IMG 20241205 WA0003 scaled

Karnataka : ರಾಜ್ಯದ ಏಳು ಕೋಟಿ ಜನರೂ ಆರೋಗ್ಯವಾಗಿರಬೇಕು….!

*ರಾಜ್ಯದ ಏಳು ಕೋಟಿ ಜನರೂ ಆರೋಗ್ಯವಾಗಿರಬೇಕು *ಕಷ್ಟ ಗೊತ್ತಿರುವ, ಹಳ್ಳಿಗಾಡಿನ ಮಕ್ಕಳು ಕೂಡ ವೈದ್ಯರಾಗಬೇಕು*: *ಮುಖ್ಯಮಂತ್ರಿ ಸಿದ್ದರಾಮಯ್ಯ* ಬೆಂಗಳೂರು, ಡಿಸೆಂಬರ್ 04: ಕಷ್ಟ ಗೊತ್ತಿರುವ ಹಳ್ಳಿಗಾಡಿನ ಮಕ್ಕಳು ಕೂಡ ವೈದ್ಯರಾಗಬೇಕು ಎಂಬಾ ಆಶಯವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಕ್ತಪಡಿಸಿದರು. ಅವರು ಇಂದು ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆಯ ಆವರಣದಲ್ಲಿ 500 ಹಾಸಿಗೆಗಳ ಸಾಮರ್ಥ್ಯವುಳ್ಳ ಆಸ್ಪತ್ರೆ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು. ವೈದ್ಯರು ಕಾಯಿಲೆ ವಾಸಿ ಮಾಡಿದರೆ ಜನ ಸದಾ ನೆನೆಯುತ್ತಾರೆ. ಯಾವುದೇ ಕಾರಣಕ್ಕೂ ವೈದ್ಯರು ರೋಗಿಗಳನ್ನು […]

Continue Reading
IMG 20241204 WA0025

JD (S) : ಕಾಂಗ್ರೆಸ್ ಸರಕಾರವನ್ನು ಅಲಿಬಾಬಾ ನಲವತ್ತು ಕಳ್ಳರಿಗೆ ಹೋಲಿಸಿದ ದಳಪತಿ….!

* ಮುಡಾ ಕೇಸಿನಲ್ಲಿ ಸಿದ್ದರಾಮಯ್ಯ ಪಾರಾಗಲು ಸಾಧ್ಯವೇ ಇಲ್ಲ ಎಂದ ಸಚಿವರು* *//ED ಸೀಳು ನಾಯಿ ಎಂದ ಸಚಿವ ಕೃಷ್ಣಭೈರೇಗೌಡಗೆ ಹೆಚ್.ಡಿ.ಕುಮಾರಸ್ವಾಮಿ ತರಾಟೆ//* *ಕಾಂಗ್ರೆಸ್ ಸರಕಾರವನ್ನು ಅಲಿಬಾಬಾ ನಲವತ್ತು ಕಳ್ಳರಿಗೆ ಹೋಲಿಸಿದ ಕೇಂದ್ರ ಸಚಿವರು* ಬೆಂಗಳೂರು: ಜಾರಿ ನಿರ್ದೇಶನಾಲಯ (ED) ಸೀಳು ನಾಯಿ ಎಂದು ನಿಂದಿಸಿದ ಸಚಿವ ಕೃಷ್ಣಭೈರೇಗೌಡರನ್ನು ತರಾಟೆಗೆ ತೆಗೆದುಕೊಂಡ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು; ಈ ಸರಕಾರ ಅಲಿಬಾಬಾ ನಲವತ್ತು ಕಳ್ಳರ ಗುಂಪಿನಂತೆ ಇದೆ ಎಂದು ದೂರಿದರು. ಅಧಿಕಾರಕ್ಕೆ ಬಂದಾಗಿನಿಂದ 17ರಿಂದ 18 ಎಸ್ […]

Continue Reading
IMG 20241204 WA0012

ಮಂಡ್ಯ : ಲೋಕಾಯುಕ್ತಕ್ಕೆ ED ಪತ್ರ ಬರೆದಿರುವುದರ ಹಿಂದೆ ದುರುದ್ದೇಶ ಇದೆ..!

