IMG 20240426 WA0007

Karnataka : ರಾತ್ರೋರಾತ್ರಿ ಕದ್ದುಮುಚ್ಚಿ ಗಿಫ್ಟ್ ಕೂಪನ್, ಹಣ, ದೇವರ ಲಾಡು ಹಂಚುತ್ತಿದ್ದಾರೆ!

  *||ರಣಹೇಡಿ ಎಂದ ವ್ಯಕ್ತಿ ರಾತ್ರೋರಾತ್ರಿ ಕದ್ದುಮುಚ್ಚಿ ಗಿಫ್ಟ್ ಕೂಪನ್, ಹಣ, ದೇವರ ಲಾಡು ಹಂಚುತ್ತಿದ್ದಾರೆ!||* *||ಅಕ್ರಮ ತಡೆಯಲಾಗದ ಚುನಾವಣಾ ಆಯೋಗ ಬಾಗಿಲು ಹಾಕಿಕೊಳ್ಳೋದು ಒಳ್ಳೆಯದು||* *||ಇಂಥ ಚುನಾವಣೆಯನ್ನು ಪ್ರಜಾಪ್ರಭುತ್ವದ ಹಬ್ಬ ಎಂದು ಕತೆಯಬೇಕಾ?||* ರಾಮನಗರ: ತಮ್ಮನ್ನು ರಣಹೇಡಿ ಎಂದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿಕೆಯ ಬಗ್ಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು; ರಣಹೇಡಿ ನಾನಲ್ಲ, ನೇರವಾಗಿ ಚುನಾವಣೆ ಎದುರಿಸಲಾಗದೆ ರಾತ್ರೋರಾತ್ರಿ ಮತದಾರರಿಗೆ QR ಕೋಡ್ ಗಿಫ್ಟ್ ಕೂಪನ್, ಹಣ ಹಂಚಿಕೆ ಮಾಡುವವರು ರಣಹೇಡಿಗಳು […]

Continue Reading
IMG 20240423 WA0050 scaled

Karnataka : ಭಾರತದ ಯಾವ ಮೂಲೆಯಲ್ಲೂ ಮೋದಿ ಅಲೆ ಇಲ್ಲ….!

*ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿ ಇಡಿ ದೇಶದ ರೈತರ 76 ಸಾವಿರ ಕೋಟಿ ಸಾಲ ಮನ್ನಾ ಮಾಡಿದರು* *ಮೋದಿ ಪ್ರಧಾನಿಯಾಗಿ ಅತ್ಯಂತ ಶ್ರೀಮಂತರ 16 ಲಕ್ಷ ಕೋಟಿ ಸಾಲ ಮನ್ನಾ ಮಾಡಿದರು* *ಹಾಗಾದ್ರೆ ಮೋದಿಯವರು ಶ್ರೀಮಂತರ ಪರ, ಜನ ಸಾಮಾನ್ಯರ ವಿರೋಧಿ ತಾನೆ: ಸಿ.ಎಂ.ಸಿದ್ದರಾಮಯ್ಯ ಪ್ರಶ್ನೆ* ಭಾರತದ ಯಾವ ಮೂಲೆಯಲ್ಲೂ ಮೋದಿ ಅಲೆ ಇಲ್ಲ ಎನ್ನುವುದು ಸಾಬೀತಾಗಿದೆ* *ಪ್ರತೀ ಬಾರಿ ಭಾರತೀಯರನ್ನು ನಂಬಿಸಿ ಮೋಸ ಮಾಡೋದು ಮೋದಿಯವರಿಗೆ ರೂಢಿಯಾಗಿದೆ: ಸಿ.ಎಂ* ಚಿತ್ರದುರ್ಗ ಏ 23: ಮನಮೋಹನ್ ಸಿಂಗ್ […]

Continue Reading
9ee40382 f3e9 49cb 84b7 a0150eefdd5a

ಚಿತ್ರದುರ್ಗ ಲೋಕಸಭೆ : ಕೋಟೆನಾಡಲ್ಲಿ ʻ ಗಂಡಸರು ʼ  ಇಲ್ಲವೇ ….?

