IMG 20251210 WA0021

ಬೆಳಗಾವಿ : ಭದ್ರಾ ಮೇಲ್ದಂಡೆ ಯೋಜನೆ -ಸರ್ವಪಕ್ಷ ನಿಯೋಗದಿಂದ ಪ್ರಧಾನ ಮಂತ್ರಿ ಭೇಟಿ….!

*ಭದ್ರಾ ಮೇಲ್ದಂಡೆ ಯೋಜನೆ ರೂ.5,300 ಕೋಟಿ ಅನುದಾನ ಬಿಡುಗಡೆ ಕೋರಿ *ಸರ್ವ ಪಕ್ಷ ನಿಯೋಗದಿಂದ ಪ್ರಧಾನ ಮಂತ್ರಿ ಭೇಟಿ* *ಬೆಳಗಾವಿ ಸುವರ್ಣ ವಿಧಾನಸೌಧ ಡಿ. 09 (ಕರ್ನಾಟಕ ವಾರ್ತೆ) :* ಪ್ರಸಕ್ತ ಸಂಸತ್ತಿನ ಅಧಿವೇಶನದ ಮುಗಿಯುವುದರ ಒಳಗಾಗಿ, ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರ ಬಜೆಟ್ನಲ್ಲಿ ಘೋಷಿಸಿರುವ ರೂ.5,300 ಕೋಟಿ ಅನುದಾನ ಬಿಡುಗಡೆ ಮಾಡುವಂತೆ ಕೋರಿ ಸರ್ವಪಕ್ಷಗಳ ನಿಯೋಗದೊಂದಿಗೆ ಪ್ರಧಾನ ಮಂತ್ರಿಗಳನ್ನು ಭೇಟಿ ಮಾಡುವುದಾಗಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನ […]

Continue Reading
IMG 20251210 WA0015

ಬೆಳಗಾವಿ‌: ಆಗಸ್ಟ್-2025 ವರೆಗೆ ಗೃಹಲಕ್ಷ್ಮಿ ಹಣ ಜಮೆ….!

*ಆಗಸ್ಟ್-2025 ವರೆಗೆ ಗೃಹಲಕ್ಷ್ಮಿ ಹಣ ಜಮೆ* *ಯೋಜನೆಯಡಿ 1.24 ಕೋಟಿ ಮಹಿಳೆಯರಿಗೆ ರೂ.54,000 ಕೋಟಿ ಹಣ ಸಂದಾಯ-/ಸಚಿವೆ ಲಕ್ಷ್ಮೀ ಹೆಬ್ಬಾಳಕರ್* *ಬೆಳಗಾವಿ ಸುವರ್ಣ ವಿಧಾನಸೌಧ ಡಿ. 09 (ಕರ್ನಾಟಕ ವಾರ್ತೆ) :* ರಾಜ್ಯ ಸರ್ಕಾರದಿಂದ ಆಗಸ್ಟ್-2025 ವರೆಗಿನ ಗೃಹಲಕ್ಷ್ಮಿ ಕಂತುಗಳನ್ನು ಫಲಾನುಭವಿಗಳ ಖಾತೆ ಜಮೆ ಮಾಡಲಾಗಿದೆ. ಯೋಜನೆ ಆರಂಭವಾದಗಿನಿಂದ ಯೋಜನೆಯಡಿ 1.24 ಕೋಟಿ ಮಹಿಳೆಯರಿಗೆ ರೂ.54,000 ಕೋಟಿ ಗೃಹಲಕ್ಷ್ಮಿ ಹಣ ಸಂದಾಯವಾಗಿದೆ. ಒಟ್ಟು 23 ಕಂತುಗಳಲ್ಲಿ ನೊಂದಣಿಯಾದ ಪ್ರತಿ ಕುಟುಂಬದ ಯಜಮಾನಿಗೆ ತಲಾ ರೂ.46,000 ಲಭಿಸಿದೆ ಎಂದು […]

Continue Reading
IMG 20251209 WA0031 scaled

BJP : ಎರಡೂವರೆ ವರ್ಷಗಳಲ್ಲಿ 2500 ರೈತರ ಆತ್ಮಹತ್ಯೆಯೇ ಕಾಂಗ್ರೆಸ್ ಸರಕಾರದ ಸಾಧನೆ….!

