20230329 123406

ಕರ್ನಾಟಕ ವಿಧಾನಸಭಾ ಚುನಾವಣೆ ಮೇ 10 ಕ್ಕೆ….!

ಬೆಂಗಳೂರು ಮಾರ್ಚ್‌, 29: ಕರ್ನಾಟಕ ರಾಜ್ಯದ 16ನೇ ವಿಧಾನಸಭಾ ಚುನಾವಣೆ ಮೇ 10 ರಂದು ಮತದಾನ,ಮತ ಏಣಿಕೆ ಮೇ 13 ರಂದು ನಡೆಯಲಿದೆ. ಕರ್ನಾಟಕ ರಾಜ್ಯಾದ್ಯಂತ ಒಂದು ಹಂತದಲ್ಲಿ ಮತದಾನ ನಡೆಯಲಿದೆ ಎಂದು ಚುನಾವಣಾ ಆಯೋಗ ಪ್ರಕಟಿಸಿದೆ. ಚುನಾವಣೆಯ ಗೆಜೆಟ್‌ ನೋಟಿಫಿಕೇಷನ್‌ 13-4-2023 ರಂದು ಪ್ರಕಟ ಗೊಳ್ಳಲಿದೆ. ಚುನಾವಣಾ ಪ್ರಕ್ರಿಯರಗಳು  15-5-2023 ಮುಕ್ತಾಯ ವಾಗಲಿದೆ. ಗೆಜೆಟ್‌ ನೋಟಿಫಿಕೇಷನ್ ಕೇಶನ್‌ -13-4-2023 ನಾಮಪತ್ರ ಹಿತೆಗೆಯಲು ಕೊನೆಯ ದಿನ- 20-4-2023 ನಾಮ ಪತ್ರ ಪರಿಶೀಲನೆ -21-4-2023 ನಾಮ ಪತ್ರ ಹಿಂಪಡೆಯಲು […]

Continue Reading
IMG 20230324 WA0032

ಕೋಲ್ಕತ್ತಾ: ಜೆಡಿ ಎಸ್ ಪರ ಮಮತ ಪ್ರಚಾರ…!

ಕೋಲ್ಕತ್ತಾದಲ್ಲಿ ಮಮತಾ ಬ್ಯಾನರ್ಜಿ ಅವರೊಂದಿಗೆ ಹೆಚ್.ಡಿ.ಕುಮಾರಸ್ವಾಮಿ ಮಹತ್ವದ ಮಾತುಕತೆ ರಾಜ್ಯ ವಿಧಾನಸಭೆ ಚುನಾವಣೆ, ರಾಷ್ಟ್ರ ರಾಜಕಾರಣ, ಪಂಚರತ್ನ ರಥಯಾತ್ರೆ ಯಶಸ್ಸಿನ ಬಗ್ಗೆ ಚರ್ಚೆ ಜೆಡಿಎಸ್ ಪರ ಪ್ರಚಾರಕ್ಕೆ ಬರುವುದಾಗಿ ಮಾಜಿ ಮುಖ್ಯಮಂತ್ರಿಗಳಿಗೆ ತಿಳಿಸಿದ ಮಮತಾ ಬ್ಯಾನರ್ಜಿ ಕೋಲ್ಕತಾ: ಮಂಬರುವ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ಪರ ಪಶ್ಚಿಮ ಬಂಗಾಳದ ಮುಖ್ಯಮಂತ್ರಿಗಳಾದ ಮಮತಾ ಬ್ಯಾನರ್ಜಿ ಅವರು ಪ್ರಚಾರ ಮಾಡಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ಇಂದು ಸಂಜೆ ಕೋಲ್ಕತ್ತಾದಲ್ಲಿ ಮಮತಾ ಬ್ಯಾನರ್ಜಿ ಅವರನ್ನು ಭೇಟಿಯಾಗಿ ಮಹತ್ವದ ಸಲೋಚನೆ […]

Continue Reading
IMG 20230225 WA0028

ನವದೆಹಲಿ:ನವ ಕರ್ನಾಟಕದಿಂದ ನವ ಭಾರತ ನಿರ್ಮಾಣ ಸಂಕಲ್ಪ ಯಶಸ್ವಿ…!

