file 00000000c38c8208a302f5dec0b940f9

Karnataka : ತುಳು ಭಾಷೆಯನ್ನು ಕರ್ನಾಟಕ ರಾಜ್ಯದ ಎರಡನೇ ಹೆಚ್ಚುವರಿ ಆಡಳಿತ ಭಾಷೆ….!

  *ತುಳು ಭಾಷೆಯನ್ನು ಕರ್ನಾಟಕ ರಾಜ್ಯದ ಎರಡನೇ ಹೆಚ್ಚುವರಿ ಆಡಳಿತ ಭಾಷೆಯೆಂದು ಘೋಷಣೆ: ಸಿಎಂ ಡಿ.ಕೆ. ಶಿವಕುಮಾರ್* *ಮಂಗಳೂರಿನಲ್ಲಿ ಮೊದಲ ಬಾರಿಗೆ ಸಚಿವ ಸಂಪುಟ ಸಭೆ: 32,611 ಕೋಟಿ ರೂ. ಯೋಜನೆಗಳಿಗೆ ಅನುಮೋದನೆ* *ಕರಾವಳಿ ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ 2026* *ಗ್ರಾಮೀಣ ಸಂಪರ್ಕ ರಸ್ತೆ, ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿಗೆ ಒಟ್ಟು 16,000 ಕೋಟಿ ಯೋಜನೆ* *ದಕ್ಷಿಣ ಕನ್ನಡಕ್ಕೆ ಮಂಗಳೂರು ಮರುನಾಮಕರಣ: ಜನಾಭಿಪ್ರಾಯ ಸಂಗ್ರಹ* *ಮುಂದಿನ ದಿನಗಳಲ್ಲಿ 10-12 ಕಡೆ ಸಚಿವ ಸಂಪುಟ ಸಭೆ* ಮಂಗಳೂರು, ಸೆಪ್ಟೆಂಬರ್ […]

Continue Reading
file 00000000b6cc821192a81bdba4861e86 1

Karnataka : ಕಾಂಗ್ರೆಸ್ ಸರ್ಕಾರದ ವಿರುದ್ಧ ರೈತರ ಆಕ್ರೋಶ….!

  ಕಾಂಗ್ರೆಸ್ ಸರ್ಕಾರದ ವಿರುದ್ಧ ರೈತರ ಆಕ್ರೋಶ: ವಿಜಯೇಂದ್ರ ಶಿವಮೊಗ್ಗ: ರಾಜ್ಯದಲ್ಲಿ ಭೀಕರ ಬರ ಪರಿಸ್ಥಿತಿ ಇದ್ದರೂ ಕಾಂಗ್ರೆಸ್ ಸರ್ಕಾರ ರೈತರ ಸಂಕಷ್ಟಕ್ಕೆ ಸ್ಪಂದಿಸುತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆರೋಪಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವಿದ್ಯುತ್ ಮತ್ತು ನೀರಿನ ಕೊರತೆಯಿಂದ ಬೆಳೆಗಳು ನಾಶವಾಗುತ್ತಿದ್ದು, ರೈತರು ಸರ್ಕಾರದ ವಿರುದ್ಧ ಆಕ್ರೋಶಗೊಂಡಿದ್ದಾರೆ ಎಂದರು. ಬಿಜೆಪಿ ನಡೆಸಿದ ಬಳ್ಳಾರಿ ಚಲೋ ಪಾದಯಾತ್ರೆ ಮೂಲಕ ಸರ್ಕಾರವನ್ನು ಎಚ್ಚರಿಸುವ ಕೆಲಸ ಮಾಡಲಾಗಿದೆ ಎಂದು ಹೇಳಿದರು. ಕರಾವಳಿ ಭಾಗದ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ […]

Continue Reading
file 00000000dbfc82089eba8ee726474014 1

ಮೋದಿಜಿ ಎಂದರೆ ದೇಶ ಸೇವೆ, ಸಾಧನೆ ಮತ್ತು ಸಮರ್ಪಣೆ”…!

