IMG 20250810 104632

Karnataka : ಬೆಂಗಳೂರಿನಲ್ಲಿ ಪ್ರಧಾನಿ ಮೋದಿ‌ ಕಾರ್ಯಕ್ರಮಗಳ ನೇರಪ್ರಸಾರ – Live

ಮೂರು ವಂದೇ ಭಾರತ್ ರೈಲು ಗಳ ಉದ್ಘಾಟನೆ.. * ಬೆಂಗಳೂರು ಮೆಟ್ರೋದ ಹಳದಿ ಮಾರ್ಗವನ್ನು ಉದ್ಘಾಟನೆ *  ಬೆಂಗಳೂರು ಮೆಟ್ರೋದ ಮೂರನೇ ಹಂತಕ್ಕೆ ಶಂಕುಸ್ಥಾಪನೆ  * ಸಾರ್ವಜನಿಕ ಕಾರ್ಯಕ್ರಮ.. ಬೆಂಗಳೂರು : ಇಂದು  ಜನರೊಂದಿಗೆ ಇರಲು ಎದುರು ನೋಡುತ್ತಿದ್ದೇನೆ. ಸಂಪರ್ಕವನ್ನು ಸುಧಾರಿಸುವ ಮೂರು ವಂದೇ ಭಾರತ್ ಎಕ್ಸ್ ಪ್ರೆಸ್ ರೈಲುಗಳಿಗೆ ಕೆ ಎಸ್ ಆರ್ ರೈಲು ನಿಲ್ದಾಣದಿಂದ ಹಸಿರು ನಿಶಾನೆ ತೋರಿಸಲಾಗುವುದು. ಬೆಂಗಳೂರು ನಗರದ ಮೂಲಸೌಕರ್ಯವನ್ನು ಹೆಚ್ಚಿಸಲು, ಬೆಂಗಳೂರು ಮೆಟ್ರೋದ ಹಳದಿ ಮಾರ್ಗವನ್ನು ಉದ್ಘಾಟಿಸಲಾಗುವುದು. ಬೆಂಗಳೂರು ಮೆಟ್ರೋದ […]

Continue Reading
IMG 20250807 WA0012 scaled

Congress : ಮತ ಕಳ್ಳತನ ದ ವಿರುದ್ಧ ರಾಹುಲ್ ರಣ ಕಹಳೆ….!

ಮತ ಕಳ್ಳತನ ದ ವಿರುದ್ಧ ರಾಹುಲ್ ರಣ ಕಹಳೆ….! ಬೆಂಗಳೂರು : ರಾಜ್ಯದಲ್ಲಿ ನಡೆದಿದೆ ಎನ್ನಲಾಗುತ್ತಿರುವ ಮತ ಕಳ್ಳತನ ದಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ಪತ್ರಿಕಾ ಪ್ರಕಟಣೆ ಮಾಡಿದ್ದಾರೆ ಅದರ ಸರಾಂಶ ಇಂತಿದೆ…. ಕಳೆದ ಲೋಕಸಭಾ ಚುನಾವಣೆಯಲ್ಲಿ ಇಡೀ ದೇಶಾದ್ಯಂತ ಯಾವ ರೀತಿ ಮತಗಳ್ಳತನ ನಡೆದಿದೆ ಎಂಬುದನ್ನು ಲೋಕಸಭೆಯ ವಿಪಕ್ಷ ನಾಯಕರಾದ ರಾಹುಲ್‌ ಗಾಂಧಿ ಅವರು ದಾಖಲೆಗಳ ಸಹಿತ ಇಂದು ದೇಶದ ಜನರ ಮುಂದಿಟ್ಟಿದ್ದಾರೆ. ಈ ಎಲ್ಲಾ ಮಾಹಿತಿಗಳು ಚುನಾವಣಾ ಆಯೋಗವೇ ನೀಡಿದ ದಾಖಲೆಗಳಾಗಿವೆ. ನರೇಂದ್ರ ಮೋದಿ […]

Continue Reading
image001I1O4

India: ಮೆರ್ಕಾಮ್ ನವೀಕರಿಸಬಹುದಾದ ಇಂಧನ ಶೃಂಗಸಭೆ….!

