ದೆಹಲಿ : ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನ…
ಕರ್ನಾಟಕ ಸರ್ಕಾರ ರಜೆ ಘೋಷಣೆ ರಾಜ್ಯದಲ್ಲಿ ಏಳು ದಿನಗಳ ಶೋಕಾಚರಣೆ ಘೋಷಿಸಲಾಗಿದೆ. ಬೆಂಗಳೂರು : ಎರಡು ಬಾರಿ ಪ್ರಧಾನಿಯಾಗಿ ಸೇವೆ ಸಲ್ಲಿಸಿದ್ದ ಮಾಜಿ ಪ್ರಧಾನ ಮನಮೋಹನ್ ಸಿಂಗ್ ಅವರು ಗುರುವಾರ ದೆಹಲಿಯಲ್ಲಿ ವಿಧಿವಶರಾಗಿದ್ದಾರ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ 92 ವರ್ಷ ವಯಸ್ಸಾಗಿತ್ತು. ವಯೋಸಹಜ ಖಾಯಿಲೆ ಯಿಂದ ಅವರನ್ನು ದೆಹಲಿಯ ಏಮ್ಸ್ ( AIIMS ) ಆಸ್ಪತ್ರೆ ಗೆ ದಾಖಲು ಮಾಡಲಾಗಿತ್ತು.ಸುಮಾರು ರಾತ್ರಿ 9:51ಸಮಯದಲ್ಲಿ ಇವರು ನಿಧನರಾಗಿದ್ದಾರೆ ಎಂದು ಖಚಿತ ಪಡಿಸಿದ್ದಾರೆ. ಕರ್ನಾಟಕ ಸರ್ಕಾರ ರಜೆ […]
Continue Reading