ನವದೆಹಲಿ : ರಾಜ್ಯದ ಪ್ರಮುಖ ಯೋಜನೆಗಳ ಅನುಮೋದನೆ….!
* ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಬಜೆಟ್ 2023-2024 ನಲ್ಲಿ ಘೋಷಿಸಿದಂತೆ 5300 ಕೋಟಿ ರೂ.ಗಳ ಬಿಡುಗಡೆ ಗೆ ಮನವಿ *ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಸಿಎಂ* ನವದೆಹಲಿ, ಜೂನ್ 28: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ರಾಜ್ಯದ ಪ್ರಮುಖ ಯೋಜನೆಗಳ ಅನುಮೋದನೆ ಕುರಿತು ಮನವಿ ಮಾಡಿದ್ದಾರೆ. *ಪ್ರಮುಖ ನೀರಾವರಿ ಯೋಜನೆಗಳು* ಬೆಂಗಳೂರು ನಗರಕ್ಕೆ ಕುಡಿಯುವ ನೀರು ಒದಗಿಸುವ ಹಾಗೂ 400 ಮೆ.ವ್ಯಾ ವಿದ್ಯುತ್ ಉತ್ಪಾದನೆ ಮಾಡುವ ಮೇಕೆದಾಟು […]
Continue Reading