IMG 20260603 WA0051

Karnataka : ರಾಜ್ಯದ ನೂತನ ಮುಖ್ಯಮಂತ್ರಿಗಳಾಗಿ ಡಿ.ಕೆ.ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ…..!

*ರಾಜ್ಯದ ನೂತನ ಮುಖ್ಯಮಂತ್ರಿಗಳಾಗಿ ಡಿ.ಕೆ.ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ* *ಅಧಿಕಾರಪದ ಮತ್ತು ಗೋಪ್ಯಾತಾ ಪ್ರಮಾಣ ವಚನ ಬೋಧಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್* *ನೂತನ ಮುಖ್ಯಮಂತ್ರಿಗಳ ಸಂಪುಟದ 12 ಮಂತ್ರಿಮಂಡಲದ ಸದಸ್ಯರು, ಉಪ ಮುಖ್ಯಮಂತ್ರಿ ಪ್ರಮಾಣ ವಚನ ಸ್ವೀಕಾರ* ಬೆಂಗಳೂರು, ಜೂನ್ 03, (ಕರ್ನಾಟಕ ವಾರ್ತೆ) :ರಾಜ್ಯದ ನೂತನ ಮುಖ್ಯಮಂತ್ರಿಗಳಾಗಿ ಸನ್ಮಾನ್ಯ ಡಿ.ಕೆ. ಶಿವಕುಮಾರ್ ಅವರು ಇಂದು ವೀರ ಗಂಗಾಧರ ಅಜ್ಜಯ್ಯನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಇಂದು ಲೋಕಭವನದ ಗಾಜಿನ ಮನೆಯಲ್ಲಿ ಹಮ್ಮಿಕೊಳ್ಳಲಾದ ಸರಳ ಸಮಾರಂಭದಲ್ಲಿ, […]

Continue Reading
IMG 20260603 WA0010

Karnataka : ರಾಜ್ಯದ 25 ಮುಖ್ಯಮಂತ್ರಿ ಯಾಗಿ ಡಿ.ಕೆ ಶಿವಕುಮಾರ್ ಪದಗ್ರಹಣ – ನೇರಪ್ರಸಾರ- Live

ಮುಖ್ಯಮಂತ್ರಿ ಯಾಗಿ ಡಿಕೆ ಶಿವಕುಮಾರ್ ಜೊತೆಗೆ 12-15 ಶಾಸಕರು ಇಂದು ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಯಿದೆ. ಉಪಮುಖ್ಯಮಂತ್ರಿ ಯಾಗಿ ಜಿ ಪರಮೇಶ್ವರ್ ಪ್ರಮಾಣ ವಚನ ಸ್ವೀಕರಿಸಿದರು. ಲೋಕಭವನದ ಗ್ಲಾಸ್ ಹೌಸ್‌ನಲ್ಲಿ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿದೆ. ನೇರಪ್ರಸಾರ – Live ,ನೋಡಲು ಕ್ಲಿಕ್ ಮಾಡಿ

Continue Reading
IMG 20260530 WA0065 scaled

Karnataka : ಜೂನ್ 3 ರಂದು ಡಿ ಕೆ ಶಿವಕುಮಾರ್  ಮುಖ್ಯಮಂತ್ರಿ ಯಾಗಿ ಪದಗ್ರಹಣ…..!

ಜೂನ್ 3 ರಂದು ಡಿ ಕೆ ಶಿವಕುಮಾರ್  ಮುಖ್ದಮಂತ್ರಿ ಯಾಗಿ . ಪದಗ್ರಹಣ… ಕಾಂಗ್ರೆಸ್ ಶಾಸಕಾಂಗ ಪಕ್ಷದ ನೂತನ ನಾಯಕರಾಗಿ ಡಿ ಕೆ ಶಿವಕುಮಾರ್ ಅವರು ಆಯ್ಕೆ ಆಗಿದ್ದಾರೆ. ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ನಿಯುಕ್ತರಾದ ಡಿ.ಕೆ.ಶಿವಕುಮಾರ್ ಅವರಿಗೆ ರಣದೀಪ್ ಸಿಂಗ್ ಸುರ್ಜೇವಾಲ ಅಭಿನಂದನೆ* ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಶನಿವಾರ ನಡೆದ ಸಭೆಯಲ್ಲಿ ನೂತನ ಆಯ್ಕೆ ನಡೆಯಿತು. ಹೊಸ ಶಾಸಕಾಂಗ ಪಕ್ಷದ ನಾಯಕರಾಗಿ ಡಿ ಕೆ ಶಿವಕುಮಾರ್ ಅವರ ಹೆಸರನ್ನು ಸಿಎಂ ಸಿದ್ದರಾಮಯ್ಯ ಅವರು ಸೂಚಿಸಿದರು. ಡಾ. ಜಿ […]

