ಸಾರ್ವಜನಿಕ ಸಾರಿಗೆ ಶೀಘ್ರ ಪುನರಾರಂಭ…?
ನವದೆಹಲಿ ಮೇ ೬ :- ಲಾಕ್ ಡೌನ್ ಸ್ಥಗಿತಗೊಂಡಿರುವ ಸಾರ್ವಜನಿಕ ಸಾರಿಗೆ ಸೇವೆಗಳನ್ನು ಕೆಲ ಮಾರ್ಗಸೂಚಿಗಳೊಂದಿಗೆ ಪುನರಾರಂಭಿಸಲಾಗುವುದುಎಂದು ಕೇಂದ್ರ ಭೂಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಬಸ್ ಮತ್ತು ಕಾರು ಮಾಲೀಕರಿಗೆ ಭರವಸೆ ನೀಡಿದ್ದಾರೆ. ವಿಡಿಯೋ ಕಾನ್ಫರೆನ್ಸ ಮೂಲಕ ಬಸ್ ಮತ್ತು ಕಾರು ಮಾಲೀಕರ ಒಕ್ಕೂಟ ಸದಸ್ಯರೊಂದಿಗೆ ಮಾತನಾಡಿದ ಅವರು,ಜನರಲ್ಲಿ ವಿಶ್ವಾಸ ತುಂಬಲು ಸಾರಿಗೆ ಮತ್ತು ಹೆದ್ದಾರಿಗಳನ್ನು ತೆರೆಯುವುದಕ್ಕೆ ಸಮಯ ಹಿಡಿಯುತ್ತದೆ,ಸಾರ್ವಜನಿಕರ ಸಾರಿಗೆ ಕೆಲ ಮಾರ್ಗಸೂಚಿಗಳೊಂದಿಗೆ ಆರಂಭವಾಗುತ್ತದೆ ಎಂದು ಹೇಳಿದ್ದಾರೆ. ಬಸ್ ಮತ್ತು ಕಾರುಗಳ ಕಾರ್ಯಾಚರಣೆ […]
Continue Reading