20231018 165537

ರಬಿ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್ಪಿ) ಗೆ ಸಂಪುಟದ ಅನುಮೋದನೆ….!

2024-25ರ ಮಾರುಕಟ್ಟೆ ಋತುವಿನಲ್ಲಿ ರಬಿ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್ಪಿ) ಗೆ ಸಂಪುಟದ ಅನುಮೋದನೆ Posted On: 18 OCT 2023 3:26PM by PIB Bengaluru ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿ, 2024-25ರ ಮಾರುಕಟ್ಟೆ ಋತುವಿನಲ್ಲಿ ಎಲ್ಲಾ ಕಡ್ಡಾಯ ರಬಿ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್ಪಿ) ಹೆಚ್ಚಳಕ್ಕೆ ತನ್ನ ಅನುಮೋದನೆ ನೀಡಿದೆ.  ಬೆಳೆಗಾರರು ತಮ್ಮ ಉತ್ಪನ್ನಗಳಿಗೆ ಲಾಭದಾಯಕ ಬೆಲೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು […]

Continue Reading
IMG 20230802 WA0008

ಲೋಕಸಭಾಚುನಾವಣೆಯಲ್ಲಿ 20-24 ಸೀಟು ಗೆಲ್ಲುವ ಭರವಸೆ….!

*ಐದು ಗ್ಯಾರಂಟಿಗಳ ಯಶಸ್ವಿ ಜಾರಿಯಿಂದ ಕರ್ನಾಟಕ ಮಾದರಿ ಅಭಿವೃದ್ಧಿಗೆ ಹೈಕಮಾಂಡ್ ಮೆಚ್ಚುಗೆ* *ಪ್ರತಿಯೊಬ್ಬ ಫಲಾನುಭವಿಗೆ ಐದು ಗ್ಯಾರಂಟಿಗಳು ತಲುಪಬೇಕು. ಇದರ ಯಶಸ್ಸು ಲೋಕಸಭಾ ಚುನಾವಣೆಯಲ್ಲಿ ಪ್ರತಿಫಲಿಸಬೇಕು* *ಪಾರ್ಲಿಮೆಂಟ್ ಚುನಾವಣೆಯಲ್ಲಿ 20-24 ಸೀಟು ಗೆಲ್ಲುವ ಭರವಸೆ: ಮುಖ್ಯಮಂತ್ರಿ ಸಿದ್ದರಾಮಯ್ಯ* ನವ ದೆಹಲಿ, ಆ 2: ಐದು ಗ್ಯಾರಂಟಿಗಳ ಜಾರಿ ಮೂಲಕ ಕರ್ನಾಟಕ ಮಾದರಿ ಅಭಿವೃದ್ಧಿ ಲೋಕಸಭಾ ಚುನಾವಣೆಯಲ್ಲಿ ಪ್ರತಿಫಲಿಸಲಿದ್ದು ನಾವು 20-24 ಸೀಟುಗಳಲ್ಲಿ ಜಯಗಳಿಸುವ ಭರವಸೆ ವ್ಯಕ್ತವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಎಐಸಿಸಿ ಕಚೇರಿಯಲ್ಲಿ ನಡೆದ ಸತತ […]

Continue Reading
IMG 20230718 WA0054

ಮೋದಿ ಮಣಿಸಲು – 26 ಪಕ್ಷಗಳ ‘ಇಂಡಿಯಾ ‘ ಮೈತ್ರಿ ಕೂಟ …?

ವಿರೋಧ ಪಕ್ಷಗಳ ನಾಯಕರ ಸಭೆಯ ನಂತರ ನಾಯಕರು ಮಾತನಾಡಿದರು….! ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ: ದೇಶದ ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಉಳಿಸಲು, ಜನರ ಹಿತ ಕಾಪಾಡಲು ಇದೊಂದು ಮಹತ್ವದ ಸಭೆಯಾಗಿತ್ತು. ಈ ಸಭೆಯಲ್ಲಿ 26 ಪಕ್ಷಗಳ ನಾಯಕರು ಭಾಗವಹಿಸಿ ಒಮ್ಮತದಿಂದ ಅನೇಕ ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ಈ ಹಿಂದೆ ನಾವು ಯುಪಿಎ ಎಂದು ಮೈತ್ರಿ ಮಾಡಿಕೊಳ್ಳಲಾಗಿತ್ತು. ಈಗ ಈ ಮೈತ್ರಿಗೆ INDIA (Indian National Developmental Inclusive Alliance) ಎಂದು ಹೆಸರಿಡಲಾಗಿದೆ. 11 ಸದಸ್ಯರ ಸಮನ್ವಯ ಸಮಿತಿ ರಚಿಸಲಾಗುವುದು. […]

Continue Reading
20230628 230556

ರೈತರಿಗೆ ವಿಶಿಷ್ಟ ಪ್ಯಾಕೇಜ್ ಘೋಷಣೆ….!

ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿ (ಸಿಸಿಇಎ) ರೈತರಿಗೆ ವಿಶಿಷ್ಟ ಪ್ಯಾಕೇಜ್ ಘೋಷಣೆ ರೈತರ ಯೋಗಕ್ಷೇಮವನ್ನು ಹೆಚ್ಚಿಸಲು, ಮಣ್ಣಿನ ಉತ್ಪಾದಕತೆಯನ್ನು ಪುನಶ್ಚೇತನಗೊಳಿಸಲು ಮತ್ತು ಆಹಾರ ಭದ್ರತೆ ಮತ್ತು ಪರಿಸರ ಸುಸ್ಥಿರತೆಯನ್ನು ಖಚಿತಪಡಿಸಿಕೊಳ್ಳಲು ಸಿಸಿಇಎ ಹಲವು ಯೋಜನೆಗಳನ್ನು ಅನುಮೋದಿಸಿದೆ ಸಿಸಿಇಎ ಯುರಿಯಾ ಸಬ್ಸಿಡಿ ಯೋಜನೆಯ ಮುಂದುವರಿಕೆಯನ್ನು ಅನುಮೋದಿಸಿದೆ; 3 ವರ್ಷಗಳವರೆಗೆ (2022-23 ರಿಂದ 2024-25) ಯೂರಿಯಾ ಸಬ್ಸಿಡಿಗಾಗಿ 3,68,676.7 ಕೋಟಿ ರೂ. ಒದಗಿಸಲಾಗುವುದು ತ್ಯಾಜ್ಯದಿಂದ ಸಂಪತ್ತು ಮಾದರಿಯ ಮಾರುಕಟ್ಟೆ ಅಭಿವೃದ್ಧಿ ಸಹಾಯ (ಎಂಡಿಎ) ಯೋಜನೆಗೆ 1451 ಕೋಟಿ ರೂ.ಅನುಮೋದನೆ; ಗೋಬರ್ಧನ್ […]

Continue Reading
IMG 20230623 WA0012

Karnataka :ಅನ್ನಭಾಗ್ಯ ಯೋಜನೆಗೆ ರಾಜ್ಯಕ್ಕೆ ಅಕ್ಕಿ ನೀಡಲು ನಿರಾಕರಿಸಿದ ಕೇಂದ್ರ ಸರ್ಕಾರ….!

ಅನ್ನಭಾಗ್ಯ ಯೋಜನೆಗೆ ರಾಜ್ಯಕ್ಕೆ ಅಕ್ಕಿ ನೀಡಲು ನಿರಾಕರಿಸಿದ ಕೇಂದ್ರ ಸರ್ಕಾರ ನವದೆಹಲಿ (ಕರ್ನಾಟಕ ವಾರ್ತೆ) ಜೂನ್ -23 ಬಡತನದ ರೇಖೆಗಿಂತ ಕೆಳಗಿರುವ ಜನರಿಗೆ ಒದಗಿಸಲು 1.35 ಲಕ್ಷ ಮೆಟ್ರಿಕ್ ಟನ್ ಅಕ್ಕಿಯನ್ನು ನೀಡಲು ನಾವು ವಿನಂತಿಸಿದ್ದೇವೆ ಆದರೆ ಕೇಂದ್ರ ಆಹಾರ ಸಚಿವರು ಅಕ್ಕಿಯನ್ನು ನೀಡಲು ನಿರಾಕರಿಸಿರುತ್ತಾರೆ ಎಂದು ರಾಜ್ಯ ಆಹಾರ ಸಚಿವರಾದ ಕೆ ಎಚ್ ಮುನಿಯಪ್ಪ ರವರು ದೆಹಲಿಯಲ್ಲಿ ಇಂದು ತಿಳಿಸಿದರು. ಸಭೆಯ ಬಳಿಕ ಸಚಿವರು ಮಾಧ್ಯಮದವರೊಂದಿಗೆ ಪ್ರತಿಕ್ರಿಯೆ ನೀಡುವಾಗ ಹೀಗೆ ತಿಳಿಸಿದರು ಇಂದು ಕೇಂದ್ರ ಜವಳಿಯ […]

Continue Reading
IMG 20230622 WA0055

Karnataka:ಬೆಂಗಳೂರಿಗೆ ಅಮೇರಿಕಾ ರಾಯಭಾರಿ ಕಚೇರಿ…!