Continue Reading
IMG 20260528 WA0008

Karnataka: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ…..? ಪತ್ರಿಕಾಗೋಷ್ಠಿ ನೇರಪ್ರಸಾರ- LIVE

ಹೈಕಮಾಂಡ್ ಸೂಚನೆಯಂತೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ನಿರ್ಧಾರ ಮತ್ತು ಮುಂದಿನ ಎರಡು ವರ್ಷಗಳ ಕಾಲ ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ ಎಂದು ಪ್ರಕಟಿಸುವ ಸಲುವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆದ ಪತ್ರಿಕಾಗೋಷ್ಠಿ ನೇರಪ್ರಸಾರ- LIVE Video – ನೋಡಲು ಇಲ್ಲಿ ಕ್ಲಿಕ್ ಮಾಡಿ ಸಿದ್ದರಾಮಯ್ಯ ಅವರು ಇಂದು ಬ್ರೇಕ್ ಫಾಸ್ಟ್ ಮೀಟಿಂಗ್ ನಲ್ಲಿ ತಾವು ರಾಜೀನಾಮೆ ನೀಡುವುದಾಗಿ ಘೋಷಿಸಿದರು. ಈ ವೇಳೆ ಅವರು ಭಾವುಕರಾದರು ಎಂದು ತಿಳಿದುಬಂದಿದೆ. ಡಿಕೆ ಶಿವಕುಮಾರ್ ಮುಂದಿನ ಸಿಎಂ ಎಂದು ಸಚಿವ ಎಚ್ […]

Continue Reading
IMG 20260401 WA0033 scaled

Karnataka : ಬಾಗಲಕೋಟೆ, ದಾವಣಗೆರೆಯಲ್ಲಿ ಕಾಂಗ್ರೆಸ್‌ ಗೆಲುವು….!

*ಬಾಗಲಕೋಟೆ, ದಾವಣಗೆರೆಯಲ್ಲಿ ಕಾಂಗ್ರೆಸ್‌ ಗೆಲುವು ಕನ್ನಡ ಸ್ವಾಭಿಮಾನಕ್ಕೆ ಸಂದ ಜಯ: ಸುರ್ಜೇವಾಲ* – ಬಾಗಲಕೋಟೆಯ ಉಮೇಶ್ ಮೇಟಿ, ದಾವಣಗೆರೆಯ ಸಮರ್ಥ್ ಶಾಮನೂರಿಗೆ ಅಭಿನಂದನೆ – ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಜನತೆ ನೀಡಿದ ಸಮ್ಮತಿ: ಎಐಸಿಸಿ ಪ್ರಧಾನ ಕಾರ್ಯದರ್ಶಿ – ಪ್ರತಿಯೊಬ್ಬ ಕನ್ನಡಿಗನ, ಕಾಂಗ್ರೆಸ್‌ ಕಾರ್ಯಕರ್ತನ ಜಯ ಬೆಂಗಳೂರು: ಕರ್ನಾಟಕದ ಹೈವೋಲ್ಟೇಜ್ ಕದನ ಎಂದೇ ಬಿಂಬಿತವಾಗಿದ್ದ ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಭರ್ಜರಿ ಜಯ ದಾಖಲಿಸಿದ್ದಾರೆ. ಈ ಮೂಲಕ ರಾಜ್ಯದಲ್ಲಿ […]

Continue Reading
IMG 20260501 WA0003 scaled

BJP : ಅಧಿಕಾರವನ್ನು ಆದರ್ಶದ ಪಾಲನೆಗೆ ಉಪಯೋಗ ಮಾಡಿಕೊಂಡ ಧೀಮಂತ ನಾಯಕ….!

