IMG 20260116 WA0003 scaled

Karnataka : ತಿಂಗಳಿಂದ ಸ್ವಾತಂತ್ರ್ಯ ಹೋರಾಟಗಾರರ ಗೌರವಧನ ಕೊಡದೇ ಸತಾಯಿಸಿದ್ದಾರೆ….!

6 ತಿಂಗಳಿಂದ ಸ್ವಾತಂತ್ರ್ಯ ಹೋರಾಟಗಾರರ ಗೌರವಧನ ಕೊಡದೇ ಸತಾಯಿಸಿದ್ದಾರೆ ರಾಜ್ಯ ಕಾಂಗ್ರೆಸ್ ಸರಕಾರ ದಿವಾಳಿಯತ್ತ: ವಿಜಯೇಂದ್ರ ಬೆಂಗಳೂರು: ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರಕಾರವು ದಿವಾಳಿಯತ್ತ ಸಾಗುತ್ತಿದೆ ಎಂಬ ಅನುಮಾನ ಬಹಳ ದಿನಗಳಿಂದ ನಮ್ಮನ್ನು ಕಾಡುತ್ತಿತ್ತು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ. ಮಾಧ್ಯಮ ಪ್ರತಿನಿಧಿಗಳ ಜೊತೆ ಇಂದು ಮಾತನಾಡಿದ ಅವರು, ಅನೇಕ ಘಟನೆಗಳನ್ನು ಮೆಲುಕು ಹಾಕಿದಾಗ ಇದು ಗೊತ್ತಾಗುತ್ತದೆ. ನಿಜವಾಗಿಯೂ ಆರ್ಥಿಕ ಪರಿಸ್ಥಿತಿ ಇವತ್ತು ಸರಿಯಾಗಿಲ್ಲ; ತನ್ನ ಗ್ಯಾರಂಟಿಗಳನ್ನು ಅನುಷ್ಠಾನ ಮಾಡಲು ಹಣ […]

Continue Reading
IMG 20260130 WA0019

Karnataka : ಗ್ರಾಮ ಪಂಚಾಯತಿಗಳಿಗೆ ಮಹಾತ್ಮಾಗಾಂಧೀಜಿ ಹೆಸರು….!

  *ಹಳ್ಳಿಯಿಂದ ದಿಲ್ಲಿಯೇ ಹೊರತು, ದಿಲ್ಲಿಯಿಂದ ಹಳ್ಳಿ ಅಲ್ಲ-ಮಹಾತ್ಮಾ ಗಾಂಧೀಜಿ* *ಗ್ರಾಮಸ್ವರಾಜ್ಯದ ಕಲ್ಪನೆಗೆ ಶಕ್ತಿ ತುಂಬಿದ ಮಹಾನ್ ಚೇತನ- ಮುಖ್ಯಮಂತ್ರಿ ಸಿದ್ದರಾಮಯ್ಯ* ಬೆಂಗಳೂರು, ಜನವರಿ 30: ಹಳ್ಳಿಯಿಂದ ದಿಲ್ಲಿಯೇ ಹೊರತು, ದಿಲ್ಲಿಯಿಂದ ಹಳ್ಳಿ ಅಲ್ಲ ಎಂದು ಪ್ರತಿಪಾದಿಸಿದ ಮಹಾತ್ಮಾ ಗಾಂಧೀಜಿಯವರು ಗ್ರಾಮಸ್ವರಾಜ್ಯದ ಕಲ್ಪನೆಗೆ ಶಕ್ತಿ ತುಂಬಿದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಹುತಾತ್ಮ ದಿನಾಚರಣೆ ಅಂಗವಾಗಿ ಮಹಾತ್ಮಾಗಾಂಧೀಜಿಯವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಂತರಮಾಧ್ಯಮದವರೊಂದಿಗೆ ಮಾತನಾಡಿದರು. ಮಹಾತ್ಮಾಗಾಂಧೀಜಿಯವರು ದೇಶಕ್ಕೆ ನೀಡಿದ ಕೊಡುಗೆಯನ್ನು ಇಂದಿನ ದಿನ ಸ್ಮರಿಸಲಾಗುತ್ತಿದೆ. […]

Continue Reading
IMG 20260130 WA0007

17 ನೇ ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವ: ಶಿವರಾಜಕುಮಾರ್ ನಿರ್ಮಾಣದ “ಫೈರ್ ಫ್ಲೈ” ಚಿತ್ರಕ್ಕೆ ಮೆಚ್ಚುಗೆ….!

