images 76

RCB ಸಂಭ್ರಮಾಚರಣೆ : ಮೃತಪಟ್ಟವರಿಗೆ ಪ್ರಧಾನಮಂತ್ರಿ ಸಂತಾಪ

ಬೆಂಗಳೂರಿನಲ್ಲಿ ಸಂಭವಿಸಿದ ದುರಂತದಲ್ಲಿ ಮೃತಪಟ್ಟವರಿಗೆ ಪ್ರಧಾನಮಂತ್ರಿ ಸಂತಾಪ ಬೆಂಗಳೂರಿನಲ್ಲಿ ಸಂಭವಿಸಿದ ದುರಂತದಲ್ಲಿ ಮೃತಪಟ್ಟವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ. ಘಟನೆಯ ಬಗ್ಗೆ ದುಃಖ ವ್ಯಕ್ತಪಡಿಸಿರುವ ಪ್ರಧಾನಿಯವರು, ಮೃತರ ಕುಟುಂಬಗಳಿಗೆ ಸಾಂತ್ವನ ಹೇಳಿದ್ದಾರೆ ಮತ್ತು ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದ್ದಾರೆ. ಈ ಕುರಿತು ಪ್ರಧಾನಮಂತ್ರಿಯವರ ಕಚೇರಿಯು X ನಲ್ಲಿ ಪೋಸ್ಟ್ ನಲ್ಲಿ; “ಬೆಂಗಳೂರಿನಲ್ಲಿ ನಡೆದ ಅವಘಡ ನಿಜಕ್ಕೂ ಹೃದಯವಿದ್ರಾವಕ. ಈ ದುರಂತದ ಸಮಯದಲ್ಲಿ, ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಎಲ್ಲರಿಗೂ ನನ್ನ ಸಾಂತ್ವನಗಳು. ಗಾಯಗೊಂಡವರು […]

Continue Reading
IMG 20250522 WA0006

ನವದೆಹಲಿ : ಪಿಎಂ ಇ-ಡ್ರೈವ್; ಬೆಂಗಳೂರಿಗೆ 4500 ಎಲೆಕ್ಟ್ರಿಕ್ ಬಸ್ ಹಂಚಿಕೆ….!

*ಪಿಎಂ ಇ-ಡ್ರೈವ್; ಬೆಂಗಳೂರಿಗೆ 4500 ಎಲೆಕ್ಟ್ರಿಕ್ ಬಸ್ ಹಂಚಿಕೆ ಭರವಸೆ ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ* *ಮೊದಲ ಹಂತದಲ್ಲಿ ಸಿಂಹಪಾಲು, ಉಳಿಕೆ ಹಂತಗಳಲ್ಲಿ ಬಸ್ ಹಂಚಿಕೆ* *ರಾಷ್ಟ್ರದ 5 ನಗರಗಳಿಗೆ 10,900 ಎಲೆಕ್ಟ್ರಿಕ್ ಬಸ್ ಹಂಚಿಕೆ* ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷೆ ಯೋಜನೆ ಪಿಎಂ ಇ-ಡ್ರೈವ್ ಅಡಿಯಲ್ಲಿ ಮೊದಲ ಹಂತದಲ್ಲಿಯೇ ರಾಷ್ಟ್ರದ ಐದು ಪ್ರಮುಖ ನಗರಗಳಿಗೆ 10,900 ಎಲೆಕ್ಟ್ರಿಕ್ ಬಸ್ ಗಳನ್ನು ಹಂಚಿಕೆ ಮಾಡಲು ನಿರ್ಧರಿಸಲಾಗಿದೆ. ಈ ಪೈಕಿ ಬೆಂಗಳೂರು ನಗರಕ್ಕೆ 4500 ಬಸ್ ಗಳನ್ನು ಹಂಚಿಕೆ […]

Continue Reading
20250509 222006

ನವದೆಹಲಿ : ತುರ್ತು ಪ್ರಕರಣಗಳನ್ನು ಎದುರಿಸಲು ವೈದ್ಯಕೀಯ ಸನ್ನದ್ಧತೆಯ ಸಿದ್ದತೆ…!