  *ಅಧಿಕಾರವನ್ನು ಆದರ್ಶದ ಪಾಲನೆಗೆ ಉಪಯೋಗ ಮಾಡಿಕೊಂಡ ಧೀಮಂತ ನಾಯಕ ಯಡಿಯೂರಪ್ಪ: ಬಸವರಾಜ ಬೊಮ್ಮಾಯಿ* *ಕಾಂಗ್ರೆಸ್ ನ ಎಲ್ಲ ಗ್ಯಾರೆಂಟಿಗಳನ್ನು ಮೆಟ್ಟಿ ಬಿಜೆಪಿ ಸರ್ಕಾರ ಮಾಡುವ ಮೊದಲನೆ ಹೆಜ್ಜೆ ಅಭಿಮಾನೋತ್ಸವ- :ಬಸವರಾಜ ಬೊಮ್ಮಾಯಿ* ಹಾವೇರಿ: ಅಧಿಕಾರ ಮತ್ತು ಆದರ್ಶದ ನಡುವೆ ಯಾವಾಗಲೂ ಸಂಘರ್ಷ ಇರುತ್ತದೆ. ಆದರೆ, ಅಧಿಕಾರ ಬಂದಾಗಲೂ ಕೂಡ ಆದರ್ಶಗಳನ್ನು ಬಿಡದೇ ಅಧಿಕಾರವನ್ನು ಆದರ್ಶದ ಪಾಲನೆಗೆ ಉಪಯೋಗ ಮಾಡಿಕೊಂಡವರು ಧೀಮಂತ ನಾಯಕರಾಗುತ್ತಾರೆ. ಅವರು ಯಡಿಯೂರಪ್ಪನವರು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು. […]

Continue Reading
IMG 20260429 WA0018

Karnataka : ಸಾರ್ವಜನಿಕರಿಗೆ ವಂಚನೆ – ಒಂದೇ ಕುಟುಂಬದ ನಾಲ್ವರ ವಿರುದ್ಧ ಜಾಮೀನು ರಹಿತ ವಾರಂಟ್…!

  ಸಾರ್ವಜನಿಕರಿಗೆ ವಂಚನೆ – ಒಂದೇ ಕುಟುಂಬದ ನಾಲ್ವರ ವಿರುದ್ಧ ಜಾಮೀನು ರಹಿತ ವಾರಂಟ್ ಬೆಂಗಳೂರು, ಏಪ್ರಿಲ್ 29 (ಕರ್ನಾಟಕ ವಾರ್ತೆ): ಸಾರ್ವಜನಿಕರಿಗೆ ಕೋಟ್ಯಂತರ ರೂಪಾಯಿ ವಂಚಿಸಿ ತಲೆಮರೆಸಿಕೊಂಡಿರುವ ಒಂದೇ ಕುಟುಂಬದ ನಾಲ್ವರು ಆರೋಪಿಗಳ ಪತ್ತೆಗಾಗಿ ಬೆಂಗಳೂರು ನಗರದ ಜಯನಗರ ಪೊಲೀಸ್ ಠಾಣೆಯು ಪ್ರಕಟಣೆ ಹೊರಡಿಸಿದೆ. ಜಯನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಮೊಕದ್ದಮೆ ಸಂಖ್ಯೆ 182/2025, ಕಲಂ 318, 3(5) ಬಿ.ಎನ್.ಎಸ್ ಮತ್ತು ಕಲಂ 21 ಬಡ್ಸ್ ಕಾಯ್ದೆಯಡಿ ಈ ಕ್ರಮ ಕೈಗೊಳ್ಳಲಾಗಿದೆ. ಆರೋಪಿಗಳು ಸಾರ್ವಜನಿಕರಿಂದ ಹಣ […]

Continue Reading
IMG 20260429 WA0010

Karnataka : ಮಳೆಯಿಂದ ಕಾಂಪೌಂಡ್ ಕುಸಿದು 7 ಜನ ಸಾವು…!

*ಬೆಂಗಳೂರಿನ ಶಿವಾಜಿನಗರದಲ್ಲಿ ಮಳೆಯಿಂದ ಕಾಂಪೌಂಡ್ ಕುಸಿದು 7 ಜನ ಸಾವು.‌ ಘಟನಾ ಸ್ಥಳಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಸಂಬಂಧಪಟ್ಟ ಅಧಿಕಾರಿಗಳಿಗೆ ಕ್ಲಾಸ್ ತೆಗೆದುಕೊಂಡು ಕೈಗೊಂಡ ಕ್ರಮಗಳು… *ಶಿವಾಜಿನಗರದ ಬೌರಿಂಗ್ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ. ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಂದ ಸಂಪೂರ್ಣ ಮಾಹಿತಿ ಪಡೆದು ಸಂಬಂಧಪಟ್ಟ ಎಲ್ಲಾ ಅಧಿಕಾರಿಗಳನ್ನು ಸ್ಥಳಕ್ಕೆ ಕರೆಸಿದರು. *ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಕುಸಿತ ಪ್ರಕರಣದಲ್ಲಿ 7 ಮಂದಿ ಮೃತಪಟ್ಟಿರುವುದನ್ನು ಅಧಿಕಾರಿಗಳು ತಿಳಿಸಿದರು. ವ್ಯಾಪರ ಮಾಡುತ್ತಿದ್ದವರ ಮೇಲೆ […]