ನಾಡಪ್ರಭು ಕೆಂಪೇಗೌಡ ಮೈದಾನದಲ್ಲಿ ವಿಶೇಷ ಪೂಜೆ, ಭವ್ಯ ಗಂಗಾರತಿ ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಅಂಗವಾಗಿ ಮಲ್ಲೇಶ್ವರ–ಸುಬ್ರಹ್ಮಣ್ಯನಗರದ ಮಿಲ್ಕ್ ಕಾಲೋನಿಯ ನಾಡಪ್ರಭು ಕೆಂಪೇಗೌಡ ಮೈದಾನದಲ್ಲಿ ವಿಶೇಷ ಪೂಜೆ ಹಾಗೂ ಭವ್ಯ ಗಂಗಾರತಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, “ನರೇಂದ್ರ ಮೋದಿಜಿ ಎಂದರೆ ದೇಶ ಸೇವೆ, ಸಾಧನೆ ಮತ್ತು ಸಮರ್ಪಣೆ” ಎಂದು ಬಣ್ಣಿಸಿದರು. ಮೋದಿಯವರ ಸಾರ್ವಜನಿಕ ಜೀವನ ದೇಶಸೇವೆಗೆ ಸಮರ್ಪಿತವಾಗಿದ್ದು, ಅವರ ನಾಯಕತ್ವದಲ್ಲಿ ಭಾರತ ತನ್ನ ಸಾಮರ್ಥ್ಯವನ್ನು ಜಗತ್ತಿಗೆ ತೋರಿಸಿದೆ […]

Continue Reading
ChatGPT Image Sep 16 2026 10 56 24 PM e1789579766813

ಅನಂತ್ ನಾಗ್ ಅವರಿಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ……!

ಅನಂತ್ ನಾಗ್ ಅವರಿಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಐದು ದಶಕಗಳಿಗೂ ಅಧಿಕ ಚಿತ್ರಯಾನಕ್ಕೆ ಗೌರವ; ಸೆ.22ರಂದು ಕೇವಡಿಯಾದಲ್ಲಿ ಪ್ರಶಸ್ತಿ ಪ್ರದಾನ ನವದೆಹಲಿ/ಬೆಂಗಳೂರು: ಭಾರತೀಯ ಚಿತ್ರರಂಗಕ್ಕೆ ನೀಡಿದ ಅಪಾರ ಕೊಡುಗೆ ಹಾಗೂ ಐದು ದಶಕಗಳಿಗೂ ಹೆಚ್ಚು ಕಾಲದ ಸುದೀರ್ಘ ಚಲನಚಿತ್ರ ಪಯಣವನ್ನು ಗುರುತಿಸಿ ಹಿರಿಯ ನಟ ಅನಂತ್ ನಾಗ್ ಅವರಿಗೆ 2024ನೇ ಸಾಲಿನ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಘೋಷಿಸಲಾಗಿದೆ. ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಆಯ್ಕೆ ಸಮಿತಿಯ ಶಿಫಾರಸಿನ ಮೇರೆಗೆ ಭಾರತ ಸರ್ಕಾರ ಈ ಪ್ರಶಸ್ತಿಯನ್ನು ಪ್ರಕಟಿಸಿದೆ. ಸೆಪ್ಟೆಂಬರ್ 22, […]