ಭಾರತದ ಶುದ್ಧ ಇಂಧನ ಪರಿವರ್ತನೆಯನ್ನು ಮುನ್ನಡೆಸುತ್ತಿರುವ ಐದು ಸ್ತಂಭಗಳನ್ನು ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿ ಅವರು ವಿವರಿಸಿದ್ದಾರೆ ಭಾರತವು ಪಿಪಿಎ, ಸಂಗ್ರಹಣೆ, ತಯಾರಿಕೆ, ಭೂ ಬಳಕೆ ಮತ್ತು ಹಣಕಾಸಿನ ಮೇಲೆ ಕೇಂದ್ರೀಕರಿಸಿ ಇಂಧನ ಪರಿವರ್ತನೆಯನ್ನು ವೇಗವಾಗಿ ಅನುಸರಿಸುತ್ತಿದೆ ನವದೆಹಲಿ : . ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವರಾದ ಶ್ರೀ ಪ್ರಲ್ಹಾದ್ ಜೋಶಿ ಅವರು ಇಂದು ಭಾರತ ಸರ್ಕಾರದ ಸ್ಥಿತಿಸ್ಥಾಪಕ ಮತ್ತು ಸ್ವಾವಲಂಬಿ ನವೀಕರಿಸಬಹುದಾದ ಇಂಧನ ವಲಯಕ್ಕಾಗಿ ಕೇಂದ್ರೀಕೃತ ಪ್ರಯತ್ನಗಳನ್ನು ಎತ್ತಿ ತೋರಿಸಿದರು ಮತ್ತು ಭಾರತದ […]

Continue Reading
IMG 20250725 WA0005

India : ಅರುಣಾಚಲ ಪ್ರವಾಸೋದ್ಯಮ ಬೆಳವಣಿಗೆಗೆ ಒತ್ತು….!

ಅರುಣಾಚಲ ಪ್ರವಾಸೋದ್ಯಮ ಬೆಳವಣಿಗೆಗೆ ಒತ್ತು: ಸಚಿವರ ನುಡಿ ಬೆಂಗಳೂರು: “ಶಾಂತಿ ಮತ್ತು ಪ್ರವಾಸೋದ್ಯಮದ ನಡುವೆ ಅವಿನಾಭಾವ ಸಂಬಂಧವಿದ್ದು, ಪ್ರವಾಸೋದ್ಯಮಕ್ಕೆ ಅರುಣಾಚಲಪ್ರದೇಶ ಈಗ ಹೆಚ್ಚು ಒತ್ತು ನೀಡುತ್ತಿದೆ. ನಾವೀಗ ರೇಷ್ಮೆ ಮೊಟ್ಟೆಯೊಳಗೇ ಹುಳುವಿನಂತೆ ಉಳಿದುಕೊಳ್ಳದೇ ಹೊರಜಗತ್ತಿಗೆ ತೆರೆದುಕೊಳ್ಳಬೇಕಾಗಿದೆ. ಸರಕಾರವೂ ಅದನ್ನೇ ಉತ್ತೇಜಿಸುತ್ತಿದೆ” ಎಂದು ಅರುಣಾಚಲಪ್ರದೇಶದ ಪ್ರವಾಸೋದ್ಯಮ ಸಚಿವ ಪಸಂಗ್‌ ದೋರ್ಜಿ ಸೋನಾ ಹೇಳಿದರು. ಬೆಂಗಳೂರಿನಲ್ಲಿ ಗುರುವಾರ ಆರಂಭವಾದ ಮೂರು ದಿನಗಳ ಇಂಡಿಯಾ ಇಂಟರ್‌ನ್ಯಾಷನಲ್‌ ಟ್ರಾವೆಲ್‌ ಮಾರ್ಟ್‌ (ಐಐಟಿಎಂ) ಪ್ರವಾಸೋದ್ಯಮ ಮೇಳವನ್ನು ಉದ್ಘಾಟಿಸಿ ಅವರು ಮಾತನಾಡಿದರು. “ಪ್ರವಾಸೋದ್ಯಮದಿಂದ ಸಂಸ್ಕೃತಿಗೆ ಉತ್ತೇಜನ […]

Continue Reading
IMG 20250725 WA0002

Karnataka : ಬೆಂಗಳೂರು 2ನೇ ಏರ್ಪೋರ್ಟ್‌ ಸ್ಥಳ ಆಖೈರು….!

*ಕೇಂದ್ರ ವಿಮಾನಯಾನ ಸಚಿವ ನಾಯ್ಡು ಜತೆ ಎಂ ಬಿ ಪಾಟೀಲ ಭೇಟಿ* *ಹುಬ್ಬಳ್ಳಿ, ಬೆಳಗಾವಿ ಏರ್ಪೋರ್ಟ್‌ ಅಂತರರಾಷ್ಟ್ರೀಯ ನಿಲ್ದಾಣಕ್ಕೆ ಮನವಿ* *ಬೆಂಗಳೂರು 2ನೇ ಏರ್ಪೋರ್ಟ್‌ ಸ್ಥಳ ಆಖೈರು, ವಿಜಯಪುರ ಏರ್ಪೋರ್ಟ್‌ ಕಾರ್ಯಾರಂಭಕ್ಕೆ ಕೋರಿಕೆ* ನವದೆಹಲಿ: ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸ್ಥಳ ಆಖೈರು, ವಿಜಯಪುರ ವಿಮಾನ ನಿಲ್ದಾಣ ಲೋಕಾರ್ಪಣೆಗೆ ಒಪ್ಪಿಗೆ, ಹುಬ್ಬಳ್ಳಿ ಮತ್ತು ಬೆಳಗಾವಿ ವಿಮಾನ ನಿಲ್ದಾಣಗಳನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ಏರಿಸುವುದು ಸೇರಿದಂತೆ ಕರ್ನಾಟಕದ ವೈಮಾನಿಕ ವಲಯದ ಹಲವು ಬೇಡಿಕೆಗಳೊಂದಿಗೆ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ […]

