20221010 111124

ಸಮಾಜವಾದಿ ಪಕ್ಷದ ಸ್ಥಾಪಕ ಮುಲಾಯಂ ಸಿಂಗ್ ಯಾದವ್ ನಿಧನ…!

ಲಕ್ನೊ:  ಸಮಾಜವಾದಿ ಪಕ್ಷದ ಸ್ಥಾಪಕ ಮುಲಾಯಂ ಸಿಂಗ್ ಯಾದವ್ ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ತೀವ್ರ ಅನಾರೋಗ್ಯದಿಂದ ಕೆಲ ದಿನಗಳ ಹಿಂದೆ ಗುರುಗ್ರಾಮದ ಮೇದಾಂತ ಆಸ್ಪತ್ರೆ ಆಸ್ಪತ್ರೆಗೆ ದಾಖಲಾಗಿದ್ದರು ಇಂದು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಅವರಿಗೆ 82 ವರ್ಷ ವಯಸ್ಸಾಗಿತ್ತು. ಅವರು ಮೂರು ಬಾರಿ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿದ್ದರು.  ಮುಲಾಯಂ ಸಿಂಗ್‌ ಯಾದವ್ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ ಬೆಂಗಳೂರು, ಅಕ್ಟೋಬರ್ 10: ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ, ಸಮಾಜವಾದಿ ಪಕ್ಷದ ಸಂಸ್ಥಾಪಕ ಮುಲಾಯಂ ಸಿಂಗ್‌ ಯಾದವ್ ಅವರ […]

Continue Reading
20220925 234201

Godfather : ಗಾಡ್ ಫಾದರ್ ಚಿತ್ರದ ಸಕ್ಸಸ್ ಮೀಟ್ – ನೇರಪ್ರಸಾರ- Live..

ಮೆಗಾಸ್ಟಾರ್ ಚಿರಂಜೀವಿ ಅಭಿನಯದ ಗಾಡ್ ಫಾದರ್ ಚಿತ್ರ ಪ್ರಪಂಚಾದ್ಯಂತ ಯಶಸ್ವಿಯಾಗಿ ಪ್ರದರ್ಶನ ಕಾಣುತ್ತಿದ್ದು ಕಲೆಕ್ಷನ್ ಸುನಾಮಿ ಎಬ್ಬಿಸಿದೆ. ಚಿತ್ರ ಯಶಸ್ವಿ ಯಾದ ಹಿನ್ನೆಲೆಯಲ್ಲಿ ಚಿತ್ರತಂಡದ ಸುದ್ದಿ ಗೋಷ್ಠಿ ನೇರಪ್ರಸಾರ…

Continue Reading
IMG 20221005 WA0028

ಬಿಜೆಪಿ-ಕಾಂಗ್ರೆಸ್ ಮುಕ್ತ ಕರ್ನಾಟಕ; ಹೆಚ್ಡಿಕೆ-ಕೆಸಿಆರ್ ಸಂಕಲ್ಪ

ಬಿಆರ್ ಎಸ್-ಜೆಡಿಎಸ್ ಮೈತ್ರಿ ವಿಧಾನಸಭೆ-ಲೋಕಸಭೆ ಚುನಾವಣೆ ಒಟ್ಟಾಗಿ ಎದುರಿಸುತ್ತೇವೆ ಎಂದ ಹೆಚ್.ಡಿ.ಕುಮಾರಸ್ವಾಮಿ ಹೆಜ್ಜೆಹೆಜ್ಜೆಗೂ ಹೆಚ್ಡಿಕೆ ವಿಶ್ವಾಸ ಪಡೆದ ಕೆಸಿಆರ್ಬಿಜೆಪಿ-ಕಾಂಗ್ರೆಸ್ ಮುಕ್ತ ಕರ್ನಾಟಕ – ಹೆಚ್ಡಿಕೆ, ಕೆಸಿಆರ್ ಸಂಕಲ್ಪ ಹೈದರಾಬಾದ್: ತೆಲಂಗಾಣದ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರ ನೇತೃತ್ವದ ʼಭಾರತ್ ರಾಷ್ಟ್ರ ಸಮಿತಿʼ (BRS) ಜತೆ ಜಾತ್ಯತೀತ ಜನತಾದಳವೂ ಮಿತ್ರಪಕ್ಷವಾಗಿ ಸಕ್ರಿಯವಾಗಿ ಕೆಲಸ ಮಾಡಲಿದೆ ಹಾಗೂ ಮುಂದಿನ ವಿಧಾನಸಭೆ, ಲೋಕಸಭೆ ಚುನಾವಣೆಗಳನ್ನು ಒಟ್ಟಾಗಿ ಎದುರಿಸಲಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು. ಹೈದರಾಬಾದ್ʼನಲ್ಲಿ ತೆಲಂಗಾಣ ರಾಷ್ಟ್ರ ಸಮಿತಿ […]

