IMG 20240325 WA0058 scaled

BJP : ಮರುಳಿ ಗೂಡಿಗೆ‌ ಸೇರಿದ ಗಾಲಿ ಜನಾರ್ದನ ರೆಡ್ಡಿ…!

ರಾಜ್ಯದಲ್ಲಿ ಬಿಜೆಪಿ- ಜೆಡಿಎಸ್ ಪಕ್ಷಕ್ಕೆ ಐತಿಹಾಸಿಕ ಗೆಲುವು ಖಚಿತ: ಬಿ.ವೈ.ವಿಜಯೇಂದ್ರ ವಿಶ್ವಾಸ ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ- ಜೆಡಿಎಸ್ ಪಕ್ಷಕ್ಕೆ ಐತಿಹಾಸಿಕ ಗೆಲುವು ಖಚಿತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ವಿಶ್ವಾಸ ವ್ಯಕ್ತಪಡಿಸಿದರು. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ರಡ್ಡಿ ಅವರು ಈ ಮೂಲಕ ತಮ್ಮ ಪಕ್ಷವನ್ನು ಬಿಜೆಪಿ ಜೊತೆ ವಿಲೀನ ಮಾಡಿದರು. ಶ್ರೀಮತಿ […]

Continue Reading
IMG 20240319 WA0004

JD ( S) : ಮೈತ್ರಿಯಲ್ಲಿ ಸಮಸ್ಯೆ ಇಲ್ಲ; ಎಲ್ಲಾ ಕ್ಷೇತ್ರ ಗೆಲ್ಲಲು ಒಟ್ಟಾಗಿ ಕೆಲಸ ಮಾಡುತ್ತೇವೆ….!

*ಮೈತ್ರಿಯಲ್ಲಿ ಸಮಸ್ಯೆ ಇಲ್ಲ; ಎಲ್ಲಾ ಕ್ಷೇತ್ರ ಗೆಲ್ಲಲು ಒಟ್ಟಾಗಿ ಕೆಲಸ ಮಾಡುತ್ತೇವೆ ಎಂದ ಹೆಚ್.ಡಿ.ಕುಮಾರಸ್ವಾಮಿ* *ಆಸ್ಪತ್ರೆಯಿಂದ ಬಂದ ಮೇಲೆ ಅಭ್ಯರ್ಥಿಗಳ ಹೆಸರು ಘೋಷಣೆ* *28 ಕ್ಷೇತ್ರಗಳಲ್ಲಿಯೂ ಜೆಡಿಎಸ್-ಬಿಜೆಪಿ ಕಾರ್ಯಕರ್ತರು ಒಟ್ಟಾಗಿ ಕೆಲಸ ಮಾಡುವಂತೆ ಕರೆ ನೀಡಿದ ಮಾಜಿ ಮುಖ್ಯಮಂತ್ರಿಗಳು* *** ಬೆಂಗಳೂರು: ಜೆಡಿಎಸ್‌ ಮತ್ತು ಬಿಜೆಪಿ ಮೈತ್ರಿಯಲ್ಲಿ ಯಾವುದೇ ಸಮಸ್ಯೆ ಇಲ್ಲ. ರಾಜ್ಯದ ಎಲ್ಲಾ 28 ಕ್ಷೇತ್ರಗಳಲ್ಲಿಯೂ ಎನ್‌ಡಿಎ ಮೈತ್ರಿಕೂಟ ಗೆಲ್ಲಬೇಕು. ಆ ನಿಟ್ಟಿನಲ್ಲಿ ನಾವು ಒಟ್ಟಾಗಿ ಕೆಲಸ ಮಾಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು […]

Continue Reading
IMG 20240316 WA0032

Karnataka : ಕಾಂಗ್ರೆಸ್ ಲೂಟಿಯಿಂದ ರಾಜ್ಯವನ್ನು ದೂರವಿಡಲು ಗರಿಷ್ಠ ಬಿಜೆಪಿ ಸಂಸದರನ್ನು ಆಯ್ಕೆ ಮಾಡಿ….!

