Karnataka : ವಿಧಾನ ಪರಿಷತ್ : ಹಳೆಯ ಪಿಂಚಣಿ ಯೋಜನೆ ಓಪಿಎಸ್ ಜಾರಿಗೆ ಭಾಗಶ….!
ಹಳೆಯ ಪಿಂಚಣಿ ಯೋಜನೆ ಓಪಿಎಸ್ ಜಾರಿಗೆ ಭಾಗಶಃ ಪ್ರಯತ್ನ: ಕೃಷ್ಣ ಭೈರೇಗೌಡ ಬೆಂಗಳೂರು / ಬೆಳಗಾವಿ ಸುವರ್ಣಸೌಧ, ಡಿ.07(ಕರ್ನಾಟಕ ವಾರ್ತೆ):ಹಳೆಯ ಪಿಂಚಣಿ ಯೋಜನೆ (ಓಪಿಎಸ್) ಜಾರಿಗೆ ಸರ್ಕಾರ ಬದ್ಧವಾಗಿದೆ. ಮುಖ್ಯಮಂತ್ರಿಗಳು ಡಿಸೆಂಬರ್ 6ರಂದು ಸೂಚನೆ ನೀಡಿದ್ದು, ಈ ಸಂಬಂಧ ರಚಿಸಲಾಗಿರುವ ಸಮಿತಿಯನ್ನು 10 ದಿನಗಳೊಳಗೆ ಪುನರ್ ರಚಿಸಿ ಆದೇಶಿಸಲಾಗುವುದು ಎಂದು ಕಂದಾಯ ಸಚಿವರಾದ ಕೃಷ್ಣ ಭೈರೇಗೌಡ ಅವರು ಹೇಳಿದರು. ವಿಧಾನ ಪರಿಷತ್ನಲ್ಲಿ ಸದಸ್ಯರಾದ ಎಸ್.ವಿ.ಸಂಕನೂರ ಅವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಬೇರೆ ಬೇರೆ ರಾಜ್ಯಗಳಿಗೆ ಭೇಟಿ ನೀಡಿ […]
Continue Reading