IMG 20240726 WA0073

ಹದಿನಾರನೇ ವಿಧಾನಸಭೆಯ ನಾಲ್ಕನೇ ಅಧಿವೇಶನದ ಕಾರ್ಯಕಲಾಪಗಳ ವಿವರ…!…!

ವಿಧಾನಸಭೆಯ ಸಭಾಧ್ಯಕ್ಷರಾದ ಯು‌ಟಿ‌ ಖಾದರ್ ಫರೀದ್ ಅವರಿಂದ *ಹದಿನಾರನೇ ವಿಧಾನಸಭೆಯ ನಾಲ್ಕನೇ ಅಧಿವೇಶನದ ಕಾರ್ಯಕಲಾಪಗಳ ಸಂಕ್ಷಿಪ್ತ ವರದಿ* ಹದಿನಾರನೇ ವಿಧಾನಸಭೆಯ ನಾಲ್ಕನೇ ಅಧಿವೇಶನವು ದಿನಾಂಕ 15ನೇ ಜುಲೈ, 2024 ರಿಂದ 25ನೇ ಜುಲೈ, 2024 ರವರೆಗೆ ಒಟ್ಟು 08 ದಿನಗಳ ಕಾಲ ಸುಮಾರು 37 ಗಂಟೆ 0೦ ನಿಮಿಷಗಳ ಕಾಲ ಕಾರ್ಯಕಲಾಪ ನಡೆಸಲಾಗಿದೆ ಎಂದು ತಿಳಿಸಿದರು. ಮೊದಲನೇ ದಿನ ಇತ್ತೀಚೆಗೆ ನಿಧನ ಹೊಂದಿದ ಗಣ್ಯರುಗಳಿಗೆ ಸಂತಾಪ ಸೂಚನಾ ನಿರ್ಣಯವನ್ನು ಮಂಡಿಸಿ, ಅಂಗೀಕರಿಸಲಾಗಿದೆ. ಮಾನ್ಯ ರಾಷ್ಟ್ರಪತಿ/ರಾಜ್ಯಪಾಲರಿಂದ ಒಪ್ಪಿಗೆ ಪಡೆದ […]

Continue Reading
Session Photos 10

ವಿಧಾನಸಭೆ : ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಮಂಜೂರಾಗಿರುವ ಜಮೀನುಗಳನ್ನು ಪರಭಾರೆಗೆ ನಿಯಮಾನುಸಾರ ಅನುಮತಿ….!

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಮಂಜೂರಾಗಿರುವ ಜಮೀನುಗಳನ್ನು ಪರಭಾರೆಗೆ ನಿಯಮಾನುಸಾರ ಅನುಮತಿ-  ಕೃಷ್ಣ ಭೈರೇಗೌಡ ಬೆಂಗಳೂರು ಜುಲೈ-22 (ಕರ್ನಾಟಕ ವಾರ್ತೆ) ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಸರ್ಕಾರದಿಂದ ತಮಗೆ ಮಂಜೂರಾಗಿರತಕ್ಕಂತಹ ಜಮೀನುಗಳನ್ನು ಪರಭಾರೆ ಮಾಡಬಾರದು. ಒಂದು ವೇಳೆ ಜಮೀನು ಪರಭಾರೆ ಮಾಡಬೇಕಾದ್ದಲ್ಲಿ ಸರ್ಕಾರದ ಅನುಮತಿ ಪಡೆಯಬೇಕು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಮಾಯಕರು ಬಡವರು ಆರ್ಥಿಕ ಮುಗ್ಗಟ್ಟಿನಿಂದ ಬಡತನದ ಹಿನ್ನೆಲೆಯಲ್ಲಿ ತಮಗೆ ಮಂಜೂರಾದ ಜಮೀನನ್ನು ಕಳೆದುಕೊಳ್ಳಬಾರದು ಎಂಬುದು ಸರ್ಕಾರದ ಒಟ್ಟಾರೆ ಆಶಯ ಎಂದು ಕಂದಾಯ […]

Continue Reading
Session Photos Vidhana Parishath 9

ವಿಧಾನ ಪರಿಷತ್ : ನಕಲಿ ವೈದ್ಯರ ನಿಯಂತ್ರಣಕ್ಕೆ ಕ್ರಮ

ನಕಲಿ ವೈದ್ಯರ ನಿಯಂತ್ರಣಕ್ಕೆ ಕ್ರಮ – ಸಚಿವ ದಿನೇಶ್ ಗುಂಡೂರಾವ್ ಬೆಂಗಳೂರು, ಜುಲೈ 22, (ಕರ್ನಾಟಕ ವಾರ್ತೆ) :ನಕಲಿ ವೈದ್ಯರ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಅವರು ತಿಳಿಸಿದರು. ಇಂದು ವಿಧಾನ ಪರಿಷತ್ತಿನ ಕಲಾಪದ ವೇಳೆ, ವಿಧಾನ ಪರಿಷತ್ತಿನ ಸದಸ್ಯರಾದ ತಿಪ್ಪಣ್ಣ ಕಮಕನೂರ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕಲಬುರಗಿ ನಗರದಲ್ಲಿ ಇದುವರೆಗೂ 23 ನಕಲಿ ವೈದ್ಯರನ್ನು ಗುರುತಿಸಲಾಗಿದೆ. ಕೆ.ಪಿ.ಎಂ.ಇ ನೋಂದಣಿ […]

