Karnataka: ಸರಕಾರದ ಯೋಜನೆಗಳ ವೈಫಲ್ಯಕ್ಕೆ ಮೈಕ್ರೋ ಫೈನಾನ್ಸ್ ಪ್ರಕರಣಗಳೇ ಸಾಕ್ಷಿ…..!
*ಸರಕಾರದ ಯೋಜನೆಗಳ ವೈಫಲ್ಯಕ್ಕೆ ಮೈಕ್ರೋ ಫೈನಾನ್ಸ್ ಪ್ರಕರಣಗಳೇ ಸಾಕ್ಷಿ ಎಂದ ಹೆಚ್.ಡಿ.ಕುಮಾರಸ್ವಾಮಿ* *ಎಲ್ಲಿ ವಿಫಲ ಆಗುತ್ತಿದೇವೆ ಎಂಬ ಬಗ್ಗೆ ಆತ್ಮಾವಲೋಕನ ಅಗತ್ಯ* *ಸುತ್ತೂರು ಜಾತ್ರಾ ಮಹೋತ್ಸವದಲ್ಲಿ ಕೇಂದ್ರ ಸಚಿವರು* ಮೈಸೂರು: ಮೈಕ್ರೋ ಫೈನಾನ್ಸ್ ಪ್ರಕರಣಗಳು ಹಾಗು ಸಂಭವಿಸುತ್ತಿರುವ ಸಾವುಗಳು ಸರ್ಕಾರಿ ಕಾರ್ಯಕ್ರಮಗಳ ವೈಫಲ್ಯಕ್ಕೆ ಸಾಕ್ಷಿಯಾಗಿವೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು. ಸುತ್ತೂರು ಜಾತ್ರಾ ಮಹೋತ್ಸವದಲ್ಲಿ ಕೃಷಿ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಮಾತನಾಡಿದ ಅವರು; ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಪ್ರಕರಣಗಳು ಸೃಷ್ಟಿಸುತ್ತಿರುವ ತಲ್ಲಣಗಳು ಒಂದೆರಡಲ್ಲ. ಅನೇಕ […]
Continue Reading