IMG 20260329 WA0012

BJP : ದಾವಣಗೆರೆ ದಕ್ಷಿಣ ಕ್ಷೇತ್ರದ ಜನ ಬದಲಾವಣೆ ಬಯಸಿದ್ದಾರೆ….!

  ದಾವಣಗೆರೆ ದಕ್ಷಿಣ ಕ್ಷೇತ್ರದ ಜನ ಬದಲಾವಣೆ ಬಯಸಿದ್ದಾರೆ, ಬೇಸತ್ತ ಮತದಾರ ಬಿಜೆಪಿ ಗೆಲ್ಲಿಸಲಿದ್ದಾರೆ: ಬಿ.ವೈ. ವಿಜಯೇಂದ್ ದಾವಣಗೆರೆ: ದಾವಣಗೆರೆ ದಕ್ಷಿಣ ಕ್ಷೇತ್ರದ ಮತದಾರರು ಈ ಬಾರಿ ಬದಲಾವಣೆ ಬಯಸಿದ್ದು, ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸಕರಿಯಪ್ಪ ಅವರನ್ನು ಗೆಲ್ಲಿಸಲಿದ್ದಾರೆ. ಇಷ್ಟು ವರ್ಷಗಳ ಕಾಲ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದ್ದರೂ ಯಾವುದೇ ಅಭಿವೃದ್ಧಿಯಾಗಿಲ್ಲ. ಇದರಿಂದ ಮತದಾರರು ಬೇಸತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಹೇಳಿದರು. ಉಪಚುನಾವಣೆ ಹಿನ್ನೆಲೆಯಲ್ಲಿ ದಾವಣಗೆರೆಯಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಬಾಗಲಕೋಟೆ […]

Continue Reading
20260328 092034

New Delhi : ತಪ್ಪು ಮಾಹಿತಿ ಮತ್ತು ವದಂತಿಗಳ ಹರಡುವಿಕೆಯ ವಿರುದ್ಧ ಕ್ರಮ….!

* ಪಶ್ಚಿಮ ಏಷ್ಯಾ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಉದ್ಭವಿಸಿರುವ ಪರಿಸ್ಥಿತಿಯ ಸಿದ್ಧತೆಗಳ ಪರಿಶೀಲನೆಗಾಗಿ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಮಂತ್ರಿ ಸಭೆ ನಡೆಸಿದರು * ಪಶ್ಚಿಮ ಏಷ್ಯಾದ ಬಿಕ್ಕಟ್ಟಿನಿಂದ ಉದ್ಭವಿಸಿರುವ ಪರಿಸ್ಥಿತಿಯನ್ನು “ಟೀಮ್ ಇಂಡಿಯಾ” ಆಗಿ ಒಟ್ಟಾಗಿ ಕೆಲಸ ಮಾಡುವ ಮೂಲಕ ದೇಶವು ಯಶಸ್ವಿಯಾಗಿ ಜಯಿಸಲಿದೆ ಎಂದು ಪ್ರಧಾನಮಂತ್ರಿ ವಿಶ್ವಾಸ ವ್ಯಕ್ತಪಡಿಸಿದರು * ಆರ್ಥಿಕ ಮತ್ತು ವ್ಯಾಪಾರ ಸ್ಥಿರತೆಯನ್ನು ಕಾಪಾಡುವುದು, ಇಂಧನ ಭದ್ರತೆಯನ್ನು ಖಚಿತಪಡಿಸುವುದು, ನಾಗರಿಕರ ಹಿತಾಸಕ್ತಿಗಳನ್ನು ರಕ್ಷಿಸುವುದು ಮತ್ತು ಕೈಗಾರಿಕೆ ಹಾಗೂ ಪೂರೈಕೆ ಸರಪಳಿಗಳನ್ನು ಬಲಪಡಿಸುವುದು ಸರ್ಕಾರದ ಆದ್ಯತೆಗಳಾಗಿವೆ ಎಂದು ಪ್ರಧಾನಮಂತ್ರಿ […]

Continue Reading
IMG 20260327 WA0035 scaled

ಕಾಂಗ್ರೆಸ್ : ಚುನಾವಣೆ ಮುಗಿದ ಬಳಿಕ ಕೇಂದ್ರ ಸರ್ಕಾರದಿಂದ ತೈಲ ಬೆಲೆ ಏರಿಕೆ….!