ಜನಾರ್ಧನ ಸ್ವಾಮಿ ಗೆ ಬಿ ಫಾರಂ ನಿರಾಕರಣೆ  ಕೋಟೆನಾಡಲ್ಲಿ ʻ ಗಂಡಸರು ʼ  ಇಲ್ಲವೇ ….? ಕರ್ನಾಟಕ ರಾಜ್ಯದ ಇತಿಹಾಸ ಪುಟಗಳಲ್ಲಿ ಚಿತ್ರದುರ್ಗ ಕ್ಕೆ ತನ್ನದೆ ಆದ ಸ್ಥಾನವಿದೆ. ಮದಕರಿನಾಯಕ ಆಳ್ವಿಕೆ ಮಾಡಿದ ಗಂಡೆದೆಯ ನಾಡು ವೀರ ವನಿತೆ  ಒನಕೆ ಓಬವ್ವನ ನೆಲೆ ಬೀಡು ಚಿತ್ರದುರ್ಗ ನಗರವು ಪುರಾಣದ ಪ್ರಕಾರ ಶ್ರೀಕೃಷ್ಣ ಜಾಂಬವತಿಯ ಪುತ್ರನಾದ ಚಿತ್ರಕೇತು ಆಳ್ವಿಕೆ ಮಾಡಿದ ಪ್ರದೇಶ. ಚಿತ್ರದುರ್ಗದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಲ್ಲುಬೆಟ್ಟಗಳಿಂದ ಹಾಗೂ ಹುಲ್ಲುಗಾವಲು ಗಳಿಂದ ಕೂಡಿದ ದುರ್ಗಮ ಪ್ರದೇಶವಾಗಿತ್ತು. ಅಂತಹ ದುರ್ಗಮ […]

Continue Reading
IMG 20240419 WA0020 scaled

ಚಿಕ್ಕಬಳ್ಳಾಪುರ : ಕೊರೊನಾ ಸಂದರ್ಭದಲ್ಲಿ ಭ್ರಷ್ಟಾಚಾರ ನಡೆಸಿದವರಿಗೆ ಮನುಕುಲ ಯಾವತ್ತೂ ಕ್ಷಮಿಸುವುದಿಲ್ಲ…!.

*ಶಿವಶಂಕರ ರೆಡ್ಡಿ ಮತ್ತು ಪುಟ್ಟಸ್ವಾಮಿ ಗೌಡರು ಒಟ್ಟಾಗಿ ರಕ್ಷಾ ರಾಮಯ್ಯರಿಗೆ 50 ಸಾವಿರ ಲೀಡ್ ಗೌರಬಿದನೂರಿನಲ್ಲಿ ಕೊಡಿಸುತ್ತಾರೆ: ಸಿ.ಎಂ.ಸಿದ್ದರಾಮಯ್ಯ* *ಕೊರೊನಾದಂಥಾ ಸಂದರ್ಭದಲ್ಲೂ ಭ್ರಷ್ಟಾಚಾರ ನಡೆಸಿದವರಿಗೆ ಮನುಕುಲ ಯಾವತ್ತೂ ಕ್ಷಮಿಸುವುದಿಲ್ಲ. ನೀವೂ ಕ್ಷಮಿಸಬೇಡಿ: ಸಿ.ಎಂ.ಸಿದ್ದರಾಮಯ್ಯ ಕರೆ* ಗೌರಿಬಿದನೂರು ಏ 18: ಕೊರೊನಾದಂಥಾ ಸಂದರ್ಭದಲ್ಲೂ ಭ್ರಷ್ಟಾಚಾರ ನಡೆಸಿದವರಿಗೆ ಮನುಕುಲ ಯಾವತ್ತೂ ಕ್ಷಮಿಸುವುದಿಲ್ಲ. ನೀವೂ ಕ್ಷಮಿಸಬೇಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು. ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಪರವಾಗಿ ರೋಡ್ ಶೋ ನಡೆಸಿ ಮತಯಾಚಿಸಿದರು. ಇಡೀ ಮನುಕುಲ ಜೀವಭಯದಲ್ಲಿ […]