  ಕಾಂಗ್ರೆಸ್ ಲೂಟಿಯಿಂದ ರಾಜ್ಯವನ್ನು ದೂರವಿಡಲು ಗರಿಷ್ಠ ಬಿಜೆಪಿ ಸಂಸದರನ್ನು ಆಯ್ಕೆ ಮಾಡಿ: ನರೇಂದ್ರ ಮೋದಿ ಬೆಂಗಳೂರು: ಕರ್ನಾಟಕವನ್ನು ಕಾಂಗ್ರೆಸ್ ಲೂಟಿಯಿಂದ ದೂರವಿಡಲು ಗರಿಷ್ಠ ಬಿಜೆಪಿ ಸಂಸದರನ್ನು ಇಲ್ಲಿಂದ ಆಯ್ಕೆ ಮಾಡಿ ಎಂದು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮನವಿ ಮಾಡಿದರು. ಕಲಬುರ್ಗಿಯ ಎನ್.ವಿ ಆಟದ ಮೈದಾನದಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ನನಗೆ ಕರ್ನಾಟಕದ ಬಿಜೆಪಿಯ ಪ್ರತಿಯೊಬ್ಬ ಅಭ್ಯರ್ಥಿಯನ್ನು ಗೆಲ್ಲಿಸಿಕೊಡುವ ಮತ್ತು ಕಾಂಗ್ರೆಸ್ ಖಾತೆ ತೆರೆಯಲು ಅವಕಾಶ ಕೊಡುವುದಿಲ್ಲ ಎಂಬ ಗ್ಯಾರಂಟಿ ಕೊಡಿ ಎಂದು […]

Continue Reading
IMG 20240309 WA0024 scaled

BJP : ಮೂರ್ನಾಲ್ಕು ದಿನಗಳಲ್ಲಿ ಅಭ್ಯರ್ಥಿ ಪಟ್ಟಿ….!

  ಮೂರ್ನಾಲ್ಕು ದಿನಗಳಲ್ಲಿ ಅಭ್ಯರ್ಥಿ ಪಟ್ಟಿ- ವಿಜಯೇಂದ್ರ ಬೆಂಗಳೂರು: ರಾಜ್ಯದಲ್ಲಿ ಈಗ ಎಲ್ಲ ಕ್ಷೇತ್ರಗಳಲ್ಲಿ ನರೇಂದ್ರ ಮೋದಿಯವರ ಮತ್ತು ಬಿಜೆಪಿ ಪರ ವಾತಾವರಣ ಇದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು. ನಗರದ ಮಲ್ಲೇಶ್ವರದ ಬಾವುರಾವ್ ದೇಶಪಾಂಡೆ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರಿಸಿದ ಅವರು, ಕೇಂದ್ರದ ನರೇಂದ್ರ ಮೋದಿಯವರ ನೇತೃತ್ವದ ಸರಕಾರದ ಕಾರ್ಯಕ್ರಮಗಳನ್ನು ಜನರು ಮೆಚ್ಚಿಕೊಂಡಿದ್ದಾರೆ. ದೇಶದ ಸರ್ವಾಂಗೀಣ ಅಭಿವೃದ್ಧಿಯ ದೃಷ್ಟಿಯಿಂದ ಬಿಜೆಪಿಯೇ ಉತ್ತಮ ಮತ್ತು ನರೇಂದ್ರ ಮೋದಿಯವರ ಸರಕಾರ […]

Continue Reading
IMG 20240305 WA0009

Karnataka : ತೋಟಗಾರಿಕಾ ಮೇಳ- ಹೊಸ ತಾಂತ್ರಿಕತೆ ಗಳ ಅನಾವರಣ….!

