Karnataka : ಜವಳಿ ನೀತಿಯಲ್ಲಿ ಕೈಮಗ್ಗ ಉದ್ದಿಮೆಗೆ ಉತ್ತೇಜನ: ಸಚಿವ ಶಿವಾನಂದ ಪಾಟೀಲ….!
*ಜವಳಿ ನೀತಿಯಲ್ಲಿ ಕೈಮಗ್ಗ ಉದ್ದಿಮೆಗೆ ಉತ್ತೇಜನ: ಸಚಿವ ಶಿವಾನಂದ ಪಾಟೀಲ* ಬೆಂಗಳೂರು, ಜನವರಿ 02:- ಕೈಮಗ್ಗ ಉತ್ತೇಜನಕ್ಕೆ ಪೂರಕವಾದ ಅಂಶಗಳನ್ನು ನೂತನ ಜವಳಿ ನೀತಿಯಲ್ಲಿ ಅಳವಡಿಸಲಾಗುವುದು ಎಂದು ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಹೇಳಿದರು. ಮಹಾಲಕ್ಷ್ಮಿ ಪುರಂ ಲೇಔಟ್ನ ರಾಣಿ ಅಬ್ಬಕ್ಕ ಮೈದಾನದಲ್ಲಿ ಆಯೋಜಿಸಿರುವ 15 ದಿನಗಳ ರಾಷ್ಟ್ರೀಯ ಕೈಮಗ್ಗ ಮೇಳವನ್ನು ಶುಕ್ರವಾರ ಉದ್ಘಾಟಿಸಿ ಮಾತನಾಡಿದ ಸಚಿವರು, ಹೊಸತನ ಅಳವಡಿಸಿಕೊಂಡರೆ ಮಾತ್ರ ಕೈಮಗ್ಗ ಉದ್ಯಮಕ್ಕೆ ಭವಿಷ್ಯ ಇದೆ. […]
Continue Reading