IMG 20250930 WA0030 scaled

Karnataka : ಬಿಡದಿ ಟೌನ್‌ ಶಿಫ್‌ ಹೆಸರಿನಲ್ಲಿ ಭೂ ದಂಧ…..!

*ಬಿಡದಿ ಟೌನ್‌ ಶಿಫ್‌ ಹೆಸರಿನಲ್ಲಿ ಭೂ ದಂಧೆ; ಹೆಚ್.ಡಿ. ಕುಮಾರಸ್ವಾಮಿ ಆರೋಪ* *ಬಡರೈತರಿಂದ ಭೂಮಿ ಕಿತ್ತುಕೊಂಡು ಬೇಕು ಬೇಕಾದವರಿಗೆ ಹಂಚಿಕೊಳ್ಳುತ್ತಿದ್ದಾರೆ* *ಡಿಕೆಶಿ ವಿರುದ್ಧ ವಾಗ್ದಾಳಿ ನಡೆಸಿದ ಕೇಂದ್ರ ಸಚಿವರು* ನವದೆಹಲಿ: ಬಿಡದಿ ಟೌನ್‌ ಶಿಪ್‌ ಹೆಸರಿನಲ್ಲಿ ಏನೆಲ್ಲಾ ದಂಧೆ ನಡೆಯುತ್ತಿದೆ ಎನ್ನುವುದು ಗೊತ್ತಿದೆ. ಬಡರೈತರಿಂದ ಭೂಮಿ ಕಿತ್ತುಕೊಂಡು ಬೇಕು ಬೇಕಾದವರಿಗೆ ಹಂಚಿಕೊಳ್ಳಲು ಹೊರಟಿದ್ದಾರೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ನೇರ ಆರೋಪ ಮಾಡಿದರು. ನವದೆಹಲಿಯಲ್ಲಿ ಸೋಮವಾರ ತಮ್ಮ ಗೃಹ ಕಚೇರಿಯಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಸಚಿವರು; […]

Continue Reading
20250903 232852

ಮೋದಿ : GST – ಮಿಡಲ್ ಕ್ಲಾಸ್ ಜನರಿಗೆ ಭರ್ಜರಿ ಗಿಫ್ಟ್

ಹೊಸದಿಲ್ಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅಧ್ಯಕ್ಷತೆಯಲ್ಲಿ ನಡೆದ ಜಿಎಸ್‌ಟಿ ಮಂಡಳಿ ಸಭೆಯಲ್ಲಿ ಮಹತ್ವದ ತೆರಿಗೆ ಬದಲಾವಣೆಗಳಿಗೆ ಅನುಮೋದನೆ ನೀಡಲಾಗಿದೆ.   ಶೇಕಡ 12 ಮತ್ತು ಶೇ. 28ರ ತೆರಿಗೆ ಸ್ಲ್ಯಾಬ್ ರದ್ದುಗೊಳಿಸಿ, ಶೇ. 5 ಮತ್ತು ಶೇ. 18ರ ಎರಡು ಹಂತದ ತೆರಿಗೆ ರಚನೆ ಜಾರಿಗೆ ಬರಲಿದೆ.  ಇಂದು ನವದೆಹಲಿಯಲ್ಲಿ ನಡೆದ  56ನೇ  ಜಿ.ಎಸ್ ಟಿ ಕೌನ್ಸಿಲ್  ಸಭೆಯಲ್ಲಿ ಶೇ.5 ಮತ್ತು ಶೇ.18ರ ಎರಡು ಹಂತದ ತೆರಿಗೆ ರಚನೆಗೆ ಅನುಮೋದನೆ ನೀಡಿದೆ. ಈ ಹಿಂದೆ […]

Continue Reading
IMG 20250901 224029

New Delhi :ಕೃಷಿ ಕ್ಷೇತ್ರದ ರಾಷ್ಟ್ರವ್ಯಾಪಿ ಪರಿಸ್ಥಿತಿ ಪರಿಶೀಲನೆ…!