  *17 ನೇ ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ನಿವೇದಿತ ಶಿವರಾಜಕುಮಾರ್ ನಿರ್ಮಾಣದ “ಫೈರ್ ಫ್ಲೈ” ಚಿತ್ರಕ್ಕೆ ಮೆಚ್ಚುಗೆ* ಬೆಂಗಳೂರು :   ನಟ ಶಿವರಾಜಕುಮಾರ್ ಅವರ ಪುತ್ರಿ ನಿವೇದಿತ ಶಿವರಾಜಕುಮಾರ್ ನಿರ್ಮಾಣದ ಮೊದಲ ಚಿತ್ರ “ಫೈರ್ ಫ್ಲೈ” 17 ನೇ ಅಂತಾರಾಷ್ಟ್ರೀಯ ಬೆಂಗಳೂರು ಚಿತ್ರೋತ್ಸವದ ಕನ್ನಡ ಚಲನಚಿತ್ರ ಸ್ಪರ್ಧಾ ವಿಭಾಗದಲ್ಲಿ ಪ್ರದರ್ಶನವಾಯಿತು. ವಂಶಿಕೃಷ್ಣ ಶ್ರೀನಿವಾಸ್ ನಿರ್ದೇಶನದಲ್ಲಿ ಆನಂದ್ ನೀನಾಸಂ, ರಚನಾ ಇಂದರ್, ಅಚ್ಯುತ್ ಕುಮಾರ್,‌ ಸುಧಾರಾಣಿ ಮುಖ್ಯಭೂಮಿಕೆಯಲ್ಲಿ ನಟಿಸಿರುವ ಈ ಚಿತ್ರ ಈ ಬಾರಿಯ ಬೆಂಗಳೂರು ಚಿತ್ರೋತ್ಸವದಲ್ಲಿ ಎಲ್ಲರ […]

Continue Reading
IMG 20260129 WA0081 scaled

Karnataka : ಸಿನಿಮಾಗಳು ಮನರಂಜನೆಗೆ ಸೀಮಿತವಾಗದೆ ಸಮಾಜದ ಅಂಕುಡೊಂಕುಗಳನ್ನು ತಿದ್ದಬೇಕ….!

*ಸಮಾಜಮುಖಿ ಸಿನಿಮಾ ಮಾಡುವವರಿಗೆ- ಚಿತ್ರೋದ್ಯಮದ ಅಭಿವೃದ್ಧಿಗೆ ಸರ್ಕಾರ ಸದಾ ಸಿದ್ದ: ಸಿ.ಎಂ.ಸಿದ್ದರಾಮಯ್ಯ* *ಸಿನಿಮಾಗಳು ಮನರಂಜನೆಗೆ ಸೀಮಿತವಾಗದೆ ಸಮಾಜದ ಅಂಕುಡೊಂಕುಗಳನ್ನು ತಿದ್ದಬೇಕು: ಸಿ.ಎಂ.ಸಿದ್ದರಾಮಯ್ಯ ಕರೆ* *ಡಾ.ರಾಜ್ ಕುಮಾರ್ ಅವರನ್ನು ಸ್ಮರಿಸಿ ಸಿನಿಮಾಗಳ ಸಮಾಜಿಕ ಜವಾಬ್ದಾರಿ ಬಗ್ಗೆ ನುಡಿದ ಸಿ.ಎಂ* ಬೆಂಗಳೂರು :ಸಿನಿಮಾಗಳು ಮನರಂಜನೆಗೆ ಸೀಮಿತವಾಗದೆ ಸಮಾಜದ ಅಂಕುಡೊಂಕುಗಳನ್ನು ತಿದ್ದಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು. ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ “17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ”ವನ್ನು ಉದ್ಘಾಟಿಸಿ ಮಾತನಾಡಿದರು. ಸಿನಿಮಾ ಮನರಂಜನೆ ಜೊತೆಗೆ ಸಮಾಜದ […]

