Session Photos 21 02 2024 3 scaled

ವಿಧಾನ ಪರಿಷತ್‌ : ರಾಜ್ಯಪಾಲರ ಭಾಷಣದ ವಂದನಾನಿರ್ಣಯ ಪ್ರಸ್ತಾವ ಕ್ಕೆ ಮುಖ್ಯಮಂತ್ರಿಗಳ ಉತ್ತರ….!

ರಾಜ್ಯಪಾಲರ ಭಾಷಣದ ವಂದನಾನಿರ್ಣಯ ಪ್ರಸ್ತಾವದ ಮೇಲೆ ನಡೆದ ಚರ್ಚೆಗೆ ವಿಧಾನ ಪರಿಷತ್ತಿನಲ್ಲಿ ಮುಖ್ಯಮಂತ್ರಿಗಳ ಉತ್ತರ ಬೆಂಗಳೂರು, ಫೆಬ್ರವರಿ 21, (ಕರ್ನಾಟಕ ವಾರ್ತೆ) : ಫೆಬ್ರವರಿ 12ರಂದು ಗೌರವಾನ್ವಿತ ರಾಜ್ಯಪಾಲರು ಉಭಯ ಸದನಗಳನ್ನು ಉದ್ದೇಶಿಸಿ ಮಾತನಾಡುತ್ತಾ, ಸರ್ಕಾರದ ಆಡಳಿತವನ್ನು ನೋಡಿದ್ದಾರೆ, ಸರ್ಕಾರದಿಂದ ಹಮ್ಮಿಕೊಳ್ಳಲಾಗಿರುವ ಕಾರ್ಯಕ್ರಮಗಳನ್ನು ನೋಡಿದ್ದಾರೆ, ಜನಪರ ಆಡಳಿತವನ್ನು ಮೆಚ್ಚಿ ಭಾಷಣ ಮಾಡಿದ್ದಾರೆ. ರಾಜ್ಯಪಾಲರು ಸಂವಿಧಾನದ ಗಾಂಭೀರ್ಯ, ಘನತೆ, ಹಿರಿಮೆಯನ್ನು ಎತ್ತಿ ಹಿಡಿಯುವ ಕೆಲಸ ಮಾಡಿದ್ದಾರೆ. ರಾಜ್ಯಪಾಲರು, ಸತ್ಯವನ್ನು, ಸದಾಭಿಪ್ರಾಯವನ್ನು ತಮ್ಮ ಭಾಷಣದಲ್ಲಿ ಹೇಳಿದ್ದಾರೆ. ಅದಕ್ಕಾಗಿ ಅವರಿಗೆ ನನ್ನ […]

Continue Reading
IMG 20240216 WA0006

Karanataka : ರಾಜ್ಯ ಬಜೆಟ್ 2024-25 ರಲ್ಲಿ ಯಾರಿಗೆ ಏನು ಸಿಗಲಿದೆ- ನೇರಪ್ರಸಾರ : Live

ರಾಜ್ಯ ಬಜೆಟ್ 2024-25 ರಲ್ಲಿ ಯಾರಿಗೆ ಏನು ಸಿಗಲಿದೆ : ಸಿಎಂ ಸಿದ್ದರಾಮಯ್ಯರಿಂದ 15ನೇ ಬಜೆಟ್ ಮಂಡನೆ, ಗ್ಯಾರಂಟಿ ಯೋಜನೆ ಮಧ್ಯೆ ಹೆಚ್ಚಿದ ನಿರೀಕ್ಷೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ದಾಖಲೆಯ 15ನೇ ಬಾರಿ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಸರ್ಕಾರದ ಈ ಅವಧಿಯ ಮೊದಲ ಪೂರ್ಣ ಪ್ರಮಾಣದ ಬಜೆಟ್ ಇದಾಗಿದ್ದು, ಕಾಂಗ್ರೆಸ್ ಸರ್ಕಾರದ 5 ಗ್ಯಾರಂಟಿಗಳ ನಡುವೆ ಬೆಟ್ಟದಷ್ಟು ನಿರೀಕ್ಷೆಗಳಿವೆ. ಬಜೆಟ್‌ ಗಾತ್ರ 3.75 ಲಕ್ಷ ಜೋಟಿ ರೂ.ನಿಂದ 3.80 ಲಕ್ಷ ಕೋಟಿ ರೂ.ಗಳ ವರೆಗೆ […]

Continue Reading
IMG 20240212 WA0054

Karnataka : ಸರ್ಕಾರದ ಸಾಧನೆ ಮತ್ತು ದಿಕ್ಸೂಚಿಗಳ ಅನಾವರಣ….!