*ಹೈಕೋರ್ಟ್ ನಲ್ಲಿ ನಮ್ಮ‌ ಅರ್ಜಿ ವಿಚಾರಣೆಗೆ ಬರುವ ಹಿಂದಿನ‌ ದಿನ ED ಪತ್ರ ಬರೆದಿದ್ದೇ ನ್ಯಾಯಾಲಯದ ಮೇಲೆ ಪ್ರಭಾವ ಬೀರಲು: ಸಿಎಂ* ಲೋಕಾಯುಕ್ತಕ್ಕೆ ED ಪತ್ರ ಬರೆದಿರುವುದರ ಹಿಂದೆ ದುರುದ್ದೇಶ ಇದೆ: ಸಿ.ಎಂ.ಸಿದ್ದರಾಮಯ್ಯ* ಮಂಡ್ಯ (ಕೆ.ಆರ್.ಪೇಟೆ) ಡಿ4: ಹೈಕೋರ್ಟ್ ನಲ್ಲಿ ನಮ್ಮ‌ ಅರ್ಜಿ ವಿಚಾರಣೆಗೆ ಬರುವ ಹಿಂದಿನ‌ ದಿನ ED ಯವರು ಲೋಕಾಯುಕ್ತಕ್ಕೆ ಪತ್ರ ಬರೆದಿದ್ದೇ ನ್ಯಾಯಾಲಯದ ಮೇಲೆ ಪ್ರಭಾವ ಬೀರುವ ಉದ್ದೇಶದಿಂದ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಕೆ.ಆರ್.ಪೇಟೆ ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದರು. ED […]

Continue Reading
images 60

Karnataka : ಸುಲಭ ಮತ್ತು ಕೈಗೆಟುಕುವ ದರಗಳಲ್ಲಿ ಮರಳು….!

* ಮರಳು‌ ಮಾಫಿಯಾ ಬ್ರೆಕ್ ಹಾಕಲು‌ಮುಂದಾದ‌ ಸರ್ಕಾರ *ಸುಲಭ ಮತ್ತು ಕೈಗೆಟುಕುವ ದರಗಳಲ್ಲಿ ಮರಳು* *ಜಿಲ್ಲಾ ಮರಳು ಸಮಿತಿಗಳಿಂದಲೇ ಮರಳು ಬ್ಲಾಕ್‌ ವಿಲೇಗೆ ನಿರ್ಧಾರ – ಸಚಿವ ಎಸ್‌.ಎಸ್‌. ಮಲ್ಲಿಕಾರ್ಜುನ್‌* ಬೆಂಗಳೂರು, ಡಿಸೆಂಬರ್-03,: ರಾಜ್ಯ ಸರ್ಕಾರವು ಸಾರ್ವಜನಿಕರಿಗೆ ಸುಲಭವಾಗಿ ಮತ್ತು ಕೈಗೆಟುಕುವ ದರಗಳಲ್ಲಿ ಮರಳು ಸಿಗಲಿ ಎಂಬ ಉದ್ದೇಶದಿಂದ ಮರಳು ನೀತಿ ಜಾರಿಗೊಳಿಸಿದ್ದು, ಆಯವ್ಯಯದಲ್ಲಿ ಘೋಷಿಸಿರುವಂತೆ ಈ ಸಮಗ್ರ ಮರಳು ನೀತಿಯನ್ನು ಗಣಿ ಇಲಾಖೆ ಅನುಷ್ಠಾನಗೊಳಿಸುತ್ತಿದೆ ಎಂದು ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಸಚಿವ ಎಸ್.ಎಸ್‌. […]

Continue Reading
20241203 111030 scaled

Karnataka : ದೇಶದ್ರೋಹಿ ಚಟುವಟಿಕೆಯಲ್ಲಿ ಪಾಲ್ಗೊಂಡವರ ಕೇಸ್ ಹಿಂಪಡೆಯುತ್ತಿರುವ ಸರ್ಕಾರ….!

ಸ್ವಾಮೀಜಿಗಳಿಗೆ ಬೆದರಿಕೆ ಹಾಕುವುದು ಸರಿಯಲ್ಲ: ವಿಜಯೇಂದ್ರ ದೇಶದ್ರೋಹಿ ಚಟುವಟಿಕೆಯಲ್ಲಿ ಪಾಲ್ಗೊಂಡವರ ಕೇಸ್ ಹಿಂಪಡೆಯುವ ಸರಕಾ ಬೆಂಗಳೂರು: ಸ್ವಾಮೀಜಿಗಳು ಸಹಜವಾಗಿ ಆಕ್ರೋಶದಿಂದ ಮಾತನಾಡಿದ್ದಾರೆ. ಸರಕಾರವು ದೇಶದ್ರೋಹಿಗಳು, ದೇಶದ್ರೋಹಿ ಚಟುವಟಿಕೆಯಲ್ಲಿ ಪಾಲ್ಗೊಳ್ಳುವವರ ಕೇಸ್‍ಗಳನ್ನು ಹಿಂಪಡೆಯುತ್ತಿದೆ. ಮತ್ತೊಂದೆಡೆ ಸ್ವಾಮೀಜಿಗಳಿಗೆ ಬೆದರಿಕೆ ಹಾಕುವುದು ಖಂಡಿತ ಸರಿಯಲ್ಲ. ಸ್ವಾಮೀಜಿಗಳ ಪರ ಇದ್ದೇವೆ ಎಂದು ತಿಳಿಸಿ, ಆಶೀರ್ವಾದ ಪಡೆದಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದ್ದಾರೆ. ನಗರದ ಮೈಸೂರು ರಸ್ತೆ ಬಳಿ ಇರುವ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದಲ್ಲಿ ಪರಮಪೂಜ್ಯ […]

Continue Reading
IMG 20241202 WA0025

Karnataka : ಗಾಂಧಿ ಭಾರತ” ಹೆಸರಲ್ಲಿ ವರ್ಷವಿಡೀ ಅರ್ಥಪೂರ್ಣ ಕಾರ್ಯಕ್ರಮಕ್ಕೆ ನಿರ್ಣಯ…!