Continue Reading
ChatGPT Image Sep 16 2026 08 51 14 PM e1789572144981

Karnataka : ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಕ್ರಮ

ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಕ್ರಮ: ಪರಮೇಶ್ವರ ಪಿಆರ್‌ಸಿ ನೀಡುವಲ್ಲಿ ವಿಳಂಬ ಬೇಡ; ಪ್ರಜಾಸೇವಾ ಅಭಿಯಾನದ ಅರ್ಜಿಗಳನ್ನು ತ್ವರಿತವಾಗಿ ವಿಲೇವಾರಿ ಮಾಡಲು ಜಿಲ್ಲಾಧಿಕಾರಿಗಳಿಗೆ ಸೂಚನೆ ಬೆಂಗಳೂರು, ಸೆ.16: ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವ ಡಾ. ಜಿ. ಪರಮೇಶ್ವರ ಅವರು, ಯಾವುದೇ ಅರ್ಹ ಮತದಾರರು ಮತದಾರರ ಪಟ್ಟಿಯಿಂದ ಹೊರಗುಳಿಯದಂತೆ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ರಾಜ್ಯದಲ್ಲಿ 43.81 ಲಕ್ಷ ಮತದಾರರ ಮ್ಯಾಪಿಂಗ್ ಆಗದಿರುವ ಹಿನ್ನೆಲೆಯಲ್ಲಿ, ಸ್ಥಳಾಂತರಗೊಂಡು […]

Continue Reading
ChatGPT Image Sep 16 2026 06 48 26 PM e1789564813847

karnataka : ಬರಪೀಡಿತ ತಾಲೂಕುಗಳ ರೈತರಿಗೆ ಸಾಲ ಮರುಪಾವತಿಯಲ್ಲಿ ಭಾರಿ ವಿನಾಯಿತಿ

ಬರಪೀಡಿತ ತಾಲೂಕುಗಳ ರೈತರಿಗೆ ಸಾಲ ಮರುಪಾವತಿಯಲ್ಲಿ ಭಾರಿ ವಿನಾಯಿತಿ ಕೃಷಿ ಸಾಲಗಳಿಗೆ 12 ತಿಂಗಳ ಮೊರಟೋರಿಯಂ; ತೀವ್ರ ಬರಪೀಡಿತ ತಾಲೂಕುಗಳಲ್ಲಿ 5 ವರ್ಷ, ಸಾಧಾರಣ ತಾಲೂಕುಗಳಲ್ಲಿ 3 ವರ್ಷ ಮರುಪಾವತಿ ಅವಧಿ ಬೆಂಗಳೂರು, ಸೆಪ್ಟೆಂಬರ್ 16: ರಾಜ್ಯದ ಬರಪೀಡಿತ ತಾಲೂಕುಗಳ ರೈತರಿಗೆ ಬ್ಯಾಂಕಿಂಗ್ ಸಾಲ ಮರುಪಾವತಿಯಲ್ಲಿ ಮಹತ್ವದ ವಿನಾಯಿತಿ ಘೋಷಿಸಲಾಗಿದೆ. ಬರದಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ನೆರವಾಗಲು ರಾಜ್ಯ ಮಟ್ಟದ ಬ್ಯಾಂಕರ್‌ಗಳ ಸಮಿತಿ (SLBC) ವಿಶೇಷ ಪರಿಹಾರ ಯೋಜನೆ ಪ್ರಕಟಿಸಿದ್ದು, ಕೃಷಿ ಮತ್ತು ಕೃಷಿ ಸಂಬಂಧಿತ ಸಾಲಗಳ […]

Continue Reading
IMG 20260915 WA0021 scaled

Bjp : ಮೋದಿಯವರ ನೇತೃತ್ವದಲ್ಲಿ ಪ್ರಮುಖ ಆರ್ಥಿಕ ಶಕ್ತಿಯಾದ ಭಾರತ….!