ಉತ್ತರ ಕರ್ನಾಟಕದ ಸಮಸ್ಯೆ, ರೈತರ ಸಂಕಷ್ಟದ ಬಗ್ಗೆ ಸದನದಲ್ಲಿ ಚರ್ಚಿಸಿ ಎರಡೂವರೆ ವರ್ಷಗಳಲ್ಲಿ 2500 ರೈತರ ಆತ್ಮಹತ್ಯೆಯೇ ಕಾಂಗ್ರೆಸ್ ಸರಕಾರದ ಸಾಧನೆ – ಬಿ.ವೈ.ವಿಜಯೇಂದ್ರ ಬೆಳಗಾವಿ: ಎರಡೂವರೆ ವರ್ಷಗಳಲ್ಲಿ 2500 ರೈತರ ಆತ್ಮಹತ್ಯೆಯೇ ಈ ಕಾಂಗ್ರೆಸ್ ಸರಕಾರದ ಸಾಧನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಟೀಕಿಸಿದ್ದಾರೆ. ಭ್ರಷ್ಟ ಕಾಂಗ್ರೆಸ್ ಸರ್ಕಾರದ ರೈತವಿರೋಧಿ ನೀತಿಯನ್ನು ಖಂಡಿಸಿ ಬಿಜೆಪಿ ವತಿಯಿಂದ ಇಂದು “ಮಾಲಿನಿ ಸಿಟಿ ಮೈದಾನ”ದಲ್ಲಿ ನಡೆದ ಬೃಹತ್ ಪ್ರತಿಭಟನೆ ಸಂದರ್ಭದಲ್ಲಿ ಅವರು ಮಾತನಾಡಿದರು. ಸುವರ್ಣಸೌಧಕ್ಕೆ […]

Continue Reading
IMG 20251208 WA0046

Belagavi: ವಿಧಾನಸಭೆ – ಅಗಲಿದ ಗಣ್ಯರಿಗೆ ಮುಖ್ಯಮಂತ್ರಿಗಳಿಂದ ಸಂತಾಪ…..!

*ಅಗಲಿದ ಗಣ್ಯರಿಗೆ ಮುಖ್ಯಮಂತ್ರಿಗಳಿಂದ ಸಂತಾಪ* ಬೆಳಗಾವಿ, ಡಿಸೆಂಬರ್ 08: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಮಂಡಲದ ಅಧಿವೇಶನದಲ್ಲಿ ಇತ್ತೀಚೆಗೆ ಅಗಲಿದ ಗಣ್ಯರಿಗೆ ಸಂತಾಪ ಸೂಚಿಸಿದರು. ಮಾಜಿ ಸಚಿವರು, ಹಾಲಿ ಸಂಸದರಾಗಿದ್ದ ಉತ್ತರ ಕರ್ನಾಟಕ ಭಾಗದ ಹಿರಿಯ ನಾಯಕರಾದ ಹೆಚ್.ವೈ.ಮೇಟಿ ಅವರ ಕುರಿತು ಮಾತನಾಡಿ ದೀರ್ಘ ಕಾಲ ಸಾರ್ವಜನಿಕ ಬದುಕಿನಲ್ಲಿದ್ದ ಮೇಟಿಯವರು ಜನಪರವಾಗಿ, ಕ್ಷೇತ್ರದ ಅಭಿವೃದ್ಧಿಯ ಬಗ್ಗೆಯಷ್ಟೇ ಚಿಂತಿಸುತ್ತಿದ್ದ ಮುತ್ಸದ್ದಿ ನಾಯಕ. ನನ್ನ ಅನುಯಾಯಿಗಳಲ್ಲಿ ಮೇಟಿ ಅಗ್ರಗಣ್ಯರು. ವೃತ್ತಿಯಲ್ಲಿ ಕೃಷಿಕರಾಗಿದ್ದ ಮೇಟಿಯವರು ಬಿಲ್‌ಕೆರೂರು ಮಂಡಳ ಪಂಚಾಯಿತಿ ಅಧ್ಯಕ್ಷರಾಗುವ ಮೂಲಕ ರಾಜಕೀಯ […]

