Screenshot 20251126 1851432

Congress :ಸಿಎಂ ಹುದ್ದೆಗಿಂತ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವುದು ಮುಖ್ಯ….!

*2028 ರಲ್ಲಿ ಮರಳಿ ಪಕ್ಷ ಅಧಿಕಾರಕ್ಕೆ ತರುವ ಕಾರ್ಯತಂತ್ರದ ಬಗ್ಗೆ ಸತೀಶ್ ಜಾರಕಿಹೊಳಿ ಅವರ ಜತೆ ಚರ್ಚೆ: ಡಿಸಿಎಂ ಡಿ.ಕೆ. ಶಿವಕುಮಾರ್* *ಸಿಎಂ ಹುದ್ದೆಗಿಂತ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವುದು ಮುಖ್ಯ* *ನನ್ನ ಸಂಖ್ಯೆ 140, ಪಕ್ಷ ನನ್ನ ಹಿತ ಕಾಯಲಿದೆ* *ಒಕ್ಕಲಿಗನಾಗಿ ಹುಟ್ಟಿದ್ದೇನೆ; ಅಶೋಕ್ ಅವರಿಗೆ ಬ್ಯಾಡ್ಜ್ ಕಳಿಸುತ್ತೇನೆ, ಹಾಕಿಕೊಳ್ಳಲಿ *ಬೆಂಗಳೂರು, ನ. 26:*”ಸಚಿವ ಸತೀಶ್ ಜಾರಕಿಹೊಳಿ ಅವರು ಪಕ್ಷದ ಹಿರಿಯ ನಾಯಕರು. ಕಾಂಗ್ರೆಸ್ ಪಕ್ಷವನ್ನು 2028 ಹಾಗೂ 2029 ರ ಚುನಾವಣೆಯಲ್ಲಿ ಅಧಿಕಾರಕ್ಕೆ ತರುವ […]

Continue Reading
IMG 20251126 WA0013 scaled

BJP : ಸಂಕಷ್ಟದಲ್ಲಿರುವ ರೈತರಿಗೆ ಸ್ಪಂದಿಸದೇ ಇರುವುದು ಅಕ್ಷಮ್ಯ ಅಪರಾಧ….!

ಸಂಕಷ್ಟದಲ್ಲಿರುವ ರೈತರಿಗೆ ಸ್ಪಂದಿಸದೇ ಇರುವುದು ಅಕ್ಷಮ್ಯ ಅಪರಾಧ.  ತಾತ್ಕಾಲಿಕ ಸಿಎಂ ಬೇಡ; ರೈತರ ಸಮಸ್ಯೆಗೆ ಸ್ಪಂದಿಸುವ ಮುಖ್ಯಮಂತ್ರಿ ಬೇಕು ಕಾಟಾಚಾರಕ್ಕೆ ಬೆಳಗಾವಿಯಲ್ಲಿ ಅಧಿವೇಶನ ಮಾಡಬೇಡಿ ದಾವಣಗೆರೆ: ರೈತ ವಿರೋಧಿ ಕಾಂಗ್ರೆಸ್ ಸರಕಾರದ ವಿರುದ್ಧ ಇವತ್ತು ಹೋರಾಟಕ್ಕೆ ಚಾಲನೆ ನೀಡಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ. ಸಂಕಷ್ಟದಲ್ಲಿರುವ ರೈತರಿಗೆ ಸ್ಪಂದಿಸದೇ ಇರುವುದು ಅಕ್ಷಮ್ಯ ಅಪರಾಧ ಎಂದು ಅವರು ಆಕ್ಷೇಪಿಸಿದ್ದಾರೆ. ಇಂದು ಇಲ್ಲಿ ಪ್ರತಿಭಟನೆಯ ಸಂದರ್ಭದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರೈತ ಮೋರ್ಚಾ […]

Continue Reading
IMG 20251122 WA0010

JD ( S) : NDA ಮೈತ್ರಿ ಕಡಿದು ಕೊಳ್ಳುವುದಿಲ್ಲ…!