ಐದು ದುರ್ಬಲ ರಾಷ್ಟ್ರಗಳ ಸಾಲಿನಲ್ಲಿದ್ದ ದೇಶ ಮೋದಿಯವರ ನೇತೃತ್ವದಲ್ಲಿ ಪ್ರಮುಖ ಆರ್ಥಿಕ ಶಕ್ತಿಯಾದ ಭಾರತ: ಜೆ.ಪಿ. ನಡ್ಡಾ ಬೆಂಗಳೂರು: ಭಾರತವು ಹಿಂದಿನ ಕೇಂದ್ರ ಸರಕಾರದ ಆಡಳಿತದಲ್ಲಿ ಐದು ದುರ್ಬಲ ರಾಷ್ಟ್ರಗಳ ಸಾಲಿನಲ್ಲಿತ್ತು. ಇದೀಗ ಕಳೆದ ಸುಮಾರು 12 ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿಜೀ ಅವರ ನಾಯಕತ್ವದಲ್ಲಿ ವಿಶ್ವದ ಐದು ಪ್ರಮುಖ ಆರ್ಥಿಕ ಶಕ್ತಿಗಳಲ್ಲಿ ಒಂದಾಗಿ ಮುನ್ನಡೆಯುತ್ತಿದೆ ಎಂದು ಕೇಂದ್ರ ಆರೋಗ್ಯ, ಕುಟುಂಬ ಕಲ್ಯಾಣ ಹಾಗೂ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಜೆ.ಪಿ. ನಡ್ಡಾ ಅವರು ವಿಶ್ಲೇಷಿಸಿದ್ದಾರೆ. […]

Continue Reading
IMG 20260909 WA0017

ಭದ್ರಾ ಮೇಲ್ದಂಡೆ ಯೋಜನೆ : ಗೋನೂರು ಕೆರೆಯಲ್ಲಿ ಭದ್ರೆಗೆ ಗಂಗಾಪೂಜೆ…..!

*ಗೋನೂರು ಕೆರೆಯಲ್ಲಿ ಮುಖ್ಯಮಂತ್ರಿಗಳಿಂದ ಭದ್ರೆಗೆ ಗಂಗಾಪೂಜೆ* *ಅಗತ್ಯ ಸಿದ್ದತೆ ಕೈಗೊಳ್ಳಲು ಜಿಲ್ಲಾ ಉಸ್ತುವಾರಿ ಸಚಿವ ಟಿ.ರಘುಮೂರ್ತಿ ಸೂಚನೆ* ಕರ್ನಾಟಕ ವಾರ್ತೆ.ಸೆ.15: ಲಕ್ಕವಳ್ಳಿ ಭದ್ರಾ ಜಲಾಶಯದಿಂದ ಚಿತ್ರದುರ್ಗ ಶಾಖಾ ಕಾಲುವೆ ಮೂಲಕ ನಗರದ ಸಮೀಪದ ಗೋನೂರು ಕೆರೆ ತಲುಪಿರುವ ಭದ್ರೆಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬಾಗಿನ ಅರ್ಪಿಸಿ, ಗಂಗಾಪೂಜೆ ನೆರವೇರಿಸಲಿದ್ದಾರೆ. ಈ ಹಿನ್ನಲೆಯಲ್ಲಿ ಗೋನುರು ಕೆರೆಯ ಬಳಿ ಅಗತ್ಯ ಸಿದ್ದತೆಯನ್ನು ಕೈಗೊಳ್ಳುವಂತೆ, ಅಧಿಕಾರಿಗಳಿಗೆ *ಪರಿಶಿಷ್ಟ ಪಂಗಡಗಳ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಟಿ. ರಘುಮೂರ್ತಿ* ಸೂಚಿಸಿದರು. ಮಂಗಳವಾರ ನಗರದ […]

Continue Reading
IMG 20260915 WA0014

JD (S) : ಜೈಲಿನ ವಿಷಯ ಇಟ್ಟುಕೊಂಡು ನನ್ನನ್ನು ಹೆದರಿಸಲು ಸಾಧ್ಯವಿಲ್ಲ….!