ನವ ಕರ್ನಾಟಕದಿಂದ ನವ ಭಾರತ ನಿರ್ಮಾಣ ಸಂಕಲ್ಪ ಯಶಸ್ವಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ದೆಹಲಿ: ಪರಮಪೂಜ್ಯರ ಆಶೀರ್ವಾದದೊಂದಿಗೆ ಕರ್ನಾಟಕವನ್ನು ಮುನ್ನಡೆಸುವ ಸಂಕಲ್ಪದಿಂದ ಮುನ್ನೆಡೆಯುತ್ತಿದ್ದೇನೆ. ನವ ಕರ್ನಾಟಕದಿಂದ ನವ ಭಾರತ ನಿರ್ಮಾಣ ಸಂಕಲ್ಪ ಯಶಸ್ವಿಯಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹೇಳಿದರು. ಇಂದು ದೆಹಲಿ ಕರ್ನಾಟಕ ಸಂಘದ 75 ವರ್ಷದ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಟಾಲ್ಕಟೋರ ಸಭಾಂಗಣದಲ್ಲಿ ಆಯೋಜಿಸಿದ ಬಾರಿಸು ಕನ್ನಡ ಡಿಂಡಿಮ ಸಾಂಸ್ಕೃತಿಕ ಉತ್ಸವದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ನನಗೆ ದೂರ ದಿಲ್ಲಿಯಲ್ಲಿ ಕನ್ನಡದ ಕಂಪು ಬಹಳ […]

Continue Reading
IMG 20230213 WA0048

Aero india:2023- ವೈಮಾನಿಕ ಪ್ರದರ್ಶನದ 14 ನೇ ಆವೃತ್ತಿಯನ್ನು ಪ್ರಧಾನಮಂತ್ರಿಯವರು ಉದ್ಘಾಟಿಸಿದರು…!

​​​​​​​ಏರೋ ಇಂಡಿಯಾ 2023 ವೈಮಾನಿಕ ಪ್ರದರ್ಶನದ 14 ನೇ ಆವೃತ್ತಿಯನ್ನು ಪ್ರಧಾನಮಂತ್ರಿಯವರು ಬೆಂಗಳೂರಿನಲ್ಲಿ ಉದ್ಘಾಟಿಸಿದರು​​​​​​​ಸ್ಮರಣಾರ್ಥ ಅಂಚೆಚೀಟಿ ಬಿಡುಗಡೆ ಮಾಡಿದರು “ಬೆಂಗಳೂರಿನ ಆಗಸವು ನವ ಭಾರತದ ಸಾಮರ್ಥ್ಯಗಳಿಗೆ ಸಾಕ್ಷಿಯಾಗಿದೆ. ಈ ಹೊಸ ಎತ್ತರವೇ ನವ ಭಾರತದ ವಾಸ್ತವವಾಗಿದೆ” “ದೇಶವನ್ನು ಬಲಪಡಿಸಲು ಕರ್ನಾಟಕದ ಯುವಜನತೆ ತಮ್ಮ ತಾಂತ್ರಿಕ ಪರಿಣತಿಯನ್ನು ರಕ್ಷಣಾ ಕ್ಷೇತ್ರದಲ್ಲಿ ತೊಡಗಿಸಬೇಕು“ “ಹೊಸ ಚಿಂತನೆ, ಹೊಸ ವಿಧಾನದೊಂದಿಗೆ ದೇಶವು ಮುನ್ನಡೆದರೆ, ಅದರ ವ್ಯವಸ್ಥೆಗಳು ಹೊಸ ಚಿಂತನೆಗೆ ಅನುಗುಣವಾಗಿ ಬದಲಾಗಲು ಆರಂಭಿಸುತ್ತವೆ“ “ಇಂದು, ಏರೋ ಇಂಡಿಯಾ ಕೇವಲ ಪ್ರದರ್ಶನ ಮಾತ್ರವಲ್ಲ, […]

Continue Reading
IMG 20230206 WA0023

ತುಮಕೂರು:ದೇಶದ ಹೆಲಿಕಾಪ್ಟರ್ ಅವಶ್ಯಕತೆಗಳಿಗೆ ಒನ್ ಸ್ಟಾಪ್ ಪರಿಹಾರ…!

