಷಣ ಪರಿಶೀಲಿಸಲು ರಾಜ್ಯಗಳು / ಕೇಂದ್ರಾಡಳಿತ ಪ್ರದೇಶಗಳಿಗೆ ಸಲಹೆ ಕೋವಿಡ್-19 ಹಿನ್ನೆಲೆಯಲ್ಲಿ ಪರಿಷ್ಕೃತ ಕಣ್ಗಾವಲು ಕಾರ್ಯತಂತ್ರಕ್ಕಾಗಿ ಕಾರ್ಯಾಚರಣಾ ಮಾರ್ಗಸೂಚಿಗಳನ್ನು ಜಾರಿಗೆ ತರಲು ಎಲ್ಲಾ ರಾಜ್ಯಗಳು / ಕೇಂದ್ರಾಡಳಿತ ಪ್ರದೇಶಗಳು ಐಎಲ್ಐ / ಎಸ್ಎಆರ್ಐ ಪ್ರವೃತ್ತಿಗಳನ್ನು ಜಿಲ್ಲಾ ಮತ್ತು ರಾಜ್ಯ ಕಣ್ಗಾವಲು ನಿಕಟವಾಗಿ ಮೇಲ್ವಿಚಾರಣೆ ಮಾಡಬೇಕು […]

Continue Reading
20231125 215308

Karnataka : ತೇಜಸ್ ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿದ ಪ್ರಧಾನಿ ಮೋದಿ….!

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭಾರತೀಯ ವಾಯುಪಡೆಯ ಯುದ್ಧ ವಿಮಾನ ತೇಜಸ್‌ನಲ್ಲಿ ಇಂದು ಯಶಸ್ವಿಯಾಗಿ ಹಾರಾಟ ಕೈಗೊಂಡರು.   ನಂತರ ತಮ್ಮ ಅನುಭವವನ್ನು ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿರುವ ಪ್ರಧಾನ ಮಂತ್ರಿಗಳು, “ತೇಜಸ್‌ನಲ್ಲಿ ಹಾರಾಟವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಅನುಭವವು ಬಹಳ ವಿಶೇಷವಾಗಿತ್ತು. ನಮ್ಮ ದೇಶದ ಸ್ಥಳೀಯ ಸಾಮರ್ಥ್ಯಗಳಲ್ಲಿ ನನ್ನ ವಿಶ್ವಾಸ ಇನ್ನಷ್ಟು ಹೆಚ್ಚಿಸಿತು. ನಮ್ಮ ರಾಷ್ಟ್ರದ ಸಾಮರ್ಥ್ಯದ ಬಗ್ಗೆ ನನಗೆ ಒಂದು ರೀತಿಯ ಹೆಮ್ಮೆ ಮತ್ತು ಹೊಸ ಆಶಾವಾದ ನೀಡಿತು.” ಎಂದು ಬರೆದುಕೊಂಡಿದ್ದಾರೆ.

Continue Reading
PSX 20231115 125217 scaled

Karnataka BJP : ‘ವಿಜಯೇಂದ್ರ’ ಶಕೆ ಪ್ರಾರಂಭ…!

ರಾಜ್ಯ ಕಾರ್ಯಾಲಯದಲ್ಲಿ ಕಾರ್ಯಕರ್ತರ ಜಯಕಾರದ ನಡುವೆ ಬಿ.ವೈ.ವಿಜಯೇಂದ್ರರಿಂದ ಅಧಿಕಾರ ಸ್ವೀಕಾರಬೆಂಗಳೂರು: ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಕಾರ್ಯಕರ್ತರ ಜಯಕಾರ, ಹಿರಿಯರಿಂದ ಆಶೀರ್ವಾದ ಪಡೆದು, ಹೋಮದ ಪೂರ್ಣಾಹುತಿ ನೆರವೇರಿಸಿದ ಬಿಜೆಪಿಯ ರಾಜ್ಯಾಧ್ಯಕ್ಷರಾಗಿ ಶಾಸಕ ಬಿ.ವೈ.ವಿಜಯೇಂದ್ರ ಅವರು ಅಧಿಕಾರ ಸ್ವೀಕರಿಸಿದರು.ನಿರ್ಗಮಿತ ಅಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಅವರು ನೂತನ ಅಧ್ಯಕ್ಷರಿಗೆ ಅಧಿಕಾರ ಹಸ್ತಾಂತರ ಮಾಡಿದರು. ಹೋಮದ ಪೂರ್ಣಾಹುತಿಯಲ್ಲಿ ಭಾಗವಹಿಸಿದ ವಿಜಯೇಂದ್ರ ಅವರು ಇದೇವೇಳೆ ಭಾರತ ಮಾತೆ, ಜಗನ್ನಾಥ ರಾವ್ ಜೋಷಿ ಮತ್ತಿತರ ಪ್ರಮುಖರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದರು. ಬಿಜೆಪಿ ಕೇಂದ್ರ […]

Continue Reading