ಕೇಂದ್ರ ಕೃಷಿ ಸಚಿವರಾದ ಶ್ರೀ ಶಿವರಾಜ್ ಸಿಂಗ್ ಚೌಹಾಣ್ ಅವರು ಕೃಷಿ ಕ್ಷೇತ್ರದ ರಾಷ್ಟ್ರವ್ಯಾಪಿ ಪರಿಸ್ಥಿತಿಯನ್ನು ಪರಿಶೀಲಿಸಿದರು….! ನವದೆಹಲಿ :  ಕೃಷಿ ಕ್ಷೇತ್ರದ ರಾಷ್ಟ್ರವ್ಯಾಪಿ ಸ್ಥಿತಿಯನ್ನು ಪರಿಶೀಲಿಸಲು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಮತ್ತು ಗ್ರಾಮೀಣಾಭಿವೃದ್ಧಿ ಸಚಿವರಾದ ಶ್ರೀ ಶಿವರಾಜ್ ಸಿಂಗ್ ಚೌಹಾಣ್ ಇಂದು ನವದೆಹಲಿಯಲ್ಲಿ ಸಭೆ ನಡೆಸಿದರು. ಉನ್ನತ ಮಟ್ಟದ ಸಭೆಯಲ್ಲಿ, ಶ್ರೀ ಶಿವರಾಜ್ ಸಿಂಗ್ ವಿವಿಧ ರಾಜ್ಯಗಳಲ್ಲಿ ಮಳೆಯ ಪರಿಸ್ಥಿತಿಯನ್ನು ಪರಿಶೀಲಿಸಿದರು ಮತ್ತು ಪಂಜಾಬ್‌ ನ ಕೆಲವು ಭಾಗಗಳಲ್ಲಿ ಪ್ರವಾಹ ಮತ್ತು ಬೆಳೆಗಳ […]

Continue Reading
IMG 20250829 WA0002

ನವದೆಹಲಿ : ಜಿಎಸ್‍ಟಿ ತೆರಿಗೆ ದರದ ತರ್ಕಬದ್ದಗೊಳಿಸುವಿಕೆಗೆ ಸಂಬಂಧ ಪೂರ್ವಭಾವಿ ಸಭೆ….!

*ಜಿಎಸ್‍ಟಿ ತೆರಿಗೆ ದರದ ತರ್ಕಬದ್ದಗೊಳಿಸುವಿಕೆಗೆ ಸಂಬಂಧಿಸಿದಂತೆ ನಡೆದ ಸಮಾಲೋಚನಾ ಸಭೆಯ ಮುಖ್ಯಾಂಶಗಳು* ನವದೆಹಲಿ / ಬೆಂಗಳೂರು, ಆಗಸ್ಟ್ 29, (ಕರ್ನಾಟಕ ವಾರ್ತೆ) : ಜಿ.ಎಸ್.ಟಿ ತೆರಿಗೆ ದರವನ್ನು ತರ್ಕಬದ್ದಗೊಳಿಸುವಿಕೆಗೆ ಸಂಬಂಧಿಸಿದಂತೆ ಇಂದು ನವದೆಹಲಿಯಲ್ಲಿ ನಡೆದ ಸಮಾಲೋಚನಾ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಮಾಲೋಚನಾ ಸಭೆಯಲ್ಲಿ ಹಿಮಾಚಲ ಪ್ರದೇಶ, ಜಾಖರ್ಂಡ್, ಕರ್ನಾಟಕ, ಕೇರಳ, ಪಂಜಾಬ್, ತಮಿಳುನಾಡು, ತೆಲಂಗಾಣ ಮತ್ತು ಪಶ್ಚಿಮ ಬಂಗಾಳ ಎಂಟು ರಾಜ್ಯಗಳ ಮಂತ್ರಿಗಳು ಮತ್ತು ಪ್ರತಿನಿಧಿಗಳು ಪಾಲ್ಗೊಂಡಿದ್ದರು. ಸಭೆಯಲ್ಲಿ ಹಾಜರಿದ್ದ ಎಲ್ಲಾ ಮಂತ್ರಿಗಳು ಮತ್ತು ಪ್ರತಿನಿಧಿಗಳು, ಕೇಂದ್ರ […]

Continue Reading
IMG 20250810 WA0069 scaled

Karnataka : 2030ರ ವೇಳೆಗೆ 220 ಕಿ.ಮೀ ನಮ್ಮ ಮೆಟ್ರೋ ಜಾಲ ವಿಸ್ತರಣೆಯ ಗುರಿ…!