  *ಯಾವುದೇ ಕಾರಣಕ್ಕೂ ನಾವು ಎನ್ಡಿಎ ಮೈತ್ರಿ ಕಡಿದುಕೊಳ್ಳುವುದಿಲ್ಲ ಎಂದ ಹೆಚ್.ಡಿ. ದೇವೇಗೌಡರು* *ಮೋದಿ ಅವರ ನೇತೃತ್ವದಲ್ಲಿ ವಿಶ್ವಾಸ ಇಟ್ಟಿದ್ದೇವೆ* *ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ; ಈ ವ್ಯಕ್ತಿಯನ್ನು ಹಣಕಾಸು ಮಂತ್ರಿ ಮಾಡಿದ್ದು ನಾನು ಎಂದು ಗುಡುಗು* *ಈ ವ್ಯಕ್ತಿ ಏನ್ ಆಕ್ಸ್ಫರ್ಡ್ ಪದವೀಧರನಾ? ಸುಪ್ರೀಂ ಕೋರ್ಟ್ ಲಾಯರಾ? ಹೈಕೋರ್ಟ್ ಲಾಯರಾ?* *ಬೆಂಗಳೂರು:: ಯಾವುದೇ ಕಾರಣಕ್ಕೂ ನಾವು ಎನ್ಡಿಎ ಮೈತ್ರಿ ಕಡಿದುಕೊಳ್ಳುವುದಿಲ್ಲ. ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಅವರ ನಾಯಕತ್ವದಲ್ಲಿ ವಿಶ್ವಾಸ ಇರಿಸಿದ್ದೇವೆ ಎಂದು […]

Continue Reading
IMG 20251120 WA0012

Karnataka : ನಾನು ಜೆಡಿಎಸ್ ನಲ್ಲೇ ಇದ್ದಿದ್ದರೆ ಮುಖ್ಯಮಂತ್ರಿ ಆಗುತ್ತಿರಲಿಲ್ಲ……!

*ಗ್ರಾಮೀಣ ಭಾರತದ ಆರ್ಥಿಕ ಅಭಿವೃದ್ಧಿಗೆ ಪ್ರತೀ ಗ್ರಾಮದಲ್ಲಿ ಒಂದು ಶಾಲೆ, ಒಂದು ಗ್ರಾಮ ಪಂಚಾಯ್ತಿ, ಒಂದು ಸಹಕಾರ ಸಂಘ ಅತ್ಯಗತ್ಯ ಎನ್ನುವುದು ನೆಹರೂ ಅವರ ದೃಷ್ಟಿಯಾಗಿತ್ತು: ಸಿಎಂ* *ನಾನು ಜೆಡಿಎಸ್ ನಲ್ಲೇ ಇದ್ದಿದ್ದರೆ ಮುಖ್ಯಮಂತ್ರಿ ಆಗುತ್ತಿರಲಿಲ್ಲ: ಸಿ.ಎಂ.ಸಿದ್ದರಾಮಯ್ಯ* *ಸಹಕಾರ ಸಂಘದ ನೇಮಕಾತಿಗಳಲ್ಲಿ ಸಹಕಾರ ಪದವಿ ಪಡೆದವರಿಗೆ ಆದ್ಯತೆ: ಸಿ.ಎಂ ಘೋಷಣೆ* ಚಾಮರಾಜನಗರ ನ 20: ಗ್ರಾಮೀಣ ಭಾರತದ ಆರ್ಥಿಕ ಅಭಿವೃದ್ಧಿಗೆ ಪ್ರತೀ ಗ್ರಾಮದಲ್ಲಿ ಒಂದು ಶಾಲೆ, ಒಂದು ಗ್ರಾಮ ಪಂಚಾಯ್ತಿ, ಒಂದು ಸಹಕಾರ ಸಂಘ ಅತ್ಯಗತ್ಯ ಎನ್ನುವುದು […]

Continue Reading
images

Karnataka : ಬರಿಮಲೆ ಯಾತ್ರಿಕರೇ ಎಚ್ಚರ….!