*ಜೈಲಿನ ವಿಷಯ ಇಟ್ಟುಕೊಂಡು ನನ್ನನ್ನು ಹೆದರಿಸಲು ಸಾಧ್ಯವಿಲ್ಲ; ಹೆಚ್.ಡಿ. ಕುಮಾರಸ್ವಾಮಿ ಗುಡುಗು* *ವಿಜಯದಶಿಮಿಯಿಂದ ಭ್ರಷ್ಟರ ವಿರುದ್ಧ ಯುದ್ಧ ಆರಂಭ ಎಂದ ಕೇಂದ್ರ ಸಚಿವರು* *ಮಾವಿನಕೆರೆ ರಂಗನಾಥಸ್ವಾಮಿ ದರ್ಶನ ಪಡೆದ ಹೆಚ್ಡಿಕೆ* *ದೇವೇಗೌಡರ ಕುಟುಂಬ ನಾಶ ಮಾಡುತ್ತೇವೆ ಎಂದಿದ್ದ ಡಿಕೆಶಿ; ಎಲ್.ಆರ್. ಶಿವಾಮೇಗೌಡನ ಆಡಿಯೋ ನೆನಪಿಸಿದ ಸಚಿವರು* *ನನ್ನ ಬಾಯಿ ಮುಚ್ಚಿಸಲು ಸಾಧ್ಯವಿಲ್ಲ ಎಂದು ಕಿಡಿ* *ಹಾಸನ 15 ಸೆಪ್ಟೆಂಬರ್ 2026*ಯಾವುದು ವಿಡಿಯೋ, ಜೈಲಿನ ವಿಷಯ ಇಟ್ಟುಕೊಂಡು ನನ್ನ ದನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಹೆಚ್.ಡಿ.ಕುಮಾರಸ್ವಾಮಿ ಅವರು […]

Continue Reading
IMG 20260915 WA0009 scaled

Karnataka : ನಾಯಕನಾದವನಿಗೆ ಅಡಿಗಡಿಗೂ ಅಡಚಣೆಗಳು ಜಾಸ್ತಿ….!

*ನಾಯಕನಾದವನಿಗೆ ಅಡಿಗಡಿಗೂ ಅಡಚಣೆಗಳು ಜಾಸ್ತಿ: ಸಿಎಂ ಡಿ ಕೆ ಶಿವಕುಮಾರ್ ಅಭಿಮತ* *ನಾಯಕರನ್ನು ಸೃಷ್ಟಿಸುವವನೇ ನಿಜವಾದ ನಾಯಕ* *ಪ್ರತಿ ಕಾಲೇಜಿನಲ್ಲು ಶಿಸ್ತು ಬದ್ಧ ಚುನಾವಣೆಗಳಿಗೆ ಅವಕಾಶ* *ಪ್ರಜಾಪ್ರಭುತ್ವ ಭಾರತದ ಆತ್ಮ* *ಮೀಸಲಾತಿಯನ್ನು ಕಾಪಾಡಿದ್ದು ಕಾಂಗ್ರೆಸ್ ಸರ್ಕಾರ* *ಜನರು ಸರ್ಕಾರಕ್ಕೆ ಹೆದರಿದರೆ ಅದು ಸರ್ವಾಧಿಕಾರ. ಸರ್ಕಾರ ಜನರನ್ನು ಗೌರವಿಸಿದಾಗ ಪ್ರಜಾಪ್ರಭುತ್ವ* *ಪ್ರಜಾಪ್ರಭುತ್ವದ ಮೇಲೆ ಬದ್ಧತೆ ಉಳ್ಳವರು ಮಾತ್ರ ಧೈರ್ಯವಾಗಿ ಮಾತನಾಡಲು ಸಾಧ್ಯ* *ಬೆಂಗಳೂರು, ಸೆ:15:* ನಾಯಕನಾದವನಿಗೆ ಅಡಿಗಡಿಗೂ ಅಡಚಣೆಗಳು ಜಾಸ್ತಿ. ನಾನು ಏಳನೇ ತರಗತಿಯಿಂದ ಶಾಸಕನಾಗುವವರೆಗೂ ಅನೇಕ ಅಡಚಣೆಗಳನ್ನು […]

Continue Reading