ಬೆಂಗಳೂರಿನಲ್ಲಿ 22,800 ಕೋಟಿ ರೂಪಾಯಿಗಳ ಮೆಟ್ರೋ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಆಪರೇಷನ್ ಸಿಂಧೂರದ ಯಶಸ್ಸು, ಗಡಿಯಾಚೆಗಿನ ಉಗ್ರರ ಅಡಗುತಾಣಗಳನ್ನು ನಾಶಮಾಡುವ ಶಕ್ತಿ ಮತ್ತು ಉಗ್ರರ ರಕ್ಷಣೆಗೆ ಬಂದ ಪಾಕಿಸ್ತಾನವನ್ನು ಕೆಲವೇ ಗಂಟೆಗಳಲ್ಲಿ ಮಂಡಿಯೂರುವಂತೆ ಮಾಡುವ ಸಾಮರ್ಥ್ಯ – ಭಾರತದ ಈ ಹೊಸ ಮುಖವನ್ನು ಇಡೀ ಜಗತ್ತು ನೋಡಿದೆ: ಪ್ರಧಾನಮಂತ್ರಿ ಇಂದು ಭಾರತವು ವಿಶ್ವದ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಪ್ರಮುಖ ಆರ್ಥಿಕತೆಯಾಗಿದೆ: ಪ್ರಧಾನಮಂತ್ರಿ ಕಳೆದ 11 ವರ್ಷಗಳಲ್ಲಿ, ನಮ್ಮ ಆರ್ಥಿಕತೆಯು […]

Continue Reading
IMG 20250810 104632

Karnataka : ಬೆಂಗಳೂರಿನಲ್ಲಿ ಪ್ರಧಾನಿ ಮೋದಿ‌ ಕಾರ್ಯಕ್ರಮಗಳ ನೇರಪ್ರಸಾರ – Live

ಮೂರು ವಂದೇ ಭಾರತ್ ರೈಲು ಗಳ ಉದ್ಘಾಟನೆ.. * ಬೆಂಗಳೂರು ಮೆಟ್ರೋದ ಹಳದಿ ಮಾರ್ಗವನ್ನು ಉದ್ಘಾಟನೆ *  ಬೆಂಗಳೂರು ಮೆಟ್ರೋದ ಮೂರನೇ ಹಂತಕ್ಕೆ ಶಂಕುಸ್ಥಾಪನೆ  * ಸಾರ್ವಜನಿಕ ಕಾರ್ಯಕ್ರಮ.. ಬೆಂಗಳೂರು : ಇಂದು  ಜನರೊಂದಿಗೆ ಇರಲು ಎದುರು ನೋಡುತ್ತಿದ್ದೇನೆ. ಸಂಪರ್ಕವನ್ನು ಸುಧಾರಿಸುವ ಮೂರು ವಂದೇ ಭಾರತ್ ಎಕ್ಸ್ ಪ್ರೆಸ್ ರೈಲುಗಳಿಗೆ ಕೆ ಎಸ್ ಆರ್ ರೈಲು ನಿಲ್ದಾಣದಿಂದ ಹಸಿರು ನಿಶಾನೆ ತೋರಿಸಲಾಗುವುದು. ಬೆಂಗಳೂರು ನಗರದ ಮೂಲಸೌಕರ್ಯವನ್ನು ಹೆಚ್ಚಿಸಲು, ಬೆಂಗಳೂರು ಮೆಟ್ರೋದ ಹಳದಿ ಮಾರ್ಗವನ್ನು ಉದ್ಘಾಟಿಸಲಾಗುವುದು. ಬೆಂಗಳೂರು ಮೆಟ್ರೋದ […]

Continue Reading
IMG 20250807 WA0012 scaled

Congress : ಮತ ಕಳ್ಳತನ ದ ವಿರುದ್ಧ ರಾಹುಲ್ ರಣ ಕಹಳೆ….!