ಬರಿಮಲೆ ಯಾತ್ರಿಕರೇ ಎಚ್ಚರವಹಿಸಿ ಮಿದುಳು ತಿನ್ನುವ ಅಮೀಬಾ (ನೇಗ್ಲೇ ರಿಯಾ ಫೌಲೇರಿ) ಕುರಿತು ಆರೋಗ್ಯ ಸಚಿವಾಲಯದಿಂದ ಸುರಕ್ಷತಾ ಸಲಹಾ ಮಾರ್ಗಸೂಚಿ ಬೆಂಗಳೂರು, ನವೆಂಬರ್ 19 (ಕರ್ನಾಟಕ ವಾರ್ತೆ): ಕೇರಳ ರಾಜ್ಯದಲ್ಲಿ ನೇಗ್ಲೇರಿಯಾ ಫೌಲೇರಿ (Naegleria fowleri) ಇಂದ ಉಂಟಾಗುವ ಅಮೀಬಿಕ್ ಮೆನಿಂಗೊಎನ್ಸೆಫಲೈಟಿಸ್(Amoebic meningoencephalitis)  ಪ್ರಕರಣಗಳು ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಿಂದ ಶಬರಿಮಲೆ ಹೊರಡುವ ಯಾತ್ರಿಕರು ತಮ್ಮ ಆರೋಗ್ಯದ ಬಗ್ಗೆ, ಜಾಗರೂಕರಾಗಿರಲು ಮತ್ತು ಸೋಂಕು ತಡೆಯಲು ಅಗತ್ಯ ಮುನ್ನೆಚ್ಚರಿಕೆ ಮತ್ತು ಸುರಕ್ಷಿತಾ ಕ್ರಮಗಳನ್ನು ಪಾಲಿಸುವ ಕುರಿತು ಆರೋಗ್ಯ ಮತ್ತು […]

Continue Reading
KBC 1140x641 1

ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ: ಸುಳ್ಳು ಮಾಹಿತಿಯನ್ನು ಸೃಜಿಸಿ, ಹಂಚಿಕೊಳ್ಳುವವರ ವಿರುದ್ಧ ಕಠಿಣ ಕ್ರಮ…!

*ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ* *ಸಮೀಕ್ಷಾ ದತ್ತಾಂಶಗಳ ಬಗ್ಗೆ ಸುಳ್ಳು ಮಾಹಿತಿಯನ್ನು ಸೃಜಿಸಿ, ಹಂಚಿಕೊಳ್ಳುವವರ ವಿರುದ್ಧ ಕಠಿಣ ಕ್ರಮ* *ಸುಳ್ಳು ಮಾಹಿತಿ ಪ್ರಕಟಿಸಿದವರ ವಿರುದ್ದ ಕ್ರಿಮಿನಲ್ ಮೊಕದ್ದಮೆ ದಾಖಲು* ಬೆಂಗಳೂರು, ನವೆಂಬರ್ 18, (ಕರ್ನಾಟಕ ವಾರ್ತೆ):ಮಾ ನ್ಯ ಉಚ್ಚ ನ್ಯಾಯಾಲಯದಲ್ಲಿ ದಾಖಲಾಗಿರುವ ಪ್ರಕರಣ ಸಂಖ್ಯೆ 28665/2025, 28668/2025 ಮತ್ತು 28675/2025ಕ್ಕೆ ಸಂಬಂಧಿಸಿದಂತೆ ಮಾನ್ಯ ಉಚ್ಚ ನ್ಯಾಯಾಲಯದ 2025ನೇ ಸೆಪ್ಟೆಂಬರ್ 25 ಆದೇಶದಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಸಂಗ್ರಹಿಸಿದ ಮಾಹಿತಿ […]

Continue Reading
IMG 20251118 WA0012

Karnataka ; ಸುಸ್ಥಿರ ಅಭಿವೃದ್ಧಿ ನಮ್ಮ ಧ್ಯೇಯ….!

ಕರ್ನಾಟಕವು ಜಾಗತಿಕ ತಂತ್ರಜ್ಞಾನ ಕ್ರಾಂತಿಯನ್ನು ಮುನ್ನಡೆಸುತ್ತಿದೆಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆಯ ತಾಣ ಕರ್ನಾಟಕ ರಾಜ್ಯದಲ್ಲಿ ತಂತ್ರಜ್ಞಾನದ ವಿಫುಲ ಬಂಡವಾಳ ಅವಕಾಶಗಳನ್ನು ಬಳಸಿಕೊಳ್ಳಿ- ಹೂಡಿಕೆದಾರರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಬೆಂಗಳೂರು, ನವೆಂಬರ್ 18, (ಕರ್ನಾಟಕ ವಾರ್ತೆ): ಸರ್ಕಾರದ ಸ್ಪಷ್ಟ ನೀತಿಗಳು, ಸುಗಮ ಅನುಮತಿಗಳು,  ಕೌಶಲ್ಯ, ಮೂಲಸೌಕರ್ಯ ಹಾಗೂ ಪೂರಕ ವಾತಾವರಣಗಳು, ಕರ್ನಾಟಕವನ್ನು ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆ ತಾಣವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿದ್ಯುನ್ಮಾನ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆ, ಸಾಫ್ಟ್ […]

Continue Reading
IMG 20251116 WA0008

Karnataka : ಆಧುನಿಕ ತಂತ್ರಜ್ಞಾನದಿಂದ ಕೃಷಿ ಕ್ಷೇತ್ರವು ಸಮೃದ್ಧವಾಗಿದೆ…!