* ಕೇಂದ್ರ ಆರೋಗ್ಯ ಸಚಿವರಾದ ಶ್ರೀ ಜೆ ಪಿ ನಡ್ಡಾ ಅವರ ಅಧ್ಯಕ್ಷತೆಯಲ್ಲಿ ತುರ್ತು ಆರೋಗ್ಯ ವ್ಯವಸ್ಥೆಗಳ ಸನ್ನದ್ಧತೆಯ ಕುರಿತು ಉನ್ನತ ಮಟ್ಟದ ಪರಿಶೀಲನಾ ಸಭೆ * ದೇಶಾದ್ಯಂತ ಆರೋಗ್ಯ ವ್ಯವಸ್ಥೆಗಳು ಮತ್ತು ಸಂಪನ್ಮೂಲಗಳನ್ನು ಬಲಪಡಿಸಲು ತೆಗೆದುಕೊಳ್ಳಲಾದ ತುರ್ತು ಮತ್ತು ಸಮಗ್ರ ಕ್ರಮಗಳ ಕುರಿತು ಮಾಹಿತಿ ಒದಗಿಸಲಾಯಿತು ನವದೆಹಲಿ :  ಕೇಂದ್ರ ಆರೋಗ್ಯ ಸಚಿವರಾದ ಶ್ರೀ ಜೆ ಪಿ ನಡ್ಡಾ ಅವರ ಅಧ್ಯಕ್ಷತೆಯಲ್ಲಿ ತುರ್ತು ಆರೋಗ್ಯ ವ್ಯವಸ್ಥೆಗಳ ಸನ್ನದ್ಧತೆಯನ್ನು ಪರಿಶೀಲಿಸಲು ಆರೋಗ್ಯ ಸಚಿವಾಲಯದ ಹಿರಿಯ ಅಧಿಕಾರಿಗಳೊಂದಿಗೆ ಉನ್ನತ […]

Continue Reading
SAVE 20250507 220927 scaled

India : ಸತ್ಯದ ಮೇಲೆ ಅಪಪ್ರಚಾರದ ದಾಳಿ….!

ಸತ್ಯದ ಮೇಲೆ ಅಪಪ್ರಚಾರದ ದಾಳಿ: ಆಪರೇಷನ್ ಸಿಂಧೂರ್‌ ಗೆ ಅಪಪ್ರಚಾರದ ಮೂಲಕ ಪಾಕಿಸ್ತಾನದ ಪ್ರತಿಕ್ರಿಯೆ ನವದೆಹಲಿ :  ‘ಆಪರೇಷನ್ ಸಿಂಧೂರ್’ ಅಡಿಯಲ್ಲಿ ಭಾರತದ ನಿರ್ಣಾಯಕ ದಾಳಿಯ ನಂತರ, ಪಾಕಿಸ್ತಾನವು ಪೂರ್ಣ ಪ್ರಮಾಣದ ತಪ್ಪು ಮಾಹಿತಿಯ ದಾಳಿಯನ್ನು ಪ್ರಾರಂಭಿಸಿದೆ – ಸುಳ್ಳುಗಳು ಮತ್ತು ಡಿಜಿಟಲ್ ಸೃಷ್ಟಿಗಳ ಸುರಿಮಳೆಯೊಂದಿಗೆ ಗಮನವನ್ನು ಬೇರೆಡೆಗೆ ತಿರುಗಿಸಲು ಮತ್ತು ನಿರೂಪಣೆಯನ್ನು ನಿಯಂತ್ರಿಸಲು ಹತಾಶ ಪ್ರಯತ್ನ ನಡೆಸಿದೆ. ಭಾರತೀಯ ಸಶಸ್ತ್ರ ಪಡೆಗಳ ಕೇಂದ್ರೀಕೃತ ಮತ್ತು ಪರಿಣಾಮಕಾರಿ ಸೇನಾ ಕಾರ್ಯಾಚರಣೆಯಾಗಿ ಪ್ರಾರಂಭವಾದದ್ದು ಈಗ ಗೊಂದಲಮಯ ಆನ್‌ಲೈನ್ ಅಪಪ್ರಚಾರ […]

Continue Reading
20250423 060315

ಕಾಶ್ಮೀರ : ಉಗ್ರರ ಅಟ್ಟಹಾಸ – ಪ್ರವಾಸಿಗರ ಬಲಿ….!