Continue Reading
Session Photos Vidhana Parishath 12

ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ :ತಪ್ಪಿತಸ್ಥರಿಗೆ ಶಿಕ್ಷೆ ನಿಶ್ಚಿತ

ತಪ್ಪಿತಸ್ಥರಿಗೆ ಶಿಕ್ಷೆ ನಿಶ್ಚಿತ – ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು, ಜುಲೈ 22, (ಕರ್ನಾಟಕ ವಾರ್ತೆ) : ತಪ್ಪಿತಸ್ಥರಿಗೆ ನಿಶ್ಚಿತವಾಗಿ ಶಿಕ್ಷೆ ಆಗಬೇಕು. ಇದರಲ್ಲಿ ಯಾವುದೇ ರೀತಿಯ ರಾಜಿ ಸಂದಾನ ನಮ್ಮ ಸರ್ಕಾರ ಮಾಡುವುದಿಲ್ಲ. ಉಪ್ಪು ತಿಂದವರು ನೀರು ಕುಡಿಯಲೇ ಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಇಂದು ವಿಧಾನ ಪರಿಷತ್ತಿನ ಕಲಾಪದ ವೇಳೆ, ಮಹರ್ಷಿ ವಾಲ್ಮೀಕಿ ಪರಿಶಿಷ್ಠ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ಸಮುದಾಯದ ಅಭಿವೃದ್ಧಿಗೆ ಮೀಸಲಾಗಿದ್ದ ಹಣ ದುರುಪಯೋಗವಾಗಿರುವ ಕುರಿತು ನಿಯಮ 68ರ ಮೇರೆಗೆ ನಡೆದ […]

Continue Reading
1705643692571 scaled

ಪಾವಗಡ : ಸರ್ಕಾರದ ಆಸ್ತಿಯ ಭಕ್ಷಕರಿಗೆ – ರಕ್ಷಕರಾದ ತಹಸಿಲ್ದಾರ್‌…!

ಸರ್ಕಾರದ ಅಧಿಕಾರಿಗಳಿಗೆ ಬೇಡವಾದ ಸರ್ಕಾರದ ಆಸ್ತಿ. ಸರ್ಕಾರದ ಸಂಬಳ ರಿಯಲ್‌ ಎಸ್ಟೇಟ್‌ ಮಾಫಿಯಾ ಗೆ ಕೆಲಸ…? ಸರ್ಕಾರದ ಆಸ್ತಿಯ ಭಕ್ಷಕರಿಗೆ ರಕ್ಷಕರಾದ ತಹಸಿಲ್ದಾರ್‌ ಪಾವಗಡ ತಾಲ್ಲೂಕಿನ ವೈ ಎನ್‌ ಹೊಸಕೋಟೆ ಹೋಬಳಿ ಯ ಸರ್ವೇ ನಂಬರ್‌ 249 ಮತ್ತು 250 ರ  ಕೋಟೇಶ್ವರ ಸ್ವಾಮಿ ದೇವಸ್ಥಾನದ ಜಮೀನು ಕಾನೂನು ಬಾಹಿರವಾಗಿ ರಿಯೆಸ್ಟೇಟ್‌ ಮಾಫಿಯಾ ದ ಟಿ.ವಿ ವೆಂಕಟೇಶ್‌, ಎನ್‌ ಆರ್‌ ಅಶ್ವಥ್‌ ಕುಮಾರ್‌ ಮತ್ತು ಇತರರ ಹೆಸರಿಗೆ ಭೂದಾಖಲೆಗಳನ್ನು ಬದಲಾಯಿಸಿಕೊಂಡಿದ್ದಾರೆ.ಈ ಎರಡು ಸರ್ವೇ ನಂಬರ್‌ ಜಮೀನುಗಳ ಭೂದಾಖಲೆಗಳನ್ನು […]

Continue Reading
IMG 20240720 WA0003

Karnataka : ಶಾಲಾ ಮಕ್ಕಳಿಗೆ ಪೌಷ್ಠಿಕ ಆಹಾರ ನೀಡುವ ಕಾರ್ಯಕ್ರಮಕ್ಕೆ ಚಾಲನೆ…!