ಭಾರತದ ಅತಿ ದೊಡ್ಡ ತೋಟಗಾರಿಕಾ ಮೇಳ ರಾಷ್ಟ್ರೀಯ ತೋಟಗಾರಿಕಾ ಮೇಳ 2024 ಬೆಂಗಳೂರಿನ ಹೆಸರುಘಟ್ಟದ ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆಯಲ್ಲಿ ಉದ್ಘಾಟನೆ ಬೆಂಗಳೂರು, ದಿನಾಂಕ: 5ನೇ ಮಾರ್ಚ್ 2024 ಇಂದು ಬೆಂಗಳೂರಿನ ಹೆಸರಘಟ್ಟದ ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆಯ ಆವರಣದಲ್ಲಿ ರಾಷ್ಟ್ರೀಯ ತೋಟಗಾರಿಕಾ ಮೇಳ 2024 ವಿಜೃಂಭಣೆಯಿಂದ ಉದ್ಘಾಟಿಸಲಾಯಿತು. ಬೆಂಗಳೂರಿನ ಭಾರತ ಎಲೆಕ್ಟ್ರಾನಿಕ್ ಲಿಮಿಟೆಡ್ನ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕ ಶ್ರೀ ಭಾನುಪ್ರಕಾಶ್ ಶ್ರೀ ವಾತ್ಸವ ಮುಖ್ಯ ಅತಿಥಿಯಾಗಿ ಪಾಲ್ಗೊಂಡರು. ಉದ್ಘಾಟನಾ ಭಾಷಣದಲ್ಲಿ, ಶ್ರೀ ಭಾನು ಪ್ರಕಾಶ್ […]

Continue Reading
IMG 20240302 WA0009

Karnataka : ಬರ ನಿರ್ವಹಣೆ ಸಚಿವರ ಸಭೆ….!

*ಗ್ರಾಮಗಳ ನೀರಿನ ಪರಿಸ್ಥಿತಿ ಅವಲೋಕಿಸಲು ಎರಡು ಸೋಮವಾರ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ಸಭೆ ನಡೆಸಿ: ಸಚಿವ ಪ್ರಿಯಾಂಕ್‌ ಖರ್ಗೆ* ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸೂಚನ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಜಿಲ್ಲಾ ಮಟ್ಟದಲ್ಲಿ ಹಾಗೂ ತಾಲ್ಲೂಕು ಪಂಚಾಯತಿ ಕಾರ್ಯನಿರ್ವಹಕ ಅಧಿಕಾರಿಗಳು ಪ್ರತಿ ಸೋಮವಾರ ತಮ್ಮ ಕಾರ್ಯಕ್ಷೇತ್ರದಲ್ಲಿ ಪ್ರವಾಸ ಮಾಡಿ ಸಾರ್ವಜನಿಕರ ಸಮಸ್ಯೆಗಳನ್ನು ಪರಿಹರಿಸಲು ಕ್ರಮ ಕೈಗೊಳ್ಳಬೇಕು, ತಮ್ಮ ಪ್ರವಾಸ ಸಮಯದಲ್ಲಿ ನರೇಗಾ ಕಾಮಗಾರಿಗಳ ವೀಕ್ಷಣೆ, ಕೂಸಿನ ಮನೆ ಹಾಗೂ ಅರಿವು ಕೇಂದ್ರಗಳ ತಪಾಸಣೆಯನ್ನು […]

Continue Reading
IMG 20240301 WA0045 scaled

BJP : ರಾಮೇಶ್ವರಂ ಕೆಫೆ ಸ್ಫೋಟ ಘಟನೆ ತನಿಖೆ- ಎನ್.ಐ.ಎ.ಗೆ ಒಪ್ಪಿಸಿ….!

ರಾಮೇಶ್ವರಂ ಕೆಫೆ ಸ್ಫೋಟ ಘಟನೆಯ ತನಿಖೆ- ಎನ್.ಐ.ಎ.ಗೆ ಒಪ್ಪಿಸಿ – ವಿಜಯೇಂದ್ರ ಆಗ್ರಹ ಬೆಂಗಳೂರು: ರಾಮೇಶ್ವರಂ ಕೆಫೆ ಸ್ಫೋಟದ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ಎನ್.ಐ.ಎ.ಗೆ ತನಿಖೆಯನ್ನು ಒಪ್ಪಿಸಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ರಾಜ್ಯ ಸರಕಾರವನ್ನು ಒತ್ತಾಯಿಸಿದರು. ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ತುರ್ತಾಗಿ ಕರೆದ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಧಾನಸೌಧದ ಘಟನೆಯ ಎಫ್.ಎಸ್.ಎಲ್ ವರದಿಯನ್ನು ತಿರುಚಿ ಹಾಕದೆ ಯಥಾವತ್ತಾಗಿ ಜನರ ಮುಂದೆ ಇಡಬೇಕು. ತಪ್ಪಿತಸ್ಥರನ್ನು […]