  *ಚುನಾವಣೆ ಮುಗಿದ ಬಳಿಕ ಕೇಂದ್ರ ಸರ್ಕಾರದಿಂದ ತೈಲ ಬೆಲೆ ಏರಿಕೆ: ಡಿಸಿಎಂ ಡಿ.ಕೆ. ಶಿವಕುಮಾರ್* *ಅಡುಗೆ ಅನಿಲ ಹಂಚಿಕೆಯಲ್ಲಿ ದಕ್ಷಿಣ ಭಾರತಕ್ಕೆ ಮೋಸ* *ಕೇಂದ್ರ ಸರ್ಕಾರದಿಂದ ಪಿಕ್ ಪಾಕೆಟ್* *ಬೆಂಗಳೂರು, ಮಾ.27:*”ಚುನಾವಣೆ ಮುಗಿದ ತಕ್ಷಣ ಮತ್ತೆ ಕೇಂದ್ರ ಸರ್ಕಾರ ಪೆಟ್ರೋಲ್, ಡಿಸೇಲ್ ಬೆಲೆ ಹೆಚ್ಚಳ ಮಾಡಲಿದೆ. ಈ ರೀತಿ ಹಿಂದೆಯೂ ಮಾಡಿದ್ದಾರೆ. ಇದೆಲ್ಲವೂ ಚುನಾವಣೆ ಗಿಮಿಕ್” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು. ಕೆಪಿಸಿಸಿ ಕಚೇರಿಯಲ್ಲಿ ಶುಕ್ರವಾರ ನಡೆದ ಮಾಧ್ಯಮಗೋಷ್ಟಿಯಲ್ಲಿ ಹಾಗೂ ಸದಾಶಿವನಗರ ನಿವಾಸದ […]

Continue Reading
IMG 20260327 WA0028

ದಾವಣಗೆರೆ : ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ಕಣದಿಂದ ಹೊರಕ್ಕೆ…..!

  *ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ಕಣದಿಂದ ಹೊರಕ್ಕೆ* *ದಾವಣಗೆರೆ ಮತ್ತು ಬಾಗಲಕೋಟೆ ಎರಡೂ ಕಡೆ ಕಾಂಗ್ರೆಸ್ ಗೆಲ್ಲಲಿದೆ: ಸಿಎಂ ಸಿದ್ದರಾಮಯ್ಯ ವಿಶ್ವಾಸ* ಬೆಂಗಳೂರು :ಮಾರ್ಚ್ -27: ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ತಾವು ಕಣದಿಂದ ಹಿಂದೆ ಸರಿದಿರುವುದಾಗಿಘೋಷಿಸಿದ್ದಾರೆ. ಹೀಗಾಗಿ ದಾವಣಗೆರೆ ಮತ್ತು ಬಾಗಲಕೋಟೆ ಎರಡೂ ಕಡೆ ಕಾಂಗ್ರೆಸ್ ಗೆಲ್ಲಲಿದೆ ಎಂಬ ವಿಶ್ವಾಸವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಕ್ತಪಡಿಸಿದರು. ಅವರು ಇಂದು ಕ್ವೀನ್ಸ್ ರಸ್ತೆಯಲ್ಲಿರುವ ಕಾಂಗ್ರೆಸ್ ಭವನದಲ್ಲಿ ಮಾಧ್ಯಮಗೋಷ್ಠಿ ನೆಡೆಸಿ […]

Continue Reading
IMG 20260327 WA0022 scaled

BJP : ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ…!

ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ ದೇಶದ ಸಾಮಾನ್ಯ ಜನರ ಪರವಾಗಿ ಪ್ರಧಾನಿ ದೃಢನಿರ್ಧಾರ: ವಿಜಯೇಂದ್ರ ಅಭಿನಂದನೆ ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿಜೀ ಅವರ ನಿರ್ಧಾರದಿಂದ ನಮ್ಮ ದೇಶದಲ್ಲಿ ಪೆಟ್ರೋಲ್- ಡೀಸೆಲ್ ಮೇಲೆ ಅಬಕಾರಿ ಸುಂಕ 10 ರೂ. ಕಡಿಮೆ ಮಾಡಿದ್ದಾರೆ. ಜನರ ಮೇಲೆ ಬೀಳುವ ಹೊರೆಯನ್ನು ಕೇಂದ್ರ ಸರಕಾರವೇ ಜವಾಬ್ದಾರಿ ತೆಗೆದುಕೊಳ್ಳುವ ಮೂಲಕ ನರೇಂದ್ರ ಮೋದಿಜೀ ಅವರು ದೇಶದ ಸಾಮಾನ್ಯ ಜನರ ಪರವಾಗಿ ದೃಢನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ […]