ದೇಶದ ಹೆಲಿಕಾಪ್ಟರ್ ಅವಶ್ಯಕತೆಗಳಿಗೆ ಒನ್ ಸ್ಟಾಪ್ ಪರಿಹಾರ ಕೇಂದ್ರವಾಗಿ ಗುಬ್ಬಿ ಹೆಚ್‍ಎಎಲ್ ಘಟಕ ಕಾರ್ಯಾರಂಭ-ಪ್ರಧಾನಿ ನರೇಂದ್ರ ಮೋದಿ ತುಮಕೂರು(ಕ.ವಾ.)ಫೆ.6: ರಕ್ಷಣಾ ವಲಯದಲ್ಲಿ ‘ಆತ್ಮನಿರ್ಭರ್ ಭಾರತ್’ಗೆ ಹೆಚ್ಚು ಆದ್ಯತೆಯನ್ನು ನೀಡುವ ನಿಟ್ಟಿನಲ್ಲಿ ಸ್ಥಾಪಿತವಾಗಿರುವ ತುಮಕೂರು ಹೆಲಿಕಾಪ್ಟರ್ ಫ್ಯಾಕ್ಟರಿಯ ಮೇಕ್ ಇನ್ ಹೆಲಿಕಾಪ್ಟರ್‍ಗಳು ಶೀಘ್ರದಲ್ಲೇ ಬಾನಿನಲ್ಲಿ ಹಾರಾಡಲಿದ್ದು, ಈ ಮೂಲಕ ಭಾರತೀಯ ಸೇನೆಯ ಸಾಮಥ್ರ್ಯ ಮತ್ತಷ್ಟು ಹೆಚ್ಚಲಿದೆ ಎಂದು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಿಳಿಸಿದರು.ತುಮಕೂರು ಜಿಲ್ಲೆಯಲ್ಲಿರುವ ಹೆಚ್‍ಎಎಲ್ ಹೆಲಿಕಾಪ್ಟರ್ ಫ್ಯಾಕ್ಟರಿಯನ್ನು ದೇಶದ ಹೆಲಿಕಾಪ್ಟರ್ ಅವಶ್ಯಕತೆಗಳಿಗೆ ಏಕಮೇವ(ಒನ್ […]

Continue Reading
IMG 20230119 WA0127

​​​​​​​Karnataka: ಫೆಬ್ರವರಿ 6 ರಂದು ತುಮಕೂರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ…!

ಪ್ರಧಾನಮಂತ್ರಿ ಶ‍್ರೀ ನರೇಂದ್ರ ಮೋದಿ ಅವರು 2023 ರ ಫೆಬ್ರವರಿ 6 ರಂದು ಕರ್ನಾಟಕಕ್ಕೆ ಭೇಟಿ ನೀಡಲಿದ್ದಾರೆ. ಬೆಳಗ್ಗೆ 11.30 ರ ಸುಮಾರಿಗೆ ಪ್ರಧಾನಮಂತ್ರಿ ಅವರು ಬೆಂಗಳೂರಿನಲ್ಲಿ 2023 ರ ಇಂಧನ ಸಪ್ತಾಹವನ್ನು ಉದ್ಘಾಟಿಸಲಿದ್ದಾರೆ. ತರುವಾಯ 3.30 ಕ್ಕೆ ತುಮಕೂರಿನಲ್ಲಿ ಎಚ್ಎಎಲ್ ಹೆಲಿಕಾಪ್ಟರ್ ಕಾರ್ಖಾನೆಯನ್ನು ದೇಶಕ್ಕೆ ಸಮರ್ಪಿಸಲಿದ್ದಾರೆ ಮತ್ತು ಹಲವಾರು ಅಭಿವೃದ್ದಿ ಯೋಜನೆಗಳಿಗೆ ಪ್ರಧಾನಮಂತ್ರಿ ಅವರು ಶಿಲಾನ್ಯಾಸ ನೆರವೇರಿಸಲಿದ್ದಾರೆ. ಇಂಧನ ಸಪ್ತಾಹ 2023 ಬೆಂಗಳೂರಿನಲ್ಲಿ ಪ್ರಧಾನಮಂತ್ರಿಯವರು 2023 ರ [ಐಇಡಬ್ಲ್ಯೂ] ಭಾರತ ಇಂಧನ ಸಪ್ತಾಹವನ್ನು ಉದ್ಘಾಟಿಸಲಿದ್ದಾರೆ. ಫೆಬ್ರವರಿ […]