ಸಚಿವ ಸಂತೋಷ್ ಲಾಡ್ ಗೆ ಜವಬ್ದಾರಿ ಸಿದ್ದರಾಮಯ್ಯ : ಮಡಿದ ಎಲ್ಲರ ಆತ್ಮಕ್ಕೆ ಶಾಂತಿ ಸಿಗಲಿ ಭಯೋತ್ಪಾದನೆ ಎಂದಿಗೂ ಭಾರತವನ್ನು ಅಧೀರಗೊಳಿಸುವುದಿ ಪಹಲ್ಗಾಮ್(ಜಮ್ಮು ಮತ್ತು ಕಾಶ್ಮೀರ):ಜಮ್ಮು-ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯ ಪಹಲ್ಗಾಮ್ ನಬೈಸರನ್ ಕಣಿವೆಯಲ್ಲಿ ಉಗ್ರರು ಅಟ್ಟಹಾಸ ಮೆರೆದಿದ್ದಾರೆ. ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ನಡೆದ ಉಗ್ರರ ದಾಳಿಯಲ್ಲಿ ಕರ್ನಾಟಕ, ಒಡಿಶಾ ಸೇರಿದಂತೆ ವಿವಿಧ ಕಡೆಗಳಿಂದ ಪ್ರವಾಸಕ್ಕೆ ತೆರಳಿದ್ದ 27 ಮಂದಿ ಬಲಿಯಾಗಿದ್ದಾರೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಪಾಕ್ ಮೂಲದ ಭಯೋತ್ಪಾದಕರು ದುಷ್ಕೃತ್ಯ ಎಸಗಿದ್ದಾರೆ. ಪ್ರವಾಸಿಗರ ಮೇಲೆ ಗುಂಡಿನ ದಾಳಿಯ […]

Continue Reading
IMG 20250327 173058 scaled

ಪಾವಗಡ : ಕೋಟೇಶ್ವರ ನ ʻಆಸ್ತಿʼ ಉಳಿಸಿ ಸ್ವಾಮಿ….!

ಶಿವಪ್ಪ ನ ಆಸ್ತಿ ಉಳಿಸುವ ಭರವಸೆ ಕೊಟ್ಟ ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ…! ಹೈಕೋರ್ಟ್‌ ಆದೇಶ ಉಲ್ಲಂಘಿಸಿ  ಖಾಸಗಿ ವ್ಯಕ್ತಿಗಳಿಗೆ ಭೂಪರಿವರ್ತನೆ ಮಾಡಿದ ಶುಭಕಲ್ಯಾಣ್ ಭೂ ಕಳ್ಳರ ನೆರವಿಗೆ ಜಿಲ್ಲಾಡಳಿತ…. ಕಂದಾಯ ಸಚಿವರ ಕಚೇರಿಯಿಂದ ತನಿಖೆಗೆ ಆದೇಶ ಮೈಸೂರಿನ ಮೂಡ ಹಗರಣ ದ ರೀತಿ ವೈ ಎನ್‌ ಹೊಸಕೋಟೆ ಕೋಟೇಶ್ವರ ದೇವಸ್ಥಾನಕ್ಕೆ ಸೇರಿದ ಜಮೀನು  ಕಾನೂನು ಬಾಹಿರವಾಗಿ ವಹಿವಾಟು ಗಳು ನಡೆದಿವೆ.  ಜೊತೆಗೆ ಈ ಜಮೀನನ್ನು ಇಬ್ಬರು ಖಾಸಗಿ ವ್ಯಕ್ತಿಗಳ ಹೆಸರಿಗೆ ಭೂ ಪರಿವರ್ತನೆ ಮಾಡಿದ್ದಾರೆ  ಇತ್ತೀಚೆಗೆ […]

Continue Reading
Screenshot 2025 03 26 19 00 39 380 com.whatsapp

ನವದೆಹಲಿ : ಬಸವನ ಗೌಡ ಯತ್ನಾಳ್ ಬಿಜೆಪಿಯಿಂದ ಉಚ್ಚಾಟನೆ…

ಬಸವನ ಗೌಡ ಯತ್ನಾಳ್ ಬಿಜೆಪಿಯಿಂದ ಉಚ್ಚಾಟನೆ… ನವದೆಹಲಿ : ಬಿಜೆಪಿ ಶಾಸಕ ಬಸವನ ಗೌಡ ಯತ್ನಾಳ್ ಅವರನ್ನು ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಿ ಬಿಜೆಪಿ ಕೇಂದ್ರ ಶಿಸ್ತು ಸಮಿತಿ ಬುಧವಾರ ಆದೇಶ ಹೊರಡಿಸಿದೆ. ಈ ಮೂಲಕ ರಾಜ್ಯ ಬಿಜೆಪಿಯಲ್ಲಿನ ಬಣಬಡಿದಾಟಕ್ಕೆ ಕೊನೆಗೂ ಹೈಕಮಾಂಡ್​ ಬ್ರೇಕ್ ಹಾಕಿದೆ. ಮಾಜಿ ಮುಖ್ಯಮಂತ್ರಿ ಬಿಎಸ್ ವೈ ಹಾಗೂ ಅವರ ಪುತ್ರ, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರ ವಿರುದ್ಧ ಬಹಿರಂಗವಾಗಿಯೇ ವಾಗ್ದಾಳಿ ನಡೆಸುತ್ತಿದ್ದ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್​​ ಯತ್ನಾಳ್​ […]