Continue Reading
Screenshot 20260327 155146

ಕಾಂಗ್ರೆಸ್ : ಮುಖ್ಯಮಂತ್ರಿ ಸಿದ್ದರಾಮಯ್ಯ ನವರ ಸುದ್ದಿ ಗೋಷ್ಠಿ ನೇರಪ್ರಸಾರ – Live

ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಶ್ರೀ ರಣದೀಪ್ ಸಿಂಗ್ ಸುರ್ಜೇವಾಲ, ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿಗಳಾದ ಶ್ರೀ ಡಿಕೆ ಶಿವಕುಮಾರ್ ಹಾಗೂ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಅವರು ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗೋಷ್ಠಿ ನೇರಪ್ರಸಾರ Watch live

Continue Reading
cr 20250322tn1333484567de48e8d98d7

Karnataka : ಪೆಟ್ರೋಲ್ ಮತ್ತು ಡೀಸೆಲ್ ಕೊರತೆ: ಸುಳ್ಳು ವದಂತಿಗಳಿಗೆ ಕಿವಿಗೊಡದಂತೆ ಮನವಿ….!

ಪೆಟ್ರೋಲ್ ಮತ್ತು ಡೀಸೆಲ್ ಕೊರತೆ: ಸುಳ್ಳು ವದಂತಿಗಳಿಗೆ ಕಿವಿಗೊಡದಂತೆ ಮನವಿ ಬೆಂಗಳೂರು, ಮಾರ್ಚ್ 25 (ಕರ್ನಾಟಕ ವಾರ್ತೆ):ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಕೊರತೆಯಾಗಿದೆ ಎಂಬ ಸುಳ್ಳು ವದಂತಿಗಳು ಸಾಮಾಜಿಕ ಜಾಲತಾಣಗಳು ಹಾಗೂ ಮಾಧ್ಯಮಗಳಲ್ಲಿ ಹರಿದಾಡುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ಈ ವದಂತಿಗಳಿಂದ ಸಾರ್ವಜನಿಕರು ಆತಂಕಕ್ಕೊಳಗಾಗಿ ಪೆಟ್ರೋಲ್ ಬಂಕ್‌ಗಳಲ್ಲಿ ಬಾಟಲಿ ಹಾಗೂ ಕ್ಯಾನ್‌ಗಳೊಂದಿಗೆ ಸರತಿ ಸಾಲಿನಲ್ಲಿ ನಿಂತು ಇಂಧನ ಸಂಗ್ರಹಿಸುತ್ತಿರುವುದು ಕಂಡುಬಂದಿದೆ. ಈ ಕುರಿತು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯು ಸ್ಪಷ್ಟೀಕರಣ ನೀಡಿದೆ. ಸಾಕಷ್ಟು […]

Continue Reading
IMG 20260325 WA0095

ವಿಧಾನಪರಿಷತ್ : ಸ್ಥಳೀಯ ಸಂಸ್ಥೆಗಳ ಚುನಾವಣೆ : ಬ್ಯಾಲೆಟ್ ಪೇಪರ್ ಮರುಪರಿಚಯಿಸುವ ತಿದ್ದುಪಡಿ ವಿಧೇಯಕ ಮಂಡನೆ

  *ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಪಾರದರ್ಶಕತೆಗೆ ಆದ್ಯತೆ* *ಬ್ಯಾಲೆಟ್ ಪೇಪರ್ ಮರುಪರಿಚಯಿಸುವ ತಿದ್ದುಪಡಿ ವಿಧೇಯಕ ಮಂಡನೆ* – *ಮೇಲ್ಮನೆಯಲ್ಲಿ ಅಂಗೀಕಾರ* ​ಬೆಂಗಳೂರು, ಮಾರ್ಚ್ 25, (ಕರ್ನಾಟಕ ವಾರ್ತೆ) :ಗ್ರಾಮೀಣ ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ಮತ್ತು ಚುನಾವಣಾ ಪ್ರಕ್ರಿಯೆಯಲ್ಲಿ ಸಾರ್ವಜನಿಕರ ವಿಶ್ವಾಸವನ್ನು ಮರುಸ್ಥಾಪಿಸುವ ನಿಟ್ಟಿನಲ್ಲಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ಇಂದು ವಿಧಾನ ಪರಿಷತ್ತಿನಲ್ಲಿ ಕರ್ನಾಟಕ ವಿಧಾನಸಭೆಯಿಂದ ಅಂಗೀಕೃತ ರೂಪದಲ್ಲಿರುವ *ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ತಿದ್ದುಪಡಿ) […]

Continue Reading
IMG 20260325 WA0082

ವಿಧಾನಪರಿಷತ್ : ಶಿಕ್ಷಕ ಸ್ನೇಹಿ ವರ್ಗಾವಣೆ ತಿದ್ದುಪಡಿ ವಿಧೇಯಕ 2026 – ಅಂಗೀಕಾರ.!