*”ಗಾಂಧಿ ಭಾರತ” ಹೆಸರಲ್ಲಿ ವರ್ಷವಿಡೀ ಅರ್ಥಪೂರ್ಣ ಕಾರ್ಯಕ್ರಮಕ್ಕೆ ನಿರ್ಣಯ* *1924 ರಲ್ಲಿ ಕಾಂಗ್ರೆಸ್ ಅಧಿವೇಶನ ನಡೆದಿದ್ದ ಡಿಸೆಂಬರ್ 26, 27 ರಂದು ಬೆಳಗಾವಿಯಲ್ಲಿ CWC ಸಭೆ ಜೊತೆಗೆ ಗಾಂಧಿ ತತ್ವಗಳ ಹವಾ: ಸಭೆಯ ನಿರ್ಣಯ* *ಇಡೀ ವಿಶ್ವಕ್ಕೆ ಸಂದೇಶ ಹೋಗುವ ದಿಕ್ಕಿನಲ್ಲಿ ಸಿದ್ಧತೆ* 1924ರಲ್ಲಿ ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್‌ ಅಧಿವೇಶನದ ಶತಮಾನೋತ್ಸವ ಆಚರಣೆ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಕೃಷ್ಣಾದಲ್ಲಿ ನಡೆದ ಸಮಿತಿ ಸಭೆಯ ಮುಖ್ಯಾಂಶಗಳು: • ಮಹಾತ್ಮಾ ಗಾಂಧೀಜಿ ಅವರ ಅಧ್ಯಕ್ಷತೆಯಲ್ಲಿ 1924ರಲ್ಲಿ ಬೆಳಗಾವಿಯಲ್ಲಿ […]

Continue Reading
IMG 20241202 WA0003

ತುಮಕೂರು : ತಲಾದಾಯ ಹೆಚ್ಚಳದಲ್ಲಿ ರಾಜ್ಯ ನಂಬರ್ ಒನ್….!

ಟೀಕಾಕಾರರಿಗೆ ಉತ್ತರ ನೀಡುತ್ತೇವೆ – ಕೆ.ಎನ್. ರಾಜಣ್ಣ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ – ಪರಂ ಮನವಿ ತಲಾದಾಯ ಹೆಚ್ಚಳದಲ್ಲಿ ರಾಜ್ಯ ನಂಬರ್ ಒನ್ :  ಮುಖ್ಯಮಂತ್ರಿ ಸಿದ್ದರಾಮಯ್ಯ ತುಮಕೂರು(ಕ.ವಾ.)ಡಿ.2: ದೇಶದ ತಲಾದಾಯ(ಜಿಡಿಪಿ) ಹೆಚ್ಚಳದಲ್ಲಿ ಕರ್ನಾಟಕ ರಾಜ್ಯವು ನಂಬರ್ ಒನ್ ಸ್ಥಾನದಲ್ಲಿದೆಯಲ್ಲದೆ, ವಿದೇಶಿ ಬಂಡವಾಳ ಆಕರ್ಷಣೆ ಮತ್ತು ಕೇಂದ್ರಕ್ಕೆ ತೆರಿಗೆ ಪಾವತಿಸುವುದರಲ್ಲಿಯೂ ಕರ್ನಾಟಕ ಎರಡನೇ ಸ್ಥಾನದಲ್ಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಜಿಲ್ಲಾಡಳಿತದ ವತಿಯಿಂದ ನಗರದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಸೋಮವಾರ ಆಯೋಜಿಸಲಾಗಿದ್ದ ವಿವಿಧ ಅಭಿವೃದ್ಧಿ […]

Continue Reading
IMG 20241202 WA0007

ತುಮಕೂರು : ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕೆ ಚಾಲನೆ…!