Continue Reading
IMG 20251208 WA0009

Belagavi :ಅಧಿವೇಶನದ ಪ್ರತಿ ಬುಧವಾರ, ಗುರುವಾರ ಇಡೀ ದಿನದ ಕಲಾಪವು ಉತ್ತರ ಕರ್ನಾಟಕ, ಕಲ್ಯಾಣ ಕರ್ನಾಟಕ ಭಾಗದ ಜ್ವಲಂತ ಸಮಸ್ಯೆಗಳ ವಿಶೇಷ ಚರ್ಚೆ..!

*ಅಧಿವೇಶನದ ಪ್ರತಿ ಬುಧವಾರ, ಗುರುವಾರ ಇಡೀ ದಿನದ ಕಲಾಪವು ಉತ್ತರ ಕರ್ನಾಟಕ, ಕಲ್ಯಾಣ ಕರ್ನಾಟಕ ಭಾಗದ ಜ್ವಲಂತ ಸಮಸ್ಯೆಗಳ ವಿಶೇಷ ಚರ್ಚೆಗೆ ಮೀಸಲು: ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ* — ಬೆಳಗಾವಿ ಸುವರ್ಣಸೌಧ ಡಿ.08 (ಕ.ವಾ.): 157ನೇ ಅಧಿವೇಶನದಲ್ಲಿ ಪ್ರತಿ ಬುಧವಾರ ಮತ್ತು ಗುರುವಾರ ಪೂರ್ತಿ ದಿನದ ಕಲಾಪವನ್ನು ಉತ್ತರ ಕರ್ನಾಟಕ, ಕಲ್ಯಾಣ ಕರ್ನಾಟಕ ಭಾಗದ ಜ್ವಲಂತ ಸಮಸ್ಯೆಗಳ ಚರ್ಚೆಗೆ ಮೀಸಲಿಡಲಾಗುವುದು ಎಂದು ಕರ್ನಾಟಕ ವಿಧಾನ ಪರಿಷತ್ ಸಭಾಪತಿಗಳಾದ ಬಸವರಾಜ ಹೊರಟ್ಟಿ ಅವರು ಹೇಳಿದರು. ಸುವರ್ಣಸೌಧದ ಎರಡನೇ […]

Continue Reading
IMG 20251208 WA0002

Karnataka: ರಾಜ್ಯವನ್ನು ಡ್ರಗ್ಸ್ ಮಕ್ತಗೊಳಿಸುವವರೆಗೆ ವಿರಮಿಸುವುದಿಲ್…..!

*ರಾಜ್ಯವನ್ನು ಡ್ರಗ್ಸ್ ಮಕ್ತಗೊಳಿಸುವವರೆಗೆ ವಿರಮಿಸುವುದಿಲ್ಲ: ಸಚಿವ ಡಾ.ಜಿ.ಪರಮೇಶ್ವರ್* ⦁ *ಡ್ರಗ್ಸ್‌ ಮುಕ್ತ ಕರ್ನಾಟಕ್ಕಾಗಿ ವಿಂಟೇಜ್‌ ಕಾರ್‌ ರ‍್ಯಾಲಿ ಉದ್ಘಾಟನೆ* ⦁ *2 ವರ್ಷಗಳಲ್ಲಿ 300 ಕೋಟಿ ರೂ. ಮೌಲ್ಯದ ಮಾದಕ ವಸ್ತು ವಶ* *ಬೆಂಗಳೂರು, ಡಿ. 7*: ರಾಜ್ಯವನ್ನು ಮಾದಕ ವ್ಯಸನ ಮುಕ್ತಗೊಳಿಸುವ ನಿಟ್ಟಿನಲ್ಲಿ ಮಾದಕ ವಸ್ತುಗಳ ಮಾರಾಟಗಾರರು, ಬಳಕೆದಾರರ ವಿರುದ್ಧ ಸರ್ಕಾರ ಮತ್ತು ಪೊಲೀಸರು ಸಮರ ಸಾರಿದ್ದು, ಗುರಿ ಸಾಧಿಸುವವರೆಗೆ ವಿರಮಿಸುವುದಿಲ್ಲ ಎಂದು ಗೃಹ ಸಿವ ಡಾ.ಜಿ.ಪರಮೇಶ್ವರ ಹೇಳಿದ್ದಾರೆ. ಬೆಂಗಳೂರು ಸಿಟಿ ಪೊಲೀಸ್‌ ಹಾಗೂ ಫೆಡರೇಷನ್‌ […]