*ಶಿಕ್ಷಕ ಸ್ನೇಹಿ ವರ್ಗಾವಣೆ ತಿದ್ದುಪಡಿ ವಿಧೇಯಕ 2026 – ವಿಧಾನಪರಿಷತ್ತಿನಲ್ಲಿ ಅಂಗೀಕಾರ* ​ಬೆಂಗಳೂರು, ಮಾರ್ಚ್ 25, (ಕರ್ನಾಟಕ ವಾರ್ತೆ) :ರಾಜ್ಯದ ಸಾವಿರಾರು ಶಿಕ್ಷಕರ ಬಹುದಿನಗಳ ಬೇಡಿಕೆಯನ್ನು ಈಡೇರಿಸುವ ನಿಟ್ಟಿನಲ್ಲಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರಾದ ಎಸ್. ಮಧು ಬಂಗಾರಪ್ಪ ಅವರು ಇಂದು ಕರ್ನಾಟಕ ವಿಧಾನಸಭೆಯಿಂದ ಅಂಗೀಕೃತ ರೂಪದಲ್ಲಿರುವ *ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು (ಶಿಕ್ಷಕರ ವರ್ಗಾವಣೆ ನಿಯಂತ್ರಣ) (ತಿದ್ದುಪಡಿ) ವಿಧೇಯಕ 2026* ವಿಧಾನಪರಿಷತ್ತಿನಲ್ಲಿ ಮಂಡಿಸಿದರು. *ಉದ್ದೇಶಗಳು ಮತ್ತು‌ ಕಾರಣಗಳು* ​ಈ ಕರ್ನಾಟಕ ರಾಜ್ಯ ಸಿವಿಲ್ […]

Continue Reading
IMG 20260321 WA0005

Karnataka : ಮಾನವಕುಲದ ಒಳಿತಿಗೆ ಪ್ರಾರ್ಥಿಸುವುದು ಅವಶ್ಯ….!

*ರಾಜ್ಯದ ಮುಸ್ಲಿಂ ಬಾಂಧವರಿಗೆ ರಂಜಾನ್ ಹಬ್ಬದ ಶುಭಕೋರಿದ ಸಿಎಂ* *ಮಾನವಕುಲದ ಒಳಿತಿಗೆ ಪ್ರಾರ್ಥಿಸುವುದು ಅವಶ್ಯ- ಮುಖ್ಯಮಂತ್ರಿ ಸಿದ್ದರಾಮಯ್ಯ* ಬೆಂಗಳೂರು, ಮಾರ್ಚ್ 21: ರಾಜ್ಯದ ಮುಸ್ಲಿಂ ಬಾಂಧವರಿಗೆ ರಂಜಾನ್ ಹಬ್ಬದ ಶುಭಕೋರಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾನವಕುಲದ ಒಳಿತಿಗೆ ಪ್ರಾರ್ಥಿಸುವುದು ಅತ್ಯಂತ ಅವಶ್ಯ ಎಂದು ತಿಳಿಸಿದರು. ಅವರು ಇಂದು ಪವಿತ್ರ ರಂಜಾನ್ ಹಬ್ಬದ ಪ್ರಯುಕ್ತ ಸಾಮೂಹಿಕ ಪ್ರಾರ್ಥನೆಯಲ್ಲಿ ಭಾಗವಹಿಸಿ ಮಾತನಾಡಿದರು ರಾಜ್ಯದ ಮುಸ್ಲಿಂ ಬಾಂಧವರಿಗೆ ರಂಜಾನ್ ಹಬ್ಬದ ಹಾರ್ದಿಕ ಶುಭಾಶಯಗಳನ್ನು ತಿಳಿಸಿದ ಮುಖ್ಯಮಂತ್ರಿಯವರು, ಮನುಕುಲದ ಒಳಿತಿಗಾಗಿ ಪ್ರಾರ್ಥನೆ ಮಾಡುವುದು […]

Continue Reading