*ವಾರದಲ್ಲಿ ಆರು ದಿನ ಶಾಲಾ ಮಕ್ಕಳಿಗೆ ಪೌಷ್ಠಿಕ ಆಹಾರ ನೀಡುವ ಚಾರಿತ್ರಿಕ ಪುಣ್ಯ ಕಾರ್ಯಕ್ಕೆ ಮುಂದಾದ ಅಜೀಂ ಪ್ರೇಮ್ ಜಿ ಫೌಂಡೇಷನ್ ಗೆ ಸಿಎಂ‌ ಅಪಾರ ಮೆಚ್ಚುಗೆ* *ಮಾನಸಿಕ ಆರೋಗ್ಯ ಮತ್ತು ಉತ್ತಮ‌ ಶಿಕ್ಷಣಕ್ಕೆ ಗುಣಮಟ್ಟದ ಆಹಾರ ಮುಖ್ಯ: ಸಿ.ಎಂ.ಸಿದ್ದರಾಮಯ್ಯ* *ಬಡವರ ಮಕ್ಕಳಿಗೂ ಉತ್ತಮ ಶಿಕ್ಷಣಕ್ಕಾಗಿ ಅವಕಾಶಗಳನ್ನು ಸೃಷ್ಟಿಸುವುದು ನಮ್ಮ ಆಶಯ* ಬೆಂಗಳೂರು ಜು 20: ಮಾನಸಿಕ ಆರೋಗ್ಯ ಮತ್ತು ಉತ್ತಮ‌ ಶಿಕ್ಷಣಕ್ಕೆ ಗುಣಮಟ್ಟದ ಆಹಾರ ಮುಖ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಅಜೀಂಪ್ರೇಮ್ ಜಿ ಫೌಂಡೇಷನ್ […]

Continue Reading
96c778cb 01cf 4187 a8ab b257a254a667

‌ಕರ್ನಾಟಕ : ಎಸ್.ಐ.ಟಿ. ತನಿಖೆಯಲ್ಲಿ ಸರ್ಕಾರಕ್ಕೆ ಸಂಪೂರ್ಣ ಭರವಸೆ…!..!

ಎಸ್.ಐ.ಟಿ. ತನಿಖೆಯಲ್ಲಿ ಸರ್ಕಾರಕ್ಕೆ ಸಂಪೂರ್ಣ ಭರವಸೆ- ಸಿಎಂ ಸಿದ್ದರಾಮಯ್ಯ ಬೆಂಗಳೂರು, ಜುಲೈ 19 : ವಾಲ್ಮಿಕಿ ನಿಗಮದಲ್ಲಿ ನಡೆದಿರುವ ಹಣಕಾಸಿನ ಅವ್ಯವಹಾರದ ಬಗ್ಗೆ ಈಗಾಗಲೇ ಎಸ್‌ಐಟಿ ತನಿಖೆ ನಡೆಸುತ್ತಿದ್ದು, ಎಸ್‌ಐಟಿ ತನಿಖೆಯಲ್ಲಿ ಸರ್ಕಾರಕ್ಕೆ ಸಂಪೂರ್ಣ ಭರವಸೆಯಿದೆ. ರಾಜ್ಯ ಸರ್ಕಾರಕ್ಕೆ ಹಾಗೂ ತನಗೆ ಮಸಿ ಬಳಿಯುವ ಪ್ರಯತ್ನವನ್ನು ವಿರೋಧಪಕ್ಷಗಳು ಮಾಡುತ್ತಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು. ಅವರು ಶುಕ್ರವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ವಾಲ್ಮಿಕಿ ಅಭಿವೃದ್ಧಿ ನಿಗಮದ ಅಕೌಂಟ್‌ ಸುಪರಿಡೆಂಟ್‌ ಚಂದ್ರಶೇಖರ್‌ ಆತ್ಮಹತ್ಯೆ ಮಾಡಿಕೊಂಡ ದಿನವೇ ಅವರ ಪತ್ನಿ […]

Continue Reading
fce87c7d 676f 45ca b74c fdb1fe3e5c44

ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ : ಉತ್ತರ ನೀಡಿದ ಮುಖ್ಯಮಂತ್ರಿಗಳು…!

ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ವರ್ಗಗಳ ಅಭಿವೃದ್ಧಿ ನಿಗಮ ನಿಯಮಿತದ ಹಗರಣ ಕುರಿತು ಸದನದಲ್ಲಿ ಲಿಖಿತ ರೂಪದಲ್ಲಿ ಉತ್ತರ ಮಂಡಿಸಿದ ಮುಖ್ಯಮಂತ್ರಿಗಳು ಬೆಂಗಳೂರು, ಜುಲೈ 19 (ಕರ್ನಾಟಕ ವಾರ್ತೆ) : ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ವರ್ಗಗಳ ಅಭಿವೃದ್ಧಿ ನಿಗಮ ನಿಯಮಿತದ ಹಗರಣ ಕುರಿತು ಸದನದಲ್ಲಿ ಲಿಖಿತ ರೂಪದಲ್ಲಿ ಉತ್ತರವನ್ನು ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಸದನದಲ್ಲಿ ಮಂಡಿಸಿದರು.ಇಂದು ವಿಧಾನಸಭೆಯ ಕಲಾಪದ ವೇಳೆ ನಿಯಮ 68ರ ಮೇರೆಗೆ ಸಾರ್ವಜನಿಕ ಮಹತ್ವದ ವಿಷಯದ ಮೇಲಿನ ಮುಂದುವರೆದ ಚರ್ಚೆ […]

Continue Reading