Continue Reading
IMG 20251204 WA0022

Karnataka : ಮಹಿಳೆಯರು ವೈಚಾರಿಕತೆ ಮತ್ತು ವೈಜ್ಞಾನಿಕತೆಯನ್ನು ಬೆಳೆಸಿಕೊಳ್ಳಬೇಕು….!

ಮಹಿಳೆಯರು ವೈಚಾರಿಕತೆ ಮತ್ತು ವೈಜ್ಞಾನಿಕತೆಯನ್ನು ಬೆಳೆಸಿಕೊಳ್ಳಬೇಕು ಸೆಪ್ಟೆಂಬರ್ 13 ರಂದು ಮಹಿಳಾ ನೌಕರರ ದಿನಾಚರಣೆ ಘೋಷಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಬೆಂಗಳೂರು, ಡಿಸೆಂಬರ್ 4 (ಕರ್ನಾಟಕ ವಾರ್ತೆ): ಸರ್ಕಾರದ ಆಡಳಿತ ಯಂತ್ರದಲ್ಲಿ ಗಣನೀಯ ಕೊಡುಗೆ ನೀಡುತ್ತಿರುವ ಮಹಿಳಾ ನೌಕರರನ್ನು ಅಭಿನಂದಿಸಿ, ಸೆಪ್ಟೆಂಬರ್ 13 ರಂದು ಮಹಿಳಾ ನೌಕರರ ದಿನಾಚರಣೆಯಾಗಿ ಘೋಷಣೆ ಮಾಡುವ ಭರವಸೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದರು. ಅವರು ಇಂದು  ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘ ಬೆಂಗಳೂರು ವತಿಯಿಂದ ಮಹಿಳಾ ಸಮ್ಮೇಳನ ಕಾರ್ಯಕ್ರಮದಲ್ಲಿ […]

Continue Reading
IMG 20251203 WA0022

JD( S) :ಬ್ರೇಕ್‌ಫಾಸ್ಟ್, ಡಿನ್ನರ್ ಮೀಟಿಂಗ್ ನಿಂದ ಜನರಿಗೆ ಯಾವ ಸಂದೇಶ ಕೊಡ್ತೀರಾ.?

* ಬೆಳಗ್ಗೆ ಇಡ್ಲಿ, ಮಧ್ಯಾಹ್ನ ನಾಟಿ ಕೋಳಿ, ಡಿನ್ನರ್ ಮೀಟಿಂಗ್ ಗೆ ಬೆಳ್ಳುಳ್ಳಿ ಕಬಾಬ್  *ಬ್ರೇಕ್‌ಫಾಸ್ಟ್, ಡಿನ್ನರ್ ಮೀಟಿಂಗ್ ನಿಂದ ಜನರಿಗೆ ಯಾವ ಸಂದೇಶ ಕೊಡ್ತೀರಾ.? * ಕಾಂಗ್ರೆಸ್ ಬ್ರೇಕ್‌ ಫಾಸ್ಟ್ ಮೀಟಿಂಗ್ ಗೆ ನಿಖಿಲ್ ಕುಮಾರಸ್ವಾಮಿ ಕಿಡಿ  * ಅರೋಗ್ಯ ಇಲಾಖೆ ರಾಜ್ಯದಲ್ಲಿ ಸಂಪೂರ್ಣ ಕುಸಿದಿದೆ * ಬೆಂಗಳೂರಿನಲ್ಲಿ ರಸ್ತೆ ಯಾವುದು? ಪುಟ್‌ಪಾಥ್ ಯಾವುದು ಅಂತ ಗೊತ್ತಿಲ್ಲ  ಬೆಂಗಳೂರು:ಕಾಂಗ್ರೆಸ್‌ ಸರ್ಕಾರದಲ್ಲಿ ಬಡವರಿಗೆ ಆರೋಗ್ಯ ಸೇವೆಗಳು ಸಿಗುತ್ತಿಲ್ಲ, ರಾಜ್ಯಾದ್ಯಂತ 7 ಸಾವಿರಕ್ಕೂ ಹೆಚ್ಚು ಸರ್ಕಾರಿ ಶಾಲೆಗಳು ಮುಚ್ಚಿದ್ದು […]