ಅಮೇರಿಕಾ ರಾಯಭಾರಿ ಕಚೇರಿಯನ್ನು ಬೆಂಗಳೂರಿಗೆ ಕರೆತಂದ ಮೋದಿ ಸರ್ಕಾರಕ್ಕೆ ಧನ್ಯವಾದ ಅರ್ಪಿಸಿದ ಸೂರ್ಯ. ಬೆಂಗಳೂರು, ಜೂನ್ 22:* ಯುಎಸ್ ರಾಯಭಾರಿ ಕಚೇರಿಯು ಬೆಂಗಳೂರಿನಲ್ಲಿ ಕಾರ್ಯಾರಂಭಿಸಲು, ಕಾರಣೀಕರ್ತರದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಗುರುವಾರ ಧನ್ಯವಾದ ಅರ್ಪಿಸಿದರು. ಪ್ರಧಾನಿ ಮೋದಿಯವರ ಅಮೇರಿಕಾ ಭೇಟಿಯ ಹಿನ್ನಲೆಯಲ್ಲಿ ಶ್ವೇತಭವನದ ಹಿರಿಯ ಅಧಿಕಾರಿಯೊಬ್ಬರು ಮಾತನಾಡಿ, ಗುರುವಾರ ಅಮೆರಿಕವು ಬೆಂಗಳೂರು ಮತ್ತು ಅಹಮದಾಬಾದ್‌ನಲ್ಲಿ ಎರಡು ಹೊಸ ಕಾನ್ಸುಲೇಟ್‌ಗಳನ್ನು (ರಾಯಭಾರಿ ಕಚೇರಿಗಳು) ತೆರೆಯಲಿದ್ದು, ಭಾರತವು ಸಿಯಾಟಲ್‌ನಲ್ಲಿ […]

Continue Reading
IMG 20230622 WA0011

New Delhi:ಕೇಂದ್ರದ ನೀತಿಯಿಂದ ಬಡವರ ಊಟಕ್ಕೆ ತೊಂದರೆ….!

ಕೇಂದ್ರ ಗೃಹ ಮಂತ್ರಿಗಳಾದ ಅಮಿತ್ ಶಾ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಸೌಹಾರ್ದ ಭೇಟಿ ಕೇಂದ್ರದ ನೀತಿಯಿಂದ ಬಡವರ ಊಟಕ್ಕೆ ತೊಂದರೆ: ಕೇಂದ್ರ ಸಚಿವರಿಗೆ ಮನವರಿಕೆ ಮಾಡಿಸಿದ ಮುಖ್ಯಮಂತ್ರಿಗಳು ಕೇಂದ್ರ ಆಹಾರ ಸಚಿವ ಪಿಯೂಶ್ ವೇದಪ್ರಕಾಶ್ ಗೋಯಲ್ ಜತೆ ಚರ್ಚಿಸುವ ಭರವಸೆ ನೀಡಿದ ಅಮಿತ್ ಶಾ ನವದೆಹಲಿ , ಜೂನ್ :21 ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನವದೆಹಲಿಯಲ್ಲಿ ಇಂದು ಕೇಂದ್ರ ಗೃಹ ಮಂತ್ರಿಗಳಾದ ಅಮಿತ್ ಶಾ ಅವರನ್ನು ಭೇಟಿಯಾಗಿ ಕೇಂದ್ರದ ನೀತಿಯಿಂದ ಬಡವರ ಆಹಾರಕ್ಕೆ ಸಮಸ್ಯೆ ಆಗಿರುವ ಸಂಗತಿಯನ್ನು […]

Continue Reading
IMG 20230602 WA0045 1

ಕರ್ನಾಟಕ ರಾಜ್ಯದ ಇತಿಹಾಸದಲ್ಲಿಯೇ ಅತ್ಯಂತ ಮಹತ್ವದ ತೀರ್ಮಾನ ಕೈಗೊಂಡ ಸರಕಾರ….!