Continue Reading
IMG 20240415 WA0008

Karnataka : ಮೈಸೂರು – ಮೋದಿ ಕಿ ಗ್ಯಾರಂಟಿಯೇ ಬಿಜೆಪಿ ಸಂಕಲ್ಪಪತ್ರ….!

ಮೋದಿ ಕಿ ಗ್ಯಾರಂಟಿಯೇ ಬಿಜೆಪಿ ಸಂಕಲ್ಪಪತ್ರ: ನರೇಂದ್ರ ಮೋದಿ ಬೆಂಗಳೂರು: ಮೋದಿ ಕಿ ಗ್ಯಾರಂಟಿಯೇ ಬಿಜೆಪಿ ಸಂಕಲ್ಪಪತ್ರ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಪ್ರಕಟಿಸಿದರು.ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಇಂದು ಮೈಸೂರಿನಲ್ಲಿ ‘ವಿಕಸಿತ ಭಾರತಕ್ಕೆ ವಿಜಯ ಸಂಕಲ್ಪ’ ಸಂಬಂಧಿತ ಬೃಹತ್ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು. ಈ ಮೂಲಕ ಪ್ರಧಾನಿ ಮೋದಿಯವರು ಮೈಸೂರಿನಲ್ಲಿ ಸಂಜೆ ಮಹಾರಾಜ ಕಾಲೇಜು ಮೈದಾನದಲ್ಲಿ ಏರ್ಪಡಿಸಿರುವ ಬಹಿರಂಗ ಸಮಾವೇಶದಲ್ಲಿ ಎನ್‍ಡಿಎ ಕೂಟದ ಚುನಾವಣಾ ಪ್ರಚಾರಕ್ಕೆ ಅಧಿಕೃತವಾಗಿ ಚಾಲನೆ ನೀಡಿದರು. 3 ಕೋಟಿ ಹೊಸ […]

Continue Reading
IMG 20240407 WA0018 scaled

Karnataka : ಮೈ ಟ್ಯಾಕ್ಸ್ ಮೈ ರೈಟ್ – ಕಲ್ಯಾಣ ಕರ್ನಾಟಕದ ಪರಿಸ್ಥಿತಿ ಏನಾದೀತು….?

ಕಲ್ಯಾಣ ಕರ್ನಾಟಕದ ಪರಿಸ್ಥಿತಿ ಏನಾದೀತು….? ನಿರ್ಮಲಾ ಸೀತಾರಾಮನ್ ಪ್ರಶ್ನೆ ಬೆಂಗಳೂರು: ‘ಮೈ ಟ್ಯಾಕ್ಸ್ ಮೈ ರೈಟ್’ ಎಂದು ಬೆಂಗಳೂರಿಗರು ಬೆಂಗಳೂರಿನ ಅಭಿವೃದ್ಧಿಗೆ ತೆರಿಗೆ ಹಣ ವಾಪಸ್ ಕೇಳಲಾರಂಭಿಸಿದರೆ ಕಲ್ಯಾಣ ಕರ್ನಾಟಕದ ಪರಿಸ್ಥಿತಿ ಏನಾದೀತು? ಎಂದು ಕೇಂದ್ರ ಹಣಕಾಸು ಸಚಿವರಾದ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರು ಪ್ರಶ್ನಿಸಿದರು. ಬಿಜೆಪಿ ರಾಜ್ಯ ಚುನಾವಣಾ ಮಾಧ್ಯಮ ಕೇಂದ್ರ ಹೋಟೆಲ್ “ಜಿ.ಎಂ. ರಿಜಾಯ್ಸ್”ನಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರ ನೀಡಿದರು. ನಾವು ದೇಶದ ಹಿತದಲ್ಲಿ ತೆರಿಗೆ ಕಟ್ಟುತ್ತೇವೆ […]