Continue Reading
IMG 20260429 WA0005 scaled

BJP : ಬಿಎಸ್‍ವೈ ಅಭಿಮಾನೋತ್ಸವಕ್ಕೆ 10 ಲಕ್ಷ ಜನರ ನಿರೀಕ್ಷೆ….!

  ಯಡಿಯೂರಪ್ಪನವರ ಹೆಸರು ಕೇಳಿದರೆ ನಮ್ಮ ಕಾರ್ಯಕರ್ತರಲ್ಲಿ ರೋಮಾಂಚನ ಬಿಎಸ್‍ವೈ ಅಭಿಮಾನೋತ್ಸವಕ್ಕೆ 10 ಲಕ್ಷ ಜನರ ನಿರೀಕ್ಷೆ ವಿಜಯನಗರ: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕಳೆದ 5 ದಶಕಗಳಿಂದ ಬಡವರು, ರೈತರ, ಶೋಷಿತರು, ಪೀಡಿತರ ಪರವಾಗಿ ಹೋರಾಟ ಮಾಡಿದವರು. ಇದು ಇಂದಿನ ಯುವಪೀಳಿಗೆ ಮತ್ತು ಎಲ್ಲ ರಾಜಕಾರಣಿಗಳಿಗೆ ಮಾದರಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ. ಮಾಧ್ಯಮಗಳ ಜೊತೆ ಇಂದು ಮಾತನಾಡಿದ ಅವರು, ಬಿಎಸ್‍ವೈ ಅಭಿಮಾನೋತ್ಸವದ ಮುಖೇನ ಮತ್ತೊಮ್ಮೆ ಆ ಹೋರಾಟದ ಕಿಚ್ಚು […]

Continue Reading
IMG 20260426 WA0012

Karnataka : ಸರಕಾರದಲ್ಲಿ ಹಣವಿಲ್ಲ; ಹೀಗಾಗಿ ಜಿಬಿಎ, ತಾಲೂಕು, ಜಿಲ್ಲಾ ಪಂಚಾಯಿತಿಗಳ ಚುನಾವಣೆ ನಡೆಯಲ್ಲ….!

*ಈ ಸರಕಾರದಲ್ಲಿ ಹಣವಿಲ್ಲ; ಹೀಗಾಗಿ ಜಿಬಿಎ, ತಾಲೂಕು, ಜಿಲ್ಲಾ ಪಂಚಾಯಿತಿಗಳ ಚುನಾವಣೆ ನಡೆಯಲ್ಲ* *ರಾಜ್ಯ ಸರ್ಕಾರದ ಮೇಲೆ ಗಂಭೀರ ಆರೋಪ ಮಾಡಿದ ಹೆಚ್.ಡಿ. ಕುಮಾರಸ್ವಾಮಿ* *ರಾಜ್ಯದ ಜನ ತತ್ತರಿಸುತ್ತಿದ್ದರೆ ಇವರು ಸಿಎಂ ಕುರ್ಚಿ ಕಾಳಗದಲ್ಲಿ ಮೈಮರೆತಿದ್ದಾರೆ* *ರಾಜ್ಯದ ಸಾಲ ಕಳವಳಕಾರಿ ಸ್ಥಿತಿಯಲ್ಲಿದೆ ಎಂದ ಕೇಂದ್ರ ಸಚಿವರು* 📍*ತುರುವೇಕೆರೆ, ಕುಣಿಗಲ್ ನಲ್ಲಿ ನೂತನ ದೇಗುಲಗಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗಿಯಾದ ಹೆಚ್ಡಿಕೆ* *ತುಮಕೂರು (,  27 ಏಪ್ರಿಲ್ 2026* ರಾಜ್ಯ ಕಾಂಗ್ರೆಸ್ ಸರ್ಕಾರ ರಾಜ್ಯದ ಆರ್ಥಿಕ ವ್ಯವಸ್ಥೆಯನ್ನು ಹದಗೆಡಿಸಿದೆ ಎಂದು […]

Continue Reading