Continue Reading
images 2

Karnataka : ರಾಷ್ಟ್ರ ಧ್ವಜ ಯಾವುದೇ ಖಾಸಗಿ ವಾಹನಗಳ ಮೇಲೆ ರಾಷ್ಟ್ರಧ್ವಜ ಹಾರಿಸುವಂತಿಲ್ಲ

ರಾಷ್ಟ್ರ ಧ್ವಜ ರಾಷ್ಟ್ರದ ಹೆಮ್ಮೆಯ ಸಂಕೇತ- ಯಾವುದೇ ಖಾಸಗಿ ವಾಹನಗಳ ಮೇಲೆ ರಾಷ್ಟ್ರಧ್ವಜ ಹಾರಿಸುವಂತಿಲ್ಲ ಭಾರತದ ಧ್ವಜ ಸಂಹಿತೆ, 2002ರ ಪ್ರಮುಖ ಅಂಶಗಳು ಬೆಂಗಳೂರು, ಜನವರಿ 29 (ಕರ್ನಾಟಕ ವಾರ್ತೆ):   ಭಾರತದ ರಾಷ್ಟ್ರ ಧ್ವಜವು ಭಾರತದ ಜನರ ಆಶೋತ್ತರಗಳನ್ನು ಪ್ರತಿನಿಧಿಸುತ್ತದೆ ಮತ್ತು ಇದು ನಮ್ಮ ರಾಷ್ಟ್ರದ ಹೆಮ್ಮೆಯ ಸಂಕೇತವಾಗಿದೆ. ರಾಷ್ಟ್ರ ಧ್ವಜದ ಪ್ರದರ್ಶನ ಮತ್ತು ಬಳಕೆಯನ್ನು ರಾಷ್ಟ್ರೀಯ ಗೌರವಕ್ಕೆ ಅವಮಾನ ತಡೆ ಕಾಯ್ದೆ- 1971 ಮತ್ತು ಭಾರತದ ಧ್ವಜ ಸಂಹಿತೆ- 2002 ರ ಮೂಲಕ ನಿಯಂತ್ರಿಸಲಾಗುತ್ತದೆ. ಸಾರ್ವಜನಿಕರ […]

Continue Reading
Session Photos 5

‌ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಶೌಚಾಲಯ ನಿರ್ಮಾಣಕ್ಕೆ ಅನುದಾನ ಬಿಡುಗಡೆ….!

‌ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಶೌಚಾಲಯ ನಿರ್ಮಾಣಕ್ಕೆ ಅನುದಾನ ಬಿಡುಗಡೆ- ಶಿಕ್ಷಣ ಸಚಿವ ಎಸ್.ಮಧುಬಂಗಾರಪ್ಪ ಬೆಂಗಳೂರು, ಜನವರಿ 29 (ಕರ್ನಾಟಕ ವಾರ್ತೆ) :  2025-26ನೇ ಸಾಲಿನ ರಾಜ್ಯ ವಲಯ ಮುಂದುವರೆದ ಯೋಜನೆಯಡಿ ಸರ್ಕಾರಿ ಶಾಲಾ ಶೌಚಾಲಯ ನಿರ್ಮಾಣಕ್ಕಾಗ ರೂ.9000.00 ಲಕ್ಷಗಳ ಅನುದಾನ ನಿಗದಿಯಾಗಿದ್ದು, ರೂ. 6328 ಲಕ್ಷಗಳ ಅನುದಾನದಲ್ಲಿ ಶೌಚಾಲಯ ನಿರ್ಮಾಣ ಕಾರ್ಯಕ್ಕೆ ಅನುಮೋದನೆ ನೀಡಲಾಗಿದೆ ಎಂದು ತಿಳಿಸಿದರು. ಇಂದು ವಿಧಾನಸಭೆಯ ಕಲಾಪದ ಪ್ರಶ್ನೋತ್ತರ ವೇಳೆಯಲ್ಲಿ ಕುಂದಗೋಳ ವಿಧಾನಸಭೆಯ ಸದಸ್ಯರ ಪ್ರಶ್ನೆಗೆ ಉತ್ತರಿಸಿದ ಸಚಿವರು ಕುಂದಗೋಳ ಕ್ಷೇತ್ರದ […]

Continue Reading
Session Photos 9

ಸರ್ಕಾರಿ ವೈದ್ಯರುಗಳು ಖಾಸಗಿ ಕ್ಲೀನಿಕ್ ಸೇವೆಗಳ ನಿಯಂತ್ರಣಕ್ಕೆ ಕ್ರಮ….!