Continue Reading
IMG 20240301 WA0047

Karnataka : ರಾಮೇಶ್ವರ ಕಫೆಯಲ್ಲಿ ಸ್ಪೋಟ: ತನಿಖೆ ತೀವ್ರ….!

*ರಾಮೇಶ್ವರ ಕಫೆಯಲ್ಲಿ ಸ್ಪೋಟ: ತನಿಖೆ ತೀವ್ರವಾಗಿ ನಡೆಯುತ್ತಿದೆ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಖಚಿತ: ಮುಖ್ಯಮಂತ್ರಿ ಸಿದ್ದರಾಮಯ್ಯ* ಮೈಸೂರು, ಮಾರ್ಚ್ 01: ಬೆಂಗಳೂರಿನ ರಾಮೇಶ್ವರ ಕಫೆಯಲ್ಲಿ ನಡೆದಿರುವ ಸ್ಪೋಟ ಘಟನೆಯ ತನಿಖೆ ತೀವ್ರವಾಗಿ ನಡೆಯುತ್ತಿದೆ. ತಪ್ಪಿತಸ್ಥರ ವಿರುದ್ಧ ಖಚಿತವಾಗಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಪ್ರಾಥಮಿಕ ತನಿಖೆಯ ಪ್ರಕಾರ ಅದು ಸಣ್ಣ ಪ್ರಮಾಣದ ಸುಧಾರಿತ ಸ್ಪೋಟಕವಾಗಿತ್ತು ಎಂದು ತಿಳಿದುಬಂದಿದೆ, ಪೂರ್ಣ ವರದಿಗಾಗಿ ಕಾಯುತ್ತಿದ್ದೇನೆ ಎಂದು ತಿಳಿಸಿದರು. […]

Continue Reading
IMG 20240301 WA0000

Karnataka: ಕಾಂಗ್ರೆಸ್ ಸರ್ಕಾರವನ್ನು ವಜಾಗೊಳಿಸಲು ರಾಜ್ಯಪಾಲರಿಗೆ ಮನವಿ….!

*ದೇಶದ್ರೋಹಿಗಳಿಗೆ ರಕ್ಷಣೆ ನೀಡುತ್ತಿರುವ ಸರ್ಕಾರ, ಪ್ರಕರಣವನ್ನು ಮುಚ್ಚಿಹಾಕುವ ಯತ್ನ* *ತಾಕತ್ತಿದ್ದರೆ ಎಫ್ಎಸ್ಎಲ್ ವರದಿ ಬಹಿರಂಗಪಡಿಸಲಿ* ಕಾಂಗ್ರೆಸ್ ಸರ್ಕಾರವನ್ನು ವಜಾಗೊಳಿಸಲು ರಾಜ್ಯಪಾಲರಿಗೆ ಮನವಿ ಸಲ್ಲಿಸಿದ ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಹಾಗೂ ಬಿಜೆಪಿ ನಾಯಕರು *ಬೆಂಗಳೂರು, ಫೆಬ್ರವರಿ 29, : *ಕಾಂಗ್ರೆಸ್ ಸರ್ಕಾರವನ್ನು ವಜಾಗೊಳಿಸಲು ರಾಜ್ಯಪಾಲರಿಗೆ ಮನವಿ ಸಲ್ಲಿಸಿದ ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ, ದೇಶದ್ರೋಹಿಗಳಿಗೆ ರಕ್ಷಣೆ ನೀಡುತ್ತಿರುವ ಸರ್ಕಾರ, ಪ್ರಕರಣವನ್ನು ಮುಚ್ಚಿಹಾಕಲು ಯತ್ನಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ […]

Continue Reading