ಕರ್ನಾಟಕ ವಿಧಾನ ಮಂಡಲದ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಿದ ರಾಜ್ಯಪಾಲ ಥಾವರ್‍ಚಂದ್ ಗೆಹ್ಲೋಟ್ ಬೆಂಗಳೂರು, ಫೆಬ್ರವರಿ 12, (ಕರ್ನಾಟಕ ವಾರ್ತೆ):  ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ವಿಧಾನ ಮಂಡಲದ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಸರ್ಕಾರದ ಸಾಧನೆ ಮತ್ತು ದಿಕ್ಸೂಚಿಗಳ ಬಗ್ಗೆ ಮಾತನಾಡಿದರು..ರಾಜ್ಯ ವಿಧಾನ ಸಭೆಗೆ ನಡೆದ ಚುನಾವಣೆಯಲ್ಲಿ ಹೊಸ ಕನಸು ಹೊತ್ತು ಜನರ ಮುಂದೆ ಹೋಗಿ ಅವರ ಬೆಂಬಲ, ಮನ್ನಣೆ ಮತ್ತು ವಿಶ್ವಾಸ ಪಡೆದು ಅಧಿಕಾರಕ್ಕೆ ಬಂದ ನನ್ನ ಸರ್ಕಾರವು ನಡೆ-ನುಡಿಗಳನ್ನು ಒಂದಾಗಿಸಿಕೊಂಡು […]

Continue Reading
IMG 20240212 WA0048

ಜಂಟಿ ಅಧಿವೇಶ: ಕಾಂತರಾಜ್ ವರದಿ ಸದ್ದೇ ಇಲ್ಲವಲ್ಲ….!

*ರಾಜ್ಯಪಾಲರ ಭಾಷಣದಲ್ಲಿ ಉಪ್ಪು ಹುಳಿ ಖಾರ ಏನೂ ಇಲ್ಲ ಎಂದ ಹೆಚ್.ಡಿ.ಕುಮಾರಸ್ವಾಮಿ* ನಮ್ಮ ಅವಧಿಯ ಕೆಲಸಗಳನ್ನು ತಮ್ಮ ಸಾಧನೆ ಎಂದು ಹೇಳಿಕೊಂಡಿದ್ದಾರೆ: ಬಸವರಾಜ ಬೊಮ್ಮಾಯಿ* *ಬರಪೀಡಿತ ರೈತರಿಗೆ ಕೊಡಲು ಹಣವಿಲ್ಲ; ಸಂಪುಟ ದರ್ಜೆ ಭಾಗ್ಯಕ್ಕೆ ಹಣವಿದೆ!!* *ಭಾಷಣದಲ್ಲಿ ಕಾಂತರಾಜ್ ವರದಿ ಸದ್ದೇ ಇಲ್ಲವಲ್ಲ ಎಂದು ಸಿಎಂಗೆ ಕುಟುಕಿದ ಮಾಜಿ ಮುಖ್ಯಮಂತ್ರಿ* ಬೆಂಗಳೂರು: ರಾಜ್ಯಪಾಲರ ಭಾಷಣದಲ್ಲಿ ಉಪ್ಪು ಹುಳಿ ಖಾರ ಏನೂ ಇಲ್ಲ. ಇದೊಂದು ಜಾಹೀರಾತುಗಳಿಂದ ನಡೆಯುತ್ತಿರುವ ಸರಕಾರ ಎಂದು ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ಕಟುವಾಗಿ ಟೀಕಿಸಿದ್ದಾರೆ. […]

Continue Reading
IMG 20240211 WA0019 scaled

BJP : 28 ಎಂ.ಪಿ. ಸ್ಥಾನ ಗೆಲ್ಲಲು ಕಾರ್ಯತಂತ್ರ..!

28 ಎಂ.ಪಿ. ಸ್ಥಾನ ಗೆಲ್ಲಲು ಕಾರ್ಯತಂತ್ರ: ಸಿ.ಟಿ.ರವಿ ಬೆಂಗಳೂರು: ರಾಜ್ಯದ ಎಲ್ಲ 28 ಲೋಕಸಭಾ ಸ್ಥಾನಗಳನ್ನು ಗೆಲ್ಲಬೇಕೆಂಬ ನಿಟ್ಟಿನಲ್ಲಿ ಕಾರ್ಯತಂತ್ರವನ್ನು ರೂಪಿಸಲಾಗಿದೆ ಎಂದು ಬಿಜೆಪಿ ನಿಕಟಪೂರ್ವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು ತಿಳಿಸಿದರು. ಮೈಸೂರಿನಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಅವರು ಮಾತನಾಡಿದರು. ರಾಜ್ಯದಲ್ಲಿ ಜೆಡಿಎಸ್ ಸೇರಿ 27 ಸ್ಥಾನಗಳು ನಮ್ಮದಾಗಿವೆ. ಇನ್ನೊಂದು ಸೀಟು ಗೆದ್ದರೆ ಶೇ 100 ಸೀಟುಗಳು ನಮ್ಮದಾಗಲಿವೆ. ಆ ನಿಟ್ಟಿನಲ್ಲಿ ಎಲ್ಲ ಕಾರ್ಯತಂತ್ರ ರೂಪಿಸಲು ತೀರ್ಮಾನ ಮಾಡಲಾಗಿದೆ ಎಂದು ಹೇಳಿದರು. ಲೋಕಸಭಾ […]

Continue Reading