ಸರ್ಕಾರಿ ವೈದ್ಯರುಗಳು ಖಾಸಗಿ ಸೇವೆಗಳ ನಿಯಂತ್ರಣಕ್ಕೆ ಕ್ರಮ- ಸಚಿವ ದಿನೇಶ್ ಗುಂಡೂರಾವ್ ಬೆಂಗಳೂರು, ಜನವರಿ 29 (ಕರ್ನಾಟಕ ವಾರ್ತೆ) : ಸರ್ಕಾರಿ ಆಸ್ಪತ್ರೆಯ ವೇಳೆಯ ನಂತರ ಖಾಸಗಿ ವೃತ್ತಿ ಮಾಡಲು ಈ ಹಿಂದೆ ಸರ್ಕಾರ ಅನುಮತಿ ನೀಡಲಾಗಿತ್ತು. ಸರ್ಕಾರಿ ವೈದ್ಯರುಗಳು ಕೊರತೆಯ ಕಾರಣ ಸರ್ಕಾರಿ ಆಸ್ಪತ್ರೆಗಳ ಸೇವೆ ಕುಂಠಿತವಾಗುತ್ತಿದೆ. ಈ ನಿಟ್ಟಿನಲ್ಲಿ ಸರ್ಕಾರಿ ಆಸ್ಪತ್ರೆಗಳ ಸೇವೆಯನ್ನು ಬಲಪಡಿಸಬೇಕಿದೆ. ಈಗಾಗಲೇ ಚಾಲ್ತಿಯಲ್ಲಿರುವ ಸರ್ಕಾರಿ ಸದರಿ ಸುತ್ತೋಲೆಯನ್ನು ಪರಿಷ್ಕರಿಸಿ ಸರ್ಕಾರಿ ಆಸ್ಪತ್ರೆಯ ವೇಳೆಯ ನಂತರ ವೈದ್ಯರುಗಳು ಎಮರ್ಜೆನ್ಸಿ ಕೇಸುಗಳನ್ನು ತೆಗೆದುಕೊಳ್ಳಬಾರದು. […]

Continue Reading
IMG 20260127 WA0015 scaled

Karnataka : ಹಾಲಿ ನ್ಯಾಯಾಧೀಶರು ಅಥವಾ ಸಿಬಿಐನಿಂದ ಅಬಕಾರಿ ಹಗರಣದ ತನಿಖೆಗೆ ಒತ್ತಾಯ…!

 * ಬಿಜೆಪಿ ಮತ್ತು ಜೆಡಿಎಸ್ ಒಗ್ಗೂಡಿ, ಕಾಂಗ್ರೆಸ್ ಸರಕಾರದ ವಿರುದ್ಧ ಪ್ರತಿಭಟನೆ * ಹಾಲಿ ನ್ಯಾಯಾಧೀಶರು ಅಥವಾ ಸಿಬಿಐನಿಂದ ಅಬಕಾರಿ ಹಗರಣದ ತನಿಖೆಗೆ ವಿಜಯೇಂದ್ರ ಆಗ್ರಹ ಬೆಂಗಳೂರು: 6 ಸಾವಿರ ಕೋಟಿಗೂ ಹೆಚ್ಚು ಮೊತ್ತದ ಅಬಕಾರಿ ಹಗರಣದ ಸಮರ್ಪಕ ತನಿಖೆ ಆಗಲೇಬೇಕು. ಹೈಕೋರ್ಟಿನ ಹಾಲಿ ನ್ಯಾಯಾಧೀಶರು ಅಥವಾ ಸಿಬಿಐನಿಂದ ಇದರ ತನಿಖೆ ಆಗಲೇಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಗ್ರಹಿಸಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬಿಜೆಪಿ ಮತ್ತು ಜೆಡಿಎಸ್ ಒಗ್ಗೂಡಿ, ದುಷ್ಟ […]

Continue Reading