ಬೆಳಗಾವಿ : ಸರ್ಕಾರಿ ಆಸ್ತಿಗಳ ರಕ್ಷಣೆ ಗೆ ಭೂ ಕಂದಾಯ ವಿಧೇಯಕಕ್ಕೆ ತಿದ್ದುಪಡಿ….!
* ತಹಶೀಲ್ದಾರರಿಗೆ ಒತ್ತುವರಿ ತೆರವಿನ ಪರಮಾಧಿಕಾರ:* *ಸರ್ಕಾರಿ ಆಸ್ತಿಗಳ ರಕ್ಷಣೆ, ಸಣ್ಣ ಉದ್ದಿಮೆಗಳ ನೆರವಿಗೆ ಭೂ ಕಂದಾಯ ವಿಧೇಯಕಕ್ಕೆ ತಿದ್ದುಪಡಿ:ಕೃಷ್ಣ ಬೈರೇಗೌಡ* ಬೆಳಗಾವಿ ಸುವರ್ಣ ವಿಧಾನಸೌಧ ಡಿ.17 (ಕರ್ನಾಟಕ ವಾರ್ತೆ): ಸರ್ಕಾರಿ ಆಸ್ತಿಗಳನ್ನು ರಕ್ಷಿಸುವ ಹಾಗೂ ಸಣ್ಣ ಉದ್ದಿಮೆಗಳ ಸ್ಥಾಪನೆಯನ್ನು ಸುಲಭಗೊಳಿಸಲು ಕರ್ನಾಟಕ ಭೂ ಕಂದಾಯ ವಿಧೇಯಕಕ್ಕೆ ಅಗತ್ಯ ತಿದ್ದುಪಡಿಗಳನ್ನು ತರಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು. ಮಂಗಳವಾರ ವಿಧಾನಸಭೆಯಲ್ಲಿ ಕರ್ನಾಟಕ ಭೂ ಕಂದಾಯ ಮೂರನೇ ತಿದ್ದುಪಡಿ ವಿಧೇಯಕ-2024 ಮಂಡಿಸಿ ಸದನಕ್ಕೆ ಮಾಹಿತಿ ನೀಡಿದ […]
Continue Reading