Karnataka : ಜೆಡಿಎಸ್ -ಬಿಜೆಪಿ ಮೈತ್ರಿಯಲ್ಲಿ ಬಿರುಕು ಸೃಷ್ಟಿಸಲು ಕಾಂಗ್ರೆಸ್ ಷಡ್ಯಂತ್ರ….!
*ಜೆಡಿಎಸ್ -ಬಿಜೆಪಿ ಮೈತ್ರಿಯಲ್ಲಿ ಬಿರುಕು ಸೃಷ್ಟಿಸಲು ಕಾಂಗ್ರೆಸ್ ಷಡ್ಯಂತ್ರ* *ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ* *ಕಾಂಗ್ರೆಸ್ ನಾಯಕರಿಗೆ ದೇವೇಗೌಡರ ಮೇಲೆ ಎಲ್ಲಿಲ್ಲದ ಅನುಕಂಪ ಬಂದಿದೆ ಎಂದು ಕಟುಟೀಕೆ* *ರಾಜ್ಯಸಭೆಗೆ ಹೋಗಬೇಕೆಂದು ದೇವೇಗೌಡರು ಅರ್ಜಿ ಹಾಕಿರಲಿಲ್ಲ ಎಂದು ಸ್ಪಷ್ಟನೆ* *ನಾನೇನು ಹರಿದಿಲ್ಲ, ಸಿಎಂ ನನ್ನ ಬಳಿ ಬಂದು ಏನು ಸಲಹೆ ಕೇಳುತ್ತಾರೆ ಎಂದ ಹೆಚ್ಡಿಕೆ* *ಜಮೀರ್ ಸೇರಿ ಕಾಂಗ್ರೆಸ್ ನಾಯಕರು ನನ್ನ ಸಂಪರ್ಕದಲ್ಲಿ ಇಲ್ಲವೆಂದ ಸಚಿವರು* *ಮಂಡ್ಯ 9 ಜೂನ್ 2029* ಮಾಜಿ ಪ್ರಧಾನಿಗಳಾದ ಹೆಚ್.ಡಿ. […]
Continue Reading