ಮತ ಕಳ್ಳತನ ದ ವಿರುದ್ಧ ರಾಹುಲ್ ರಣ ಕಹಳೆ….! ಬೆಂಗಳೂರು : ರಾಜ್ಯದಲ್ಲಿ ನಡೆದಿದೆ ಎನ್ನಲಾಗುತ್ತಿರುವ ಮತ ಕಳ್ಳತನ ದಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ಪತ್ರಿಕಾ ಪ್ರಕಟಣೆ ಮಾಡಿದ್ದಾರೆ ಅದರ ಸರಾಂಶ ಇಂತಿದೆ…. ಕಳೆದ ಲೋಕಸಭಾ ಚುನಾವಣೆಯಲ್ಲಿ ಇಡೀ ದೇಶಾದ್ಯಂತ ಯಾವ ರೀತಿ ಮತಗಳ್ಳತನ ನಡೆದಿದೆ ಎಂಬುದನ್ನು ಲೋಕಸಭೆಯ ವಿಪಕ್ಷ ನಾಯಕರಾದ ರಾಹುಲ್‌ ಗಾಂಧಿ ಅವರು ದಾಖಲೆಗಳ ಸಹಿತ ಇಂದು ದೇಶದ ಜನರ ಮುಂದಿಟ್ಟಿದ್ದಾರೆ. ಈ ಎಲ್ಲಾ ಮಾಹಿತಿಗಳು ಚುನಾವಣಾ ಆಯೋಗವೇ ನೀಡಿದ ದಾಖಲೆಗಳಾಗಿವೆ. ನರೇಂದ್ರ ಮೋದಿ […]

Continue Reading
image001I1O4

India: ಮೆರ್ಕಾಮ್ ನವೀಕರಿಸಬಹುದಾದ ಇಂಧನ ಶೃಂಗಸಭೆ….!

ಭಾರತದ ಶುದ್ಧ ಇಂಧನ ಪರಿವರ್ತನೆಯನ್ನು ಮುನ್ನಡೆಸುತ್ತಿರುವ ಐದು ಸ್ತಂಭಗಳನ್ನು ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿ ಅವರು ವಿವರಿಸಿದ್ದಾರೆ ಭಾರತವು ಪಿಪಿಎ, ಸಂಗ್ರಹಣೆ, ತಯಾರಿಕೆ, ಭೂ ಬಳಕೆ ಮತ್ತು ಹಣಕಾಸಿನ ಮೇಲೆ ಕೇಂದ್ರೀಕರಿಸಿ ಇಂಧನ ಪರಿವರ್ತನೆಯನ್ನು ವೇಗವಾಗಿ ಅನುಸರಿಸುತ್ತಿದೆ ನವದೆಹಲಿ : . ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವರಾದ ಶ್ರೀ ಪ್ರಲ್ಹಾದ್ ಜೋಶಿ ಅವರು ಇಂದು ಭಾರತ ಸರ್ಕಾರದ ಸ್ಥಿತಿಸ್ಥಾಪಕ ಮತ್ತು ಸ್ವಾವಲಂಬಿ ನವೀಕರಿಸಬಹುದಾದ ಇಂಧನ ವಲಯಕ್ಕಾಗಿ ಕೇಂದ್ರೀಕೃತ ಪ್ರಯತ್ನಗಳನ್ನು ಎತ್ತಿ ತೋರಿಸಿದರು ಮತ್ತು ಭಾರತದ […]

Continue Reading
IMG 20250725 WA0005

India : ಅರುಣಾಚಲ ಪ್ರವಾಸೋದ್ಯಮ ಬೆಳವಣಿಗೆಗೆ ಒತ್ತು….!