4 ದಿನಗಳ ಕೃಷಿ ಮೇಳ ಕ್ಜೆ ತೆರೆ – 54 ಲಕ್ಷ ಜನ ಭಾಗಿ *ಕೃಷಿ ಮೇಳ ಸಮಾರೋಪ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭ* *ಆಧುನಿಕ ತಂತ್ರಜ್ಞಾನದಿಂದ ಕೃಷಿ ಕ್ಷೇತ್ರವು ಸಮೃದ್ಧವಾಗಿದೆ – ಸಚಿವ ಎನ್ ಚೆಲುವರಾಯಸ್ವಾಮಿ* ಬೆಂಗಳೂರು, ನವೆಂಬರ್ 16(ಕರ್ನಾಟಕ ವಾರ್ತೆ):ಸರ್ಕಾರದ ವಿವಿಧ ಕಾರ್ಯಕ್ರಮಗಳು, ಯೋಜನೆಗಳು, ಕೃಷಿ ವಿಶ್ವವಿದ್ಯಾನಿಲಯದ ಸಂಶೋಧನೆ, ಹೊಸ ತಳಿಗಳು, ಆಧುನಿಕ ತಾಂತ್ರಿಕತೆಯಿಂದ ಕೃಷಿ ಕ್ಷೇತ್ರವು ಸಮೃದ್ಧಿಯಿಂದ ಕೂಡಿದೆ. ಇದರಿಂದ ಸಾರ್ವಜನಿಕರು ಸಹ ಕೃಷಿಯಲ್ಲಿ ಆಸಕ್ತಿ ಹೊಂದಿದ್ದಾರೆ ಎಂದು ಕೃಷಿ ಸಚಿವ ಎನ್ […]

Continue Reading
IMG 20251115 WA0006

New Delhi : ಕರ್ನಾಟಕದಲ್ಲಿ ಬಿಹಾರದ ಫಲಿತಾಂಶ ಮರುಕಳಿಸಲಿದೆ:….!

  *ಕಾಂಗ್ರೆಸ್ಸಿನ ವೋಟ್‌ ಚೋರಿ ಸುಳ್ಳು ಸಂಕಥನಕ್ಕೆ ಕಪಾಳಮೋಕ್ಷ ಎಂದ ಹೆಚ್.ಡಿ. ಕುಮಾರಸ್ವಾಮಿ* *ಬಿಹಾರ ಫಲಿತಾಂಶ ಐತಿಹಾಸಿಕ; ಮೋದಿ ಅವರ ವಿಕಸಿತ ಭಾರತ ಸಂಕಲ್ಪಕ್ಕೆ ಸಂದ ಜಯ ಎಂದ ಕೇಂದ್ರ ಸಚಿವರು* *ಸ್ವಾತಂತ್ರ್ಯೋತ್ತರ ಭಾರತದಲ್ಲಿ ಹಿಂದೆಂದೂ ಕಂಡಿರದ ದಾಖಲೆ ವಿಜಯವಿದು* *ಕರ್ನಾಟಕದಲ್ಲಿ ಬಿಹಾರ ಫಲಿತಾಂಶ ಮರುಕಳಿಸಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ ಹೆಚ್ಡಿಕೆ* *ನವದೆಹಲಿ:* ವೋಟ್‌ ಚೋರಿ ಎನ್ನುವ ಸುಳ್ಳು ಸಂಕಥನ ಸೃಷ್ಟಿಸಿದ್ದ ಕಾಂಗ್ರೆಸ್‌ ಪಕ್ಷಕ್ಕೆ ಬಿಹಾರ ಮತದಾರರು ತಕ್ಕಪಾಠ ಕಲಿಸಿದ್ದಾರೆ ಎಂದು ಕೆಂದ್ರದ ಬೃಹತ್‌ ಕೈಗಾರಿಕೆ ಮತ್ತು […]

Continue Reading