Continue Reading
IMG 20240402 WA0026

BJP : ಮತಪ್ರಮಾಣ ಹೆಚ್ಚಿಸಿ; 28ಕ್ಕೆ 28 ಕ್ಷೇತ್ರ ಗೆಲ್ಲಿಸಿ….!

ಕಾಂಗ್ರೆಸ್‍ಗೆ ಎಸ್‍ಡಿಪಿಐ ಬೆಂಬಲ; ರಾಜ್ಯದ ಜನತೆ ಸುರಕ್ಷಿತವಾಗಿ ಇರಲು ಸಾಧ್ಯವೇ…. ಮತಪ್ರಮಾಣ ಹೆಚ್ಚಿಸಿ; 28ಕ್ಕೆ 28 ಕ್ಷೇತ್ರ ಗೆಲ್ಲಿಸಿ: ಅಮಿತ್ ಶಾ ಬೆಂಗಳೂರು: ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಶೇ 60 ಮತದೊಂದಿಗೆ 28ಕ್ಕೆ 28 ಕ್ಷೇತ್ರಗಳಲ್ಲೂ ಬಿಜೆಪಿ-ಜೆಡಿಎಸ್ ಗೆಲ್ಲಿಸಿ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮನವಿ ಮಾಡಿದರು. ಬೆಂಗಳೂರಿನ ಅರಮನೆ ಮೈದಾನದಲ್ಲಿ ಇಂದು ಬಿಜೆಪಿ ಶಕ್ತಿ ಕೇಂದ್ರ ಪ್ರಮುಖರ ಸಮಾವೇಶವನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸಿ ಅವರು ಮಾತನಾಡಿದರು. ನರೇಂದ್ರ ಮೋದಿಯವರ […]

Continue Reading
WhatsApp Image 2024 03 29 at 4.12.50 PM scaled

Karnataka : ಮೋದಿ ಅವರು ದುರ್ಬಲ ಪ್ರಧಾನಮಂತ್ರಿಯಂತೆ, ಇವರು ಪ್ರಬಲ ಮುಖ್ಯಮಂತ್ರಿಯಂತೆ….!

ಬಿಜೆಪಿ- ಜೆಡಿಎಸ್ ಬೇರೆ ಅಲ್ಲ –ಬಿ.ಎಸ್.ಯಡಿಯೂರಪ್ಪ ಸಿದ್ದರಾಮಯ್ಯ ಗರ್ವಭಂಗ ಆಗಬೇಕು ಎಂದು ಗುಡುಗಿದ ಹೆಚ್.ಡಿ.ದೇವೇಗೌಡರು|| |ಮೋದಿ ಅವರು ದುರ್ಬಲ ಪ್ರಧಾನಮಂತ್ರಿಯಂತೆ, ಇವರು ಪ್ರಬಲ ಮುಖ್ಯಮಂತ್ರಿಯಂತೆ!! ಆ ಮಹಾನುಬಾವರಿಗೆ, ನಮೋ ನಮಃ ಎಂದು ಸಿದ್ದರಾಮಯ್ಯಗೆ ಕುಟುಕಿದ ಮಾಜಿ ಪ್ರಧಾನಿಗಳು|| ರಾಜ್ಯದಿಂದ ಎಐಸಿಸಿಗೆ ಹಣ ಸಂದಾಯವಾಗುತ್ತಿದೆ ಎಂದು ಆರೋಪ|| ಸಮನ್ವಯತೆಯಿಂದ ಕೆಲಸ ಮಾಡೋಣ- ದೇವೇಗೌಡ ಬೆಂಗಳೂರು: ಈ ಸರಕಾರ ಜನರ ವಿಶ್ವಾಸ ಕಳೆದುಕೊಂಡಿದೆ ಎಂದು ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಮತ್ತು ರಾಜ್ಯದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು […]

Continue Reading
IMG 20240325 WA0058 scaled

BJP : ಮರುಳಿ ಗೂಡಿಗೆ‌ ಸೇರಿದ ಗಾಲಿ ಜನಾರ್ದನ ರೆಡ್ಡಿ…!