Continue Reading
IMG 20250724 161730

ಬೆಂಗಳೂರು : ಪವರ್ ಸ್ಟಾರ್‌ ,ಆಂಧ್ರಪ್ರದೇಶದ ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್ ಅಭಿನಯದ ಹರಿಹರ ವೀರಮಲ್ಲು ಚಿತ್ರ ಇಂದು ತೆಲಗು ಭಾಷೆ ಯ ಜೊತೆಯಲ್ಲಿ ಕನ್ನಡ ಬಾಷೆಯಲ್ಲಿ ಇಂದು ಬಿಡುಗಡೆ ಯಾಗಿ ಯಶಸ್ವಿ ಪ್ರದರ್ಶನ ಕಾಣುತ್ತಿದೆ ಈ ಹಿನ್ನೆಲೆ ಯಲ್ಲಿ ಚಿತ್ರತಂಡ ಸಕ್ಸಸ್ ಮೀಟ್ ನ ಸುದ್ದಿ ಗೋಷ್ಠಿ ನಡೆಸುತ್ತಿದ್ದು ಅದರ ನೇರ ಪ್ರಸಾರ ಸಪ್ತಸ್ವರ ಮಾಧ್ಯಮ ದಲ್ಲಿ ವೀಕ್ಷಿಸಿ… Live ನೋಡಲು‌ ಇಲ್ಲಿ ಕ್ಲಿಕ್ ಮಾಡಿ….

Continue Reading
IMG 20250711 WA0022

ನವದೆಹಲಿ : ವಿದ್ಯುತ್ ಚಾಲಿತ ಟ್ರಕ್ ಗಳಿಗೆ (ಇ-ಟ್ರಕ್‌ಗಳು) ಆರ್ಥಿಕ ಉತ್ತೇಜನ ನೀಡುವ ಯೋಜನೆ…..!

  *ಪ್ರಧಾನಿ ಮೋದಿ ಸಂಕಲ್ಪ: ಹಸಿರು ಸಾರಿಗೆಗೆ ಉತ್ತೇಜನ; ಇ-ಟ್ರಕ್ ಆರ್ಥಿಕ ಉತ್ತೇಜನಾ ಯೋಜನೆ ಘೋಷಣೆ* *ಉತ್ತೇಜನ ಯೋಜನೆ ಘೋಷಿಸಿದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ* *ಅರ್ಹ ವಿದ್ಯುತ್ ಟ್ರಕ್‌ಗಳಿಗೆ ಕೇಂದ್ರದಿಂದ ₹9.6 ಲಕ್ಷ ಪ್ರೋತ್ಸಾಹಧನ* *ಪಿಎಂ ಇ-ಡ್ರೈವ್ ಯೋಜನೆಯಿಂದ ಭಾರತದ ಹಸಿರು ಸರಕು ಸಾಗಣೆ ಕ್ರಾಂತಿಗೆ ವೇಗ* *ಈ ಯೋಜನೆಯಡಿಯಲ್ಲಿ SAIL 150 ಇ-ಟ್ರಕ್‌ಗಳನ್ನು ಸಂಗ್ರಹ* *ನವದೆಹಲಿ*: ಸರಕು ಸಾಗಾಣೆ ವಲಯದಲ್ಲಿ ಇಂಗಾಲದ ಹೊರಸೂಸುವಿಕೆಯನ್ನು ಶೂನ್ಯಮಟ್ಟಕ್ಕೆ ಇಳಿಸುವ ತನ್ನ ಬದ್ಧತೆಯನ್ನು ಪುನರುಚ್ಚರಿಸಿರುವ ನರೇಂದ್ರ ಮೋದಿ ಅವರ […]

Continue Reading
IMG 20250710 WA0020 scaled

ನವದೆಹಲಿ : ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ….!

*ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ* *ಶಾಸಕರ ಅಭಿಪ್ರಾಯ ಪಕ್ಷದ ವರಿಷ್ಠರ ತೀರ್ಮಾನವಲ್ಲ* *ನಾವಿಬ್ಬರೂ ವರಿಷ್ಠರ ತೀರ್ಮಾನಕ್ಕೆ ಬದ್ಧ* *ಮುಖ್ಯಮಂತ್ರಿಗಳ ಬದಲಾವಣೆ ಮಾಧ್ಯಮಗಳ ಸೃಷ್ಠಿ – ಊಹಾಪೋಹಗಳಿಗೆ ಆಸ್ಪದವಿಲ್ಲ-ಮುಖ್ಯಮಂತ್ರಿ ಸಿದ್ದರಾಮಯ್ಯ* ನವದೆಹಲಿ,ಜುಲೈ 10 : ಮುಖ್ಯಮಂತ್ರಿಗಳ ಬದಲಾವಣೆಯ ವಿಷಯ ಮಾಧ್ಯಮಗಳ ಸೃಷ್ಠಿಯಾಗಿದ್ದು, ಊಹಾಪೋಹಗಳಿಗೆ ಆಸ್ಪದವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು. ಅವರು ಇಂದು ನವದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದರು. ರಾಜ್ಯದಲ್ಲಿ ಮುಖ್ಯಮಂತ್ರಿಗಳ ಅಧಿಕಾರ ಹಸ್ತಾಂತರಕ್ಕೆ ಸಂಬಂಧಿಸಿದಂತೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸುತ್ತಾ, […]

Continue Reading
IMG 20250709 WA0006 scaled

ನವದೆಹಲಿ : ಡಿಫೆನ್ಸ್‌ ಕಾರಿಡಾರ್‌ಗೆ ಮನವಿ….!

*ಸಿಎಂ ನೇತೃತ್ವದ ನಿಯೋಗದಿಂದ ರಕ್ಷಣಾ ಸಚಿವರ ಭೇಟಿ, 2 ಡಿಫೆನ್ಸ್‌ ಕಾರಿಡಾರ್‌ಗೆ ಮನವಿ* ನವದೆಹಲಿ: ಬೆಂಗಳೂರು ಗ್ರಾಮಾಂತರ-ಕೋಲಾರ-ಚಿಕ್ಕಬಳ್ಳಾಪುರ ಮತ್ತು ಹುಬ್ಬಳ್ಳಿ ಧಾರವಾಡ-ಬೆಳಗಾವಿ-ವಿಜಯಪುರ ಜಿಲ್ಲೆಗಳಿಗೆ ಕೇಂದ್ರ ಸರಕಾರವು ಎರಡು ಪ್ರತ್ಯೇಕ ಡಿಫೆನ್ಸ್‌ ಕಾರಿಡಾರ್‌ ಮಂಜೂರು ಮಾಡಬೇಕೆಂದು ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರಕಾರದ ನಿಯೋಗವು ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರಿಗೆ ಬುಧವಾರ ಇಲ್ಲಿ ಮನವಿ ಸಲ್ಲಿಸಿದೆ. ನಿಯೋಗದಲ್ಲಿ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌, ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ, […]

Continue Reading
IMG 20250623 WA0032

Karntaka : ವಸತಿ ಸಚಿವರ ರಾಜಿನಾಮೆ ಪಡೆಯುವ ಧೈರ್ಯ, ನೈತಿಕತೆ ಸಿಎಂಗೆ ಇದೆಯಾ…..!

*ವಸತಿ ಇಲಾಖೆ ಅಕ್ರಮ; ರಾಜ್ಯ ಸರಕಾರದ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ತೀವ್ರ ವಾಗ್ದಾಳಿ* *ವಸತಿ ಸಚಿವರ ರಾಜಿನಾಮೆ ಪಡೆಯುವ ಧೈರ್ಯ, ನೈತಿಕತೆ ಸಿಎಂಗೆ ಇದೆಯಾ?* *ಕಾಂಗ್ರೆಸ್‌ ದರಬಾರಿನಲ್ಲಿ ಶಾಸಕರ ಪರಿಸ್ಥಿತಿ ತಬರನ ಕಥೆಯಂತಾಗಿದೆ ಎಂದು ಕಿಡಿ* *ಅಲ್ಪಸಂಖ್ಯಾತರ ಹೆಸರಿನಲ್ಲಿ ೬೨೫ ಕೋಟಿ ಗೋಲ್ಮಾಲ್;‌ ಸಂಪುಟ ಒಪ್ಪಿಗೆ ಇಲ್ಲ, ಹಣಕಾಸು ಇಲಾಖೆ ಸಮ್ಮತಿಯೂ ಇಲ್ಲ* *ಸರಕಾರದ ವಿರುದ್ಧ ದಾಖಲೆ ಸಮೇತ ಗಂಭೀರ ಆರೋಪ ಮಾಡಿದ ಕೇಂದ್ರ ಸಚಿವರು* *ರಾಜ್ಯದಲ್ಲಿ ಅಲಿಬಾಬಾ 34 ಕಳ್ಳರು ಇದ್ದಾರೆಂದು ಕಿಡಿ* ನವದೆಹಲಿ: ವಸತಿ ಇಲಾಖೆಯಲ್ಲಿ […]

Continue Reading