ನಾಲ್ಕು ರಾಜ್ಯಗಳ ಚುನಾವಣಾ ಫಲಿತಾಂಶ, ಕರ್ನಾಟಕ ಕಾಂಗ್ರೆಸ್ ಗೂ ಎಚ್ಷರಿಕೆ ಗಂಟೆ
ಅಧಿವೇಶನದ ನಂತರ ಉಚಿತ ಕೊಡುಗೆ ವೈಫಲ್ಯಗಳ ವಿರುದ್ದ ಜನಾಂದೋಲನ : ಬಸವರಾಜ ಬೊಮ್ಮಾಯಿ* *ನಾಲ್ಕು ರಾಜ್ಯಗಳ ಚುನಾವಣಾ ಫಲಿತಾಂಶ, ಕರ್ನಾಟಕ ಕಾಂಗ್ರೆಸ್ ಗೂ ಎಚ್ಷರಿಕೆ ಗಂಟೆ: ಬಸವರಾಜ ಬೊಮ್ಮಾಯಿ* ಬೆಂಗಳೂರು: ನಾಲ್ಕು ರಾಜ್ಯಗಳ ಚುನಾವಣೆ ಫಲಿತಾಂಶ ಲೋಕಸಭೆ ಚುನಾವಣೆಯ ದಿಕ್ಸೂಚಿಯಾಗಿದ್ದು, ಪ್ರಧಾನಿ ನರೇಂದ್ರ ಮೋದಿಯವರ ವರ್ಚಸ್ಸು ಮತ್ತಷ್ಟು ಹೆಚ್ಚಾಗಿದ್ದು, ಕರ್ನಾಟಕ ಕಾಂಗ್ರೆಸ್ ಗೂ ಎಚ್ಚರಿಕೆಯ ಗಂಟೆಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಮಾಧ್ಯಮಗಳಿಗೆ ಮಾತನಾಡಿದ ಅವರು, ಪಂಚ ರಾಜ್ಯಗಳ ಚುನಾವಣೆ ಲೋಕಸಭೆ ಚುನಾವಣೆ ಗಿಂತ […]
Continue Reading