ಅರುಣಾಚಲ ಪ್ರವಾಸೋದ್ಯಮ ಬೆಳವಣಿಗೆಗೆ ಒತ್ತು: ಸಚಿವರ ನುಡಿ ಬೆಂಗಳೂರು: “ಶಾಂತಿ ಮತ್ತು ಪ್ರವಾಸೋದ್ಯಮದ ನಡುವೆ ಅವಿನಾಭಾವ ಸಂಬಂಧವಿದ್ದು, ಪ್ರವಾಸೋದ್ಯಮಕ್ಕೆ ಅರುಣಾಚಲಪ್ರದೇಶ ಈಗ ಹೆಚ್ಚು ಒತ್ತು ನೀಡುತ್ತಿದೆ. ನಾವೀಗ ರೇಷ್ಮೆ ಮೊಟ್ಟೆಯೊಳಗೇ ಹುಳುವಿನಂತೆ ಉಳಿದುಕೊಳ್ಳದೇ ಹೊರಜಗತ್ತಿಗೆ ತೆರೆದುಕೊಳ್ಳಬೇಕಾಗಿದೆ. ಸರಕಾರವೂ ಅದನ್ನೇ ಉತ್ತೇಜಿಸುತ್ತಿದೆ” ಎಂದು ಅರುಣಾಚಲಪ್ರದೇಶದ ಪ್ರವಾಸೋದ್ಯಮ ಸಚಿವ ಪಸಂಗ್‌ ದೋರ್ಜಿ ಸೋನಾ ಹೇಳಿದರು. ಬೆಂಗಳೂರಿನಲ್ಲಿ ಗುರುವಾರ ಆರಂಭವಾದ ಮೂರು ದಿನಗಳ ಇಂಡಿಯಾ ಇಂಟರ್‌ನ್ಯಾಷನಲ್‌ ಟ್ರಾವೆಲ್‌ ಮಾರ್ಟ್‌ (ಐಐಟಿಎಂ) ಪ್ರವಾಸೋದ್ಯಮ ಮೇಳವನ್ನು ಉದ್ಘಾಟಿಸಿ ಅವರು ಮಾತನಾಡಿದರು. “ಪ್ರವಾಸೋದ್ಯಮದಿಂದ ಸಂಸ್ಕೃತಿಗೆ ಉತ್ತೇಜನ […]

Continue Reading
IMG 20250725 WA0002

Karnataka : ಬೆಂಗಳೂರು 2ನೇ ಏರ್ಪೋರ್ಟ್‌ ಸ್ಥಳ ಆಖೈರು….!

*ಕೇಂದ್ರ ವಿಮಾನಯಾನ ಸಚಿವ ನಾಯ್ಡು ಜತೆ ಎಂ ಬಿ ಪಾಟೀಲ ಭೇಟಿ* *ಹುಬ್ಬಳ್ಳಿ, ಬೆಳಗಾವಿ ಏರ್ಪೋರ್ಟ್‌ ಅಂತರರಾಷ್ಟ್ರೀಯ ನಿಲ್ದಾಣಕ್ಕೆ ಮನವಿ* *ಬೆಂಗಳೂರು 2ನೇ ಏರ್ಪೋರ್ಟ್‌ ಸ್ಥಳ ಆಖೈರು, ವಿಜಯಪುರ ಏರ್ಪೋರ್ಟ್‌ ಕಾರ್ಯಾರಂಭಕ್ಕೆ ಕೋರಿಕೆ* ನವದೆಹಲಿ: ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸ್ಥಳ ಆಖೈರು, ವಿಜಯಪುರ ವಿಮಾನ ನಿಲ್ದಾಣ ಲೋಕಾರ್ಪಣೆಗೆ ಒಪ್ಪಿಗೆ, ಹುಬ್ಬಳ್ಳಿ ಮತ್ತು ಬೆಳಗಾವಿ ವಿಮಾನ ನಿಲ್ದಾಣಗಳನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ಏರಿಸುವುದು ಸೇರಿದಂತೆ ಕರ್ನಾಟಕದ ವೈಮಾನಿಕ ವಲಯದ ಹಲವು ಬೇಡಿಕೆಗಳೊಂದಿಗೆ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ […]

Continue Reading