Continue Reading
IMG 20250321 WA0003

Karnataka : ₹900 ಕೋಟಿ ವೆಚ್ಚದಲ್ಲಿ ಮಂಡ್ಯ ವರ್ತುಲ ರಸ್ತೆ ಯೋಜನೆ ಕೈಗೆತ್ತಿಕೊಳ್ಳಲು ಕೇಂದ್ರದ ಸಮ್ಮತಿ.

*₹900 ಕೋಟಿ ವೆಚ್ಚದಲ್ಲಿ ಮಂಡ್ಯ ವರ್ತುಲ ರಸ್ತೆ ಯೋಜನೆ ಕೈಗೆತ್ತಿಕೊಳ್ಳಲು ಕೇಂದ್ರದ ಸಮ್ಮತಿ* *ಕೇಂದ್ರ ಸಚಿವ ಸಾರಿಗೆ ನಿತಿನ್ ಗಡ್ಕರಿ ಅವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಮಹತ್ವದ ಮಾತುಕತೆ* *ಜೇವರ್ಗಿ- ಚಾಮರಾಜನಗರ ಹೆದ್ದಾರಿ; ಪಾಂಡವಪುರ ಬಳಿ ಹಾದುಹೋಗುವ ಹೆದ್ದಾರಿ ಚತುಷ್ಪಥವಾಗಿ ಅಭಿವೃದ್ಧಿ ನವದೆಹಲಿ: ಮಂಡ್ಯ ನಗರ ವರ್ತುಲ ರಸ್ತೆಯನ್ನು ಅದಷ್ಟು ಬೇಗ ಕೈಗೆತ್ತಿಕೊಂಡು ಅನುಷ್ಠಾನಕ್ಕೆ ತರುವ ಬಗ್ಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಕೇಂದ್ರ ಭೂಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು. […]

Continue Reading
23 10 24 Anantapura floodhit areas 12

ಸನಾತನ ಧರ್ಮದ ಅನುಷ್ಠಾನದ ಸಾಕಾರ ರೂಪವಾದ “ಮಹಾಕುಂಭ ಮೇಳ….!

ಸನಾತನ ಧರ್ಮದ ಅನುಷ್ಠಾನದ ಸಾಕಾರ ರೂಪವಾದ “ಮಹಾಕುಂಭ”ದಲ್ಲಿ ಭಾಗಿಯಾಗಿ ಇದೀಗ ಪೂಜ್ಯ ಸ್ವಾಮಿ ಜಪಾನಂದಜೀ ಪಾವಗಡ : ಸನಾತನ ಧರ್ಮದ ಸಾವಿರಾರು ವರ್ಷಗಳ ಪರಂಪರೆಯುಳ್ಳ ಹಾಗೂ ಸಮುದ್ರ ಮಂಥನದ ಸಂದರ್ಭದಲ್ಲಿ ಉದ್ಭವಿಸಿದ ಅಮೃತ ಕಲಶವನ್ನು ಹೊತ್ತೊಯ್ಯುವಾಗ ನಾಲ್ಕು ಕಡೆ ಕೆಲ ಹನಿಗಳು ಭೂಸ್ಪರ್ಶವಾಗಿದ್ದ ಪರಮಪವಿತ್ರ ಪುಣ್ಯ ಸ್ಥಾನಗಳಲ್ಲಿ ಪ್ರಯಾಗರಾಜ ಮಹತ್ತರವಾದ ಸ್ಥಾನವನ್ನು ಪಡೆದಿದೆ. ಸರಿಸುಮಾರು ಐದು ಸಹಸ್ರ ವರ್ಷಗಳ ಇತಿಹಾಸ, ಪರಂಪರೆ, ಸಂಸ್ಕೃತಿ ಮತ್ತೆಲ್ಲದಕ್ಕಿಂತ ಮಿಗಿಲಾಗಿ ಸನಾತನ ಧರ್ಮದ ಅನುಷ್ಠಾನ ರೂಪದ ಪ್ರತಿರೂಪವಾಗಿರುವ ಮಹಾಕುಂಭಕ್ಕೆ ಈವರೆವಿಗಿನ ಲೆಕ್ಕದ […]

Continue Reading