Continue Reading
IMG 20230119 WA0121

BJP: ಡಬಲ್ ಇಂಜಿನ್ ಸರ್ಕಾರದಿಂದ ಕರ್ನಾಟಕ ಅಭಿವೃದ್ಧಿಯತ್ತ ಮುನ್ನುಗ್ಗುತ್ತಿದೆ…!

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರ್ಕಾರಕ್ಕೆ ಪ್ರಧಾನಿ ಶ್ಲಾಘನೆಡಬಲ್ ಇಂಜಿನ್ ಸರ್ಕಾರದಿಂದ ಕರ್ನಾಟಕ ಅಭಿವೃದ್ಧಿಯತ್ತ ಮುನ್ನುಗ್ಗುತ್ತಿದೆ- ಪ್ರಧಾನಿ ಮೋದಿ ಯಾದಗಿರಿ: ರಾಜ್ಯದಲ್ಲಾಗುತ್ತಿರುವ ಪ್ರಗತಿಯ ಸಾಧನೆಗೆ ಕಾರಣೀಕರ್ತರಾದ ಬಸವರಾಜ ಬೊಮ್ಮಾಯಿ ಮತ್ತು ಅವರ ತಂಡಕ್ಕೆ ಪ್ರಧಾನಿ ನರೇಂದ್ರ ಮೋದಿ ಶಹಬ್ಬಾಸಗಿರಿ ನೀಡಿದ್ದಾರೆ.ನೀರಾವರಿ ಯೋಜನೆಗಳ ಜಾರಿಗೆ ಡಬಲ್ ಇಂಜಿನ್ ಸರ್ಕಾರ ಶ್ರಮಿಸುತ್ತಿದೆ ಎಂದು ಪ್ರಧಾನಿ ಮೋದಿ ಹೇಳಿದರು. ಯಾದಗಿರಿ ಜಿಲ್ಲೆಯಲ್ಲಿ ನಾನಾ ಯೋಜನೆಗಳಿಗೆ ಚಾಲನೆ ಬಳಿಕ ಕನ್ನಡದಲ್ಲಿ ಭಾಷಣ ಆರಂಭಿಸಿದ ಪ್ರಧಾನಿ ಮೋದಿ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ರಾಜ್ಯ […]

Continue Reading
20230119 142610

ಕಂದಾಯ ಗ್ರಾಮಗಳಾಗಿ ತಾಂಡಾಗಳು: ಪ್ರಧಾನಿ ಮೋದಿ ಅವರಿಂದ 50 ಸಾವಿರ ಹಕ್ಕುಪತ್ರ ವಿತರಣೆ – Live( ನೇರಪ್ರಸಾರ)

ಕರಬುರಗಿ ಗಡಿಭಾಗದ ತಾಂಡಾಗಳು, ರಾಯಚೂರು, ಬೀದರ್‌ ಸೇರಿದಂತೆ ಒಟ್ಟು 50 ಸಾವಿರ ಕುಟುಂಬಗಳಿಗೆ ಕಂದಾಯ ಗ್ರಾಮದ ಹಕ್ಕುಪತ್ರ ವಿತರಿಸಲಾಗುತ್ತದೆ. ಅದಕ್ಕಾಗಿ ಕಲಬುರಗಿಯ ಸೇಡಂನಲ್ಲಿ ಬೃಹತ್‌ ಸಮಾವೇಶ ಆಯೋಜಿಸಲಾಗಿದ್ದು, ಪ್ರಧಾನಿ ನರೇಂದ್ರ ಮೋದಿ ವೇದಿಕೆಯಲ್ಲಿ ಫಲಾನುಭವಿಗಳನ್ನು ಕೂರಿಸಿ, ಹಕ್ಕುಪತ್ರ ವಿತರಿ ಸಲಿದ್ದಾರೆ

Continue Reading