Continue Reading
Telecom workshop

ಸೈಬರ್ ಅಪರಾಧ ತಡೆಗೆ ಶೀಘ್ರ ಕ್ರಮ – “ಟಾಫ್‌ಕಾಪ್ ” ತಂತ್ರಜ್ಞಾನ ಜಾರಿ…!

ಬೆಂಗಳೂರು:-   ಟೆಲಿಕಾಂ ಉದ್ಯಮ ಜಗತ್ತಿನಲ್ಲಿ  ಅತ್ಯಂತ ವೇಗವಾಗಿ ಬೆಳೆಯುತ್ತಿದ್ದು, ಅದರೊಂದಿಗೆ ಸೈಬರ್ ಅಪರಾಧಗಳು ಸಹ  ಅದೇ ವೇಗದಲ್ಲಿ ದಾಖಲಾಗುತ್ತಿರುವುದು ತೀವ್ರ ಕಳವಳಕಾರಿ ಸಂಗತಿ. ಇದರ ನಿಯಂತ್ರಣಕ್ಕಾಗಿ ಶೀಘ್ರದಲ್ಲಿ “ಟಾಫ್‌ಕಾಪ್” ವಿನೂತನ ತಂತ್ರಜ್ಞಾನ ಜಾರಿಗೊಳಿಸಲಾಗುವುದೆಂದು ಕೆಂದ್ರ ದೂರಸಂಪರ್ಕ ಸಚಿವಾಲಯದ ಪ್ರಧಾನ ಕಾರ್ಯದರ್ಶಿ, ಹಿರಿಯ ಐಎಎಸ್ ಅಧಿಕಾರಿ  ಕೆ. ರಾಜಾರಾಮನ್ ಹೇಳಿದರು. ದೂರಸಂಪರ್ಕ ಸುರಕ್ಷತೆ ಕುರಿತು ಬೆಂಗಳೂರಿನಲ್ಲಿ  ಆರಂಭಗೊಂಡ ಎರಡು ದಿನಗಳ ಅಖಿಲ ಭಾರತ ಮಟ್ಟದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು,  ಟೆಲಿಕಾಂ ಉದ್ಯಮ ದಿನದಿಂದ ದಿನಕ್ಕೆ ವ್ಯಾಪಕವಾಗಿ ಬೆಳೆದು ಅದರ ಲಾಭ ಜಗತ್ತಿನ ಎಲ್ಲ ನಾಗರಿಕರಿಗೆ ವಿಫುಲವಾಗಿ ದೊರೆಯುತ್ತಿದೆ. ಇದು ತಂತ್ರಜ್ಞಾನದ ವ್ಯಾಪಕ ಬೆಳವಣಿಗೆಯ ಕುರುಹು ಆಗಿದೆ. ಆದರೆ ತಂತ್ರಜ್ಞಾನದ ಬೆಳವಣಿಗೆಯ ಜೊತೆಗೆ ಇದೇ ತಂತ್ರಜ್ಞಾನದ ದುರುಪಯೋಗವೂ ನಡೆಯುತ್ತಿರುವುದು ಆಂತಕಕಾರಿಯಾಗಿದೆ ಎಂದರು. ತಂತ್ರಜ್ಞಾನ ಬಳಿಸಿಕೊಂಡು ಸೈಬರ್ ಅಪರಾಧ ಪ್ರಕರಣಗಳು ನಿತ್ಯವೂ ದೊಡ್ಡ ಸಂಖ್ಯೆಯಲ್ಲಿ ದಾಖಲಾಗುತ್ತಿವೆ. ಇದರಿಂದ ನಾಗರಿಕರಿಗೆ ಬಹಳ ತೊಂದರೆಯಾಗುತ್ತಿದೆ. ಇದನ್ನು ನಿಯಂತ್ರಿಸಲು ಕೇಂದ್ರ ಸರ್ಕಾರ ಹಾಗೂ ದೂರಸಂಪರ್ಕ ಇಲಾಖೆ ಹಲವಾರು ಉಪಕ್ರಮಗಳನ್ನು ಕೈಗೊಂಡಿದೆ. ಸೈಬರ್ ಅಪರಾಧಗಳನ್ನು ಮಟ್ಟಹಾಕಲು ಹಾಗೂ ನಾಗರಿಕರಿಗೆ ಸುರಕ್ಷತೆಗಳನ್ನು ಸ್ಥಿರೀಕರಣಗೊಳಿಸಲು “ಟಾಫ್‌ಕಾಪ್” ಎಂಬ ವಿನೂತನ ತಂತ್ರಜ್ಞಾನ ಆಧಾರಿತ ಉಪಕ್ರಮವನ್ನು ಶೀಘ್ರದಲ್ಲಿಯೇ ಜಾರಿಗೊಳಿಸಲಾಗುವುದು. ತನ್ಮೂಲಕ ಟೆಲಿಕಾಂ ಕ್ಷೇತ್ರದಲ್ಲಿ ನಾಗರಿಕರಿಕರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದರು. ಈ ನಿಟ್ಟಿನಲ್ಲಿ  ದೂರಸಂಪರ್ಕ ಇಲಾಖೆ ಹಾಗೂ ಕಾನೂನು ಜಾರಿ ಅಧಿಕಾರಿಗಳ ಮಧ್ಯೆ ಸಹಕಾರ ಹಾಗೂ ಸಮನ್ವಯತೆ ಸಾಧಿಸಲಾಗುವುದು. ಇಂತಹ ಕಾರ್ಯಾಗಾರಗಳು ಇಲಾಖೆಯ ಅಧಿಕಾರಿಗಳ ದಕ್ಷತೆ ಹಾಗೂ ನೈಪುಣ್ಯತೆ ಹೆಚ್ಚಿಸಲು ಸಹಕಾರಿಯಾಗಲಿದ್ದು, ಸುರಕ್ಷತೆ ಕುರಿತು ಚರ್ಚೆ ನಡೆಸಿ ಹೊಸ ಆವಿಷ್ಕಾರಗಳತ್ತ ಮುಖಮಾಡಲು ಅನುಕೂಲವಾಗಲಿವೆ ಎಂದು ರಾಜಾರಾಮನ್ ವಿಶ್ವಾಸ ವ್ಯಕ್ತಪಡಿಸಿದರು. […]

Continue Reading
IMG 20220911 WA0012

ಹೈದರಾಬಾದ್‌: ಸಚಿವ ಕೆಟಿಆರ್‌ ಜತೆ ಹೆಚ್.ಡಿ.ಕುಮಾರಸ್ವಾಮಿ ಭೇಟಿ….!