ಕರ್ನಾಟಕ ರಾಜ್ಯದ ಇತಿಹಾಸದಲ್ಲಿಯೇ ಅತ್ಯಂತ ಮಹತ್ವದ ತೀರ್ಮಾನ ಕೈಗೊಂಡ ಸರಕಾರ 5 ಗ್ಯಾರಂಟಿಗಳ ಜಾರಿಗೆ ಸಚಿವ ಸಂಪುಟ ಅಸ್ತು:ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು,ಜೂ.02(ಕರ್ನಾಟಕ ವಾರ್ತೆ):ಗೃಹಜ್ಯೋತಿ ಯೋಜನೆ, ಗೃಹಲಕ್ಷ್ಮೀ, ಅನ್ನಭಾಗ್ಯ ಯೋಜನೆ, ಶಕ್ತಿ ಮತ್ತು ಯುವನಿಧಿ ಯೋಜನೆಗಳ ಜಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಶುಕ್ರವಾರ ನಡೆದ ಸಂಪುಟ ಸಭೆ ಸಮ್ಮತಿ ನೀಡಿದೆ.   ವಿಧಾನಸಭಾ ಚುನಾವಣಾ ಸಂದರ್ಭದಲ್ಲಿ ನೀಡಿದ 5 ಗ್ಯಾರಂಟಿ ಭರವಸೆಗಳನ್ನು ಈಡೇರಿಸುವುದರ ಮೂಲಕ ಈ ಹಿಂದೆಯೂ ನುಡಿದಂತೆ ನಡೆದಿದ್ದೇವೆ;ಮುಂದೆಯೂ ನುಡಿದಂತೆ ನಡೆಯುತ್ತೇವೆ ಎಂಬ ಬದ್ಧತೆಯನ್ನು ಸಿದ್ದರಾಮಯ್ಯ ಸರಕಾರ […]

Continue Reading
20230528 114223

Modi : ಹೊಸ ಸಂಸತ್ ಭವನ ಉದ್ಘಾಟನೆ ಯ ಸಮಾರೋಪ ಸಮಾರಂಭ ನೇರ ಪ್ರಸಾರ – Live

ಪ್ರಜಾಪ್ರಭುತ್ವದ ದೇಗುಲ’ ನೂತನ ಸಂಸತ್ ಭವನವನ್ನು ಪ್ರಧಾನಿ ಮೋದಿಯವರು ಇಂದು ಲೋಕಾರ್ಪಣೆಗೊಳಿಸಿದರು. ಇದೇ ಸಂದರ್ಭದಲ್ಲಿ ಪವಿತ್ರ ರಾಜದಂಡ ಸೆಂಗೋಲ್ ನ್ನು ಲೋಕಸಭೆಯ ಸಭಾಂಗಣದಲ್ಲಿ ಸ್ಪೀಕರ್ ಕುರ್ಚಿಯ ಬಲಭಾಗದಲ್ಲಿ ನಿಗದಿಪಡಿಸಲಾಗಿದ್ದ ವಿಶೇಷ ಆವರಣದಲ್ಲಿ ಪ್ರತಿಷ್ಟಾಪನೆ ಮಾಡಿದರು. ಸಮಾರೋಪ ಸಮಾರಂಭ ದ ನೇರಪ್ರಸಾರ ….

Continue Reading
images 22

Karnataka: ಸಚಿವ ಸಂಪುಟ ವಿಸ್ತರಣೆ ಯ ನೇರಪ್ರಸಾರ – Live

ಬೆಂಗಳೂರು, ಮೇ. 27: ಕರ್ನಾಟಕ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಯಾಗುತ್ತಿದ್ದು 24 ಸಚಿವರು ಇಂದು ಬೆಳಗ್ಗೆ 11.45ಕ್ಕೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಸರ್ಕಾರದ ಮನವಿಯಂತೆ ಪ್ರಮಾಣವಚನ ಕಾರ್ಯಕ್ರಮಕ್ಕೆ ರಾಜ್ಯಪಾಲರು ಪ್ರತಿಜ್ಞಾ ವಿಧಿಯನ್ನು ಬೋದಿಸಲಿದ್ದಾರೆ. ನೇರಪ್ರಸಾರ……

Continue Reading