ರಾಜ್ಯದಲ್ಲಿ ಬಿಜೆಪಿ- ಜೆಡಿಎಸ್ ಪಕ್ಷಕ್ಕೆ ಐತಿಹಾಸಿಕ ಗೆಲುವು ಖಚಿತ: ಬಿ.ವೈ.ವಿಜಯೇಂದ್ರ ವಿಶ್ವಾಸ ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ- ಜೆಡಿಎಸ್ ಪಕ್ಷಕ್ಕೆ ಐತಿಹಾಸಿಕ ಗೆಲುವು ಖಚಿತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ವಿಶ್ವಾಸ ವ್ಯಕ್ತಪಡಿಸಿದರು. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ರಡ್ಡಿ ಅವರು ಈ ಮೂಲಕ ತಮ್ಮ ಪಕ್ಷವನ್ನು ಬಿಜೆಪಿ ಜೊತೆ ವಿಲೀನ ಮಾಡಿದರು. ಶ್ರೀಮತಿ […]

Continue Reading
IMG 20240319 WA0004

JD ( S) : ಮೈತ್ರಿಯಲ್ಲಿ ಸಮಸ್ಯೆ ಇಲ್ಲ; ಎಲ್ಲಾ ಕ್ಷೇತ್ರ ಗೆಲ್ಲಲು ಒಟ್ಟಾಗಿ ಕೆಲಸ ಮಾಡುತ್ತೇವೆ….!

*ಮೈತ್ರಿಯಲ್ಲಿ ಸಮಸ್ಯೆ ಇಲ್ಲ; ಎಲ್ಲಾ ಕ್ಷೇತ್ರ ಗೆಲ್ಲಲು ಒಟ್ಟಾಗಿ ಕೆಲಸ ಮಾಡುತ್ತೇವೆ ಎಂದ ಹೆಚ್.ಡಿ.ಕುಮಾರಸ್ವಾಮಿ* *ಆಸ್ಪತ್ರೆಯಿಂದ ಬಂದ ಮೇಲೆ ಅಭ್ಯರ್ಥಿಗಳ ಹೆಸರು ಘೋಷಣೆ* *28 ಕ್ಷೇತ್ರಗಳಲ್ಲಿಯೂ ಜೆಡಿಎಸ್-ಬಿಜೆಪಿ ಕಾರ್ಯಕರ್ತರು ಒಟ್ಟಾಗಿ ಕೆಲಸ ಮಾಡುವಂತೆ ಕರೆ ನೀಡಿದ ಮಾಜಿ ಮುಖ್ಯಮಂತ್ರಿಗಳು* *** ಬೆಂಗಳೂರು: ಜೆಡಿಎಸ್‌ ಮತ್ತು ಬಿಜೆಪಿ ಮೈತ್ರಿಯಲ್ಲಿ ಯಾವುದೇ ಸಮಸ್ಯೆ ಇಲ್ಲ. ರಾಜ್ಯದ ಎಲ್ಲಾ 28 ಕ್ಷೇತ್ರಗಳಲ್ಲಿಯೂ ಎನ್‌ಡಿಎ ಮೈತ್ರಿಕೂಟ ಗೆಲ್ಲಬೇಕು. ಆ ನಿಟ್ಟಿನಲ್ಲಿ ನಾವು ಒಟ್ಟಾಗಿ ಕೆಲಸ ಮಾಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು […]

Continue Reading