ಹೈದರಾಬಾದ್‌ʼನಲ್ಲಿ ತೆಲಂಗಾಣ ಸಚಿವ ಕೆಟಿಆರ್‌ ಜತೆ ಹೆಚ್.ಡಿ.ಕುಮಾರಸ್ವಾಮಿ ಭೇಟಿಜತೆಯಲ್ಲೇ ಉಪಾಹಾರ ಸೇವಿಸಿದ ಇಬ್ಬರು ನಾಯಕರು ಹೈದರಾಬಾದ್: ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಬೆಳಗ್ಗೆ ಇಂದಿಲ್ಲಿ ತೆಲಂಗಾಣದ ಪೌರಾಡಳಿತ ಹಾಗೂ ನಗರಾಭಿವೃದ್ಧಿ ಖಾತೆ ಸಚಿವ ಕೆ.ಟಿ.ರಾಮಾರಾವ್‌ (ಕೆಟಿಆರ್)‌ ಅವರೊಂದಿಗೆ ಮಾತುಕತೆ ನಡೆಸಿದರು. ಬೆಳಗ್ಗೆ ಇಬ್ಬರೂ ನಾಯಕರು ಉಪಾಹಾರ ಸೇವಿಸಿದ ನಂತರ ತೆಲಂಗಾಣ, ಕರ್ನಾಟಕ ಸೇರಿದಂತೆ ರಾಷ್ಟ್ರ ರಾಜಕಾರಣದ ಬಗ್ಗೆ ಸಮಾಲೋಚನೆ ನಡೆಸಿದರು. ತೆಲಂಗಾಣದ ಮುಖ್ಯಮಂತ್ರಿ ಕೆ.ಚಂದ್ರಶೇಖರ್‌ ರಾವ್‌ ಅವರೊಂದಿಗೆ ಮಾತುಕತೆ ನಡೆಸುವುದಕ್ಕೆ ಮುನ್ನ ಕುಮಾರಸ್ವಾಮಿ ಅವರು ಸಚಿವರು ಮತ್ತು […]

Continue Reading
IMG 20220902 WA0014

ಮಂಗಳೂರು: ಮೋದಿ ಕಾರ್ಯಕ್ರಮ ನೇರಪ್ರಸಾದ- Live.

ನವ ಮಂಗಳೂರು ಬಂದರು ಪ್ರಾಧಿಕಾರದ ವಿವಿಧ ಯೋಜನೆಗಳ ಲೋಕಾರ್ಪಣೆ/ ಶಂಕುಸ್ಥಾಪನೆ ನೆರವೇರಿಸಲು ಮಂಗಳೂರಿಗೆ ಆಗಮಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸ್ವಾಗತಿಸಿದರು.

Continue Reading
ab3483b9 7a3f 4863 8aa9 4526e57ad39b

ಪಾವಗಡ :ಸರ್ಕಾರಿ ಶಾಲೆ ಮಾರಾಟ- ಲೋಕಾಯುಕ್ತ ತನಿಖೆ….!

ಪಾವಗಡ : ಪಟ್ಟಣದ ಬ್ರಿಟಿಷರು ಸ್ಥಾಪಿಸಿದ್ದ ಸರ್ಕಾರಿ ಶಾಲೆಯನ್ನು 65 ಲಕ್ಷ ಕ್ಕೆ ಮಾರಾಟ ಮಾಡುವ ನಿರ್ಣಯವನ್ನು ತಾಲ್ಲೂಕು ಪಂಚಾಯತಿಯಲ್ಲಿ ತೆಗೆದು ಕೊಂಡಿತ್ತು. ಈ ನಿರ್ಣದ ವಿರುದ್ಧ ಕಳೆದ ವರ್ಷ ಆಗಸ್ಟ್‌ ನಲ್ಲಿ ಸಪ್ತಸ್ವರ ದಲ್ಲಿ ಸುದ್ದಿ ಪ್ರಕಟಿಸಿದ್ದೆವು. ಈ ಶಾಲೆಯ ಜಾಗ ತಾಲ್ಲೂಕು ಪಂಚಾಯತಿ ಹೆಸರಿನಲ್ಲಿ ಖಾತೆ ಇದೆ ಇದನ್ನು ಶಿಕ್ಷಣ ಇಲಾಖೆ ಗೆ ವರ್ಗಾವಣೆ ಆಗಬೇಕು. ಜಿಲ್ಲಾಪಂಚಾಯತಿ ಸಿಇಓ ವಿಧ್ಯಾಕುಮಾರಿ ಯವರು ಈ ಪ್ರಕರಣದಲ್ಲಿ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಅದರೆ ತಾಲ್ಲೂಕು ಪಂಚಾಯತಿ ಇಓ ಶಾಲೆ […]

Continue Reading
IMG 20220714 WA0049

ಕಾಂಗ್ರೆಸ್‌ನ ಭಾರತ್ ಜೋಡೋ ಯಾತ್ರೆ….!

ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ಭಾರತ್ ಜೋಡೋ ಯಾತ್ರೆ ಯೋಜನೆ ಕುರಿತು ಎಐಸಿಸಿ ಪದಾಧಿಕಾರಿಗಳೊಂದಿಗೆ ಎಲ್ಲಾ ಪ್ರದೇಶ ಕಾಂಗ್ರೆಸ್ ಸಮಿತಿಗಳು ಮತ್ತು ಸಂಘಟನೆಗಳ ಮುಂಚೂಣಿ ಅಧ್ಯಕ್ಷರು ನವದೆಹಲಿಯಲ್ಲಿ ಇಂದು ಸಭೆ ನಡೆಸಿದರು. ಭಾರತ್ ಜೋಡೋ ಯಾತ್ರೆಯು ಅಕ್ಟೋಬರ್ 2, 2022 ರಂದು ಪ್ರಾರಂಭವಾಗಲಿದೆ ಎಂದು ಉದಯಪುರ ಚಿಂತನ್ ಶಿವರ್‌ನಲ್ಲಿ ಘೋಷಣೆ ಮಾಡಲಾಗಿತ್ತು. ಆದರೆ ಮೋದಿ ಸರ್ಕಾರ ಮತ್ತು ಬಿಜೆಪಿ ನಮ್ಮ ದೇಶದ ಪ್ರಜಾಪ್ರಭುತ್ವ, ನಮ್ಮ ದೇಶದ ಸಂವಿಧಾನ, ಹಾಗೂ ರಾಷ್ಟ್ರೀಯ ಸಂಸ್ಥೆಗಳ ಮೇಲೆ ಪದೇ ಪದೇ […]

Continue Reading
images 11

ಕೇದ್ರಸರ್ಕಾರ: ಪೆಟ್ರೋಲ್- ಡೀಸೆಲ್‌- ಸಿಲೆಂಡರ್ ಬೆಲೆ ಯಲ್ಲಿ ಭಾರಿ ಇಳಿಕೆ….!

ಬೆಂಗಳೂರು: ‌ಪೆಟ್ರೋಲ್ – ಡೀಸಲ್ ಮೇಲಿನ ಅಬಕಾರಿ ಸುಂಕವನ್ನು ಕೇಂದ್ರ ಸರ್ಕಾರ ಕಡಿಮೆ ಮಾಡಿದೆ. ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರ್ 8 ರೂಪಾಯಿ ಕಡಿಮೆ ಮಾಡಿದ್ದಾರೆ ಇದರಿಂದ ಪ್ರತಿ ಲೀಟರ್ 9.5 ರೂಪಾಯಿ ಯಾಗಲಿದೆ ಎನ್ನಲಾಗಿದೆ. ಇನ್ನು ಡೀಸಲ್ ಬೆಲೆ 7 ರೂಪಾಯಿ ಕಡಿಮೆ ಯಾಗಲಿದೆ. ಅಡಿಗೆ ಅನಿಲ‌ ಬೆಲೆ ಯಲ್ಲಿ‌ 200 ರೂಪಾಯಿ ಕಡಿಮೆ ಆಗಲಿದೆ, ವರ್ಷಕ್ಜೆ 12 ಸಿಲಿಂಡರ್ ಗೆ 200 ಸಹಾಯ ಧನ ನೀಡಲಿದೆ. ಕೇಂದ್ರ ಸಚಿವರಾದ ನಿರ್ಮಲ ಸೀತರಾಮನ್ […]

Continue Reading