*ಬ್ಯಾಟಿಂಗ್ ಆಡುವ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕೆ ಚಾಲನೆ ನೀಡಿದ ಸಿ.ಎಂ.ಸಿದ್ದರಾಮಯ್ಯ* ತುಮಕೂರು ಡಿ 2: ಈ ಪ್ರದೇಶದಲ್ಲಿ ಅಂತಾರಾಷ್ಟ್ರೀಯ ಕ್ರೀಡಾಂಗಣ ನಿರ್ಮಾಣ ಆಗುವುದರಿಂದ ಜಿಲ್ಲೆಯ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ಬ್ಯಾಟಿಂಗ್ ಆಡುವ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದರು. ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕಾಗಿ ಒಟ್ಟು 50 ಎಕರೆ ಜಾಗವನ್ನು ಕರ್ನಾಟಕ ಕ್ರಿಕೆಟ್ ಸಂಸ್ಥೆಗೆ ನೀಡಿದ್ದೇವೆ. ಇದು ಜಿಲ್ಲೆಯ ಆರ್ಥಿಕ ಬೆಳವಣಿಗೆ ಮತ್ತು […]

Continue Reading
IMG 20241126 WA0001 scaled

Karnataka : ಸರ್ಕಾರ ಸಂವಿಧಾನ ರಕ್ಷಿಸುವ ಕಾರ್ಯ ಮಾಡುತ್ತಿದೆ…!

*ಸಂವಿಧಾನ ನೀಡಿರುವ ಹಕ್ಕು ಬಾಧ್ಯತೆಗಳ ಬಗ್ಗೆ ಅರಿವು ಅವಶ್ಯಕ- ಮುಖ್ಯಮಂತ್ರಿ ಸಿದ್ದರಾಮಯ್ಯ* *ಸಾಮಾಜಿಕ ನ್ಯಾಯದ ವಿರೋಧಿಗಳು ಸಂವಿಧಾನ ಬದಲಾಯಿಸುವ ಮಾತಾಡುತ್ತಿದ್ದಾರೆ: ಸಿಎಂ* ಬೆಂಗಳೂರು, ನವೆಂಬರ್ 26 : ಸಂವಿಧಾನ ನೀಡಿರುವ ಹಕ್ಕುಗಳನ್ನು ಚಲಾಯಿಸುವ ಜೊತೆಗೆ , ಭಾದ್ಯತೆಗಳನ್ನು ತಪ್ಪದೇ ಪಾಲಿಸುವುದೂ ಆವಶ್ಯಕ. ಈ ನಿಟ್ಟಿನಲ್ಲಿ ಅರಿವು ಮೂಡಿಸಲು ಸಂವಿಧಾನ ದಿನವನ್ನು ಆಚರಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡಿದರು. ಭಾರತದ ಸಂವಿಧಾನ ಅಂಗೀಕರಣಗೊಂಡ 75 ನೇ ವಾರ್ಷಿಕೋತ್ಸವವನ್ನು ಸಂವಿಧಾನ ದಿನ ಎಂದು ಆಚರಿಸುತ್ತೇವೆ. […]

Continue Reading
IMG 20241124 WA0002

ಕಾಂಗ್ರೆಸ್ : ಬಿಜೆಪಿ, ಜೆಡಿಎಸ್ ಇಬ್ಬರೂ ಸೇರಿ ಅಪಪ್ರಚಾರ ಮಾಡಿದ್ರು ಜನ’ ಕೈ ‘ ಹಿಡಿದ್ರು…!

ದೇವೇಗೌಡರು, ಕುಮಾರಸ್ವಾಮಿ ಅವ್ರು, ನಿಖಿಲ್ ಎಲ್ರೂ ಅಳೋದು. ಅಳೋದನ್ನು ರೂಢಿ ಮಾಡಿಕೊಂಡಿದ್ದಾರೆ ಉಪಚುನಾವಣೆಗಳಲ್ಲಿ ಸೋಲು ಬಿಜೆಪಿ ನಾಯಕರ ಆತ್ಮಾವಲೋಕನಕ್ಕೆ ಪ್ರೇರಣೆ ನೀಡಲಿ ಬೆಂಗಳೂರು : ಕರ್ನಾಟಕದಲ್ಲಿ ನಡೆದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಜಯಭೇರಿ ಬಾರಿಸಿದ್ದಾರೆ. ಇದು ರಾಜ್ಯ ಸರ್ಕಾರದ ಸಾಧನೆ, ಕಾಂಗ್ರೆಸ್ ಪಕ್ಷಷದ ಪಕ್ಷದ ಸಿದ್ಧಾಂತ ಮತ್ತು ನಮ್ಮ ಕಾರ್ಯಕರ್ತರ ಅವಿರತ ಶ್ರಮದ ಗೆಲುವು ಈ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಗಳಿಗೆ ಮತನೀಡಿ, ಆಶೀರ್ವದಿಸಿದ ಶಿಗ್ಗಾಂವಿ, ಸಂಡೂರು ಹಾಗೂ ಚನ್ನಪಟ್ಟಣದ ಮತದಾರರಿಗೆ […]

Continue Reading