Continue Reading
IMG 20251202 WA0002 scaled

Karnataka : ನಾನು ಹಾಗೂ ಉಪಮುಖ್ಯಮಂತ್ರಿಗಳು ಸಹೋದರರು…

*ನಾನು ಹಾಗೂ ಉಪಮುಖ್ಯಮಂತ್ರಿಗಳು ಸಹೋದರರು* *ಬೆಳಗಾವಿ ಅಧಿವೇಶದಲ್ಲಿ ಸರ್ಕಾರ ಸಮರ್ಥವಾಗಿ ವಿಪಕ್ಷಗಳನ್ನು ಎದುರಿಸಲಿದೆ* *ಸಿಎಂ ಸಿದ್ದರಾಮಯ್ಯ* ಬೆಂಗಳೂರು,ಡಿಸೆಂಬರ್ 2 :ಬೆಳಗಾವಿ ಅಧಿವೇಶದಲ್ಲಿ ಸರ್ಕಾರ ಸಮರ್ಥವಾಗಿ ವಿಪಕ್ಷಗಳನ್ನು ಎದುರಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. *ರಾಜ್ಯದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಅಧಿವೇಶನ* ಇಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಆಹ್ವಾನದ ಮೇರೆಗೆ ಬೆಳಗಿನ ಉಪಹಾರಕ್ಕಾಗಿ ಅವರ ನಿವಾಸಕ್ಕೆ ಭೇಟಿ ನೀಡಿದೆ. ಕಾಂಗ್ರೆಸ್ ಪಕ್ಷದ ವಿಚಾರಗಳನ್ನು ಈ ಭೇಟಿಯಲ್ಲಿ ಚರ್ಚಿಸಲಾಗಿದೆ. ಡಿಸೆಂಬರ್ 8 ರಂದು […]

Continue Reading
IMG 20251201 WA0023 scaled

BJP : ಬೆಳಗಾವಿ ಅಧಿವೇಶನದಲ್ಲಿ ರಾಜ್ಯ ಸರಕಾರದ ಚಳಿಬಿಡಿಸುವ ಕಾರ್ಯ….!

ಬೆಳಗಾವಿ ಅಧಿವೇಶನದಲ್ಲಿ ರಾಜ್ಯ ಸರಕಾರದ ಚಳಿಬಿಡಿಸುವ ಕಾರ್ಯ: ಬಿ.ವೈ.ವಿಜಯೇಂದ್ರ ಬೆಂಗಳೂರು: ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ರಾಜ್ಯ ಸರಕಾರದ ಚಳಿ ಬಿಡಿಸುವ ಕುರಿತು ಈಗಾಗಲೇ ಚರ್ಚಿಸಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ. ಮಾಧ್ಯಮಗಳ ಜೊತೆ ಇಂದು ಮಾತನಾಡಿದ ಅವರು, ಪ್ರಶ್ನೆಗೆ ಉತ್ತರ ನೀಡಿದರು. ವಿಪಕ್ಷವಾಗಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಸದನದ ಒಳಗಡೆ ಒಟ್ಟಾಗಿ ಸರಕಾರದ ಕಿವಿ ಹಿಂಡಲು ಈಗಾಗಲೇ ಕಾರ್ಯತಂತ್ರ ರೂಪಿಸಿದ್ದೇವೆ ಎಂದು ತಿಳಿಸಿದರು.ಸದನದ ಹೊರಗಡೆಯೂ ಪ್ರತಿಭಟನೆ ನಡೆಯಲಿದೆ ಎಂದು ವಿವರಿಸಿದರು. […]

Continue Reading